ಚಿಕ್ಕೋಡಿಗೆ ಪ್ರತ್ಯೇಕ ಜಿಲ್ಲೆ; ಉಗ್ರ ಹೋರಾಟ ನಿಶ್ಚಿತ ಬೇಡಿಕೆ ಇಡೇರಿಸದಿದ್ದರೆ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ ಅಧಿವೇಶನದಲ್ಲಿ ಶಾಸಕರು ಸರ್ಕಾರಕ್ಕೆ ಒತ್ತಾಯಿಸಲಿ: ಸ್ವಾಮೀಜಿ ಡಿಸೆಂಬರ್ 8 ರಿಂದ ಬೃಹತ್ ಚಳುವಳಿ ಆರಂಭ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ಒತ್ತಾಯಿಸಿ ಬರುವ ಡಿಸೆಂಬರ್ 8 ರಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು. ಈ ಕುರಿತು ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆಯ ಎಲ್ಲ ಶಾಸಕರು ಸದನದಲ್ಲಿ ಸರ್ಕಾರಕ್ಕೆ ಒತ್ತಾಯಿಸಬೇಕು, ಇಲ್ಲ ಅಂದರೆ ಕಿತ್ತೂರ ಕರ್ನಾಟಕ ರಾಜ್ಯ ಪ್ರತ್ಯೇಕ ರಾಜ್ಯಕ್ಕೆ …
Read More »ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿನ ದಂಡ ಭರಣಕ್ಕೆ ನೀಡಿರುವ ರಿಯಾಯೀತಿ ಅವಕಾಶ ಬಳಸಿಕೋಳ್ಳಿ: ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ
ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿನ ದಂಡ ಭರಣಕ್ಕೆ ನೀಡಿರುವ ರಿಯಾಯೀತಿ ಅವಕಾಶ ಬಳಸಿಕೋಳ್ಳಿ: ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ ಧಾರವಾಡ -ರಾಜ್ಯ ಸರ್ಕಾರವು ವಿವಿಧ ರೀತಿಯ ಸಂಚಾರ ವಾಹನಗಳ ನಿಯಮ ಉಲ್ಲಂಘನೆ ಕುರಿತ ಪ್ರಕರಣಗಳಲ್ಲಿ ವಿಧಿಸಿದ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ, ಅಧಿಸೂಚನೆ ಹೊರಡಿಸಿದೆ. ಇಂತಹ ಪ್ರಕರಣಗಳನ್ನು ಇತ್ಯರ್ಥಕ್ಕೆ ಸಾರ್ವಜನಿಕರು, ವಿಶೇಷವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವವರಿಗೆ ಪೊಲೀಸ್ ಇಲಾಖೆಯ ಸಂಚಾರಿ ಈ …
Read More »ಉಜ್ವಲ ಯೋಜನೆ 3.0 ಆರಂಭ: ಉಚಿತ ಎಲ್ಪಿಜಿ ಸಂಪರ್ಕ ಪಡೆಯಲು ಮಹಿಳೆಯರ ದೌಡು!
ಉಜ್ವಲ ಯೋಜನೆ 3.0 ಆರಂಭ: ಉಚಿತ ಎಲ್ಪಿಜಿ ಸಂಪರ್ಕ ಪಡೆಯಲು ಮಹಿಳೆಯರ ದೌಡು! ಪ್ರತಿ ಕುಟುಂಬಕ್ಕೂ ಎಲ್ಪಿಜಿ ಅನಿಲ ಸಂಪರ್ಕ ಲಭ್ಯವಾಗುವಂತೆ ಮಾಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂರನೇ ಹಂತವು ಕಳೆದ ಎರಡು ದಿನಗಳಿಂದ ಆರಂಭಗೊಂಡಿದೆ. ಉಚಿತ ಸಂಪರ್ಕಗಳು ಮತ್ತು ಸಿಲಿಂಡರ್ಗಳ ಮೇಲೆ ಸಬ್ಸಿಡಿ ದೊರೆಯುತ್ತಿರುವುದರಿಂದ ಅರ್ಹ ನಾಗರಿಕರು ನೋಂದಾಯಿಸಲು ಧಾವಿಸುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ಒಲೆಯ ಮೇಲೆ ಅಡುಗೆ ಮಾಡುವುದರಿಂದ ಉಂಟಾಗುವ …
Read More »ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಡಿಕೆಶಿ ಜೊತೆ ಚರ್ಚೆ ಆಗಿಲ್ಲ : ಸಚಿವ ಸತೀಶ್ ಜಾರಕಿಹೊಳಿ
ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ. ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಪುನರುಚ್ಚಿಸಿದರು ಹಾವೇರಿಯಲ್ಲಿ …
Read More »ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇವೆ ಎಂದ ಸಿಎಂ, ಡಿಸಿಎಂ
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದೆಹಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದಾಗ ಡಿಕೆಶಿ, ಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ, ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ ಎಂದರು. ಇದುವರೆಗೂ ಕರೆದಿಲ್ಲ- ಡಿಕೆಶಿ: ಇದುವರೆಗೂ ಯಾರೂ ನನ್ನನ್ನು ದೆಹಲಿಗೆ ಕರೆದಿಲ್ಲ. ಇಂದಿರಾ ಗಾಂಧಿ ಅವರು ಆರಂಭಿಸಿದ …
Read More »ಅಧಿಕಾರ ಹಂಚಿಕೆ ಗೊಂದಲದ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಕ್ಸ್ನಲ್ಲಿ ಮಾಡಿದ ‘ಕೊಟ್ಟ ಮಾತು’ ಪೋಸ್ಟ್ ಕುತೂಹಲ ಹೆಚ್ಚಿಸಿದೆ.
ಬೆಂಗಳೂರು: ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಂಗಲ್ ಲೈನ್ ಎಕ್ಸ್ ಪೋಸ್ಟ್ ಮಾಡಿದ್ದಾರೆ. ಅಧಿಕಾರ ಹಂಚಿಕೆಯ ಗೊಂದಲದ ಮಧ್ಯೆ ಡಿಸಿಎಂ ಮಾಡಿರುವ ಈ ಪೋಸ್ಟ್ ಮಹತ್ವ ಪಡೆದುಕೊಂಡಿದೆ. ಈ ಸಿಂಗಲ್ ಲೈನ್ ಪೋಸ್ಟ್ ಹಲವು ಕುತೂಹಲ ಹುಟ್ಟುಹಾಕುವ ಜೊತೆಗೆ ಡಿ.ಕೆ.ಶಿವಕುಮಾರ್ ಹಲವರಿಗೆ ಸಂದೇಶ ಕಳುಹಿಸಿದ್ದಾರಾ ಎಂಬ ಪ್ರಶ್ನೆಗಳು ಮೂಡಿದೆ. ಎಕ್ಸ್ ಪೋಸ್ಟ್ನಲ್ಲಿ ವರ್ಡ್ ಪವರ್ ಈಸ್ ವರ್ಲ್ಡ್ ಪವರ್ ( Word Power is …
Read More »ಕಾವೇರಿ 2.0 ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಅಸಲು ದಾವೆಯಲ್ಲಿ ಅಂಗೀಕರಿಸಿದ ರಾಜಿ ಅಂತಿಮ ತೀರ್ಪಿನ ನಿಯಮಗಳ ಪ್ರಕಾರ ತಮ್ಮ ಹೆಸರಿಗೆ ಖಾತಾ ವರ್ಗಾವಣೆ ಮಾಡುವಂತೆ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ಅವರಿಗೆ ನಿರ್ದೇಶನ …
Read More »ದೆಹಲಿಗೆ ಸಿಎಂ, ಡಿಸಿಎಂ ಕರೆಸಿ ಮುಂದಿನ ತೀರ್ಮಾನ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ದೆಹಲಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕರೆಸಿ, ಹೇಗೆ ಮುಂದುವರೆಯಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ದೆಹಲಿಗೆ ತೆರಳುವ ಮುನ್ನ ಮಾತನಾಡಿದ ಅವರು, ”ನಾನು ದೆಹಲಿಗೆ ಹೋದ ಮೇಲೆ ಮಾತುಕತೆ ನಡೆಯಲಿದೆ. ಪ್ರಮುಖ ಮೂರ್ನಾಲ್ಕು ಜನರನ್ನು ಕರೆಸಿ ಮಾತನಾಡುತ್ತೇನೆ. ಹೇಗೆ ಮುಂದುವರೆಯಬೇಕೆಂದು ತೀರ್ಮಾನ ಮಾಡ್ತೇನೆ. ಸಿಎಂ, ಡಿಸಿಎಂ ಅವರೆಲ್ಲರನ್ನು ಕರೆಸಿಯೇ ಮಾತನಾಡ್ತೇನೆ. ಎಲ್ಲವನ್ನೂ ಸೆಟಲ್ ಮಾಡುತ್ತೇವೆ” ಎಂದರು. …
Read More »ಶಿವಶಂಕರಪ್ಪರಿಗೆ ಮುಂದುವರಿದ ಚಿಕಿತ್ಸೆ, ಕೆಲವೇ ದಿನಗಳಲ್ಲಿ ಡಿಸ್ಚಾರ್ಜ್: ವದಂತಿ ಬಗ್ಗೆ ಪುತ್ರ ಆಕ್ರೋಶ
ದಾವಣಗೆರೆ: ಹಿರಿಯ ಶಾಸಕ ಹಾಗೂ ಅಖಿಲ ಭಾರತೀಯ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಅನಾರೋಗ್ಯ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಶಾಮನೂರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಿಡಿಗೇಡಿಗಳು ಶಾಮನೂರು ಶಿವಶಂಕರಪ್ಪ ಪೋಟೋ ಹಾಕಿ ಓಂ ಶಾಂತಿ ಎಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ. ಇದರ ಬಗ್ಗೆ ಶಾಮನೂರು ಶಿವಶಂಕರಪ್ಪ ದ್ವಿತೀಯ ಪುತ್ರ ಎಸ್.ಎಸ್. ಗಣೇಶ್ ಅವರು …
Read More »ರೈತರಿಗೆ ಹೆಚ್ಚುವರಿಯಾಗಿ ₹1,033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ
ಬೆಂಗಳೂರು: ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು 1,033.60 ಕೋಟಿ ರೂ. ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಅವರು ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು. ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ನೀಡಿ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1,033.60 ಕೋಟಿ …
Read More »
Laxmi News 24×7