ಬೆಂಗಳೂರು: ಅಕ್ರಮವಾಗಿ ದನ ಸಾಗಿಸುತ್ತಿದ್ದ ವಾಹನ ಜಪ್ತಿ ಮಾಡಿದ್ದವರ ಬಿಡುಗಡೆಗೆ ಆಗ್ರಹಿಸಿ ಒಂದು ಕೋಮಿನ ಜನ ಅಕ್ರಮ ಕೂಟ ನಿರ್ಮಿಸಿ ಕಲಬುರಗಿಯ ಚಿತ್ತಾಪುರ ಪೊಲೀಸ್ ಠಾಣೆ ಮುಂದೆ ಗುಂಪುಗಟ್ಟಿದ್ದ ಆರೋಪ ಸಂಬಂಧ ದಾಖಲಾದ ಪ್ರಕರಣ ಹಿಂಪಡೆಯಲು ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಪ್ರಕರಣ ಹಿಂಪಡೆಯಲು ಅನುಮತಿಸಿ ನೀಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದು ಕೋರಿ ಬೆಂಗಳೂರಿನ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿರುವ ಕ್ರಿಮಿನಲ್ ಮರು ಪರಿಶೀಲನಾ …
Read More »ಕೇಂದ್ರದಿಂದ ಸೊಸೈಟಿಗಳ ಪಡಿತರ ಕಮಿಷನ್ ಪರಿಷ್ಕರಣೆ: ಪ್ರತಿ ಕ್ವಿಂಟಾಲ್ಗೆ 27 ರೂ. ಹೆಚ್ಚಳ
ನವದೆಹಲಿ/ಹುಬ್ಬಳ್ಳಿ: ಕೇಂದ್ರ ಸರ್ಕಾರ ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳದ ಕಮಿಷನ್ ಅನ್ನು ಸಮಾನಾಂತರವಾಗಿ 27 ರೂ.ಗಳಿಗೆ ಹೆಚ್ಚಿಸಿ ಸೊಸೈಟಿಗಳ ಬಲವರ್ಧನೆಗೆ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ರಚಿಸಿದ ಸಮಿತಿಯು ಪಡಿತರ ಧಾನ್ಯಗಳ ಕಮಿಷನ್ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಅದರ ಅನ್ವಯ ಪ್ರಧಾನಿ ನರೇಂದ್ರ ಮೋದಿ ಅವರು ಸೊಸೈಟಿಗಳ ಬಲವರ್ಧನೆ …
Read More »ಸುಖಾನಂದ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ
ಮಂಗಳೂರು: 2006ರ ಡಿಸೆಂಬರ್ 1ರಂದು ನಡೆದಿದ್ದ ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 19 ವರ್ಷಗಳ ಬಳಿಕ ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಲಾಂ ಅಡ್ಡೂರು ಬಂಧಿತ ಆರೋಪಿಯಾಗಿದ್ದಾನೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಹತ್ಯೆ ಮಾಡಿ ಪರಾರಿಯಾಗಿದ್ದರು. ಪ್ರಕರಣದ ಪ್ರಮುಖ ಆರೋಪಿ ಕಬೀರ್ಗೆ ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು …
Read More »ಮೆಕ್ಕೆಜೋಳಕ್ಕೆ ಕೇಂದ್ರ ಕೊಡುವ 2,400 ರೂ. ಬೆಂಬಲ ಬೆಲೆಯೊಂದಿಗೆ ರಾಜ್ಯದಿಂದಲೂ 600 ರೂ. ಸೇರಿಸಿ ನೀಡುವಂತೆ ಒತ್ತಾಯ
ಹಾವೇರಿ: ರಾಜ್ಯದಲ್ಲಿ ಅತಿಹೆಚ್ಚು ಮೆಕ್ಕೆಜೋಳ ಬೆಳೆಯುವ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಒಂದು. ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಇದೀಗ ಕನಿಷ್ಠ ಬೆಂಬಲ ಬೆಲೆ 2400 ರೂಪಾಯಿ ನಿಗದಿ ಮಾಡಿದೆ. ಇದಕ್ಕೆ ರಾಜ್ಯ ಸರ್ಕಾರ 600 ರೂಪಾಯಿ ಪ್ರೋತ್ಸಾಹಧನ ಸೇರಿಸಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ಸರ್ಕಾರ 3000 ರೂಪಾಯಿ ನೀಡಬೇಕು ಎಂದು ಹಾವೇರಿ ರೈತರು ಒತ್ತಾಯಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 3 ಸಾವಿರ ರೂಪಾಯಿ ನೀಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು …
Read More »ರಾಹುಲ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ
ರಾಹುಲ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ ರಾಹುಲ್ ಜಾರಕಿಹೊಳಿ ಅಧ್ಯಕ್ಷತೆ ಮಹತ್ವದ ವಿಷಯಗಳ ಕುರಿತು ಚರ್ಚೆ ನಿರ್ದೇಶಕರ ಸಲಹೆ ಸೂಚನೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಬೆಳಗಾವಿ ಪಟ್ಟಣ ಶಾಖೆಯಲ್ಲಿ, ಮಾಸಿಕ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಬುಧವಾರದಂದು ಬೆಳಗಾವಿ ತಾಲೂಕಿನ ಬಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ಸತೀಶ ಜಾರಕಿಹೋಳಿ ಅವರ ಅಧ್ಯಕ್ಷತೆಯಲ್ಲಿ ಪ್ರಧಾನ ಕಾರ್ಯಾಲಯದ ಸಭಾ ಭವನದಲ್ಲಿ ಮಾಸಿಕ …
Read More »ಮೂರನೇ ರೈಲ್ವೇ ಮೇಲ್ಸೇತುವೆ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಭಯ್ ಪಾಟೀಲ್
ಮೂರನೇ ರೈಲ್ವೇ ಮೇಲ್ಸೇತುವೆ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಭಯ್ ಪಾಟೀಲ್ ಗುತ್ತಿಗೆದಾರ ಗೋಡಸೆಯೊಂದಿಗೆ ವಿಮರ್ಶೆ ತಾಂತ್ರಿಕ ವಿನ್ಯಾಸಗಳ ಬಗ್ಗೆ ಪಡೆದುಕೊಂಡರು ಮಾಹಿತಿ ಗುಣಮಟ್ಟದೊಂದಿಗೆ, ಕಾಮಗಾರಿಗೆ ವೇಗ ಹೆಚ್ಚಿಸುವಂತೆ ಸೂಚನೆ ಬೆಳಗಾವಿಯ ಮೂರನೇ ರೇಲ್ವೆ ಮೇಲ್ಸೇತುವೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಇಂದು ಶಾಸಕ ಅಭಯ್ ಪಾಟೀಲ್ ಅವರು ಪರಿಶೀಲಿಸಿದರು. ಬೆಳಗಾವಿಯ ಮೂರನೇ ರೇಲ್ವೆ ಮೇಲ್ಸೇತುವೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಇಂದು ಶಾಸಕ ಅಭಯ್ ಪಾಟೀಲ್ …
Read More »ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ
ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ ಪಿಎಂ ಭೇಟಿ ಬಳಿಕ ಕೇಂದ್ರದಿಂದ ನಿರ್ಧಾರ ನಾವು 41 ರೂ. ಕೇಳಿದ್ದೇವು 40 ರೂ. ನೀಡಲು ಮುಂದಾಗಿದ್ದಾರೆ ಸಕ್ಕರೆ ದರ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ …
Read More »ನೀರು ಸೋರಿಕೆ, ಅಕ್ರಮ ಸಂಪರ್ಕಕ್ಕೆ ಕಡಿವಾಣ ಹಾಕಲು ರೋಬೋಟಿಕ್ ತಂತ್ರಜ್ಞಾನ
ಬೆಂಗಳೂರು: ಅಕ್ರಮ ನೀರು ಸೋರಿಕೆಗೆ ಕಡಿವಾಣ ಹಾಕುವ ಮೂಲಕ, ಕಲುಷಿತ ನೀರು ಪತ್ತೆ ಹಚ್ಚಿ ಪರಿಶುದ್ಧ ನೀರು ನೀಡುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಅಳವಡಿಸಿಕೊಂಡಿರುವ ನೂತನ ರೋಬೋಟಿಕ್ ತಂತ್ರಜ್ಞಾನ ದೇಶಕ್ಕೆ ಮಾದರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶಂಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಕ್ರಮ ಸಂಪರ್ಕ ಪತ್ತೆ ಮತ್ತು ನೀರಿನ ಸೋರಿಕೆ ತಡೆಗೆ ನೂತನವಾಗಿ ರಚಿಸಿರುವ ನೀಲಿ ಪಡೆ ಮತ್ತು ರೊಬೋಟಿಕ್ ತಂತ್ರಜ್ಞಾನ ಅಳವಡಿಕೆ ಯೋಜನೆಗಳಿಗೆ ಚಾಲನೆ ನೀಡಿ …
Read More »ಅಂತಾರಾಜ್ಯ ಕಳ್ಳರಿಬ್ಬರ ಬಂಧನ
ಕೋಲಾರ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮಾಲೂರು ತಾಲೂಕಿನ ಪೊಲೀಸರು ಬಂಧಿಸಿದ್ದಾರೆ. 40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ಬಂಗಾಳ ಮೂಲದ ಹುಸ್ದರ್ ಶೇಖ್ (24) ಹಾಗೂ ತಮಿಳುನಾಡು ಮೂಲದ ಉಮಾಶಂಕರ್ (27) ಬಂಧಿತ ಆರೋಪಿಗಳು. ಪ್ರಕರಣದ ವಿವರ: ಇದೇ ನವೆಂಬರ್ 4 ರಂದು ಮಾಲೂರು ತಾಲೂಕಿನ ಚಿಕ್ಕತಿರುಪತಿ ಗ್ರಾಮದ ದಿ ಎಂಪೈರಿಯನ್ ಅಪಾರ್ಟ್ಮೆಂಟ್ನಲ್ಲಿ ಪ್ರೀತ್ ಕಮಲ್ ಎಂಬ ಮಹಿಳೆಯಿದ್ದು, …
Read More »31 ಕೃಷ್ಣಮೃಗಗಳು ಸತ್ತಿದ್ದು ಗಳಲೆ ರೋಗದಿಂದ,
ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಗಳಲೆ ರೋಗ(Hemorrhagic Septicemia) ಎಂಬ ಬ್ಯಾಕ್ಟೀರಿಯಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಈ ಸೋಂಕು ಸಸ್ಯಾಹಾರಿ ಪ್ರಾಣಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ. ಕ್ರಾಂತಿ ಸ್ಪಷ್ಟಪಡಿಸಿದರು. ಬುಧವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಮಾಹಿತಿ ನೀಡಿದ ಅವರು, ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಮೃತ ಕೃಷ್ಣಮೃಗಗಳ ಅಂಗಾಂಗಳ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿತ್ತು. …
Read More »
Laxmi News 24×7