Breaking News

ಲಿವ್‌-ಇನ್‌ ಸಂಬಂಧಕ್ಕೂ ಐಪಿಸಿ 498ಎ ಅನ್ವಯ: ಹೈಕೋರ್ಟ್‌

ಬೆಂಗಳೂರು: ಐಪಿಸಿ 498ಎ (ವಿವಾಹಿತ ಮಹಿಳೆಯ ಮೇಲೆ ಕ್ರೌರ್ಯ ಮತ್ತು ಕಿರುಕುಳ) ಕಾನೂನುಬದ್ಧವಾಗಿ ವಿವಾಹವಾಗಿರುವ ಪತಿಗೆ ಮಾತ್ರ ಸೀಮಿತವಾಗದೆ, ಮದುವೆಯ ಗುಣಲಕ್ಷಣಗಳನ್ನು ಹೊಂದಿರುವ ಲಿವ್‌–ಇನ್‌(ಪುರುಷ-ಮಹಿಳೆ ವಿವಾಹವಾಗದೆ ಒಟ್ಟಿಗೆ ಇರುವುದು) ಸಂಬಂಧಗಳಿಗೂ ಅನ್ವಯವಾಗುತ್ತದೆ ಎಂದು ಹೈಕೋರ್ಟ್‌ ಇಂದು ಮಹತ್ವದ ಆದೇಶ ನೀಡಿತು. ಮಹಿಳೆಯೊಬ್ಬರು(ಎರಡನೇ ಪತ್ನಿ) ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಶಿವಮೊಗ್ಗದ ಡಾ.ಬಿ.ಎಚ್‌.ಲೋಕೇಶ್‌ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಪೀಠ ಈ …

Read More »

ಕಬಡ್ಡಿ ವಿಶ್ವಕಪ್ ಗೆದ್ದ ತಂಡದ ಧನಲಕ್ಷ್ಮಿ, ಬ್ಯಾಡ್ಮಿಂಟನ್​ ಬೆಳ್ಳಿ ಸಾಧಕಿ ಲಕ್ಷ್ಯ ರಾಜೇಶ್​​ಗೆ ಸಿಎಂ ಅಭಿನಂದನೆ

ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ಇತ್ತೀಚೆಗೆ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟಕ್ಕೇರಿದ ಭಾರತ ತಂಡದ ಭಾಗವಾಗಿದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೀನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ಸ್​​ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಆಟಗಾರ್ತಿ ಲಕ್ಷ್ಯ ರಾಜೇಶ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ, ಸನ್ಮಾನಿಸಿದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರ ನೇತೃತ್ವದಲ್ಲಿ ಇಬ್ಬರೂ ಕ್ರೀಡಾಪಟುಗಳು ಇಂದು ಸಿಎಂರನ್ನು ಅವರ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ …

Read More »

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ.

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ. ಮುರಗೋಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುರಗೋಡದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಶಿವ ಚಿದಂಬರೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂತೋಷ್ ಜಾರಕಿಹೊಳಿ ಅವರ ಸಾಮಾಜಿಕ ಕಾರ್ಯ ಹಾಗೂ ಸೇವೆಗಳನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀಗಳು, ಸಂಘಟಕರು, ಕಾರ್ಯಕರ್ತರು …

Read More »

ಕಾರ್ಮಿಕರಿಗೆ ದಿನ ನಿತ್ಯ ಯಮಕನಮರಡಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು ಕಿರುಕುಳ

ಬೆಳಗಾವಿ ಜಿಲ್ಲೆ ಎಸ್.ಪಿ ಅವರಿಗೆ ಮನವಿ ದಿನನಿತ್ಯ NH4 ಪುಣೆ ಬೆಂಗಳೂರು ಹೈವೇ ದಲ್ಲಿ ಕಾಮಗಾರಿ ಪ್ರಗತಿಯಲ್ಲಿ ಇದ್ದು ದ್ವಿಚಕ್ರ ವಾಹನ ಸವಾರರು ಪ್ರತಿನಿತ್ಯ ಬೆಳಗಾವಿಗೆ ಪ್ರಯಾಣಿಕರು ಸಂಚರಿಸುತ್ತಿದ್ದು ಕಾರ್ಮಿಕರಿಗೆ ದಿನ ನಿತ್ಯ ಯಮಕನಮರಡಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು ಕಿರುಕುಳ ನೀಡುತಿದ್ದಾರೆ ಈ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರರು ಪೊಲೀಸ್ ನೋಡಿ ಹೈವೇ ಯಲ್ಲಿ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ತೊಂದರೆ ಆಗುತ್ತಿದ್ದೆ ಆದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು …

Read More »

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಸಿಎಂ ಶುಭ ಹಾರೈಕೆ; ಸರ್ಕಾರಿ ಉದ್ಯೋಗ ಘೋಷಣೆ

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ, ಅಭಿನಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ರೂ. ನಗದು ಬಹುಮಾನದ ಜೊತೆಗೆ, ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತಿಯೊಬ್ಬ ಆಟಗಾರ್ತಿಯರನ್ನು ವೈಯಕ್ತಿಕವಾಗಿ ಅಭಿನಂದಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಮಹತ್ವದ ಘೋಷಣೆ ಮಾಡಿದರು. ಹಾಗೆಯೇ, ಭಾರತ ತಂಡವನ್ನು ಪ್ರತಿ‌ನಿಧಿಸಿದ ಇತರ ರಾಜ್ಯಗಳ ಆಟಗಾರ್ತಿಯರಿಗೆ ತಲಾ 2 ಲಕ್ಷ …

Read More »

ಡಿಕೆಶಿ-ಸತೀಶ್ ಜಾರಕಿಹೊಳಿ ತಡರಾತ್ರಿ ಭೇಟಿ ಕುತೂಹಲ; ಸತೀಶ್ ಜಾರಕಿಹೊಳಿ ಬೆಂಬಲ ಕೋರಿದ ಡಿಕೆಶಿ?

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಮಂಗಳವಾರ ತಡರಾತ್ರಿಯ ಭೇಟಿ ರಾಜ್ಯ ಪವರ್ ಫೈಟ್​​ಗೆ ಮತ್ತಷ್ಟು ತಿರುವು ನೀಡಿದೆ. ಖಾಸಗಿ ಹೊಟೇಲ್​ನಲ್ಲಿ ಸತೀಶ್ ಜಾರಕಿಹೊಳಿ, ಡಿಕೆಶಿ ನಡುವೆ ಮಾತುಕತೆ ನಡೆದಿದೆ. ಸತೀಶ್ ಜಾರಕಿಹೊಳಿ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುದೀರ್ಘ ಚರ್ಚೆ ನಡೆಸಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಸಿಎಂ ಅವರ ಮನವೊಲಿಸುವ ಜೊತೆಗೆ ತಮ್ಮ ಸಹಕಾರ ಬೇಕೆಂದು ಮನವಿ …

Read More »

ಮೊದಲ ಪೋಕ್ಸೋ ಕೇಸ್​​ನಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು: ಕೇಸ್​ನಿಂದ ಮೂವರು ಖುಲಾಸೆ

ಚಿತ್ರದುರ್ಗ: ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಮೊದಲ ಪೋಕ್ಸೋ(POCSO) ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ಕೋರ್ಟ್​ ತೀರ್ಪು ನೀಡಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಸ್ವಾಮೀಜಿ ಸೇರಿದಂತೆ ಮೂವರನ್ನು ಕೇಸ್​ನಿಂದ ಮುಕ್ತಗೊಳಿಸಿದೆ. ನ್ಯಾಯಾಧೀಶರಾದ ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರು ತೀರ್ಪು ಪ್ರಕಟಿಸಿದರು. ತೀರ್ಪಿನ ನಂತರ ನ್ಯಾಯಾಲಯದಿಂದ ಹೊರಬಂದ ಶಿವಮೂರ್ತಿ ಮುರುಘಾ ಶರಣರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಕೋರ್ಟ್ ಆವರಣದಲ್ಲಿ ಶ್ರೀಗಳನ್ನು ಭೇಟಿಯಾಗಲು …

Read More »

ಬಳ್ಳಾರಿ ನಗರದ ಬುಡಾ ಕಾಂಪ್ಲೆಕ್ಸ್ ಬಳಿ ನ.18 ರಂದು ನಡೆದಿದ್ದ ಕೊಲೆ ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಬಳ್ಳಾರಿ: ನಗರದ ಬುಡಾ ಕಾಂಪ್ಲೆಕ್ಸ್ ಬಳಿ ನ.18 ರಂದು ನಡೆದಿದ್ದ ಕೊಲೆ ಕೇಸ್ ಭೇದಿಸುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿ ರಾಂಪುರದ ಸತೀಶ್​ (20) ಎಂಬಾತನನ್ನು ಬಂಧಿಸಲಾಗಿದೆ. ಬಳ್ಳಾರಿಯ ಅಂದ್ರಾಳು ನಿವಾಸಿಯಾಗಿದ್ದ ಶಿವು (21) ಕೊಲೆಯಾದ ಯುವಕ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಶಿವು ಹಾಗೂ ಸತೀಶ್ ಚಿಂದಿ ಆಯುವ ಕೆಲಸ ಮಾಡ್ತಿದ್ದು, ಕೊಲೆಯಾದ ದಿನದಂದು ಇಬ್ಬರು ಸೇರಿ 2 ಸಾವಿರ ಹಣ …

Read More »

ಶಿಕ್ಷಣ ಪಡೆದರೆ ಮಾತ್ರ ಉತ್ತಮ ವೃತ್ತಿ, ಸ್ಥಾನಮಾನ ದೊರೆಯಲು ಸಾಧ್ಯ: ಸಚಿವ ಸತೀಶ್‌ ಜಾರಕಿಹೊಳಿ

ಶಿಕ್ಷಣ ಪಡೆದರೆ ಮಾತ್ರ ಉತ್ತಮ ವೃತ್ತಿ, ಸ್ಥಾನಮಾನ ದೊರೆಯಲು ಸಾಧ್ಯ: ಸಚಿವ ಸತೀಶ್‌ ಜಾರಕಿಹೊಳಿ ಭೂತರಾಮನಹಟ್ಟಿ ಗ್ರಾಮದಲ್ಲಿ ಉನ್ನತಿಕರಿಸಿದ ಸರ್ಕಾರಿ ಪ್ರೌಢಶಾಲೆ ಕಾರ್ಯಕ್ರಮ ಬೆಳಗಾವಿ: ಗುಣಮಟ್ಟದ ಶಿಕ್ಷಣ ಪಡೆದರೆ ಮಾತ್ರ ಉತ್ತಮ ವೃತ್ತಿ, ಉತ್ತಮ ಸ್ಥಾನಮಾನ ದೊರೆಯಲು ಸಾಧ್ಯವಿದೆ. ಆದಕಾರಣ ಕ್ಷೇತ್ರದಲ್ಲಿ ಸುಮಾರು 200 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇನೆಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ …

Read More »

ಮಹಾಂತೇಶ ಬೀಳಗಿ ಪ್ರಾರ್ಥಿವ ಶರೀರ ಬುಧವಾರ ರಾಮದುರ್ಗ ಪಟ್ಟಣದ ನವಿಪೇಟೆಗೆ

ರಾಮದುರ್ಗ :ಕಲಬುರಗಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಪ್ರಾರ್ಥಿವ ಶರೀರ ಬುಧವಾರ ರಾಮದುರ್ಗ ಪಟ್ಟಣದ ನವಿಪೇಟೆಗೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿದ್ದ ಮಹಾಂತೇಶ ಬೀಳಗಿ ಪ್ರಯಾಣಿಸುತ್ತಿದ್ದ ಕಾರ್ ಮರಕ್ಕೆ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಮೂವರು ಮೃತಪಟ್ಟಿದ್ದರು. ಕಲ್ಬುರ್ಗಿಯಿಂದ ರಾಮದುರ್ಗ ತಲುಪಿದ ಮೃತ ಮಹಾಂತೇಶ ಮೃತದೇಹ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾರ್ವಜನಿಕ ದರ್ಶನದ ಬಳಿಕ …

Read More »