ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಆತಿಥ್ಯ ದೊರೆಯುತ್ತಿರುವ ವಿಡಿಯೋಗಳು ವೈರಲ್ ಆದ ಬಳಿಕ ಮತ್ತಷ್ಟು ಎಚ್ಚೆತ್ತಿರುವ ಜೈಲಧಿಕಾರಿಗಳು ಗುರುವಾರ ತಡರಾತ್ರಿ ದಿಢೀರ್ ತಪಾಸಣೆ ನಡೆಸಿದ್ದಾರೆ. ಜೈಲಿನ ಕೆಲ ಬ್ಯಾರಕ್ಗಳಲ್ಲಿ ದಿಢೀರ್ ತಪಾಸಣೆ ನಡೆಸಲಾಗಿದ್ದು, ಕೈದಿಗಳ ಬಳಿಯಿದ್ದ ಮೊಬೈಲ್ ಫೋನ್, ನಗದು, ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನ ವಶಕ್ಕೆ ಪಡೆಯಲಾಗಿದೆ. ಗುರುವಾರ ರಾತ್ರಿ 8:30ರಿಂದ 09:30 ಹಾಗೂ 11:05 ರಿಂದ 12:30ರ ವರೆಗೆ ಎರಡು ಬಾರಿ ತಪಾಸಣೆ ನಡೆಸಲಾಗಿದೆ ಎಂದು …
Read More »ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ
ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಧಾನಸೌಧದಲ್ಲಿ ಗುರುವಾರ ಹೃದಯಪೂರ್ವಕವಾಗಿ ಅಭಿನಂದಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದ ರಾಜ್ ಉಪಸ್ಥಿತರಿದ್ದರು.
Read More »ಸರ್ಕಾರದ ಕಾರ್ಯವೈಖರಿ ಮತ್ತು ರೈತರ ಸಮಸ್ಯೆಗಳ ನಿರ್ಲಕ್ಷ್ಯಕ್ಕೆ ಖಂಡನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರತಿಭಟನೆ
ಸರ್ಕಾರದ ಕಾರ್ಯವೈಖರಿ ಮತ್ತು ರೈತರ ಸಮಸ್ಯೆಗಳ ನಿರ್ಲಕ್ಷ್ಯಕ್ಕೆ ಖಂಡನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರತಿಭಟನೆ ರೈತರ ಬೆಂಬಲಿಸಿ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ. ಬಿಜೆಪಿ ಕಚೇರಿಯಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮೆರವಣಿಗೆ. ಚಿತ್ರದುರ್ಗ ಸಂಸದ ಗೋವಿಂದ್ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ. ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ರೈತರ ಸಮಸ್ಯೆಗಳ ನಿರ್ಲಕ್ಷ್ಯವನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನವನಗರದಲ್ಲಿರುವ ಡಿಸಿ ಕಚೇರಿ ಆವರಣದಲ್ಲಿ ಇಂದು …
Read More »ಕಾಂಗ್ರೆಸ್ನಲ್ಲಿ ಎಂದಿಗೂ ದಲಿತರಿಗೆ ಸಿಎಂ ಸ್ಥಾನವನ್ನು ಕೊಟ್ಟಿಲ್ಲ ; ಈಗಲೂ ಕೊಡಲ್ಲ; ಸಂಸದ ಕಾರಜೋಳ
ಕಾಂಗ್ರೆಸ್ನಲ್ಲಿ ಎಂದಿಗೂ ದಲಿತರಿಗೆ ಸಿಎಂ ಸ್ಥಾನವನ್ನು ಕೊಟ್ಟಿಲ್ಲ ; ಈಗಲೂ ಕೊಡಲ್ಲ; ಸಂಸದ ಕಾರಜೋಳ ಸಿದ್ದರಾಮಯ್ಯ ಸಿಎಂ ಖುರ್ಚಿ ಬಿಟ್ಟು ಕೊಡ್ತಾರೋ ಇಲ್ವೋ ಅವ್ರಿಗೆ ಬಿಟ್ಟ ವಿಚಾರ.. ಕಾಂಗ್ರೆಸ್ ನಲ್ಲಿ ಎಂದೂ ದಲಿತರಿಗೆ ಸಿಎಂ ಸ್ಥಾನ ಕೊಟ್ಟಿಲ್ಲ.. ದಲಿತರಿಗೆ ಎಂದೂ ಗೌರವ ಕೊಟ್ಟಿಲ್ಲ,ವೋಟ್ ಬ್ಯಾಂಕ್ ಗಾಗಿ ಮಾತ್ರ ದಲಿತರ ಬಳಕೆ .. ಮುಸ್ಲಿಂರು ಒಂದು ವೋಟು ಬೇರೆ ಪಕ್ಷಕ್ಕೆ ಹಾಕಲ್ಲ,ಅವರಿಗೆ ಅಧ್ಯಕ್ಷಸ್ಥಾನ ನೀಡಲಿ ನೋಡೋಣ… ಕಾಂಗ್ರೆಸ್ನಲ್ಲಿ ಎಂದಿಗೂ ದಲಿತರಿಗೆ ಸಿಎಂ …
Read More »ಸುವರ್ಣಸೌಧದಲ್ಲಿ ಸಭಾಧ್ಯಕ್ಷರಿಗೆ 43 ಲಕ್ಷ ರೂ. ಪೀಠ… 11 ಮಹಾನ್ ಪುರುಷರ ಭಾವಚಿತ್ರ ಅಳವಡಿಸಲು 67 ಲಕ್ಷ ವ್ಯಯ!!!
ಸುವರ್ಣಸೌಧದಲ್ಲಿ ಸಭಾಧ್ಯಕ್ಷರಿಗೆ 43 ಲಕ್ಷ ರೂ. ಪೀಠ… 11 ಮಹಾನ್ ಪುರುಷರ ಭಾವಚಿತ್ರ ಅಳವಡಿಸಲು 67 ಲಕ್ಷ ವ್ಯಯ!!! ಕಾನೂನಾತ್ಮಕ ಹೋರಾಟ ನಡೆಸುವ ಎಚ್ಚರಿಕೆ ನೀಡಿದ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್… ಸುವರ್ಣಸೌಧದಲ್ಲಿ ಸಭಾಧ್ಯಕ್ಷರಿಗೆ 43 ಲಕ್ಷ ರೂ. ಪೀಠ… 11 ಮಹಾನ್ ಪುರುಷರ ಭಾವಚಿತ್ರ ಅಳವಡಿಸಲು 67 ಲಕ್ಷ ವ್ಯಯ!!! ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಎಚ್ಚರಿಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಸಭಾಧ್ಯಕ್ಷರು …
Read More »ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಅನನ್ಯ ಗಿರಿಯಾಲ್ ಆಯ್ಕೆ ಜಿಲ್ಲಾ ಮಟ್ಟಕ್ಕೆ ಅನನ್ಯ ಗಿರಿಯಾಲ್ ಆಯ್ಕೆ
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಅನನ್ಯ ಗಿರಿಯಾಲ್ ಆಯ್ಕೆ ಜಿಲ್ಲಾ ಮಟ್ಟಕ್ಕೆ ಅನನ್ಯ ಗಿರಿಯಾಲ್ ಆಯ್ಕೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಆಶುಭಾಷಣ ಸ್ಪರ್ಧೆ ಪ್ರಥಮ ಸ್ಥಾನ ಪಡೆದ ಅನನ್ಯ ಗಿರಿಯಾಲ್ ಪಾಲಕರು ಮತ್ತು ಶಿಕ್ಷಕರಲ್ಲಿ ಹೆಚ್ಚಿದ ಉತ್ಸಾಹ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಖಾನಾಪೂರ ತಾಲೂಕಿನ ಮುಗಳಿಹಾಳದ ಅನನ್ಯ ಮಂಜುನಾಥ ಗಿರಿಯಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ …
Read More »ಚಿಕ್ಕೋಡಿ ಬಿ.ಕೆ.ಕಾಲೇಜಿನಲ್ಲಿ ನಾಳೆ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ, ಕಲಾ ಸಂಗಮ, ಕಾಂ.ಎಕ್ಸ್ , ರಸ ಪ್ರಶ್ನೆ ಸ್ಪರ್ಧೆ: ಡಾ. ಬಿ ಜಿ ಕುಲಕರ್ಣಿ
ಚಿಕ್ಕೋಡಿ ಬಿ.ಕೆ.ಕಾಲೇಜಿನಲ್ಲಿ ನಾಳೆ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ, ಕಲಾ ಸಂಗಮ, ಕಾಂ.ಎಕ್ಸ್ , ರಸ ಪ್ರಶ್ನೆ ಸ್ಪರ್ಧೆ: ಡಾ. ಬಿ ಜಿ ಕುಲಕರ್ಣಿ ಚಿಕ್ಕೋಡಿ : ಕೆಎಲ್ಇ ಸಂಸ್ಥೆಯ ಬಸವಪ್ರಭು ಕೋರೆ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ, ರಸಪ್ರಶ್ನೆ ಹಾಗೂ ಕಲಾಸಂಗಮ, ಕಾಮ್ ಎಕ್ಸ್ಪೋ ಹಾಗೂ ಆಹಾರ ಮೇಳ ಕಾರ್ಯಕ್ರಮವನ್ನು ಬರುವ ನಾಳೆ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಬಿ ಜಿ ಕುಲಕರ್ಣಿ ಹೇಳಿದರು. ಪತ್ರಿಕಾಗೋಷ್ಠಿಯ ಮಾತನಾಡಿದ …
Read More »ನೀರಿನ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಸಿಹಿ ಸುದ್ದಿ
ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ. Bengaluru …
Read More »ಕುತೂಹಲದ ಘಟ್ಟ ತಲುಪಿದ ಗದ್ದುಗೆ ಗುದ್ದಾಟ
ಬೆಂಗಳೂರು: ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದ ದೊಡ್ಡ ಶಕ್ತಿ’ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪೋಸ್ಟ್ಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಪೋಸ್ಟ್ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ನ ಗದ್ದುಗೆ ಗುದ್ದಾಟ ಮತ್ತಷ್ಟು ಕುತೂಹಲ ಮೂಡಿಸಿದೆ. ‘ನಾವು ಕರ್ನಾಟಕಕ್ಕೆ ಕೊಟ್ಟ ಮಾತು ಕೇವಲ ಸ್ಲೋಗನ್ ಅಲ್ಲ, ಅದೇ ನಮಗೆ ಜಗತ್ತು. ಜನರಿಗಾಗಿ ಜಗತ್ತನ್ನು ಉತ್ತಮಗೊಳಿಸದೇ ಹೋದರೆ ಕೊಟ್ಟ ಮಾತು ಶಕ್ತಿ ಆಗುವುದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಕೌಂಟರ್ ಪೋಸ್ಟ್ ಮಾಡಿದ್ದಾರೆ.ಕೇವಲ ಮಾತಿನಲ್ಲಿ ಅಲ್ಲ, …
Read More »ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ಬೆಳಗಾವಿ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Read More »
Laxmi News 24×7