Breaking News

ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ

Spread the love

ಮೈಸೂರು: ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ ಹಾವನ್ನು ರಕ್ಷಿಸಿದ್ದಾರೆ. ದೊಡ್ಡಯ್ಯ (45), ಹೇಮಂತ್(19), ಯೋಗೇಶ್(24), ರವಿ(35), ಭರಮೇಗೌಡ(23) ಬಂಧಿತರು.

ಆರ್‌ಎಫ್‌ಒ ವಿವೇಕ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನಿಂದ ಮೈಸೂರಿಗೆ ಅಕ್ರಮವಾಗಿ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲು ಕಾರಿನಲ್ಲಿ ಬರುತ್ತಿದ್ದವರನ್ನು ಮೈಸೂರಿನ ಸಿದ್ದಲಿಂಗಪುರ ಬಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಗೂ ಹಾವನ್ನು ರಕ್ಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ಶ್ರೀರಾಮುಲುಗೂ ವಿಜಯೇಂದ್ರ ಮುಂದುವರಿಯುವುದು ಬೇಕಿಲ್ಲ, ಅದನ್ನು ಚಾಣಾಕ್ಷತೆಯಿಂದ ಹೇಳುತ್ತಾರೆ!

Spread the loveಕೋಲಾರ: ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರಿಗೂ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದು ಬೇಕಿಲ್ಲ, ಅದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ