Breaking News

ಸುವರ್ಣಸೌಧದೆದುರು ನಮಗೆ ಜಾಗೆ ಮಾತ್ರ ನೀಡಿ ನಾವೇ ಭುವನೇಶ್ವರಿ ಮೂರ್ತಿ ಸ್ಥಾಪಿಸುತ್ತೇವೆ…

ಸುವರ್ಣಸೌಧದೆದುರು ನಮಗೆ ಜಾಗೆ ಮಾತ್ರ ನೀಡಿ ನಾವೇ ಭುವನೇಶ್ವರಿ ಮೂರ್ತಿ ಸ್ಥಾಪಿಸುತ್ತೇವೆ… ಸುವರ್ಣಸೌಧದೆದುರು ಸರ್ವೋದಯ ಸ್ವಯಂಸೇವಕ ಸಂಘದಿಂದ ಆಗ್ರಹ ಸುವರ್ಣಸೌಧದೆದುರು ಭುವನೇಶ್ವರಿ ಮೂರ್ತಿ ಸ್ಥಾಪಿಸಿ… ಇಲ್ಲದಿದ್ದರೇ ಮನೆಮನೆಗಳಿಂದ ಲೋಹ ಸಂಗ್ರಹ ಅಭಿಯಾನ… ಸರ್ವೋದಯ ಸ್ವಯಂಸೇವಕ ಸಂಘದಿಂದ ಎಚ್ಚರಿಕೆ ನಮಗೆ ಜಾಗ ಮಾತ್ರ ನೀಡಿ, ನಾವೇ ಮೂರ್ತಿ ಸ್ಥಾಪಿಸುತ್ತೇವೆ ಇದೇ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯನವರು ಸುವರ್ಣಸೌಧದ ಎದುರು ನಾಡದೇವತೆ ಶ್ರೀ ಭುವನೇಶ್ವರಿಯ 108 ಅಡಿಯ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೇ, ಮನೆ …

Read More »

ಪಂಚಭೂತಗಳಲ್ಲಿ ಲೀನರಾದ ಶಾಮನೂರು ಶಿವಶಂಕರಪ್ಪ

ಪಂಚಭೂತಗಳಲ್ಲಿ ಲೀನರಾದ ಶಾಮನೂರು ಶಿವಶಂಕರಪ್ಪ ಪಂಚಭೂತಗಳಲ್ಲಿ ಲೀನರಾದ ಶಾಮನೂರು ಶಿವಶಂಕರಪ್ಪ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ಅಪಾರ ಸಂಖ್ಯೆಯಲ್ಲಿ ನೆರೆದ ಜನಸ್ತೋಮ ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯೂ ಸಕಲ ಸರ್ಕಾರಿ ಗೌರವಗಳೊಂದಿಗೆ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯ ಕಲ್ಲೇಶ್ವರ ಮಿಲ್’ನಲ್ಲಿ ನೆರವೇರಿತು. ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನಲ್ಲಿ …

Read More »

ಗ್ರಾಹಕರ ಆಯೋಗದ ಬೆಳಗಾವಿ ಪೀಠಕ್ಕೆ ಖಾಯಂ ನ್ಯಾಯಾಧೀಶರನ್ನು ನೇಮಿಸಿ ಸುವರ್ಣಸೌಧದ ಎದುರು ಬೆಳಗಾವಿಯ ವಕೀಲ ಸಂಘದಿಂದ ಪ್ರತಿಭಟನೆ

ಗ್ರಾಹಕರ ಆಯೋಗದ ಬೆಳಗಾವಿ ಪೀಠಕ್ಕೆ ಖಾಯಂ ನ್ಯಾಯಾಧೀಶರನ್ನು ನೇಮಿಸಿ ಸುವರ್ಣಸೌಧದ ಎದುರು ಬೆಳಗಾವಿಯ ವಕೀಲ ಸಂಘದಿಂದ ಪ್ರತಿಭಟನೆ ಗ್ರಾಹಕರ ಆಯೋಗದ ಬೆಳಗಾವಿ ಪೀಠ ಖಾಯಂ ನ್ಯಾಯಾಧೀಶರನ್ನು ನೇಮಿಸಿ ಬೆಳಗಾವಿಯ ವಕೀಲ ಸಂಘದಿಂದ ಆಗ್ರಹ ಸುವರ್ಣಸೌಧದ ಎದುರು ಪ್ರತಿಭಟನೆ ಬೆಳಗಾವಿಯ ಗ್ರಾಹಕರ ಆಯೋಗದ ಬೆಳಗಾವಿ ಪೀಠಕ್ಕೆ ಖಾಯಂ ನ್ಯಾಯಾಧೀಶರನ್ನು ನೇಮಿಸಬೇಕೆಂದು ಆಗ್ರಹಿಸಿ ನ್ಯಾಯಾಲಯದ ಕಲಾಪದಿಂದ ಹೊರಗುಳಿದು, ಸುವರ್ಣಸೌಧದ ಎದುರು ಬೆಳಗಾವಿಯ ವಕೀಲ ಸಂಘವು ಪ್ರತಿಭಟಿಸಿತು. ಇಂದು ಬೆಳಗಾವಿಯ ಸುವರ್ಣಸೌಧದ ಎದುರು ವಕೀಲ …

Read More »

: ಕಲಾವಿದರಿಂದ ಭಜನೆಯ ಮೂಲಕ ಪ್ರತಿಭಟನೆ

ಬೆಳಗಾವಿ: ಒಂದೆಡೆ, ದಾವಣಗೆರೆ ಕಾಂಗ್ರೆಸ್ ಶಾಸಕ‌ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿದ ಬಳಿಕ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿ ಆಡಳಿತ ಮತ್ತು ವಿಪಕ್ಷ ನಾಯಕರು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು. ಮತ್ತೊಂದೆಡೆ ನಿಗದಿಪಡಿಸಿದ ಸುವರ್ಣ ಗಾರ್ಡನ್ ಮತ್ತು ಧಾರವಾಡ ನಾಕಾ ಪ್ರತಿಭಟನಾ ವೇದಿಕೆಗಳಲ್ಲಿ ಕಳೆದ ಐದು ದಿನಗಳಂತೆ ಇಂದೂ ಸಾಲು ಸಾಲು ಪ್ರತಿಭಟನೆಗಳು ನಡೆದವು. ಚಳಿಗಾಲದ ಅಧಿವೇಶನದ ಆರನೇ ದಿನವೂ ಪ್ರತಿಭಟನೆಗಳಿಗೆ ಏನೂ ಬರವಿರಲಿಲ್ಲ. 10 ಸಂಘಟನೆಗಳು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ …

Read More »

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

ಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ಇಲಾಖೆಗೆ ದಂಡದ ರೂಪದಲ್ಲಿ ಬಂದ ಆದಾಯ ಹೆಚ್ಚಳವಾಗಿದೆ. 67 ಸಾವಿರ ಪ್ರಕರಣಗಳಿಂದ 5.36 ಕೋಟಿ ರೂಪಾಯಿ ದಂಡ ಸಂಗ್ರಹ: 2025-26ರ ಪ್ರಸಕ್ತ ಆರ್ಥಿಕ ವರ್ಷದ ನವೆಂಬರ್ ತಿಂಗಳಿನಲ್ಲಿ (2025) ಒಟ್ಟು 67,000 ಟಿಕೆಟ್ ತಪಾಸಣಾ ಪ್ರಕರಣಗಳನ್ನು ನೈಋತ್ಯ …

Read More »

ಸಿಗಂದೂರು ಸೇತುವೆ ಬಳಿ ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ಉಳಿಸಿದ ಎಂಜಿನಿಯರ್​!

ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಸಿಗಂದೂರು ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಕ್ತಿಯನ್ನು ಎಂಜಿನಿಯರ್​ವೊಬ್ಬರು ಸಮಯಪ್ರಜ್ಞೆಯಿಂದ ಮನವೊಲಿಸಿ ಕಾಪಾಡಿರುವ ಘಟನೆ ಭಾನುವಾರ ನಡೆದಿದೆ. ಮೈಸೂರಿನ ಶ್ರೀರಾಮಪುರದ ಬೇಬನ್ ಲೇಔಟ್​​ನ ನಿವಾಸಿ ಆಂಜನೇಯ(47) ಎಂಬವರು ಸೇತುವೆ ಮೇಲಿಂದ ಶರಾವತಿ ಹಿನ್ನೀರಿಗೆ ಜಿಗಿಯಲು ಹೋಗಿದ್ದರು. ಈ ವೇಳೆ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಇಂಜಿನಿಯರ್ ರಂಜೇಶ್ ಪಾಂಡೆ ಅವರು ನೀರಿಗೆ ಹಾರುವುದನ್ನು ತಪ್ಪಿಸಲು ಯತ್ನಿಸಿದ್ದಾರೆ. ಆಗ, ತಾನು ನಿದ್ರೆ ಮಾತ್ರೆ ತೆಗೆದುಕೊಂಡಿದ್ದಾಗಿ ಆಂಜನೇಯ …

Read More »

ಮಾಗಿ ಸಂಭ್ರಮದಲ್ಲಿ ಅವರೆಕಾಯಿ ಘಮಲು: ಗಮನ ಸೆಳೆಯುತ್ತಿರುವ ವೈವಿಧ್ಯಮಯ ಸೋರೆಕಾಯಿ ತಳಿ

ಮೈಸೂರು: ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಮಾಗಿ ಸಂಭ್ರಮಕ್ಕೆ ಚಾಲನೆ ದೊರೆಯಿತು. ಮೇಳದಲ್ಲಿ ಅವರೆಕಾಯಿ, ತೊಗರಿ, ಹಸಿ ಕಡಲೆಕಾಯಿ, ಪರ್ಪಲ್ ಯಾಮ್, ಕೆಂಪು ಮುಸುಕಿನ ಜೋಳ, ಬಳ್ಳಿ ಆಲೂಗೆಡ್ಡೆ ಮೊದಲಾದ ಹೊಸದಾಗಿ ಕೊಯ್ಲಾದ ಬೆಳೆಗಳು ಮಾರಾಟ ಮತ್ತು ಪ್ರದರ್ಶನಕ್ಕೆ ಬಂದಿವೆ. ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ತುಮಕೂರು, ಧಾರವಾಡ, ಬೆಂಗಳೂರು ಜಿಲ್ಲೆಗಳಿಂದ ಚಿನುಗಲು, ದಬ್ಬೆ, ಕೆಂಪು, ಮಣಿ, ಹಿತ್ತಲ ಅವರೆ ಮಾರಾಟಕ್ಕೆ ಬಂದಿವೆ. ಅವರೆ ಕಾಯಿಯ ಜತೆಗೆ, ಅವರೆಕಾಳು …

Read More »

ಎಸ್ ಆರ್ ಪಾಟೀಲ್ ಅವರಿಂದ ಬಾಗಲಕೋಟೆ ಪೊಲೀಸರಿಗೆ ಇನ್ನೊವಾ ಕ್ರಿಸ್ಟಾ ದೇಣಿಗೆ

ಎಸ್ ಆರ್ ಪಾಟೀಲ್ ಅವರಿಂದ ಬಾಗಲಕೋಟೆ ಪೊಲೀಸರಿಗೆ ಇನ್ನೊವಾ ಕ್ರಿಸ್ಟಾ ದೇಣಿಗೆ ಬಾಗಲಕೋಟೆಯಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಅವರು ಪೊಲೀಸ್ ಇಲಾಖೆಯ ಬಲವರ್ಧನೆಗಾಗಿ ಎಸ್.ಆರ್. ಪಾಟೀಲ್ ಸಮೂಹ ಸಂಸ್ಥೆಗಳ ವತಿಯಿಂದ ಜಿಲ್ಲಾ ಪೊಲೀಸ್ ಘಟಕಕ್ಕೆ ಇನ್ನೊವಾ ಕ್ರಿಸ್ಟಾ ವಾಹನವನ್ನು ದೇಣಿಗೆಯಾಗಿ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾಜಿ ಸಚಿವ ಮತ್ತು ಎಸ್.ಆರ್. ಪಾಟೀಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಎಸ್.ಆರ್. ಪಾಟೀಲ್ ಅವರು ಇಂದು ನವನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿ …

Read More »

ಬೆಳಗಾವಿಯಲ್ಲಿ ಸಂಭ್ರಮದ ಫಲಪುಷ್ಪ ಪ್ರದರ್ಶನ…. ಕೈಬೀಸಿ ಕರೆಯುತ್ತಿವೆ ನಾಡಿದ ದಿಟ್ಟ ಮಹಿಳೆಯರ ಕಲಾಕೃತಿಗಳು

ಬೆಳಗಾವಿಯಲ್ಲಿ ಸಂಭ್ರಮದ ಫಲಪುಷ್ಪ ಪ್ರದರ್ಶನ…. ಕೈಬೀಸಿ ಕರೆಯುತ್ತಿವೆ ನಾಡಿದ ದಿಟ್ಟ ಮಹಿಳೆಯರ ಕಲಾಕೃತಿಗಳು ಬೆಳಗಾವಿಯಲ್ಲಿ ಆಯೋಜಿಸಿರುವ ಫಲ ಮತ್ತು ಪುಷ್ಪ ಪ್ರದರ್ಶನಕ್ಕೆ ಜನರಿಂದ ಅತ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಈ ಬಾರಿ ನಾಡಿನ ದಿಟ್ಟ ಮಹಿಳೆಯರ ಇತಿಹಾಸ ದರ್ಶನವು ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆಯ ಹ್ಯೂಮ್ ಪಾರ್ಕ್’ನಲ್ಲಿ ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ ಹಾಗೂ …

Read More »

ಧಾರವಾಡ ಮಾರ್ಗದ ಮುಂದವಾಡ ಕ್ರಾಸ್ ಬಳಿ ವ್ಯಾಗನಾರ್ ಕಾರು ಮರಕ್ಕೆ ಡಿಕ್ಕಿ ಚಾಲಕ ಸ್ಥಳದಲ್ಲೇ ಸಾವು,

ರಾಮನಗರ -ಧಾರವಾಡ ಮಾರ್ಗದ ಮುಂದವಾಡ ಕ್ರಾಸ್ ಬಳಿ ವ್ಯಾಗನಾರ್ ಕಾರು ಮರಕ್ಕೆ ಡಿಕ್ಕಿ ಚಾಲಕ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರವಾಗಿ ಗಾಯಗೊಂಡು ಘಟನೆ ನಡೆದಿದೆ ರಾಮನಗರ -ಧಾರವಾಡ ಮಾರ್ಗದ ಮುಂದವಾಡ ಕ್ರಾಸ್ ಸಮೀಪ ವ್ಯಾಗನಾರ್ ಕಾರು ರಸ್ತೆ ಬದಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಈ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ ಗೋವಾ ಪಣಜಿ ನಗರದಿಂದ ಅಳ್ನಾವರ ಕಡೆಗೆ ತೆರಳುತ್ತಿದ್ದ …

Read More »