ಬೆಳಗಾವಿ: ಕೊರೆಯುವ ಚಳಿ ಹಿನ್ನೆಲೆ ರೂಮಿನಲ್ಲಿ ಇದ್ದಿಲಿನ ಬೆಂಕಿ ಕಾಯಿಸುತ್ತಾ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಸೋಮವಾರ ರಾತ್ರಿ ರೂಮಿನಲ್ಲಿ ಇದ್ದಿಲಿನ ಬೆಂಕಿ ಇಟ್ಟುಕೊಂಡು ಮಲಗಿದ್ದರು. ನಿದ್ರೆಗೆ ಜಾರಿದಾಗ ರೂಮಿನಲ್ಲಿ ದಟ್ಟ ಹೊಗೆ ಆವರಿಸಿದೆ. ಈ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿ ಸಾವಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಅಮನ್ ನಗರದ ನಿವಾಸಿಗಳಾದ ರಿಹಾನ್ …
Read More »ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
* *ನವೆಂಬರ್ 28ರ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು* * *ತುಮಕೂರು ಜಿಲ್ಲಾ ಮಟ್ಟದ ಪೂರ್ವ ಬಾವಿ ಸಭೆಯಲ್ಲಿ ಸಚಿವರ ಕರೆ* *ತುಮಕೂರು:* ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ …
Read More »ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಆರೋಪ, ನಾಲ್ವರ ಬಂಧನ
ಕೊಪ್ಪಳ : ಯಲಬುರ್ಗಾ ತಾಲೂಕಿನ ಮದ್ಲೂರ ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಅಸ್ವಸ್ಥಗೊಂಡ (39) ವರ್ಷದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ಎಸ್ಪಿ ಡಾ. ರಾಮ್ ಎಲ್ ಅರಸಿದ್ದಿ ಅವರು ಪ್ರತಿಕ್ರಿಯಿಸಿದ್ದು, ‘ನಿನ್ನೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ಕೊಟ್ಟ ಹಿನ್ನೆಲೆ ಯಲಬುರ್ಗಾ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕೊಟ್ಟಿರುವ …
Read More »ಬೆಳಗಾವಿ ಸಮೀಪದ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಭೇಟಿ
ಬೆಳಗಾವಿ ಸಮೀಪದ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಇಂದು ಭೇಟಿ ನೀಡಿ, ಸೋಂಕಿನಿಂದ ಬಳಲುತ್ತಿರುವ ಕೃಷ್ಣಮೃಗಗಳಿಗೆ ಚಿಕಿತ್ಸೆ ನೀಡುತ್ತಿರುವ ನುರಿತ ವೈದ್ಯರ ತಂಡವನ್ನು ಭೇಟಿಯಾಗಿ ಸಂಪೂರ್ಣ ಮಾಹಿತಿಯನ್ನು ಪಡೆಯಲಾಯಿತು. ಇತ್ತೀಚೆಗೆ ಸೋಂಕಿನ ಹರಡುವಿಕೆಯಿಂದ ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ, ಉಳಿದಿರುವ ಕೃಷ್ಣಮೃಗಗಳಿಗೆ ತುರ್ತು ಆಂಟಿಬಯೋಟಿಕ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದರು. ಮೃಗಗಳ ರಕ್ಷಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ …
Read More »ಹುಕ್ಕೇರಿ ನಗರದ ತಾ.ಪಂ. ಭವನದಲ್ಲಿ ಇಂದು ಹುಕ್ಕೇರಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ
ಹುಕ್ಕೇರಿ ನಗರದ ತಾ.ಪಂ. ಭವನದಲ್ಲಿ ಇಂದು ಹುಕ್ಕೇರಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಸತೀಶ್ ಜಾರಕಿಹೊಳಿ ನಡೆಸಿದರು. ವಿವಿಧ ಇಲಾಖೆಗಳ ಅನುದಾನದಡಿ ಈಗಾಗಲೇ ಅನುಮೋದನೆಯಾದ ಅಂಬೇಡ್ಕರ್ ಭವನಗಳು, ವಾಲ್ಮೀಕಿ ಭವನಗಳು, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ, ರಸ್ತೆ ನಿರ್ಮಾಣ, ಹೈ ಮಾಸ್ಟ್ ದೀಪಗಳು, ಸ್ಮಶಾನ ಅಭಿವೃದ್ಧಿ ಸೇರಿದಂತೆ ಅನೇಕ ಪ್ರಮುಖ ಕಾಮಗಾರಿಗಳಿಗೆ ಒಂದು ತಿಂಗಳೊಳಗೆ ಚಾಲನೆ ನೀಡಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು ಸಭೆಯಲ್ಲಿ ಸಾರ್ವಜನಿಕರಿಂದ ಬಂದ …
Read More »ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನಕ್ಕೆ ಭಕ್ತ ಸಾಗರ: ಪಾದಯಾತ್ರೆಯಲ್ಲಿ ದಾನಮ್ಮದೇವಿ ಜೈಕಾರ
ವಿಜಯಪುರ…ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನಕ್ಕೆ ಭಕ್ತ ಸಾಗರ: ಪಾದಯಾತ್ರೆಯಲ್ಲಿ ದಾನಮ್ಮದೇವಿ ಜೈಕಾರ ಕಾರ್ತಿಕ ಮಾಸದ ಪವಿತ್ರ ಛಟ್ಟಿ ಅಮವಾಸ್ಯೆ ಪ್ರಯುಕ್ತ ಗುಡ್ಡಾಪುರದಲ್ಲಿನ ಅನ್ನದಾಸೋಹಿ ತ್ರಿಕಾಲಪೂಜಿತೆ ದಾನಮ್ಮದೇವಿ ದೇವಾಲಯಕ್ಕೆ ಪಾದಯಾತ್ರೆಯ ಜೋರು ಆರಂಭವಾಗಿದೆ. ನಾಳೆಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಸುಕ್ಷೇತ್ರ ಗುಡ್ಡಾಪುರದಲ್ಲಿ ನಡೆಯಲಿರುವ ಕಾರ್ತಿಕೋತ್ಸವದಲ್ಲಿ ಭಾಗವಹಿಸಲು ಭಕ್ತಸಾಗರವೇ ಸಾಗುತ್ತಿರುವ ದೃಶ್ಯ ಎಲ್ಲೆಡೆ ಕಾಣುತ್ತಿದೆ. ವಿಜಯಪುರ ನಗರದಿಂದಲೇ ಸಾವಿರಾರು ಭಕ್ತರು ದಾನಮ್ಮದೇವಿ ದರ್ಶನಕ್ಕಾಗಿ ನಡಿಗೆಯ ಮಹಾಯಾತ್ರೆಯನ್ನು ಪ್ರಾರಂಭಿಸಿದ್ದು, ಮಧ್ಯಾಹ್ನದ ಬಿಸಿಲಿನಲ್ಲೂ, …
Read More »ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ
ವಿಜಯಪುರ :ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಮಹಿಳೆಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಬಿಡಿಸಿ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ 25 ಕಡೆಗಳಲ್ಲಿ ರಂಗೋಲಿ …
Read More »ಸೌದಿ ಅರೇಬಿಯಾದಲ್ಲಿ ಬಸ್ ದುರಂತ ಹುಬ್ಬಳ್ಳಿ ಅಬ್ದುಲ್ ಘಣಿ ಸಾವು
ಹುಬ್ಬಳ್ಳಿ:ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತನ್ನ ಕುಟುಂಬವನ್ನು ಬಿಟ್ಟು ದುಬೈಗೆಂದು ದುಡಿಯಲು ಹೋಗಿದ್ದರು. ಸ್ವಲ್ಪ ದಿನಗಳ ಮಟ್ಟಿಗೆ ರಜೆ ಹಾಕಿ ತನ್ನ ಹುಟ್ಟೂರು ಅಂದ್ರೆ ಹುಬ್ಬಳ್ಳಿಗೆ ಬರುತ್ತಿದ್ದರು. ಬರುವಾಗ ತನ್ನ ಸ್ನೇಹಿತರ ಜೊತೆ ಸೌದಿ ಅರೇಬಿಯಾದ ಮೆಕ್ಕಾಗೆ ಹೋಗುವಾಗ, ಬಸ್ ನಲ್ಲಿದ್ದ 42 ಜನರು ಸಜೀವ ದಹನವಾಗಿ ದಾರುಣ ಮರಣ ಹೊಂದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯ ಗಣೇಶಪೇಟಗ್ ನಿವಾಸಿ ಅಬ್ದುಲ್ ಗನಿ ಶಿರಹಟ್ಟಿ ಕೂಡ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಲ್ಲಿ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …
Read More »ಅರಿಹಂತ ಕಾರ್ಖಾನೆಯಿಂದ ಟನ್ ಕಬ್ಬಿಗೆ 3350 ರೂಪಾಯಿ ದರ, ಮಾಲಿಕರಿಗೆ ರೈತರಿಂದ ಸನ್ಮಾನ
ಚಿಕ್ಕೋಡಿ:ಜೈನಾಪುರದ ಅರಿಹಂತ ಶುಗರ್ ಇಂಡಸ್ಟ್ರೀಸ್ ವತಿಯಿಂದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಅಭಿನಂದನ ಪಾಟೀಲ ಮತ್ತು ಯುವ ನಾಯಕ ಉತ್ತಮ ಪಾಟೀಲ ಕಳೆದ 7 ವರ್ಷಗಳಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಬಯೋ ಪ್ರಾಡಕ್ಟ್ ಉತ್ಪನ್ನವಿಲ್ಲದಿದ್ದರೂ ಪ್ರಸ್ತುತ ಹಂಗಾಮಿನಲ್ಲಿ ಪ್ರತಿ ಟನ್ಗೆ 3350 ರೂ. ಕಬ್ಬಿನ ಬೆಲೆ ನೀಡಿ ರೈತರ ಹಿತಾಸಕ್ತಿ ಕಾಪಾಡಿದ್ದಾರೆ ಎಂದು ಸ್ವಾಭಿಮಾನಿ ರೈತ ಸಂಘಟನೆಯ ನಾಯಕ ರಾಜು ಖಿಚಡೆ ಹೇಳಿದರು. ಬೋರಗಾಂವ ಪಟ್ಟಣದಲ್ಲಿ ಸ್ವಾಭಿಮಾನಿ ಶೇತಕರಿ …
Read More »ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಪ್ರಕಾಶ ಹುಕ್ಕೇರಿ
ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಪ್ರಕಾಶ ಹುಕ್ಕೇರಿ ಚಿಕೋಡಿ: ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 4 ಕೋಟಿ ರೂ ಅನುದಾನವನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ತಿಳಿಸಿದರು. ಯಕ್ಸಂಬಾ ಪಟ್ಟಣದ ಗೃಹ ಕಚೇರಿ ಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಗಣೇಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ …
Read More »
Laxmi News 24×7