ಬೆಳಗಾವಿ:ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ. ಗ್ಯಾರಂಟಿ ಯೋಜನೆ ನಿರ್ವಹಣೆ ಹೇಗೆ ಮಾಡಬೇಕು ಅನ್ನೋದು ಅವರಿಗೆ ಪ್ರಶ್ನೆ ಆಗಿದೆ. ಗೃಹ ಲಕ್ಷ್ಮೀ ಹಣ ಹೊಂದಿಸಲು ಆಗದೇ ಇರದೇ ಇದ್ದಾಗ ಈ ರೀತಿ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಫೆಬ್ರುವರಿ, ಮಾರ್ಚ್ ತಿಂಗಳು ಬಿಟ್ಟು ಮುಂದಿನ ತಿಂಗಳದ್ದು ಹಾಕಲು ಬರಲ್ಲ. ಎರಡು …
Read More »ಡಿ.27-28 ರಂದು ಚಿಕ್ಕೋಡಿಯಲ್ಲಿ ಸತೀಶ ಶುಗರ್ ಅವಾರ್ಡನ ಗ್ರ್ಯಾಂಡ್ ಫಿನಾಲೆ
ಡಿ.27-28 ರಂದು ಚಿಕ್ಕೋಡಿಯಲ್ಲಿ ಸತೀಶ ಶುಗರ್ ಅವಾರ್ಡನ ಗ್ರ್ಯಾಂಡ್ ಫಿನಾಲೆ ಚಿಕ್ಕೋಡಿ:ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಸಚಿವ ಸತೀಶ ಜಾರಕಿಹೊಳಿ,ಸಂಸದೆ ಪ್ರಿಯಂಕಾ ಜಾರಕಿಹೊಳಿ,ರಾಹುಲ ಜಾರಕಿಹೊಳಿಯವರ ದೂರದೃಷ್ಟಿಯಿಂದ ಸತೀಶ ಶುಗರ ಅವಾರ್ಡ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಇದೇ ಡಿಸೆಂಬರ್ ೨೭-೨೮ ರಂದು ಸಾಯಂಕಾಲ 5 ಗಂಟೆಗೆ ಚಿಕ್ಕೋಡಿಯ ಕಿವಡ್ ಮೈದಾನದಲ್ಲಿ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಹೇಳಿದರು. ಅವರು ಚಿಕ್ಕೋಡಿ ಪಟ್ಟಣದ …
Read More »ಎಫ್ಎಕ್ಯೂ ಮಾನದಂಡ ತೆಗೆದು ಹಾಕಲು ರೈತರ ಆಗ್ರಹ.. ಧಾರವಾಡ ಡಿಸಿ ಕಚೇರಿ ಎದುರು ಹೆಸರು ಸುರಿದು ರೈತರ ಆಕ್ರೋಶ.
ಎಫ್ಎಕ್ಯೂ ಮಾನದಂಡ ತೆಗೆದು ಹಾಕಲು ರೈತರ ಆಗ್ರಹ.. ಧಾರವಾಡ ಡಿಸಿ ಕಚೇರಿ ಎದುರು ಹೆಸರು ಸುರಿದು ರೈತರ ಆಕ್ರೋಶ. – ಹೆಸರು ಖರೀದಿಗೆ ಸರ್ಕಾರ ಮಾಡಿರುವ ಎಫ್ಎಕ್ಯೂ ಮಾನದಂಡವನ್ನು ರದ್ದುಪಡಿಸಿ ಕೂಡಲೇ ರೈತ ಬೆಳೆದ ಎಲ್ಲಾ ಹೆಸರು ಕಾಳುಗಳನ್ನು ಸರ್ಕಾರ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಕುಂದಗೋಳ ತಾಲೂಕಿನ ಹಿರೇಗುಂಜಳ ಗ್ರಾಮದ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರಕೃತಿ ವೈಪರಿತ್ಯದಿಂದಾಗಿ ರೈತ ಬೆಳೆದ ಹೆಸರು ಬೆಳೆ …
Read More »ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ –
ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ – ಕೇಂದ್ರದ ವಿರುದ್ಧ ಡಿಸಿ ಕಛೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ……. ನರೇಗಾ ಹೆಸರು ಬದಲಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಹಾತ್ಮ ಗಾಂಧಿ ಹೆಸರು ತೆಗೆದಿದ್ದಕ್ಕೆ ಕೈ ನಾಯಕರ ಆಕ್ರೋಶ ಕೇಂದ್ರ ಸರ್ಕಾರದ ವಿರುದ್ಧ ಡಿಸಿ ಕಚೇರಿ ಮುಂದೆ ಘೋಷಣೆ ಶಾಸಕ ಜೆ.ಟಿ. ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ …
Read More »ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ
ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ಕೋಟಿ ವೆಚ್ಚದ ಭವನಕ್ಕೆ ಸಚಿವರಿಂದ ಭೂಮಿ ಪೂಜೆ ಕ್ಷೇತ್ರದ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂಕಲ್ಪ ಬಡವರ ಶುಭ ಕಾರ್ಯಕ್ಕೆ ಸುಸಜ್ಜಿತ ಭವನ ನಿರ್ಮಾಣ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ …
Read More »ಗೊಂದಲ ಇರಬಾರದು, ಅದರಿಂದ ಆಡಳಿತದ ಮೇಲೆ ಪರಿಣಾಮ: ಪರಮೇಶ್ವರ್
ಬೆಂಗಳೂರು: “ನನ್ನ ದೃಷ್ಟಿಯಲ್ಲಿ ಯಾವುದೇ ಗೊಂದಲ ಇರಬಾರದು. ಗೊಂದಲಗಳಿಂದ ಆಡಳಿತದ ಮೇಲೆ ಪರಿಣಾಮ ಉಂಟಾಗುತ್ತದೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು (ಸೋಮವಾರ) ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಅವರು ಹೇಳಿದ ಮೇಲೆ ಗೌರವ ಕೊಡಬೇಕು. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಾವ ಸೂಚನೆ ಕೊಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಇಲ್ಲೇ ಗೊಂದಲ ಬಗೆಹರಿಸಿಕೊಳ್ಳಿ ಅಂದಿದ್ದಾರೆ. ಹಾಗಾಗಿ, ಇಲ್ಲಿಯೇ ಗೊಂದಲ ಬಗೆಹರಿಸಿಕೊಳ್ಳಬೇಕು” ಎಂದು ಸಹಮತ ವ್ಯಕ್ತಪಡಿಸಿದರು. …
Read More »ಮದ್ಯದ ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದವನ ಮೇಲೆ ಅಚಾನಕ್ಕಾಗಿ ಬಸ್ ಹರಿದಿದ್ದರಿಂದಾಗಿ ಆತ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ
ಬೆಂಗಳೂರು : ಮದ್ಯದ ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದವನ ಮೇಲೆ ಅಚಾನಕ್ಕಾಗಿ ಬಸ್ ಹರಿದಿದ್ದರಿಂದಾಗಿ ಆತ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನಡೆದಿದ್ದೇನು? ‘ಡಿಸೆಂಬರ್ 13ರಂದು ಪಾನಮತ್ತನಾಗಿ ಹೆಗ್ಗನಹಳ್ಳಿ ಮುಖ್ಯ ರಸ್ತೆಯಲ್ಲಿ ತೂರಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ಚೇತನ್ ಕುಮಾರ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಾಗ, ಹಿಂಬದಿಯಿಂದ ಬಂದ ಬಸ್ ಆತನ ಮೇಲೆ ಹರಿದಿತ್ತು. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಮತ್ತೊಂದೆಡೆ ಆ್ಯಕ್ಸಿಡೆಂಟ್ ಬಳಿಕ ಭಯಗೊಂಡಿದ್ದ ಬಸ್ ಚಾಲಕ ನರೇಂದ್ರ …
Read More »ತಾವು ಗೆದ್ದ ಪದಕಗಳನ್ನು ಮುಂದಿಟ್ಟು ಧರಣಿ ನಡೆಸಿದ ಖೇಲೋ ಇಂಡಿಯಾ ಖ್ಯಾತಿಯ ಕ್ರೀಡಾಪಟು ಲೋಕೇಶ್ ರಾಠೋಡ
ಯಾದಗಿರಿ: “ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೂಕ್ತ ಸೌಲಭ್ಯಗಳಿಲ್ಲದೆ ಸಾಕಷ್ಟು ಕ್ರೀಡಾಪಟುಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಳೆದ ಮೂರುವರೆ ತಿಂಗಳಿಂದ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿ, ಸಮಸ್ಯೆಗಳ ಕುರಿತು ಪತ್ರ ನೀಡಿದರೂ ಇದುವರೆಗೂ ಒಂದೂ ಉತ್ತರ ದೊರೆತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿರುವ ಖೇಲೋ ಇಂಡಿಯಾ ಖ್ಯಾತಿಯ ಕ್ರೀಡಾಪಟು ಲೋಕೇಶ್ ರಾಠೋಡ ಅವರು ಸೋಮವಾರ (ಇಂದು) ಜಿಲ್ಲಾ ಕ್ರೀಡಾಂಗಣದ ಎದುರು ತಾವು ಗೆದ್ದ ಪದಕಗಳನ್ನು ಮುಂದಿಟ್ಟು ಧರಣಿ ನಡೆಸಿದರು. ಜಿಲ್ಲೆಯ ಕ್ರೀಡಾಪಟುವಾಗಿರುವ ಲೋಕೇಶ್ ರಾಠೋಡ, ಕಳೆದ ತಿಂಗಳು ರಾಜಸ್ಥಾನದ …
Read More »ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ತೀರ್ಮಾನಕ್ಕೆ ನಾನು ಬದ್ಧ: ಸಿಎಂ
ಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ಬದ್ಧ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಗೊಂದಲವನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕೆಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ನಾನು ಹೈಕಮಾಂಡ್ ಜೊತೆ ಮಾತನಾಡಿದ್ದೇನೆ, ಅವರು ಈ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾನು …
Read More »ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಮೆಮೋರಿಯಲ್ ಟರ್ಫ್ ಕ್ರಿಕೆಟ್ ಟ್ರೋಫಿ’ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ
ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ 2025–26ನೇ ಸಾಲಿನ ನಮ್ಮ ಅಜ್ಜನವರ ಸ್ಮರಣಾರ್ಥದ ‘ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಮೆಮೋರಿಯಲ್ ಟರ್ಫ್ ಕ್ರಿಕೆಟ್ ಟ್ರೋಫಿ’ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಧಾರವಾಡ ವಲಯದ ನಿಮಂತ್ರಕ …
Read More »
Laxmi News 24×7