Breaking News

ನಿಮ್ಮ ದುರಹಂಕಾರವನ್ನು ಬದಿಗಿಡಿ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

Spread the love

ಹೊಸದಿಲ್ಲಿ: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್‍ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

 

ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

 

 


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ