Breaking News

ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಭಗವಾನ್ ರೆಡ್ಡಿ ಬಂಧನ ವಿರೋಧಿ ಪ್ರತಿಭಟನೆ…

ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಭಗವಾನ್ ರೆಡ್ಡಿ ಬಂಧನ ವಿರೋಧಿ ಪ್ರತಿಭಟನೆ…. ಧಾರವಾಡದ ಮುಮ್ಮುಗಟ್ಟಿ ಗ್ರಾಮದಲ್ಲಿ ಎಐಕೆಕೆಎಮ್‌ಎಸ್ ಸಂಘಟನೆ ನೇತೃತ್ವದಲ್ಲಿ ಆಕ್ರೋಶ..  ಕಾಮ್ರೇಡ್ ಭಗವಾನ್ ರೆಡ್ಡಿ ಹಾಗೂ ಇತರ ನಾಯಕರ ಬಂಧಿಸಿರುವ ನಡೆ ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಧಾರವಾಡದ‌ ಮುಮ್ಮಿಗಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ AIKKMS ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.‌ ಧಾರವಾಡ ತಾಕೂಕಿನ ಮುಮ್ಮಿಗಟ್ಟಿ ಗ್ರಾಮದ ಬಾಣೆ ಕರಿಯಮ್ಮದೇವಿ ದೇವಸ್ಥಾನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, …

Read More »

ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ- ಗೋವಿಂದ ಕಾರಜೋಳ…!

ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ- ಗೋವಿಂದ ಕಾರಜೋಳ…! ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ. ಇಂತಹ ಘಟನೆ ನಡೆಯದಂತೆ ಸರ್ಕಾರ ಕ್ರಮಕೈಗೊಳ್ಳಬೇಕು. ಹೊಸ ಕಾನೂನು ತರುವುದಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಮೃತ ಮಾನ್ಯ ದೊಡ್ಡಮನಿ ಅವರ ಗ್ರಾಮವಾದ ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ …

Read More »

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ ಮತ್ತು ಆಟದ ಸಾಮಗ್ರಿಗಳ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿದೆ. ಪರಿಸರ ಸಂರಕ್ಷಣೆ, ಮಕ್ಕಳ ಮನೋರಂಜನೆ ಹಾಗೂ ಸಾರ್ವಜನಿಕರ ವಿಶ್ರಾಂತಿಗೆ ನೆರವಾಗುವ ಈ ಉದ್ಯಾನವನವು ಸಮಾಜಕ್ಕೆ ಉಪಯುಕ್ತವಾಗಲಿ.‌ ಸಮೂಹ ಪ್ರಯತ್ನದಿಂದ ನಿರ್ಮಿತವಾದ ಇಂತಹ ಕಾರ್ಯಗಳು ಮುಂದಿನ ಪೀಳಿಗೆಗೆ ಹಸಿರು ಭವಿಷ್ಯವನ್ನು ನೀಡಲಿ ಎಂದು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದೆ. ಅಥಣಿಯ ಶೆಟ್ಟರ ಮಠದ …

Read More »

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ*

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ* ಬೆಂಗಳೂರು ಜ3: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ …

Read More »

ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್

ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್…… ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಶಾಲಾ ಬಸ್ ಹರಿದ ಘಟನೆ ಗೋಕಾಕ ತಾಲೂಕಿನ ಮಲ್ಲಾಪುರ ಪಿಜಿ ತೋಟದ ಹತ್ತಿರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದರ. ಶಾಲಾ ಬಸ್ ಚಾಲಕನ ದಿವ್ಯ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ರಸ್ತೆ ಬದಿಯಲ್ಲಿ ಸೈಕಲ್ ಮೇಲೆ …

Read More »

ಏಯ್ ಭರತ್ ರೆಡ್ಡಿಗೆ ಸರಿಯಾಗಿ ಬುದ್ಧಿ ಹೇಳ್ರೀ’! ಕಾಂಗ್ರೆಸ್ ಶಾಸಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ

ಏಯ್ ಭರತ್ ರೆಡ್ಡಿಗೆ ಸರಿಯಾಗಿ ಬುದ್ಧಿ ಹೇಳ್ರೀ’! ಕಾಂಗ್ರೆಸ್ ಶಾಸಕನ ಮೇಲೆ ಸಿಎಂ ಸಿದ್ದರಾಮಯ್ಯ ಗರಂ (Bellary)ಬ್ಯಾನರ್​ (Banner) ಕಟ್ಟುವವಿಚಾರಕ್ಕೆಶುರುವಾದಗಲಾಟೆ (Attack)ಕೊನೆಗೆಓರ್ವಕಾರ್ಯಕರ್ತನಸಾವಲ್ಲಿಅಂತ್ಯವಾಗಿದೆ.ಗುಂಡಿನದಾಳಿಗೆಕಾರ್ಯಕರ್ತನೊಬ್ಬಬಲಿಯಾಗಿದ್ದಾನೆ. ಈವಿಚಾರರಾಜ್ಯರಾಜಕಾರಣದಲ್ಲಿಭಾರೀಸದ್ದುಮಾಡಿದೆ. ಈ ಘಟನೆಯಲ್ಲಿಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು , ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಗರಂ ಆಗಿದ್ದಾರೆ . ಜೊತೆಗೆ ಪೊಲೀಸರ ಮೇಲೂ ಅಸಮಾಧಾನ ಹೊರಹಾಕಿದ್ದಾರೆ . ಬಳ್ಳಾರಿಉಸ್ತುವಾರಿಸಚಿವಜಮೀರ್ಅಹಮದ್ಖಾನ್ಘಟನೆಯಮಾಹಿತಿನೀಡಲುತೆರಳಿದ್ದವೇಳೆಸಿಎಂಸಿದ್ದರಾಮಯ್ಯಗರಂಆಗಿದ್ದಾರೆ. ಫೋನ್ಮಾಡಿದ್ರೂಸ್ವೀಕರಿಸದಸಿದ್ದರಾಮಯ್ಯಜಮೀರ್​​ ಮುಂದೆಯೇಅಸಮಾಧಾನಹೊರಹಾಕಿಎಚ್ಚರಿಕೆನೀಡಿದ್ದಾರೆ. ಗುಂಡು ತಗುಲಿ ಕಾರ್ಯಕರ್ತ ರಾಜಶೇಖರ್​ ಬಲಿ ಬಳ್ಳಾರಿಯಲ್ಲಿಫ್ಲೆಕ್ಸ್​ ವಿಚಾರಕ್ಕೆಶುರುವಾದಗಲಾಟೆಯಲ್ಲಿಗುಂಡಿನದಾಳಿನಡೆದಿದೆ, ಈವೇಳೆಕಾರ್ಯಕರ್ತರಾಜಶೇಖರ್​ ಗುಂಡುತಗುಲಿಮೃತಪಟ್ಟಿದ್ದಾರೆ. ಈ …

Read More »

ಜ.3ರಂದು ಸೂರ್ಯ, ಚಂದ್ರರ ಅಪರೂಪದ ಸಂಗಮ:

ಜ.3ರಂದು ಸೂರ್ಯ, ಚಂದ್ರರ ಅಪರೂಪದ ಸಂಗಮ: ಮಿಸ್​ ಮಾಡದೆ ನೋಡಿ 2026ರ ಮೊದಲ ಸೂಪರ್‌ಮೂನ್ ಉಡುಪಿ: ನಾಳೆ ಸೂರ್ಯ ಸುಮಾರು 30 ಲಕ್ಷ ಕಿ.ಮೀ ಭೂಮಿಗೆ ಸಮೀಪ ಬಂದು ದೊಡ್ಡದಾಗಿ ಕಾಣುತ್ತಾನೆ. ಚಂದ್ರನೂ ಕೂಡ ಸುಮಾರು 27 ಸಾವಿರ ಕಿ.ಮೀ ಸಮೀಪಿಸಿ ದೊಡ್ಡದಾಗಿಯೇ ಕಾಣುತ್ತಾನೆ. ಈ ವಿಸ್ಮಯ ನಡೆಯುವುದು ಒಂದೇ ದಿನ, ಅದೇ ವಿಶೇಷ. 2026ನ ಮೊದಲ ಸೂಪರ್​ ಮೂನ್: ಚಂದ್ರ ಭೂಮಿಯಿಂದ ಸಾಮಾನ್ಯಕ್ಕಿಂತ ಕಡಿಮೆ ದೂರ ತಲುಪಿದಾಗ ಅದರ ಗಾತ್ರ ಮತ್ತು …

Read More »

ಬಳ್ಳಾರಿ ಘಟನೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

ಬಳ್ಳಾರಿ: ಶಾಸಕ ಭರತ ರೆಡ್ಡಿ ನೇತೃತ್ವದಲ್ಲಿ ನಿನ್ನೆ ಇಲ್ಲಿ ಗುಂಡಾಗರ್ದಿ ನಡೆದಿದೆ. ಸಾವಿರಾರು ಗೂಂಡಾಗಳನ್ನು ಕರೆತಂದು ಗೂಂಡಾಗಿರಿ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬ್ಯಾನರ್ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ಉಂಟಾದ ಘರ್ಷಣೆಯ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಗೆ ಆಗಮಿಸಿದ ಅವರು, ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸತೀಶ್ ರೆಡ್ಡಿ ಅನ್ನೋ ವ್ಯಕ್ತಿ ಖಾಸಗಿ ವ್ಯಕ್ತಿಗಳನ್ನು ಬಳಸಿ ಫೈರ್ ಮಾಡಿರುವ ಮಾಹಿತಿ ಇದೆ. …

Read More »

ಸಮಗ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಮಾರ್ಗದರ್ಶಿ ಬಿಡುಗಡೆಗೊಳಿಸಿದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

ಬೆಂಗಳೂರು: ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಪ್ರವೇಶ ಪ್ರಕ್ರಿಯೆಯ ಸಮಯದಲ್ಲಿ ಉಂಟಾಗುವ ಗೊಂದಲ ಕಡಿಮೆ ಮಾಡುವ ಉದ್ದೇಶದಿಂದ ಸಮಗ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯಿಂದ ಬಂದವರು, ಅರ್ಜಿ ಸಲ್ಲಿಸುವ ವಿಧಾನಗಳು, ಕೌನ್ಸೆಲಿಂಗ್ ಹಂತಗಳು ಮತ್ತು ಫಾರ್ಮ್ ಭರ್ತಿ ಮಾಡುವಾಗ ಅರ್ಥಮಾಡಿಕೊಳ್ಳಲು ಕಷ್ಟಪಡುತ್ತಾರೆ ಎಂದು ಹೇಳಿದರು. ಈ ಅಂತರ …

Read More »

ಇ-ಸ್ವತ್ತು: ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ- ಪ್ರಿಯಾಂಕ್‌ ಖರ್ಗೆ

ಇ-ಸ್ವತ್ತು: ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ- ಪ್ರಿಯಾಂಕ್‌ ಖರ್ಗೆ ಬೆಂಗಳೂರು: ಇ-ಸ್ವತ್ತು ಆನ್‌ಲೈನ್​​ ಅರ್ಜಿ ಸಲ್ಲಿಕೆಯಲ್ಲಿ NIC ತಾಂತ್ರಿಕ ದೋಷ ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು, ಆತಂಕ ಬೇಡ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ. “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ ರಾಜ್​​ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್​​ ಮತ್ತು ಪಂಚಾಯತ್​ ರಾಜ್​ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ …

Read More »