ದಲಿತ ಸಂಘಟನೆಗಳ ಒಕ್ಕೂಟದಿಂದ ಸುವರ್ಣ ಸೌಧ ಚಲೋ: ಅಂಬೇಡ್ಕರ್ ಪ್ರತಿಮೆ ರೇಸ್’ಕೋರ್ಸ್’ಗೆ ಸ್ಥಳಾಂತರ, ‘ಸ್ಪೂರ್ತಿ ಭವನ’ ಕಾಮಗಾರಿ ಆರಂಭ ಸೇರಿದಂತೆ 20 ಬೇಡಿಕೆಗಳಿಗೆ ಆಗ್ರಹ. ಅಂಬೇಡ್ಕರ್ ಪ್ರತಿಮೆ ರೇಸ್ ಕೋರ್ಸ್’ನಲ್ಲಿ ಸ್ಥಾಪಿಸಲು ಒಕ್ಕೂಟ ಆಗ್ರಹ ಸ್ಪೂರ್ತಿ ಭವನ’ ಕಾಮಗಾರಿ ವಿಳಂಬ: ಕೂಡಲೇ ಆರಂಭಕ್ಕೆ ಒತ್ತಾಯ ಎಸ್.ಸಿ.ಪಿ. ಹಣ ದುರ್ಬಳಕೆ ತನಿಖೆ: ಇಲ್ಲದಿದ್ದರೆ ಉಗ್ರ ಹೋರಾಟ ವಸತಿ ಶಾಲಾ ಅಕ್ರಮ ತನಿಖೆ, ಹಾಸ್ಟೆಲ್ ಸಿಬ್ಬಂದಿ ಖಾಯಂಗೊಳಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ …
Read More »ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ
ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026 ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ ಜ.19 ರಂದು ಗೋಕಾಕಿನಲ್ಲಿ ಆಯೋಜನೆ ಅಜೀತ್ ಸಿದ್ಧನ್ನವರ ಮಾಧ್ಯಮಗೋಷ್ಟಿ ಖ್ಯಾತ ಸಮಾಜ ಸೇವಕರು ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ, ಜನವರಿ 19, 2026ರಂದು ಗೋಕಾಕಿನ ವಾಲ್ಮೀಕಿ ಮೈದಾನದಲ್ಲಿ …
Read More »ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ
ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ 140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ; ಸಿಎಂ ಸಿದ್ಧರಾಮಯ್ಯ ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ; ಸಿಎಂ ಸಿದ್ದರಾಮಯ್ಯ 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಸದಸ್ಯ ರಂಗನಾಥ್ …
Read More »ವಿಲೀನ ಆದರೂ ಕೈಮಗ್ಗ ನೇಕಾರರ ಕಾರ್ಯಕ್ರಮ ಮುಂದುವರಿಕೆ
ಬೆಳಗಾವಿ: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದೊಂದಿಗೆ ವಿಲೀನ ಮಾಡಿದರೂ ಕೈಮಗ್ಗ ನೇಕಾರರ ಹಿತರಕ್ಷಣೆಯ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆಯಾಗದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಧಾನಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಡಾ. ತಳವಾರ್ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಮಗ್ಗ ಅಭಿವೃದ್ಧಿ ನಿಗಮವನ್ನು ವಿಲೀನ ಮಾಡಿದರೂ ನೇಕಾರರಿಗೆ ನಿರಂತರ ನೂಲು ಪೂರೈಕೆ ಮಾಡಿ ಉದ್ಯೋಗ ಒದಗಿಸಲಾಗುವುದು. …
Read More »ಛತ್ರಪತಿ ಸಂಭಾಜಿ ಮಹಾರಾಜರು ಇರದಿದ್ದರೆ ನಾವೆಲ್ಲರೂ ಹಿಂದೂಗಳಾಗಿ ಇರುತ್ತಿರಲಿಲ್ಲ
ಛತ್ರಪತಿ ಸಂಭಾಜಿ ಮಹಾರಾಜರು ಇರದಿದ್ದರೆ ನಾವೆಲ್ಲರೂ ಹಿಂದೂಗಳಾಗಿ ಇರುತ್ತಿರಲಿಲ್ಲ ಜಾತಿ ಭಾಷೆಯನ್ನು ಬದಿಗಿಟ್ಟು ಹಿಂದೂಗಳೆಲ್ಲರೂ ಒಂದಾಗಿ; ಎಂ.ಎಲ್.ಸಿ ಸಿ.ಟಿ. ರವಿ ಛತ್ರಪತಿ ಸಂಭಾಜಿ ಮಹಾರಾಜರು ಇರದಿದ್ದರೆ ನಾವೆಲ್ಲರೂ ಹಿಂದೂಗಳಾಗಿ ಇರುತ್ತಿರಲಿಲ್ಲ. ಜಾತಿ ಭಾಷೆಯನ್ನು ಬದಿಗಿಟ್ಟು ನಾವೆಲ್ಲರೂ ಹಿಂದೂ ಎಂದು ಒಗ್ಗೂಡಬೇಕು. ನಮ್ಮೆಲ್ಲರ ಜಾತಿ ಬೇರೆ ಇದ್ದರು ಸಂಸ್ಕೃತಿ ಒಂದೇ ಆಗಿದೆ. ಬಟೆಂಗೆ ತೋ ಕಟೆಂಗೆ ಏಕ ರಹೇಂಗೇ ತೋ ಸೆಫ ರಹೇಂಗೇ ಎಂದು ಎಂ.ಎಲ್.ಸಿ ಸಿ.ಟಿ ರವಿ ಹೇಳಿದರು. ಬೆಳಗಾವಿಯ …
Read More »ವೋಟ್ ಚೋರಿ ಹೋರಾಟ ಯಶಸ್ವಿ ಆಗಿದ್ದು, ದೇಶಕ್ಕೆ ಒಂದು ಸಂದೇಶ ಹೋಗಿದೆ: ಡಿ.ಕೆ. ಶಿವಕುಮಾರ್
ವೋಟ್ ಚೋರಿ ಹೋರಾಟ ಯಶಸ್ವಿ ಆಗಿದ್ದು, ದೇಶಕ್ಕೆ ಒಂದು ಸಂದೇಶ ಹೋಗಿದೆ: ಡಿ.ಕೆ. ಶಿವಕುಮಾರ್ ಬೆಳಗಾವಿ: ಪಕ್ಷದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ವಿವಿ ಪ್ಯಾಟ್ ಬದಲು ಮತ್ತೆ ಬ್ಯಾಲೆಟ್ ಪೇಪರ್ಗೆ ಹೋಗಬೇಕು ಎಂದು ಆಗ್ರಹಿಸಿದರು. ಅದರ ಮುಖಾಂತರ ಗೊತ್ತಾಗುತ್ತದೆ. ನಿನ್ನೆಯ ವೋಟ್ ಚೋರಿ ಹೋರಾಟ ಬಹಳ ಯಶಸ್ವಿಯಾಗಿದೆ. ನಮ್ಮ ಪ್ರತಿಭಟನೆ ದೇಶಕ್ಕೆ ಒಂದು ಸಂದೇಶ ಕೊಟ್ಟಿದೆ. ರಾಜ್ಯದ ಜನರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …
Read More »ಪೌರ ಕಾರ್ಮಿಕರ ವಸತಿ-ಖಾಯಂ ಬೇಡಿಕೆಗಳಿಗಾಗಿ ಸಪಾಯಿ ಕರ್ಮಚಾರಿ ಸಮಿತಿಯಿಂದ ಪ್ರತಿಭಟನೆ
ಪೌರ ಕಾರ್ಮಿಕರ ವಸತಿ-ಖಾಯಂ ಬೇಡಿಕೆಗಳಿಗಾಗಿ ಸಪಾಯಿ ಕರ್ಮಚಾರಿ ಸಮಿತಿಯಿಂದ ಪ್ರತಿಭಟನೆ ಅಧಿವೇಶನದಲ್ಲಿ ಪೌರ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ ಸಫಾಯಿ ಕರ್ಮಚಾರಿಗಳ 32 ಬೇಡಿಕೆಗಳ ಈಡೇರಿಕೆಗೆ ಆಗ್ರಹ ವಸತಿ, ಖಾಯಂ ನೇಮಕಾತಿಗೆ ಸಮಿತಿಯ ಕಾವಲು ಪ್ರತಿಭಟನೆ ಪೌರ ಕಾರ್ಮಿಕರ ಸಮಸ್ಯೆ ಬಗೆಹರಿಸಲು ತಕ್ಷಣ ಕ್ರಮಕ್ಕೆ ಒತ್ತಾಯ ಬೆಳಗಾವಿಯಲ್ಲಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ, ಪೌರ ಕಾರ್ಮಿಕರ 32ಕ್ಕೂ ಹೆಚ್ಚು ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಲಾಯಿತು. ಪ್ರಮುಖವಾಗಿ, ಬೆಳಗಾವಿಯಲ್ಲಿರುವ …
Read More »ದೆಹಲಿಗೆ ವಿದ್ಯಾರ್ಥಿಗಳು:ಪ್ರಿಯಾಂಕಾ ಜಾರಕಿಹೊಳಿ
ದೆಹಲಿಗೆ ತೆರಳುತ್ತಿರುವ ವಿದ್ಯಾರ್ಥಿಗಳು… ನಮ್ಮೆಲ್ಲರ ನೆಚ್ಚಿನ ಹಾಗೂ ಹೆಮ್ಮೆಯ ಸಂಸದರಾದ ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು, ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯೊಳಗೆ ಬರುವ 2024–25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನ ಪಡೆದ 15 ವಿದ್ಯಾರ್ಥಿನಿಯರನ್ನು ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ದೆಹಲಿಗೆ ಕರೆದುಕೊಂಡು ಹೋಗಿ, ಸಂಸತ್ ವೀಕ್ಷಣೆ ಹಾಗೂ ಸ್ಥಳೀಯ ಪ್ರೇಕ್ಷಣೀಯ ಸ್ಥಳಗಳ ದರ್ಶನಕ್ಕೆ ಅವಕಾಶ ಕಲ್ಪಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಈ ಮಹತ್ವದ …
Read More »ಕೊಲ್ಹಾಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಬೆಳಗಾವಿಯ ಕರಾಟೆಪಟುಗಳ ಅದ್ಭುತ ಸಾಧನೆ
ಕೊಲ್ಹಾಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಬೆಳಗಾವಿಯ ಕರಾಟೆಪಟುಗಳ ಅದ್ಭುತ ಸಾಧನೆ ೧೦೪ ಪದಕಗಳನ್ನು ಗೆದ್ದ ೫೭ ಕ್ರೀಡಾಪಟುಗಳು ‘ಡಿಎಸ್ಕೆಐ’ ಸಂಸ್ಥೆಯ ೫೭ ಕ್ರೀಡಾಪಟುಗಳಿಂದ ರಾಷ್ಟ್ರೀಯ ಸ್ಪರ್ಧೆ ೧೦೪ ಪದಕಗಳನ್ನು ಪಡೆದ ಸಾಧಕರು ಬೆಳಗಾವಿಯ ‘ಡೈನಮಿಕ್ ಶೋಟೋಕಾನ್’ ಸಂಸ್ಥೆ ‘ಜನರಲ್ ಚಾಂಪಿಯನ್’ ಯಶಸ್ವಿ ಕ್ರೀಡಾಪಟುಗಳಿಗೆ ಕಂಗ್ರಾಳಿ ಖುರ್ದ್ನಲ್ಲಿ ಗಣ್ಯರಿಂದ ಸನ್ಮಾನ ಕೊಲ್ಲಾಪುರದಲ್ಲಿ ನಡೆದ ಶೋಟೋಕಾನ್ ಕರಾಟೆ-ಡೂ ಅಸೋಸಿಯೇಷನ್ನ ೧೩ನೇ ರಾಷ್ಟ್ರೀಯ ಮಟ್ಟದ ಕರಾಟೆ ಕಪ್ ಸ್ಪರ್ಧೆಯಲ್ಲಿ ಬೆಳಗಾವಿಯ ಡೈನಮಿಕ್ ಶೋಟೋಕಾನ್ ಕರಾಟೆ-ಡೂ …
Read More »ಸುವರ್ಣಸೌಧದೆದುರು ನಮಗೆ ಜಾಗೆ ಮಾತ್ರ ನೀಡಿ ನಾವೇ ಭುವನೇಶ್ವರಿ ಮೂರ್ತಿ ಸ್ಥಾಪಿಸುತ್ತೇವೆ…
ಸುವರ್ಣಸೌಧದೆದುರು ನಮಗೆ ಜಾಗೆ ಮಾತ್ರ ನೀಡಿ ನಾವೇ ಭುವನೇಶ್ವರಿ ಮೂರ್ತಿ ಸ್ಥಾಪಿಸುತ್ತೇವೆ… ಸುವರ್ಣಸೌಧದೆದುರು ಸರ್ವೋದಯ ಸ್ವಯಂಸೇವಕ ಸಂಘದಿಂದ ಆಗ್ರಹ ಸುವರ್ಣಸೌಧದೆದುರು ಭುವನೇಶ್ವರಿ ಮೂರ್ತಿ ಸ್ಥಾಪಿಸಿ… ಇಲ್ಲದಿದ್ದರೇ ಮನೆಮನೆಗಳಿಂದ ಲೋಹ ಸಂಗ್ರಹ ಅಭಿಯಾನ… ಸರ್ವೋದಯ ಸ್ವಯಂಸೇವಕ ಸಂಘದಿಂದ ಎಚ್ಚರಿಕೆ ನಮಗೆ ಜಾಗ ಮಾತ್ರ ನೀಡಿ, ನಾವೇ ಮೂರ್ತಿ ಸ್ಥಾಪಿಸುತ್ತೇವೆ ಇದೇ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯನವರು ಸುವರ್ಣಸೌಧದ ಎದುರು ನಾಡದೇವತೆ ಶ್ರೀ ಭುವನೇಶ್ವರಿಯ 108 ಅಡಿಯ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೇ, ಮನೆ …
Read More »
Laxmi News 24×7