ಸಕ್ಕರೆ ಸಾಗಣೆಯಲ್ಲಿ ವಂಚಿಸಿದ್ದ ಆರೋಪಿಗಳ ಬಂಧನ; 11.50 ಲಕ್ಷ ಮೌಲ್ಯದ ವಸ್ತು ವಶ ನಿರಾಣಿ ಕಾರ್ಖಾನೆ ಸಕ್ಕರೆ ಮಾರಾಟ ಮಾಡಿ ವಂಚನೆ ಮುಧೋಳ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಯಶಸ್ಸು ಬಾಗಲಕೋಟೆ ಜಿಲ್ಲೆಯ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಯಿಂದ ಗುಜರಾತ್ನ ಅಹಮದಾಬಾದ್ಗೆ ಸಾಗಿಸಬೇಕಿದ್ದ ಸಕ್ಕರೆಯನ್ನು ಹಾದಿ ಮಧ್ಯದಲ್ಲೇ ಮಾರಾಟ ಮಾಡಿ ವಂಚಿಸಿದ್ದ ಪ್ರಕರಣವನ್ನು ಮುಧೋಳ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಗಳಿಂದ 9 ಲಕ್ಷ ರೂಪಾಯಿ ನಗದು ಹಾಗೂ ಕೃತ್ಯಕ್ಕೆ …
Read More »ಐನಾಪುರದ ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಟಗರು ಕಾದಾಟ ನೆರವೇರಿತು ಇದರಲ್ಲಿ ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಅಜ್ಜಪ್ಪ ಸನದಿ ಇವರ ಟಗರು ಪ್ರಥಮ ಸ್ಥಾನ ಪಡೆದುಕೊಂಡಿತು.
ಐನಾಪುರದ ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಟಗರು ಕಾದಾಟ ನೆರವೇರಿತು ಇದರಲ್ಲಿ ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಅಜ್ಜಪ್ಪ ಸನದಿ ಇವರ ಟಗರು ಪ್ರಥಮ ಸ್ಥಾನ ಪಡೆದುಕೊಂಡಿತು. ಶನಿವಾರ ಸಂಜೆ ಐನಾಪುರದಲ್ಲಿ ಟಗರು ಕಾದಾಟದ ದ್ವಿತೀಯ ಸ್ಥಾನ ಸಿದ್ದಪ್ಪ ತೆಲಿ, ಅಜ್ಜಪ್ಪಾ ನೀಲಜಗಿ, ಈ ಸ್ಪರ್ಧೆಗಳು ಲಕ್ಷ್ಮೀದೇವಿ ಬ್ಯಾಕೋಡ ಮುಖಾಂತರ ಆರು ಟಗರುಗಳು ಕಾದಾಟದಲ್ಲಿ ಸ್ಪರ್ಧಿಸಿದವು. ಸಮಾರಂಭದ ಭಾವನ ಸಾನಿಧ್ಯ ಶ್ರೀ ಅಭಿನವ ಶ್ರೀ ನಾಗಲಿಂಗ ಮಹಾಸ್ವಾಮಿಜಿ ಶ್ರೀ …
Read More »ಶಹಾಪುರದಲ್ಲಿ ಶ್ರೀ ದುರ್ಗಾದೇವಿ- ಶ್ರೀ ಮಾತಂಗಿದೇವಿ ಜಾತ್ರಾ ಮಹೋತ್ಸವದ ಸಂಭ್ರಮ: ಪಲ್ಲಕ್ಕಿ ಮೆರವಣಿಗೆಗೆ ಭಕ್ತರ ಸಾಗ
ಶಹಾಪುರದಲ್ಲಿ ಶ್ರೀ ದುರ್ಗಾದೇವಿ- ಶ್ರೀ ಮಾತಂಗಿದೇವಿ ಜಾತ್ರಾ ಮಹೋತ್ಸವದ ಸಂಭ್ರಮ: ಪಲ್ಲಕ್ಕಿ ಮೆರವಣಿಗೆಗೆ ಭಕ್ತರ ಸಾಗರ ಬೆಳಗಾವಿ ನಗರದ ಶಹಾಪುರದ ಗಾಡೆ ಮಾರ್ಗದಲ್ಲಿರುವ ಸಿದ್ಧಾರ್ಥ ಕಾಲನಿಯಲ್ಲಿ ಶ್ರೀ ದುರ್ಗಾದೇವಿ ಮಾತಂಗಿ ದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಆರಂಭಗೊಂಡಿದೆ. ಜಾತ್ರೆಯ ಅಂಗವಾಗಿ ಶನಿವಾರದಂದು ದೇವಿಯ ಭವ್ಯ ಪಲ್ಲಕ್ಕಿ ಮೆರವಣಿಗೆಯು ಸಡಗರದಿಂದ ಜರುಗಿತು. ನೂರಾರು ಭಕ್ತಾದಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಂಡಾರ ಹಾರಿಸುವ ಮೂಲಕ ಭಕ್ತಿ ಸಮರ್ಪಿಸಿದರು. …
Read More »ಜ. 31ರ ನಂತರ ಸಂಪುಟ ಪುನಾರಚನೆ ಸಾಧ್ಯತೆ; ಬಿಜೆಪಿ ವಿರುದ್ಧ ‘ನರೇಗಾ ಬಚಾವ್’ ಹೋರಾಟಕ್ಕೆ ಸಲೀಂ ಅಹ್ಮದ್ ಕರೆ
ಜ. 31ರ ನಂತರ ಸಂಪುಟ ಪುನಾರಚನೆ ಸಾಧ್ಯತೆ; ಬಿಜೆಪಿ ವಿರುದ್ಧ ‘ನರೇಗಾ ಬಚಾವ್’ ಹೋರಾಟಕ್ಕೆ ಸಲೀಂ ಅಹ್ಮದ್ ಕರೆ ಜ. 31ರ ನಂತರ ಸಂಪುಟ ಪುನಾರಚನೆ ಸಾಧ್ಯತೆ ಬಿಜೆಪಿ ವಿರುದ್ಧ ನರೇಗಾ ಬಚಾವ್ ಹೋರಾಟ ಸಲೀಂ ಅಹ್ಮದ್ ನೀಡಿದ ಬಹಿರಂಗ ಸವಾಲು ಕಾಲೇಜುಗಳಲ್ಲಿ ಶೀಘ್ರವೇ ವಿದ್ಯಾರ್ಥಿ ಸಂಘ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆಯ ಚರ್ಚೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಜನವರಿ ೩೧ರ …
Read More »ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ ಆಯೋಜನೆಗೆ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ಕಾಲ್ತುಳಿತ ದುರಂತ ಸಂಭವಿಸಿದ ಏಳು ತಿಂಗಳ ಬಳಿಕ ಆರ್ಸಿಬಿ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಅಂತಾರಾಷ್ಟ್ರೀಯ ಪಂದ್ಯಾವಳಿ ಆಯೋಜನೆಗೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಈ ಬಾರಿ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುವುದರ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ನಿವೃತ್ತ ನ್ಯಾ.ಮೈಕಲ್ ಡಿ ಕುನ್ಹಾ ನೀಡಿದ ಶಿಫಾರಸ್ಸುಗಳನ್ನ ಪಾಲಿಸುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಭರವಸೆ …
Read More »10 ಎಕರೆ ಗೋಮಾಳ ಜಮೀನು ವಶಕ್ಕೆ ಪಡೆದ ಬೆಂಗಳೂರು ನಗರ ಜಿಲ್ಲಾಡಳಿತ
ಆನೇಕಲ್(ಬೆಂಗಳೂರು): ತಾಲೂಕಿನ ಜಿಗಣಿ-ಬನ್ನೇರುಘಟ್ಟ ಮುಖ್ಯರಸ್ತೆಯ ಕೊಪ್ಪ ಗೇಟ್ಗೆ ಹೊಂದಿಕೊಂಡ ಕೊಪ್ಪ ಸರ್ವೆ ನಂ 110ರ 10 ಎಕರೆ ಗೋಮಾಳ ಜಮೀನನ್ನು ಬೆಂಗಳೂರು ನಗರ ಜಿಲ್ಲಾಡಳಿತ ಶನಿವಾರ ವಶಕ್ಕೆ ಪಡೆಯಿತು. ಜಿಲ್ಲಾಧಿಕಾರಿ ಜಗದೀಶ್, ಉಪವಿಭಾಗಾಧಿಕಾರಿ ವಿಶ್ವನಾಥ್ ಹಾಗು ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಸರ್ಕಾರಿ ಜಾಗದಲ್ಲಿ ಎಂಟು ಸೂಚನಾಫಲಕ ನೆಟ್ಟು, ಸುತ್ತಲೂ ತಂತಿ ಬೇಲಿ ಹಾಕಿಸುವ ಕೆಲಸಕ್ಕೆ ಕಂದಾಯ ಇಲಾಖೆ ಚಾಲನೆ ನೀಡಿದೆ. ಸ್ಥಳದಲ್ಲಿ ಈ ಜಮೀನುಗಳನ್ನು ಅನುಭವಿಸುತ್ತಿದ್ದ ರೈತರು, …
Read More »ಭೀಮಣ್ಣ ಖಂಡ್ರೆ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಇತರರು
ಬೀದರ್: ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಶತಾಯುಷಿ ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಭಾಲ್ಕಿ ಪಟ್ಟಣದ ಹೊರವಲಯದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ನೆರವೇರಿತು. ವೀರಶೈವ ಲಿಂಗಾಯತ ವಿಧಿ ವಿಧಾನಗಳಂತೆ ಪಟ್ಟಣದ ಹೊರವಲಯದ ಚಿಕಲ್ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಅಪಾರ ಜನಸ್ತೋಮದ ಮಧ್ಯೆ ಅಂತ್ಯಸಂಸ್ಕಾರ ನಡೆಯಿತು. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಹಾಗೂ ನೆರೆಯ ತೆಲಂಗಾಣ, ಮತ್ತು ಮಹಾರಾಷ್ಟ್ರದಿಂದಲೂ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು …
Read More »ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.
ಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ, ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.
Read More »ಬಸವನ ಬಾಗೇವಾಡಿಯಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ*
ಬಸವನ ಬಾಗೇವಾಡಿಯಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ* ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಹಾಗೂ ಸಿಪಿಐ ಗುರು ಶಾಂತಗೌಡ ದಾಶ್ಯಾಳ ಅವರ ನೇತೃತ್ವದಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ 2026 ಕಾರ್ಯಕ್ರಮ ನಡೆಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಿದ್ದಲಿಂಗ ಮಹಾ ಸ್ವಾಮೀಜಿಯವರು ಮತ್ತು ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಅವರು ಸೇರಿಕೊಂಡು ರಸ್ತೆ ಸುರಕ್ಷಾ ಜಾಥಾ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. …
Read More »ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ * ನಂದಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಶಿವಾಜಿ ಪುತ್ಥಳಿ ಸುತ್ತ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಸಚಿವರು ಬೆಳಗಾವಿ: ನಾನು ಕೇವಲ ಭಾಷಣ ಮಾಡುವುದಿಲ್ಲ, ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ. ಚುನಾವಮೆ ಪೂರ್ವ ಮಾತುಕೊಟ್ಟಂತೆ ಕೆಲಸ ಮಾಡುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ …
Read More »
Laxmi News 24×7