Breaking News

ರಾಜ್ಯದ ಇಬ್ಬರು ಕೈ ನಾಯಕರಿಗೆ `AICC’ಯಲ್ಲಿ ಉನ್ನತ ಹುದ್ದೆ?

Spread the love

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಹಾಗೂ ಹೆಚ್.ಕೆ.ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಹೆಚ್.ಕೆ.ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಕೆ.ಹೆಚ್. ಮುನಿಯಪ್ಪ ಅವರಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ