ರಾಜ್ಯ ಬರಹಗಾರರ ಸಂಘದಿಂದ ಸಾವಿತ್ರಿಬಾಯಿ ಫೂಲೆ ಜಯಂತಿ ಮಹಿಳಾ ಸಾಕ್ಷರತೆಗೆ ಒತ್ತು ನೀಡಿದವರಿಗೆ ಪ್ರಶಸ್ತಿ ಪ್ರದಾನ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫೂಲೆ ಅವರ ಜಯಂತಿಯ ನಿಮಿತ್ಯ ಮಹಿಳಾ ಸಾಕ್ಷರತೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯ ಶಿಕ್ಷಕೀಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫೂಲೆ ಅವರ …
Read More »ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ ಬ್ರೈಲ್ ಅವರ 217ನೇ ಜನ್ಮದಿನಾಚರಣೆ
ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ ಬ್ರೈಲ್ ಅವರ 217ನೇ ಜನ್ಮದಿನಾಚರಣೆ ವೈಯಕ್ತಿಕ ಬದುಕಿಗಿಂತ ಸಮಾಜಕ್ಕಾಗಿ ದುಡಿದು ಮಹಾತ್ಮರೆನಿಸಿಕೊಂಡವರು “ ಲೂಯಿ ಬ್ರೈಲ್”; ರಮೇಶ್ ಸಂಕರೆಡ್ಡಿ ವೈಯಕ್ತಿಕ ಬದುಕಿಗಿಂತ ಸಮಾಜಕ್ಕಾಗಿ ದುಡಿದವರು ಕೇಲವೇ ಕೆಲವು ಮಹಾತ್ಮಾರಿದ್ದಾರೆ. ಅವರಲ್ಲಿ ಲೂಯಿ ಬ್ರೈಲ್ ಅವರು ಸಮಾಜದ ಕಲ್ಯಾಣಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟ ಮಹಾತ್ಮರು ಎಂದು ಪ್ರಾಧ್ಯಾಪಕ ರಮೇಶ್ ಸಂಕರೆಡ್ಡಿ ಅಭಿಪ್ರಾಯಪಟ್ಟರು. ಬೆಳಗಾವಿಯ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ …
Read More »ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ ‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಹಿಂದೂಗಳ ರಕ್ಷಣೆಗಾಗಿ ರಾಷ್ಟ್ರಪತಿಗಳ ಹಸ್ತಕ್ಷೇಪಕ್ಕೆ ಆಗ್ರಹ ಅಲ್ಪಸಂಖ್ಯಾತ ಹಿಂದೂಗಳ ಸುರಕ್ಷತೆಗಾಗಿ ಜಾಗತಿಕ ಮಟ್ಟದಲ್ಲಿ ಒತ್ತಡ ಹೇರಲು ಮನವಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ …
Read More »ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಹಿರಿಯ ನಾಗರಿಕರ ಮತ್ತು ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ”
ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಹಿರಿಯ ನಾಗರಿಕರ ಮತ್ತು ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ” ಹಿರಿಯ ನಾಗರಿಕರು, ಪಾಲಕರು ಹಾಗೂ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಕ್ರಮ ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಾರ್ಯಕ್ಕೆ ಪ್ರಶಂಸೆ ಬೆಳಗಾವಿಯ ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸೋಶಿಯಲ್ ವಿಂಗ್ ವತಿಯಿಂದ “ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ” …
Read More »ಮಾನಸ್ ಕರಾಟೆ ಸ್ಫೋರ್ಟ್ಸ್ ಅಕಾಡೆಮಿಯ ವತಿಯಿಂದ ಕರಾಟೆ ಬೆಲ್ಟ್ ವಿತರಣೆ
ಮಾನಸ್ ಕರಾಟೆ ಸ್ಫೋರ್ಟ್ಸ್ ಅಕಾಡೆಮಿಯ ವತಿಯಿಂದ ಕರಾಟೆ ಬೆಲ್ಟ್ ವಿತರಣೆ ಮಾನಸ್ ಕರಾಟೆ ಸ್ಫೋರ್ಟ್ಸ್ ಅಕಾಡೆಮಿಯ ವಾರ್ಷಿಕೋತ್ಸವ ಕರಾಟೆ ಬೆಲ್ಟ್ ವಿತರಣೆವಿವಿಧ ಗಣ್ಯರು ಭಾಗಿ ಗಣ್ಯರಿಂದ ಕರಾಟೆಪಟುಗಳಿಗೆ ಮಾರ್ಗದರ್ಶನ ಮಾನಸ್ ಕರಾಟೆ ಸ್ಫೋರ್ಟ್ಸ್ ಅಕಾಡೆಮಿಯ ವತಿಯಿಂದ ಬೃಹತ್ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮ ನಡೆಯಿತು. ಸಿಹಾನ್ ಭರಮಾನಿ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆರತಿ ಪಾಟಿಲ್, ಡಾ. ಶಿವಾಜೀರಾವ್ ಕಾಗಣೀಕರ, ಶಂಕರ್ ಕಾಂಬಳೆ, ರಾಹುಲ್ ಪಾಟೀಲ್, …
Read More »ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ
ಪಾಲಕರಿಗೆ ನೀವೇ ಸರ್ವಸ್ವ, ಅವರ ಕನಸು ನನಸು ಮಾಡಿ: ಚನ್ನರಾಜ ಹಟ್ಟಿಹೊಳಿ ಹಿರೇಬಾಗೇವಾಡಿ: ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದ್ದಾರೆ. ಹಿರೇಬಾಗೇವಾಡಿಯ ಗ್ರೂಪ್ ವಿದ್ಯಾವರ್ಧಕ ಸಂಘ (ರಿ) ಕರ್ನಾಟಕ ಸಂಯುಕ್ತ ಪದವಿಪೂರ್ವ ಕಾಲೇಜು, ಕರ್ನಾಟಕ ಬಾಲನಿಕೇತನ ಕನ್ನಡ ಪ್ರಾಥಮಿಕ ಶಾಲೆ, ಶ್ರೀ ಬಿ.ಕೆ.ಇಟಗಿ ರಾಷ್ಟ್ರೀಯ ಇಂಗ್ಲಿಷ್ …
Read More »ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ
ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಪ್ರೊಟೆಸ್ಟ್ ಪ್ರಮುಖ ರಸ್ತೆ ಮೂಲಕ ಮೆರವಣಿಗೆ ಮಾಡಿ ಆಕ್ರೋಶ ಪೊಲೀಸ್ ನಡೆ ಖಂಡಿಸಿ ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ
Read More »ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ : ಲಖನ್ ಜಾರಕಿಹೊಳಿ
ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ : ಲಖನ್ ಜಾರಕಿಹೊಳಿ ಗೋಕಾಕ ಜ 3 : ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ ಎಂದು ವಿಧಾನ ಪರಿಷತ ಸದಸ್ಯ ಹಾಗೂ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಲಖನ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡುತ್ತ ಪಾಲಕರು …
Read More »ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ
ಅಥಣಿ; ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಗಂಭೀರ ಆರೋಪ ಮಾಡಿದ್ದಾರೆ. ಮಾತುಕತೆ ಮಾಡಲು ಮನೆಗೆ ಕರೆದಿದ್ದು, ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸಧ್ಯ ಗಂಭೀರವಾಗಿ ಗಾಯಗೊಂಡ ನಿಂಗಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸವದಿ ಹೊಣೆ: …
Read More »ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಜೀವನ ಪ್ರತಿಬಿಂಬ
ಬೆಂಗಳೂರು : ರಾಜಧಾನಿ ಬೆಂಗಳೂರು ನಗರದ ಲಾಲ್ ಬಾಗ್ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಜನವರಿ 15ರಿಂದ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಭರದ ಸಿದ್ಧತೆಗಳು ಆರಂಭವಾಗಿವೆ. ಪ್ರಸಕ್ತ ಅವಧಿಯಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಮಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಜೀವನ ಕುರಿತ ವಿಷಯ ವಸ್ತುವನ್ನಾಧರಿಸಿ ಪ್ರದರ್ಶನ ಹಮ್ಮಿಕೊಳ್ಳುವುದಕ್ಕೆ ರಾಜ್ಯ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಪ್ರತಿ ವರ್ಷದಂತೆ ಜನವರಿ 15ರಿಂದ ಪ್ರಾರಂಭವಾಗುವ ಫಲಪುಷ್ಪ ಪ್ರದರ್ಶನಕ್ಕೆ ಈಗಾಗಲೇ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ನೇತೃತ್ವದಲ್ಲಿ …
Read More »
Laxmi News 24×7