ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಗ್ರಾಮೀಣ ಕ್ಷೇತ್ರಕ್ಕೆ ಈ ವರ್ಷ ನೂರಾರು ಕೋಟಿ ರೂಪಾಯಿಗಳಷ್ಟು ಅನುದಾನ ತಂದಿದ್ದೇನೆ ಎಂದ ಸಚಿವೆ* ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯತ್ ಸಿಬ್ಬಂದಿಗೆ ಇತ್ತೀಚಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆಳಗಾವಿ ತಾಲೂಕು ಸಿಬ್ಬಂದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಅಭಿನಂದಿಸಿದರು. ಗೃಹ …
Read More »ಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿ ನಿ ನೇಣು ಬಿಗಿದುಕೊಂಡ ಘಟನೆ ನಡೆದಿದೆ.
ಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿಯೋರ್ವವಳು ಆತ್ಮಹ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಸವದತ್ತಿ ಮೂಲದ ಪವಿತ್ರಾ ಎಂಬ ವಿಧ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹ*tya ಮಾಡಿಕೊಂಡಾಕೆ. ಸ್ಥಳಕ್ಕೆ ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಕಾರ ಅಪಘಾತದಲ್ಲಿ ಪೊಲೀಸ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದಾರುಣ ಸಾವು.
ಕಾರ ಅಪಘಾತದಲ್ಲಿ ಪೊಲೀಸ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದಾರುಣ ಸಾವು. ಮೂರಗೋಡ ಮೂಲದ ಪಿ.ವಿ.ಸಾಲಿಮಠ ಅವರು ಬೈಲಹೊಂಗಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಇತ್ತಿಗಷ್ಟೇ ವರ್ಗಾವಣೆ ಆಗಿದ್ದರು. ಅಣ್ಣಿಗೇರಿ ಬಳಿ ನಡೆದ ಕಾರ ಅಪಘಾತದಲ್ಲಿ ನಿಧ*ನರಾದರು
Read More »ರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ.
ರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ. ಹಿರೇನಂದಿ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ವತಿಯಿಂದ ರೈತ ಬಾಂಧವರಿಗೆ 2025/26 ನೇ ಸಾಲಿನ ರೈತರಿಗೆ ಕಬ್ಬಿನ ಬಿಲ್ಲನ್ನು ಪ್ರತಿ ಟನ್ ಗೆ 3250 ರೂ ರಂತೆ ದಿನಾಂಕ 10/11/2025 ರಿಂದ 19/11/2025 ರ ವರೆಗೆ ರೈತರ ಖಾತೆಗೆ ಹಣ ಜಮಾ ಮಾಡಿದ್ದಾರೆ.
Read More »ಲಾಠಿ ಚಾರ್ಜ್ ಪ್ರಕರಣದ ವರದಿ ಸರ್ಕಾರಕ್ಕೆ ಸಲ್ಲಿಕೆ; ಅನ್ಯಾಯ ನಡೆದ ಸ್ಥಳದಲ್ಲೇ ನ್ಯಾಯಕ್ಕಾಗಿ ಮತ್ತೆ ಹೋರಾಟ – ಜಯಮೃತ್ಯುಂಜಯ ಸ್ವಾಮೀಜಿ
ಲಾಠಿ ಚಾರ್ಜ್ ಪ್ರಕರಣದ ವರದಿ ಸರ್ಕಾರಕ್ಕೆ ಸಲ್ಲಿಕೆ; ಅನ್ಯಾಯ ನಡೆದ ಸ್ಥಳದಲ್ಲೇ ನ್ಯಾಯಕ್ಕಾಗಿ ಮತ್ತೆ ಹೋರಾಟ – ಜಯಮೃತ್ಯುಂಜಯ ಸ್ವಾಮೀಜಿ ಚಿಕ್ಕೋಡಿ: ಕಳೆದ ವರ್ಷ ಡಿಸೆಂಬರ್ 10ರಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಲಿಂಗಾಯತ ಪಂಚಮಸಾಲಿ ಸಮಾಜದವರ ಮೇಲೆ ನಡೆಸಲಾದ ಲಾಠಿ ಪ್ರಹಾರ ಪೂರ್ವ ನಿಯೋಜಿತವಾಗಿತ್ತು. ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಅಂದು ನಡೆಸಲಾದ ಲಾಠಿ ಚಾರ್ಜ್ ಪ್ರಶ್ನಿಸಿ ನಾವು ಹೈಕೋರ್ಟ್ ಮೊರೆ ಹೋಗಿದ್ದೆವು. ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿ ನಿವೃತ್ತ …
Read More »ಬ್ರಹ್ಮಾ ಕುಮಾರೀಸ್” ನೂತನ ಭವನ ನಿರ್ಮಾಣಕ್ಕೆ ಚಾಲನೆ
ಬ್ರಹ್ಮಾ ಕುಮಾರೀಸ್” ನೂತನ ಭವನ ನಿರ್ಮಾಣಕ್ಕೆ ಚಾಲನೆ “ಬ್ರಹ್ಮಾ ಕುಮಾರೀಸ್” ನೂತನ ಭವನ ನಿರ್ಮಾಣಕ್ಕೆ ಚಾಲನೆ ಶಾಸ್ತ್ರೀನಗರದಲ್ಲಿ ನಿರ್ಮಾಣ ಕಾಮಗಾರಿ ನಗರಸೇವಕ ಗಿರೀಶ್ ಧೋಂಗಡಿ ಇನ್ನುಳಿದವರು ಭಾಗಿ ವಿವಿಧ ಗಣ್ಯರಿಂದ ಮಾರ್ಗದರ್ಶನ ಬೆಳಗಾವಿಯ ಶಾಸ್ತ್ರೀನಗರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ನೂತನ “ ಬ್ರಹ್ಮಾ ಕುಮಾರೀಸ್” ಭವನ ನಿರ್ಮಾಣಕ್ಕೆ ಕಾಮಗಾರಿಗೆ ಚಾಲನೆಯನ್ನು ನೀಡಲಾಯಿತು. ಬೆಳಗಾವಿಯ ಶಾಸ್ತ್ರೀನಗರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ನೂತನ “ ಬ್ರಹ್ಮಾ ಕುಮಾರೀಸ್” ಭವನ ನಿರ್ಮಾಣ …
Read More »ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*
ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: ನಡಹಳ್ಳಿ ಮೂರು ವರ್ಷ ವಿಜಯೇಂದ್ರರೇ ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷರ ಬದಲಾವಣೆ ಲಾಬಿಗೆ ನಡಹಳ್ಳಿ ತಿರುಗೇಟು ರಾಜ್ಯ ಸರ್ಕಾರದ ವಿರುದ್ಧ ಯಶಸ್ವಿ ಹೋರಾಟ ಎಂದ ಮಾಜಿ ಶಾಸಕ! ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಆಗ್ರಹಿಸಿ ಬಿಜೆಪಿ ರೆಬೆಲ್ಸ್ ಟೀಮ್ ಲಾಭಿ ನಡೆಸುತ್ತಿದೆ. ಇನ್ನೂ ವಿಜಯೇಂದ್ರರೇ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸವನ್ನು …
Read More »ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!
ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು! ರೈತರ ಸಮಸ್ಯೆ ಮುಂದಿಟ್ಟುಕೊಂಡು ಟ್ರ್ಯಾಕ್ಟರ್ ರ್ಯಾಲಿ ಸುವರ್ಣಸೌಧ ಮುತ್ತಿಗೆಗೆ ನಡಹಳ್ಳಿ ಎಚ್ಚರಿಕೆ! ಮೆಕ್ಕೆಜೋಳ, ತೊಗರಿ ಬೆಲೆ ಸಿಗದೆ ರೈತ ಕಂಗಾಲು ಚಳಿಗಾಲದ ಅಧಿವೇಶನ ಸಮೀಪಿಸುತ್ತಿದ್ದಂತೆ ವಿಪಕ್ಷಗಳು ಬಹಳ ಆಕ್ಟಿವ್ ಆದಂತೆ ಕಾಣ್ತಿವೆ. ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಕಟ್ಟಿಹಾಕೋದಕ್ಕೆ ತಯಾರಿಯಲ್ಲಿರೋ ಬಿಜೆಪಿ ರೈತರ ಸಮಸ್ಯೆಗಳನ್ನ ಮುಂದಿಟ್ಟುಕೊಂಡು ವಿಜಯಪುರದಲ್ಲಿ ಬೃಹತ್ ಟ್ರಾಕ್ಟರ್ ರ್ಯಾಲಿ …
Read More »ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಅವ್ಯವಹಾರ; ಲೋಕಾಯುಕ್ತ ದಾಳಿ!
*ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಅವ್ಯವಹಾರ; ಲೋಕಾಯುಕ್ತ ದಾಳಿ! ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಲೋಕಾಯುಕ್ತರ ದಾಳಿ! ಡಿಡಿಪಿಐ, ಬಿಇಒ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ಅವ್ಯವಹಾರ ಭ್ರಷ್ಟಾಚಾರದ ದೂರುಗಳ ಮೇಲೆ ದಾಳಿ ಶಿಕ್ಷಕ ನೇಮಕ, ಸೌಲಭ್ಯ ನೀಡುವಲ್ಲಿ ಅಕ್ರಮ ವಿಜಯಪುರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಡಿಡಿಪಿಐ ಕಚೇರಿ ಹಾಗೂ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಮೇಲೆ ಗುರುವಾರ …
Read More »ಜವಳಿ ಸಚಿವಾಲಯದ ಪ್ರತಿನಿಧಿಗಳಿಂದ ಜವಳಿ ಮತ್ತು ಕೈಮಗ್ಗದ ಸಭೆಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು
ಜವಳಿ ಸಚಿವಾಲಯದ ಪ್ರತಿನಿಧಿಗಳಿಂದ ಜವಳಿ ಮತ್ತು ಕೈಮಗ್ಗದ ವಲಯದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು ಕುರಿತು ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು ಕಾರ್ಯಸ್ಥಳದ ಅಸೌಕರ್ಯಗಳು, ಹಳೆಯ ಕೈಮಗ್ಗಗಳು, ಬೆಳಕು ಮತ್ತು ಗಾಳಿಯ ಕೊರತೆ, ಕೌಶಲ್ಯಾಭಿವೃದ್ಧಿ ಮತ್ತು ವಿನ್ಯಾಸಗಳಲ್ಲಿ ಎದುರಾಗುವ ಸವಾಲುಗಳು, ಮಾರುಕಟ್ಟೆ ಪ್ರವೇಶದ ಅಭಾವ, ಸಾಲ ಮತ್ತು ಕಾರ್ಯಾಚರಣೆ ಬಂಡವಾಳಕ್ಕೆ ಸೀಮಿತ ಅವಕಾಶ, ಅಸಂಘಟಿತ ಕಾರ್ಮಿಕ ವಲಯ ಹಾಗೂ ಪರಂಪರೆಯ ವಿನ್ಯಾಸಗಳಿಂದ ಮಾರುಕಟ್ಟೆ ಪ್ರವೃತ್ತಿಗಳಿಗೆ …
Read More »
Laxmi News 24×7