Breaking News

ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ

Spread the love

ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ. ಗ್ಯಾಸ್ ಸಿಲಿಂಡರ್ ಸಿಗದ ಕಾರಣಕ್ಕೆ ಹೊಟೆಲ್ ಬಂದ್ ಆಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಾಲೀಕ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ. ರಾಮು ಹಳ್ಳೂರಿ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಮಾಲೀಕ. ಹುಕ್ಕೇರಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಹನುಮಾನ ಹೊಟೆಲ್ ಮಾಲೀಕರಾಗಿದ್ದ ರಾಮು. ಮಾರ್ಚ್ ಅಂತ್ಯದ ವೇಳೆ ಬಡ್ಡಿ ಹಣವನ್ನ ಕಟ್ಟಬೇಕಿದ್ದ ರಾಮು. ಇದೇ ಹೊತ್ತಲ್ಲಿ ಹೊಟೆಲ್ ಬಂದ್ ಆಗಿ ಸಂಕಷ್ಟಕ್ಕೆ ಸಿಲುಕಿದ್ದ ರಾಮು. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ


Spread the love

About Laxminews 24x7

Check Also

ಹುಕ್ಕೇರಿ : ಮುಸ್ಲಿಂ ಮನೆಯಲ್ಲಿ ಬೆಳೆದು ಹಿಂದೂ ಸಂಪ್ರದಾಯದಂತೆ ಮದುವೆ ಯಾದ ಯುವಕ

Spread the loveಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮುಸ್ಲಿಂ ದಂಪತಿಗಳು ಹಿಂದೂ ಅನಾಥ ಮಕ್ಕಳಿಗೆ ಬೆಳಕಾಗಿ ಸಾಕಿ ಬೆಳೆಸಿ ಶಿಕ್ಷಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ