Breaking News
Home / ಜಿಲ್ಲೆ / ಪಾದರಾಯನಪುರ ಗಲಾಟೆ : ತಲೆಮರೆಸಿಕೊಂಡವರ ಬೆನ್ನಟ್ಟಿದ ಪೊಲೀಸರು

ಪಾದರಾಯನಪುರ ಗಲಾಟೆ : ತಲೆಮರೆಸಿಕೊಂಡವರ ಬೆನ್ನಟ್ಟಿದ ಪೊಲೀಸರು

Spread the love

ಬೆಂಗಳೂರು, ಏ.23- ಪಾದರಾಯನಪುರ ಗಲಾಟೆ ಪ್ರಕರಣ ಮುಕ್ತಾಯವಾಗಿದ್ದು, ಸಹಜ ಸ್ಥಿತಿಗೆ ಮರಳಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಗಲಭೆಗೆ ಸಂಬಂಧಿಸಿದಂತೆ ಇನ್ನೂ 20 ಮಂದಿ ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈಗಾಗಲೇ ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಲಾಕ್‍ಡೌನ್ ಸ್ವಲ್ಪ ಸಡಿಲಿಕೆ ಮಾಡಲಾಗಿದ್ದು, ಕಟ್ಟಡ ಕಾರ್ಮಿಕರ ಜವಾಬ್ದಾರಿ ಗುತ್ತಿಗೆದಾರರೇ ನೋಡಿಕೊಳ್ಳಬೇಕು ಎಂದು ಭಾಸ್ಕರ್‍ರಾವ್ ಸೂಚಿಸಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ಗುತ್ತಿಗೆದಾರರೇ ಜವಾಬ್ದಾರಿ ವಹಿಸಿಕೊಳ್ಳಬೇಕು, ಅವರಿಗೆ ಪಾಸ್ ವಿಚಾರ ನೋಡಿಕೊಳ್ಳಬೇಕು, ಕಚೇರಿಗೆ ಗುತ್ತಿಗೆದಾರರು ಬಂದರೆ ಪಾಸ್ ವಿತರಣೆ ಮಾಡಲಾಗುವುದು ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ