ಮುಂಬೈ: ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ಕಾಮ್ಚೌಂದರ್ ಗ್ರಾಮದ ಬಳಿ ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಆಳವಾದ ಕಣಿವೆಯೊಳಕ್ಕೆ ಬಿದ್ದು ಅಪಘಾತ ಸಂಭವಿಸಿದೆ. ಬಸ್ ಚಾಲಕ-ಕ್ಲೀನರ್ ಸೇರಿದಂತೆ 5 ಮಂದಿ ಅಸುನೀಗಿದ್ದು, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಮಲ್ಕಾಪುರದಿಂದ ಸೂರತ್ನತ್ತ ಬಸ್ ಪ್ರಯಾಣಿಸುತ್ತಿತ್ತು.
The injured have been taken to a hospital. Rescue operation underway: Mahendra Pandit, SP Nandurbar. #Maharashtra pic.twitter.com/I0QYnrMisd
– ANI (@ANI)