ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ ಅಶ್ವಥ್ ವೈದ್ಯ ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಪ್ರಸಾದ್ ನಾಯಿಕ (ನಾಯಕಗೌಡರು) ಅವರ ಮದುವೆಯಲ್ಲಿ …