Breaking News
Home / new delhi / ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ.

ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ.

Spread the love

ಮೈಸೂರು, ದಸರಾ ಹಿನ್ನಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ವಿದ್ಯೂತ್ ದೀಪಗಳ ದುರಸ್ಥಿ ಮತ್ತು ಬಲ್ಬ್ ಗಳ ಬದಲಾವಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ.

ದಸರಾ ಮಹೋತ್ಸವವು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಮಾತ್ರ ಈ ವರ್ಷ ನಡೆಯಲಿದೆ. ಹೀಗಾಗಿ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಅವರಮನೆಯಲ್ಲಿನ ವಿದ್ಯೂತ್ ದೀಪಗಳ ದುರಸ್ಥಿ ಸೇರಿದಂತೆ ವಿವಿಧ ಕಾಮಗಾರಿಗಳು, ಅರಮನೆಯಲ್ಲಿರುವ ತೂಗು ದೀಪಗಳು , ಖಾಸಾಗಿ ದರ್ಬಾರ್ ಹಾಗೂ ಕಲ್ಯಾಣ ಮಂಟಪದಲ್ಲಿನ ಅಲಂಕಾರಿಕ ವಿದ್ಯೂತ್ ದೀಪಗಳ ದುರಸ್ತಿ ನಡೆಸಲಾಗುತ್ತಿದೆ.

ಹಾಗೆಯೇ ಅರಮನೆ ಸುತ್ತಮುತ್ತ ಕ್ರಿಮಿನಾಶಕ ಸಿಂಪಡಿಸಲಾಗುತ್ತಿದೆ.


Spread the love

About Laxminews 24x7

Check Also

ಡಿಸಿಎಂ ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೇ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆಗೆ ಸರ್ಕಾರದ ಸಮ್ಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ