Breaking News

ಸರದಾರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಚೆಸ್ ಪಾರ್ಕ್: ಶಾಸಕ ಆಸೀಫ್ ಸೇಠ

ಚೆಸ್ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಸರದಾರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಚೆಸ್ ಪಾರ್ಕ್: ಶಾಸಕ ಆಸೀಫ್ ಸೇಠ ಬೆಳಗಾವಿಯ ಸರದಾರ ಪ್ರೌಢಶಾಲೆಯ ಮುಖ್ಯದ್ವಾರದ ಎಡಭಾಗದಲ್ಲಿರುವ ಹಳೆಯ ಶಿಥಿಲಾವಸ್ಥೆಯ ಕೊಠಡಿಯ ಜಾಗವನ್ನು ಸೋಮವಾರ ಪರಿಶೀಲಿಸಿ, ನಂತರ ಶಾಲೆಯ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಬೆಳಗಾವಿ ನಗರದ ಎಲ್ಲ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾಬ್ಯಾಸ ಹಾಗೂ ಚೆಸ್, ಕೇರಮ್ ಒಳಾಂಗಣ ಆಟಗಳನ್ನು ಆಡುವ ಮೂಲಕ ಬಿಡುವಿನ ವೇಳೆಯನ್ನು ಸದುಪಯೋಗ …

Read More »

ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಂಸದರ ಯಾವುದೇ ಹಕ್ಕುಚ್ಯುತಿ ಉಲ್ಲಂಘಣೆ ಆಗಿಲ್ಲವೆಂದು ಸಮಗ್ರ ವಿಷಯದ ಕುರಿತು ವಿವರ ನೀಡಿ, ವಿಶೇಷ ಅಧಿಕಾರ ಕ್ರಮ ಕೈಗೊಳ್ಳಬಾರದೆಂದು ಮನವಿ ನೀಡಿ ಆಗ್ರಹಿಸಿದರು.

ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿಗಳ ವಿರುದ್ಧ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಲೋಕಸಭಾ ಸ್ಪೀಕರ್ ಅವರಿಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮಾನ್ಯ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಂಸದರ ಯಾವುದೇ ಹಕ್ಕುಚ್ಯುತಿ ಉಲ್ಲಂಘಣೆ ಆಗಿಲ್ಲವೆಂದು ಸಮಗ್ರ ವಿಷಯದ ಕುರಿತು ವಿವರ ನೀಡಿ, ವಿಶೇಷ ಅಧಿಕಾರ ಕ್ರಮ ಕೈಗೊಳ್ಳಬಾರದೆಂದು ಮನವಿ ನೀಡಿ ಆಗ್ರಹಿಸಿದರು. ಸೋಮವಾರ …

Read More »

ಲಿಂಗಾಯತ ಸಮಾಜದ ಮುಖಂಡ ಬಸವರಾಜ ಜೇವರ್ಗಿ ನಿಧನ

ಲಿಂಗಾಯತ ಸಮಾಜದ ಮುಖಂಡ ಬಸವರಾಜ ಜೇವರ್ಗಿ ನಿಧನ ಲಿಂಗಾಯತ ಸಮಾಜದ ಮುಖಂಡರು, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿಯವರ ಆಪ್ತರಾದ ಬಸವರಾಜ ಗ. ಜೇವರ್ಗಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಗೋಕಾಕನ ಗುರುವಾರ ಪೇಟೆಯ ನಿವಾಸಿಯಾಗಿರುವ ಬಸವರಾಜ ಗ. ಜೇವರ್ಗಿ ಅವರಿಗೆ ಭಾನುವಾರ ರಾತ್ರಿ ಎದೆನೋವಿನ ಲಕ್ಷಣ ಕಂಡಾಗ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸೋಮವಾರ ಮಧ್ಯಾಹ್ನ ಲಘು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ, …

Read More »

ಧಾರವಾಡದಲ್ಲಿ ಬೀದಿಗೆ ಇಳಿದ ಮೆಕ್ಕೆ ಜೋಳ ಬೆಳೆದ ರೈತರು .

ಧಾರವಾಡದಲ್ಲಿ ಬೀದಿಗೆ ಇಳಿದ ಮೆಕ್ಕೆ ಜೋಳ ಬೆಳೆದ ರೈತರು …….ಮುಗಿಯದ ಗೋವಿನ ಜೋಳ ಖರೀದಿ ಕೇಂದ್ರದ ಸಮಸ್ಯೆ, ಮತ್ತೆ ಪ್ರತಿಭಟನೆಗಿಳಿದ ರೈತರು. : ಸರ್ಕಾರಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯಡಿ ಗೋವಿನ ಜೋಳ ಖರೀದಿ ಮಾಡಬೇಕು ಎಂದು ರೈತರು ಆಗ್ರಹಿಸುತ್ತಲೇ ಇದ್ದಾರೆ. ಆದರೆ, ಸರ್ಕಾರ ಖರೀದಿ ಕೇಂದ್ರ ತೆರೆಯದೇ ಕೆಎಂಎಫ್ ಹಾಗೂ ಸಕ್ಕರೆ ಕಾರ್ಖಾನೆಗಳ ಮೂಲಕ ಗೋವಿನ ಜೋಳ ಖರೀದಿ ಮಾಡುತ್ತಿದೆ. ಕೆಎಂಎಫ್ ಹಾಗೂ ಸಕ್ಕರೆ ಕಾರ್ಖಾನೆಗಳಲ್ಲಿ ಕಡಿಮೆ …

Read More »

ಧಾರವಾಡ ಹೊರವಲಯದ ರಾ.ಹೆದ್ದಾರಿ ಯರಿಕೊಪ್ಪದ ಮಿಶ್ರಾ ಸ್ವಟ್ಸ್ ಬಳಿ ಭೀಕರ ರಸ್ತೆ ಅಪಘಾತ……ಲಾರಿ ಚಕ್ರದಡಿ ಸಿಲುಕ್ಕಿ ಬೈಕ್ ಸವಾರರಿಬ್ಬರು ದಾರುಣ ಸಾವು

ಧಾರವಾಡ ಹೊರವಲಯದ ರಾ.ಹೆದ್ದಾರಿ ಯರಿಕೊಪ್ಪದ ಮಿಶ್ರಾ ಸ್ವಟ್ಸ್ ಬಳಿ ಭೀಕರ ರಸ್ತೆ ಅಪಘಾತ……ಲಾರಿ ಚಕ್ರದಡಿ ಸಿಲುಕ್ಕಿ ಬೈಕ್ ಸವಾರರಿಬ್ಬರು ದಾರುಣ ಸಾವು : ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಗೂಡ್ಸ್ ವಾಹನದ ಚಕ್ರದಡಿ ಸಿಲುಕಿ ಬೈಕ್ ಸಾವರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ತಡ ಸಂಜೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಯರಿಕೊಪ್ಪ ಬಳಿ ಮಿಶ್ರಾಪೇಡಾ ಮುಂಭಾಗದಲ್ಲಿ ನಡೆದಿದೆ. ಧಾರವಾಡದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಯರಿಕೊಪ್ಪದ …

Read More »

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯತ್ನಾಳ್-ನಿರಾಣಿ;

ಜಮಖಂಡಿಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯತ್ನಾಳ್-ನಿರಾಣಿ; ಎಲ್ಲಾ ಬಾಲಿಗೂ ಸಿಕ್ಸರ್ ಹೊಡೆಯಬೇಡಿ… ಶಾಸಕರ ಬ್ಯಾಟಿಂಗ್’ಗೆ ಮಾಜಿ ಸಚಿವ ನಿರಾಣಿ ಮಾರ್ಮಿಕ ಸಲಹೆ. ಯತ್ನಾಳ್-ನಿರಾಣಿ ಒಂದೇ ವೇದಿಕೆಯಲ್ಲಿ ಅಚ್ಚರಿಯ ಮುಖಾಮುಖಿ ಶಾಸಕ ಯತ್ನಾಳ್’ರನ್ನು ಕ್ರಿಕೆಟಿಗನಿಗೆ ಹೋಲಿಸಿದ ನಿರಾಣಿ ಯತ್ನಾಳ್ ಒಬ್ಬ ಉತ್ತಮ ಆಲ್’ರೌಂಡರ್ ಎಲ್ಲಾ ಬಾಲಿಗೂ ಸಿಕ್ಸರ್ ಹೊಡೆಯಬೇಡಿ ಎಂದು ಸಲಹೆ ಬಾಗಲಕೋಟೆಯ ಜಮಖಂಡಿಯಲ್ಲಿ ರಾಜಕೀಯ ಬದ್ಧ ವೈರಿಗಳೆಂದೇ ಕರೆಯಲ್ಪಡುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮುರುಗೇಶ್ ನಿರಾಣಿ ಒಂದೇ ವೇದಿಕೆಯಲ್ಲಿ …

Read More »

ಸ್ಕೂಲ್ ಗೇಮ್ಸ್ 2025 ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ಸ್ಕೇಟರ್‌ಗಳಿಂದ ಅತ್ಯುತ್ತಮ ಸಾಧನೆ

ಸ್ಕೂಲ್ ಗೇಮ್ಸ್ 2025 ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ಸ್ಕೇಟರ್‌ಗಳಿಂದ ಅತ್ಯುತ್ತಮ ಸಾಧನೆ ಸ್ಕೂಲ್ ಗೇಮ್ಸ್ 2025 ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆ ಬೆಳಗಾವಿ ಸ್ಕೇಟರ್‌ಗಳಿಂದ ಅತ್ಯುತ್ತಮ ಸಾಧನೆ ಒಟ್ಟು 13 ಪದಕಗಳನ್ನು ಮುಡಿಗೇರಿಸಿಕೊಂಡ ಸ್ಕೇಟರ್ಸ್ 3 ಚಿನ್ನ, 6 ಬೆಳ್ಳಿ ಹಾಗೂ 4 ಕಂಚಿನ ಪದಕ ಬೆಂಗಳೂರಿನಲ್ಲಿ ನಡೆದ ‘ಸ್ಕೂಲ್ ಗೇಮ್ಸ್ 2025’ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡುವ ಮೂಲಕ …

Read More »

ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಜಾನಪದ ಗೀತೆಗಳೆಂದು ಬಿಂಬಿಸಿ

ಬೆಳಗಾವಿ:ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಜಾನಪದ ಗೀತೆಗಳೆಂದು ಬಿಂಬಿಸಿ ಯುವಜನತೆಯನ್ನು ದಾರಿ ತಪ್ಪಿಸುತ್ತಿರುವ, ಸಾಮಾಜಿಕ ಸ್ವಾಸ್ಥ್ಯ ಅಶಾಂತಿ ಮಾಡಿ ಉತ್ತರ ಕರ್ನಾಟಕ ಸಂಸ್ಕೃತಿ ಹಾಳು ಮಾಡುತ್ತಿರುವ ಎಲ್ಲ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಶ್ರೀನಿವಾಸಗೌಡ ಪಾಟೀಲ್ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಪೊಲೀಸ್ ಉತ್ತರ ವಲಯ ವ್ಯಾಪ್ತಿಯಲ್ಲಿ ಬರುವ ಬಾಗಲಕೋಟ, ವಿಜಾಪುರ, ಬೆಳಗಾವಿ ಇತರೆ ಜಿಲ್ಲೆಗಳಲ್ಲಿಯೂ ಸಾಮಾಜಿಕ ಸ್ವಾಸ್ಥ್ಯ, ಅಶಾಂತಿ ಸೃಷ್ಟಿಸುವ …

Read More »

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ*

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ* *ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ: ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ: ಮುಖ್ಯಮಂತ್ರಿ ಸಿದ್ದರಾಮಯ್ಯ* *ಸರ್ವರಿಗೂ ಸಮಾನ‌ ಅವಕಾಶ ಕಲ್ಪಿಸುವ ಸಮಾನತಾ ವೇದಿಕೆ: ಸಿಎಂ* ಬೆಂಗಳೂರು : ಡಿಸೆಂಬರ್ – 28:ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ …

Read More »

ಅನಗೋಳದಲ್ಲಿ ಶ್ರೀರಾಮ ಸೇನಾ ಹಿಂದುಸ್ತಾನ್ ವತಿಯಿಂದ ಭವ್ಯ ರಕ್ತದಾನ ಶಿಬಿರ ಆಯೋಜನೆ..!

ಅನಗೋಳದಲ್ಲಿ ಶ್ರೀರಾಮ ಸೇನಾ ಹಿಂದುಸ್ತಾನ್ ವತಿಯಿಂದ ಭವ್ಯ ರಕ್ತದಾನ ಶಿಬಿರ ಆಯೋಜನೆ..! ಅನಗೋಳದಲ್ಲಿ ಶ್ರೀರಾಮ ಸೇನಾ ಹಿಂದುಸ್ತಾನ್ ರಕ್ತದಾನ ಶಿಬಿರ 500ಕ್ಕೂ ಅಧಿಕ ಜನರಿಂದ ಸ್ವಯಂಪ್ರೇರಿತ ರಕ್ತದಾನ ಜಾತಿ-ಧರ್ಮ ಮರೆತು ಜೀವದಾನ ಮಾಡಲು ಕರೆ ರಮಾಕಾಂತ ಕೊಂಡುಸ್ಕರ್ ನೇತೃತ್ವದಲ್ಲಿ ಮಾನವೀಯ ಕಾರ್ಯ ದೇವ-ಧರ್ಮ ರಕ್ಷಣೆಯ ಜೊತೆಗೆ ಸಮಾಜ ಸೇವೆಗೆ ತನ್ನನ್ನು ಸಮರ್ಪಿಸಿಕೊಂಡಿರುವ ಶ್ರೀರಾಮ ಸೇನಾ ಹಿಂದುಸ್ತಾನ್ ವತಿಯಿಂದ ಆಯೋಜಿಸಲಾಗಿದ್ದ ಭವ್ಯ ರಕ್ತದಾನ ಶಿಬಿರಕ್ಕೆ ಇಂದು ಭಾನುವಾರ ಬೆಳಿಗ್ಗೆ ಅನಗೋಳದಲ್ಲಿ ಅಭೂತಪೂರ್ವ …

Read More »