ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರಿಗೆ ವಾಹನ ಸಂಚಾರ ಸುಗಮವಾಗಲಿದೆ. ಇದೇ ವೇಳೆ ಮಾತನಾಡಿದ ಅವರು, “ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಇಂದು ಉದ್ಘಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಳ ಮೇಲ್ಸೇತುವೆ ಬಳಿ …
Read More »ಜನವರಿ 15ರ ನಂತರ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ : ಸಲೀಂ ಅಹ್ಮದ್
ಹುಬ್ಬಳ್ಳಿ : ಜನವರಿ 15ರ ನಂತರ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಅಂತಿಮವಾಗಿ ಪಕ್ಷದ ವರಿಷ್ಠರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಲಕ್ಷ್ಮಣ ರೇಖೆ ದಾಟಬಾರದು ಎಂದು ತಾಕೀತು ಮಾಡಿದ್ದಾರೆ. ನಾನು ಅದಕ್ಕೆ …
Read More »ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಯುವಕನ ಹತ್ಯೆ
ಚಿಕ್ಕಮಗಳೂರು : ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ವಿಚಾರವೇ ಯುವಕನ ಕೊಲೆಗೆ ಕಾರಣವಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಮೂಲದ ಮಂಜುನಾಥ್ (28) ಮೃತ ಯುವಕ. ಈ ಕುರಿತು ಅಡಿಷನಲ್ ಎಸ್ಪಿ ಜಯಕುಮಾರ್ ಅವರು ಮಾತನಾಡಿದ್ದು, ‘ಇಂದು ಬೆಳಗಿನ ಜಾವ ತರೀಕೆರೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಅದರಲ್ಲಿ ಕೋಟೆ ಮಂಜುನಾಥ್ ಎಂಬ ವ್ಯಕ್ತಿಗೆ ಆತನ ನಾಲ್ವರು ಸ್ನೇಹಿತರು ಅಡ್ಡಗಟ್ಟಿ ಚಾಕುವಿನಿಂದ …
Read More »ಒಮ್ಮೆ ಉದ್ಯಾನಕ್ಕೆ ಮೀಸಲಿಟ್ಟ ಜಾಗವನ್ನು ಸಂರಕ್ಷಣೆ ಮಾಡುವುದು ಜಿಲ್ಲಾಧಿಕಾರಿ, ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ: ಹೈಕೋರ್ಟ್
ಬೆಂಗಳೂರು : ಒಂದು ಬಾರಿ ಉದ್ಯಾನಕ್ಕಾಗಿ ಜಾಗ ಮೀಸಲಿಟ್ಟ ಬಳಿಕ ಅದನ್ನು ಸಂರಕ್ಷಣೆ ಮಾಡುವುದು ಜಿಲ್ಲಾಧಿಕಾರಿ ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿರಲಿದೆ ಎಂದು ಹೈಕೋರ್ಟ್ ತಿಳಿಸಿದೆ. ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ಗ್ರಾಮದಲ್ಲಿ ಉದ್ಯಾನಕ್ಕೆ ಮೀಸಲಿಟ್ಟ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಅನುಮತಿಸಿರುವ ಪಾಂಡವಪುರ ವಿಭಾಗಾಧಿಕಾರಿಯ ಕ್ರಮ ಆಕ್ಷೇಪಿಸಿ, ಅನುವಿಕಟ್ಟೆ ಗ್ರಾಮದ ನಿವಾಸಿಗಳಾದ ಸಿ. ಶ್ರೀನಿವಾಸ್ ಹಾಗೂ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ …
Read More »ಮಾರ್ಕೆಟ್ ಸಿಪಿಐ ಆಗಿ ಜೆ ಎಂ ಕಾಲಿಮಿರ್ಚಿ ಅಧಿಕಾರಗ್ರಹಣ ಸರ್ಕಾರದಿಂದ ಆದೇಶ ಜಾರಿ
ಮಾರ್ಕೆಟ್ ಸಿಪಿಐ ಆಗಿ ಜೆ ಎಂ ಕಾಲಿಮಿರ್ಚಿ ಅಧಿಕಾರಗ್ರಹಣ ಸರ್ಕಾರದಿಂದ ಆದೇಶ ಜಾರಿ ಮಹಾಂತೇಶ್ ಧಾಮಣ್ಣವರ್ ಬೇರೆಡೆ ವರ್ಗಾವಣೆಯಾದ ಹಿನ್ನೆಲೆ ಬೆಳಗಾವಿಯ ಮಾರ್ಕೆಟ್ ಸಿಪಿಐ ಆಗಿ ಇಂದು ಜೆ ಎಂ ಕಾಲಿಮಿರ್ಚಿ ಅವರು ಅಧಿಕಾರ ಸ್ವೀಕರಿಸಿದರು . ಬೆಳಗಾವಿಯ ಜನಪ್ರಿಯ ಪೊಲೀಸ್ ಅಧಿಕಾರಿಗಳಾದ ಜೆ ಎಂ ಕಾಲಿಮಿರ್ಚಿ ಅವರು ಇಂದು ಮಾರ್ಕೆಟ್ ಸಿಪಿಐ ಆಗಿ ಅಧಿಕಾರಗ್ರಹಣ ಮಾಡಿದರು. ಸದ್ಯ ಮಾರ್ಕೆಟ್ ಸಿಪಿಐ ಆಗಿದ್ದ ಮಹಾಂತೇಶ್ ಧಾಮಣ್ಣವರ್ ಬೇರೆಡೆ ವರ್ಗಾವಣೆಯಾದ ಹಿನ್ನೆಲೆ …
Read More »ಗುರುನಾಥ ಕಡಬೂರು ಅವರಿಗೆ ಮಾಧ್ಯಮರತ್ನ ರಾಜ್ಯ ಪ್ರಶಸ್ತಿ: ಪತ್ರಕರ್ತರಿಂದ ಸನ್ಮಾನ ಗುರುನಾಥ ಕಡಬೂರು ಅವರಿಗೆ ಮಾಧ್ಯಮರತ್ನ ರಾಜ್ಯ ಪ್ರಶಸ್ತಿ
ಗುರುನಾಥ ಕಡಬೂರು ಅವರಿಗೆ ಮಾಧ್ಯಮರತ್ನ ರಾಜ್ಯ ಪ್ರಶಸ್ತಿ: ಪತ್ರಕರ್ತರಿಂದ ಸನ್ಮಾನ ಗುರುನಾಥ ಕಡಬೂರು ಅವರಿಗೆ ಮಾಧ್ಯಮರತ್ನ ರಾಜ್ಯ ಪ್ರಶಸ್ತಿ ಪ್ರೇಮಜಿ ಫೌಂಡೇಶನ್ ಅಚೀವರ್ಸ್ ಅವಾರ್ಡ್’ಗೆ ಆಯ್ಕೆ ಬೆಳಗಾವಿ ವಾರ್ತಾ ಭವನದಲ್ಲಿ ಪತ್ರಕರ್ತರಿಂದ ಅದ್ಧೂರಿ ಸನ್ಮಾನ ಮಾಧ್ಯಮ ರಂಗದ ಅನುಪಮ ಸೇವೆಗೆ ಸಿಕ್ಕ ಗೌರವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಗುರುನಾಥ ಕಡಬೂರು ಅವರಿಗೆ ‘ಪ್ರೇಮಜಿ ಅಚೀವರ್ಸ್ ಅವಾರ್ಡ್ – 2025’ರ ಅಂಗವಾಗಿ ‘ಮಾಧ್ಯಮರತ್ನ’ ರಾಜ್ಯ ಪ್ರಶಸ್ತಿ ಲಭಿಸಿದೆ. …
Read More »ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಸ್ನೇಹ ಸಮ್ಮೇಳನ
ದಿನಾಂಕ 30/12/2025 ರಂದು ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಸ್ನೇಹ ಸಮ್ಮೇಳನದ ಪ್ರಯುಕ್ತ ಏರ್ಪಡಿಸಿದ್ದ ವಿಜ್ಞಾನ ,ಕಲಾ, ಹಾಗೂ ಕರಕುಶಲ ವಸ್ತು ಪ್ರದರ್ಶನವನ್ನು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವಾಯ್ಸ್ ಚೇರಮನ್ನರಾದ ಶ್ರೀಮತಿ ಸುವರ್ಣಾ ಭೀಮಶಿ ಜಾರಕಿಹೊಳಿ ಅವರು ಹಾಗೂ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಟೈಮ್ಸ್ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರು ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ …
Read More »ಅಖಿಲ ಕರ್ನಾಟಕ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜದ ರಾಜ್ಯ ಕಾರ್ಯಾಧ್ಯಕ್ಷರಾಗಿ ಶಿವಲಿಂಗಪ್ರಭು ಹೂಗಾರ ಆಯ್ಕೆ
ಅಖಿಲ ಕರ್ನಾಟಕ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜದ ರಾಜ್ಯ ಕಾರ್ಯಾಧ್ಯಕ್ಷರಾಗಿ ಶಿವಲಿಂಗಪ್ರಭು ಹೂಗಾರ ಆಯ್ಕೆ ಅಖಿಲ ಕರ್ನಾಟಕ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜ ರಾಜ್ಯ ಕಾರ್ಯಾಧ್ಯಕ್ಷರಾಗಿ ಶಿವಲಿಂಗಪ್ರಭು ಹೂಗಾರ ಆಯ್ಕೆ ಆರ್ಥಿಕ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಶಿವಲಿಂಗಪ್ರಭು ಹೂಗಾರ ಭರವಸೆ ಅಖಿಲ ಕರ್ನಾಟಕ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜದ ರಾಜ್ಯ ಕಾರ್ಯಾಧ್ಯಕ್ಷರಾಗಿ ಶಿವಲಿಂಗಪ್ರಭು ಹೂಗಾರ ಆಯ್ಕೆ ಮಾಡಲಾಗಿದೆ. ವಿಜಯಪುರ: ಇಲ್ಲಿನ ಹೋಟೆಲ್ …
Read More »ರಾಜ್ಯ ಬಿಜೆಪಿ ಸತ್ಯಶೋಧನಾ ತಂಡದಿಂದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಸಭೆ
ಬೆಂಗಳೂರು: “ಕೋಗಿಲು ಅಕ್ರಮ ಗುಡಿಸಲು-ಮನೆ ತೆರವು ಪ್ರಕರಣದಲ್ಲಿ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ” ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಎಚ್ಚರಿಸಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್ ಬಳಿಯಿರುವ ಫಕೀರ್ ಕಾಲೋನಿ ಮತ್ತು ನಸೀಮ್ ಬಡಾವಣೆಯಲ್ಲಿ ಮನೆ-ಗುಡಿಸಲುಗಳ ನೆಲಸಮ ಕುರಿತು ಸತ್ಯಾಸತ್ಯತೆಯನ್ನು ತಿಳಿಯಲು ರಾಜ್ಯ ಬಿಜೆಪಿ ವತಿಯಿಂದ ಸತ್ಯಶೋಧನಾ ತಂಡವನ್ನು ರಚಿಸಿದ್ದು, ಆ ತಂಡ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ …
Read More »ಹಿಂಡಲಗಾ ಜೈಲಿನಲ್ಲಿ 12 ಮೊಬೈಲ್, ಗಾಂಜಾ, ಚಾರ್ಜರ್ ಪತ್ತೆ, 5 ಪ್ರಕರಣ ದಾಖಲು
ಬೆಳಗಾವಿ: ಹಿಂಡಲಗಾ ಗ್ರಾಮದಲ್ಲಿರುವ ಇಲ್ಲಿನ ಕೇಂದ್ರ ಕಾರಾಗೃಹದ ಗೋಡೆಯ ಮೇಲಿಂದ ಕಿಡಿಗೇಡಿಯೋರ್ವ ಮೊಬೈಲ್, ಡ್ರಗ್ಸ್ ಎಸೆದಿರುವ ಪ್ರಕರಣಕ್ಕೆ ಡಿಐಜಿ ಟಿ.ಪಿ.ಶೇಷ, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರು ಪ್ರತಿಕ್ರಿಯಿಸಿದ್ದಾರೆ. ಮೊಬೈಲ್, ಡ್ರಗ್ಸ್ ಎಸೆದಿರುವ ಸಿಸಿಟಿವಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರು ಜೈಲಿಗೆ ದೌಡಾಯಿಸಿದರು. ಇಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದರು. ಅಲ್ಲದೇ ಸಿಸಿಬಿ ಪೊಲೀಸರು ಕೂಡ ಪರಿಶೀಲನೆ ನಡೆಸಿದ್ದಾರೆ. …
Read More »
Laxmi News 24×7