Breaking News

ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್​ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್​ ಆದೇಶ

Spread the love

ಬೆಂಗಳೂರು: ಲಾಕ್​ಡೌನ್​ ಆದೇಶ ಉಲ್ಲಂಘಿಸುವ ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್​ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್​ ಆದೇಶ ನೀಡಿದ್ದಾರೆ.

ಪೊಲೀಸರು ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಬೇಕು. ವೃದ್ದರು, ಮಹಿಳೆಯರಿಗೆ ಗೌರವ ನೀಡಿ. ಕಡ್ಡಾಯವಾಗಿ ಸಮವಸ್ತ್ರ ಧರಿಸಿಬೇಕು. ಅವಶ್ಯಕತೆ ಇದ್ದರೆ ಕೇವಲ ಕೆಎಸ್​ಆರ್​ಪಿ ಮತ್ತು ಸಿಎಆರ್​ ಪೊಲೀಸರು ಮಾತ್ರ ಬಳಸಬಹುದು. ಆದ್ರೆ ಸಿವಿಲ್​ ಪೊಲೀಸರು ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಲಾಠಿ ಬಳಸಬೇಡಿ.

ಮೈಕ್​ಗಳನ್ನ ಬಳಸಿ ಅನೌನ್ಸ್​ಮೆಂಟ್​ ಮಾಡುವ ಮೂಲಕ ಜನರ ಮನವೊಲಿಸಿ ಅಂತಾ ಹೇಳಿದ್ದಾರೆ.

ಗೃಹಸಚಿವ ಬಸವರಾಜ ಬೊಮ್ಮಾಯಿ ಕೂಡಾ ಲಾಠಿ ಬಳಸದಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ.


Spread the love

About Laxminews 24x7

Check Also

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the loveಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ