Breaking News

ಕೊರೊನಾ ರಣಕೇಕೆ ಮಧ್ಯೆ ಭರ್ಜರಿ ನೈಟ್ ಪಾರ್ಟಿ- ಕೆಆರ್‍ಎಸ್ ಡ್ಯಾಂ ಬಳಿ ಮಜಾ……

Spread the love

ಮಂಡ್ಯ: ಒಂದೆಡೆ ದೇಶದಲ್ಲಿ ಕೊರೊನಾ ರಣತಾಂಡವವಾಡ್ತಿದೆ. ಹೀಗಿರುವಾಗ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ಆದರೆ ಇದನ್ನ ಉಲ್ಲಂಘಿಸಿ ಕೆಆರ್‍ಎಸ್ ಡ್ಯಾಂ ಬಳಿ ಭರ್ಜರಿ ಪಾರ್ಟಿ ನಡೆದಿದೆ.

ಕೆಆರ್‍ಎಸ್ ಸಮೀಪದ ತೋಟದಲ್ಲಿ ಆರ್ಕೆಸ್ಟ್ರಾ ಧ್ವನಿವರ್ಧಕ ಬಳಸಿ, ಪೆಂಡಾಲ್ ಹಾಕಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದೆ.

ಪೊಲೀಸ್ ಠಾಣೆ ಸಮೀಪ ಪಾರ್ಟಿ ನಡೆಯುತ್ತಿದ್ದರೂ ಪೊಲೀಸರು ಮಾತ್ರ ಕಣ್ಮುಚ್ಚಿ ಕುಳಿತಿದ್ದರು. ಅಲ್ಲದೆ ತಡರಾತ್ರಿಯಲ್ಲಿ ಇದನ್ನ ಕೇಳಲು ಹೋದ ಸಾರ್ವಜನಿಕರಿಗೆ ಅವಾಜ್ ಹಾಕಿದ್ದಾರೆ.


Spread the love

About Laxminews 24x7

Check Also

ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ

Spread the love ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ ಬೆಳಗಾವಿಯ ರಾಮತೀರ್ಥ ನಗರದ ಸುರೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ