ಚಿಕ್ಕೋಡಿ(ಬೆಳಗಾವಿ): ಆಧುನಿಕ ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಬೌರವ್ವ ಲಕ್ಷ್ಮಣ್ ಕೋಬಡೆ (58) ಹಾಗೂ ಲಕ್ಷ್ಮಿಬಾಯಿ ಮಲ್ಲಪ್ಪ ರುದ್ರಗೌಡರ (60) ಸ್ಥಳದಲ್ಲೇ ಮೃತಪಟ್ಟವರು. ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಮಷಿನ್ ಮೈಮೇಲೆ ಹಾಯ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …
Read More »ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಪತ್ತೆಯಾದ ಮೊಬೈಲ್ ಫೋನ್
ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿದ ಬೆನ್ನಲ್ಲೆ ರಾಜ್ಯದ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ಮಂಗಳೂರು, ಮೈಸೂರು, ವಿಜಯಪುರ, ಬೆಳಗಾವಿ ಜಿಲ್ಲಾ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಕೈದಿಗಳ ಬಳಿ ಮೊಬೈಲ್ ಫೋನ್ಗಳು, ಚಾಕು, ಮಾದಕ ಪದಾರ್ಥಗಳು ಪತ್ತೆಯಾಗಿವೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 6 ಮೊಬೈಲ್ …
Read More »ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ
ಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಪಕ್ಷ ಸುವರ್ಣಸೌಧದಲ್ಲಿಂದು ಪ್ರತಿಭಟನೆ ನಡೆಸಿತು. ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸಚಿವರು, ಶಾಸಕರು ಪಾಲ್ಗೊಂಡಿದ್ದರು. ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ, ಪ್ರಧಾನಿ …
Read More »ಧಾರವಾಡದಲ್ಲಿ ಯುವತಿ ಆತ್ಮಹತ್ಯೆ: ಅಪಪ್ರಚಾರ ಮಾಡದಂತೆ ಕಮಿಷನರ್ ಎಚ್ಚರಿಕೆ
ಹುಬ್ಬಳ್ಳಿ: ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತಳನ್ನು ಬಳ್ಳಾರಿ ಜಿಲ್ಲೆಯ ಬಿ ಕಗ್ಗಲ್ ಗ್ರಾಮದ ಪಲ್ಲವಿ (24) ಎಂದು ಗುರುತಿಸಲಾಗಿದೆ. ಈ ಯುವತಿ ಕಳೆದ ಕೆಲ ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗಾಗಿ ಧಾರವಾಡದಲ್ಲಿ ಇದ್ದರು. ಇತ್ತೀಚೆಗೆ ಧಾರವಾಡದಲ್ಲಿ ಯುವಕ, ಯುವತಿಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದರು. ಆದರೆ ಇಂದು ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಪರೀಕ್ಷೆ ಕಿಮ್ಸ್ ಆಸ್ಪತ್ರೆಯಲ್ಲಿ …
Read More »ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಬಂಧನ
ಬಾಗಲಕೋಟೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮ್ಯೂಸಿಕ್ ಮೈಲಾರಿ ಎಂದೇ ಖ್ಯಾತಿ ಪಡೆದಿರುವ ಜಾನಪದ ಕಲಾವಿದ ಮೈಲಾರಿಯನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. 2025ರ ಅಕ್ಟೋಬರ್ 10ರಂದು 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಈತನ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಮೈಲಾರಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ …
Read More »ಸಚಿವರ ಶಿಫಾರಸಿನ ಮೇಲೆ ಶಾಸಕರ ಸಂಬಂಧಿಯ ವರ್ಗಾವಣೆ: ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಹೋದರ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಜಿಐಎಂಎಸ್) ಪ್ರಾಧ್ಯಾಪಕ ಡಾ.ಕೇಶವ ಅಬ್ಬಯ್ಯ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಸೂಚನೆ ಮೇರೆಗೆ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಕಿಮ್ಸ್) ದಂತ ಚಿಕಿತ್ಸಾ ವಿಭಾಗಕ್ಕೆ ವರ್ಗಾವಣೆ ಮಾಡಿರುವ ಕ್ರಮಕ್ಕೆ ಹೈಕೋರ್ಟ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕ್ರಿಯೆ ಸಂಪೂರ್ಣ ನಿಯಮಗಳ ಉಲ್ಲಂಘನೆಯಾಗಿದೆ …
Read More »‘ಗೃಹ ಲಕ್ಷ್ಮಿ’ ಬಾಕಿ ಗದ್ದಲ; ಸಚಿವೆ ಹೆಬ್ಬಾಳ್ಕರ್ ವಿಷಾದ, ವಿಪಕ್ಷಗಳಿಂದ ಸಭಾತ್ಯಾಗ
ಬೆಳಗಾವಿ: ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ವಿಚಾರವು ವಿಧಾನಸಭೆಯಲ್ಲಿಂದು ಭಾರಿ ಗದ್ದಲ, ಕೋಲಾಹಲ ಸೃಷ್ಟಿಸಿ ಅರ್ಧ ದಿನದ ಕಲಾಪವನ್ನೇ ನುಂಗಿ ಹಾಕಿತು. ಕೊನೆಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ಬಂದು ವಿಷಾದ ಮತ್ತು ಕ್ಷಮೆ ಕೇಳುವಂತೆ ಬಿಜೆಪಿ ಮಾಡಿದ್ದಲ್ಲದೇ, ಎರಡು ತಿಂಗಳ ಗೃಹಲಕ್ಷ್ಮಿ ಬಾಕಿ ವ್ಯತ್ಯಯದ ಬಗ್ಗೆಯೂ ಸದನದಲ್ಲಿ ಸಚಿವೆ ಹೆಬ್ಬಾಳ್ಕರ್ ಒಪ್ಪಿಕೊಂಡರು. ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ, ವಿಪಕ್ಷ ನಾಯಕ ಆರ್.ಅಶೋಕ್, ಮೂರು ದಿನಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …
Read More »ವಿಜಯಪುರ ಜಿಲ್ಲೆಯ ಮುಳವಾಡ ಹಾಗೂ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ – ಸಚಿವ ಎಂ.ಬಿ. ಪಾಟೀಲ
ವಿಜಯಪುರ ಜಿಲ್ಲೆಯ ಮುಳವಾಡ ಹಾಗೂ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ – ಸಚಿವ ಎಂ.ಬಿ. ಪಾಟೀಲ ರಾಜ್ಯದಲ್ಲಿ ಸಮತೋಲಿತ ಹಾಗೂ ಭವಿಷ್ಯಮುಖಿ ಕೈಗಾರಿಕಾ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರ ಕ್ರಮ ಕೈಗೊಂಡಿದ್ದು, ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿ ಹಾಗೂ ದೀರ್ಘಕಾಲೀನ ಆರ್ಥಿಕ ಬೆಳವಣಿಗೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುಳವಾಡದಲ್ಲಿ 200 ಎಕರೆ ವಿಸ್ತೀರ್ಣದಲ್ಲಿ ಹಾಗೂ ಮಂಗಳೂರಿನಲ್ಲಿ ಅತ್ಯಾಧುನಿಕ ಪ್ಲಾಸ್ಟಿಕ್ ಪಾರ್ಕ್ಗಳನ್ನು …
Read More »ದಲಿತ ಸಂಘಟನೆಗಳ ಒಕ್ಕೂಟದಿಂದ ಸುವರ್ಣ ಸೌಧ ಚಲೋ: ಅಂಬೇಡ್ಕರ್ ಪ್ರತಿಮೆ ರೇಸ್’ಕೋರ್ಸ್’ಗೆ ಸ್ಥಳಾಂತರ,
ದಲಿತ ಸಂಘಟನೆಗಳ ಒಕ್ಕೂಟದಿಂದ ಸುವರ್ಣ ಸೌಧ ಚಲೋ: ಅಂಬೇಡ್ಕರ್ ಪ್ರತಿಮೆ ರೇಸ್’ಕೋರ್ಸ್’ಗೆ ಸ್ಥಳಾಂತರ, ‘ಸ್ಪೂರ್ತಿ ಭವನ’ ಕಾಮಗಾರಿ ಆರಂಭ ಸೇರಿದಂತೆ 20 ಬೇಡಿಕೆಗಳಿಗೆ ಆಗ್ರಹ. ಅಂಬೇಡ್ಕರ್ ಪ್ರತಿಮೆ ರೇಸ್ ಕೋರ್ಸ್’ನಲ್ಲಿ ಸ್ಥಾಪಿಸಲು ಒಕ್ಕೂಟ ಆಗ್ರಹ ಸ್ಪೂರ್ತಿ ಭವನ’ ಕಾಮಗಾರಿ ವಿಳಂಬ: ಕೂಡಲೇ ಆರಂಭಕ್ಕೆ ಒತ್ತಾಯ ಎಸ್.ಸಿ.ಪಿ. ಹಣ ದುರ್ಬಳಕೆ ತನಿಖೆ: ಇಲ್ಲದಿದ್ದರೆ ಉಗ್ರ ಹೋರಾಟ ವಸತಿ ಶಾಲಾ ಅಕ್ರಮ ತನಿಖೆ, ಹಾಸ್ಟೆಲ್ ಸಿಬ್ಬಂದಿ ಖಾಯಂಗೊಳಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ …
Read More »ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ
ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026 ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ ಜ.19 ರಂದು ಗೋಕಾಕಿನಲ್ಲಿ ಆಯೋಜನೆ ಅಜೀತ್ ಸಿದ್ಧನ್ನವರ ಮಾಧ್ಯಮಗೋಷ್ಟಿ ಖ್ಯಾತ ಸಮಾಜ ಸೇವಕರು ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ, ಜನವರಿ 19, 2026ರಂದು ಗೋಕಾಕಿನ ವಾಲ್ಮೀಕಿ ಮೈದಾನದಲ್ಲಿ …
Read More »
Laxmi News 24×7