Breaking News

ನಿಮ್ಮ ದುರಹಂಕಾರವನ್ನು ಬದಿಗಿಡಿ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

Spread the love

ಹೊಸದಿಲ್ಲಿ: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್‍ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

 

ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

 

 


Spread the love

About Laxminews 24x7

Check Also

ಪತ್ನಿಯನ್ನು ಹೊತ್ತು ಅಂಜನಾದ್ರಿಯ 575 ಮೆಟ್ಟಿಲು ಏರಿದ ಭೂಪ

Spread the loveಗಂಗಾವತಿ(ಕೊಪ್ಪಳ): ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರಾಕೃತಿಕ ತಾಣವಾಗಿರುವ ಚಿಕ್ಕರಾಂಪೂರದ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ