ಜಾರಕಿಹೊಳಿ ಕುಟುಂಬದ ಹಿರಿಯರಾದ ಪೂಜ್ಯ ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯಸ್ಮರಣೆಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿಯವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರ ಸಮಾಧಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಪುಷ್ಪಾರ್ಚನೆ ಸಲ್ಲಿಸಿ ಭಕ್ತಿಪೂರ್ವಕ ನಮನಗಳನ್ನು ಅರ್ಪಿಸಿದರು.
Read More »ಕಲಾ ಪ್ರತಿಭೋತ್ಸವಕ್ಕೆ ಚಾಲನೆ
ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, ಸುಗಮ ಸಂಗೀತ, ಹಿಂದೂಸ್ತಾನಿ ವಾದ್ಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಅಶುಭಾಷನ, ಶಾಸ್ತ್ರೀಯ ನೃತ್ಯ, ನಾಟಕ ಕಲಾ ಪ್ರಕಾರಗಳಲ್ಲಿ ಎರಡು ದಿನಗಳ ಕಾಲ ಸ್ಪರ್ಧಾ ಕಾರ್ಯಕ್ರಮಗಳಿಗೆ ಚಾಲನೇ ನೀಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವತಿಯಿಂದ ಮಂಗಳವಾರ (ಡಿ.26) ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜರುಗಿದ ವಲಯ ಮಟ್ಟದ ಕಲಾ …
Read More »ಮಕ್ಕಳಲ್ಲಿ ರಾಷ್ಟ್ರಪ್ರೀತಿ ಬೆಳೆಸಿದಾಗ ಶಿಕ್ಷಣ ಸಾರ್ಥಕವೆನಿಸುತ್ತದೆ: ಲೀಲಾವತಿ ಹಿರೇಮಠ
ಬೆಳಗಾವಿ : ಮಕ್ಕಳಲ್ಲಿ ಓದಿನ ಜೊತೆಗೆ ರಾಷ್ಟ್ರಪ್ರೀತಿಯನ್ನೂ ಬೆಳೆಸಿದಾಗ ಅಂತಹ ಶಿಕ್ಷಣ ಸಾರ್ಥಕವೆನಿಸುತ್ತದೆ. ಸಂತಮೀರಾ ಶಾಲೆಯ ಶಿಕ್ಷಣದಲ್ಲಿ ಭಾರತೀಯತೆ, ಸಂಸ್ಕೃತಿ, ಕಲೆಗಳನ್ನು ಕಾಣಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲೀಲಾವತಿ ಹಿರೇಮಠ ಹೇಳಿದ್ದಾರೆ. ಆನಗೋಳದ ಜನಕಲ್ಯಾಣ ಟ್ರಸ್ಟ್ನ ಸಂತ ಮೀರಾ ಇಂಗ್ಲಿಷ್ ಮೀಡಿಯಂ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ಕೇವಲ ಓದಿಗಷ್ಟೇ ಮಕ್ಕಳನ್ನು ಸೀಮಿತಗೊಳಿಸದೆ ಸರ್ವಾಂಗೀಣ ವಿಕಸನದ ಕಡೆಗೆ …
Read More »ಬೆಳಗಾವಿ ಜಿಲ್ಲೆಯ 1200 ಕ್ಕೂ ಹೆಚ್ಚು ಪಿಕೆಪಿಎಸ್ ಸಿಬ್ಬಂದಿ-ಕುಟುಂಬ ಸದಸ್ಯರಿಗೆ ವಿಮೆ:ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ
ಯಕ್ಸಂಬಾದಲ್ಲಿ ಅದ್ದೂರಿಯಾಗಿ ಪ್ರೇರಣಾ ಉತ್ಸವಕ್ಕೆ ಚಾಲನೆ ಚಿಕ್ಕೋಡಿ-“ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 1200ಕ್ಕೂ ಹೆಚ್ಚು ಪಿಕೆಪಿಎಸ್ಗಳ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರಿಗೆ 2 ಲಕ್ಷ ರೂ. ಆರೋಗ್ಯ ವಿಮೆ, 10 ಲಕ್ಷ ರೂ. ಸಹಜ ಸಾವು ವಿಮೆ, 20 ಲಕ್ಷ ರೂ.ಅಪಘಾತ ವಿಮೆ ಮಾಡಿಸುವುದಾಗಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಜೊಲ್ಲೆ …
Read More »ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ
ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ ಎಂದು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಸಚಿವರು ಬೆಂಗಳೂರು– ವಿಜಯಪುರ ರೈಲುಗಳನ್ನು ಹುಬ್ಬಳ್ಳಿ–ಗದಗ ಬೈಪಾಸ್ ಮೂಲಕ …
Read More »ಬೆಳಗಾವಿಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ; ಶಾಂತಿ ಮತ್ತು ನಮ್ರತೆಯ ಸಂದೇಶ ನೀಡಿದ ಬಿಷಪ್ ಡೆರೆಕ್ ಫೆರ್ನಾಂಡಿಸ್
ಬೆಳಗಾವಿಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ; ಶಾಂತಿ ಮತ್ತು ನಮ್ರತೆಯ ಸಂದೇಶ ನೀಡಿದ ಬಿಷಪ್ ಡೆರೆಕ್ ಫೆರ್ನಾಂಡಿಸ್ ಬೆಳಗಾವಿಯಲ್ಲಿ ಅದ್ಧೂರಿ ಕ್ರಿಸ್ಮಸ್ ಹಬ್ಬದ ಆಚರಣೆ ಫಾತಿಮಾ ಕ್ಯಾಥೆಡ್ರಲ್ನಲ್ಲಿ ವಿಶೇಷ ಮಧ್ಯರಾತ್ರಿ ಪ್ರಾರ್ಥನೆ ಮಾನವಕುಲದ ಉದ್ಧಾರಕ್ಕಾಗಿ ಯೇಸುಕ್ರಿಸ್ತನ ಜನನ ಗಣ್ಯರ ಉಪಸ್ಥಿತಿಯಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ಶಾಂತಿ ಮತ್ತು ನಮ್ರತೆಯ ದೂತ ಯೇಸುಕ್ರಿಸ್ತನ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಬೆಳಗಾವಿ ನಗರ ಹಾಗೂ ಜಿಲ್ಲೆಯಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಯಿತು. ಚಳಿಯನ್ನೂ ಲೆಕ್ಕಿಸದೆ ಕ್ರೈಸ್ತ ಬಾಂಧವರು …
Read More »ಕಾರವಾರ ಕರಾವಳಿ ಉತ್ಸವದಲ್ಲಿ ಮಾನವೀಯತೆ ಮೆರುಗು: ಗಣ್ಯರಿಗಲ್ಲ, ವಿಶೇಷಚೇತನ ಮಕ್ಕಳಿಗೆ ಸಿಕ್ಕಿತು ‘ಹಾರುವ’ ಭಾಗ್ಯ!
ಕಾರವಾರ: ಏಳು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅರಬ್ಬಿ ಸಮುದ್ರತೀರದಲ್ಲಿ ನಡೆಯುತ್ತಿರುವ ‘ಕರಾವಳಿ ಉತ್ಸವ’ವು ಈ ಬಾರಿ ಕೇವಲ ಮನರಂಜನೆಗೆ ಸೀಮಿತವಾಗದೆ, ಹೊಸ ಇತಿಹಾಸವೊಂದಕ್ಕೆ ಸಾಕ್ಷಿಯಾಗಿದೆ. ಸಾಮಾನ್ಯವಾಗಿ ವಿವಿಐಪಿಗಳಿಗೆ ಮಾತ್ರ ಸೀಮಿತ ಎನಿಸುವ ಹೆಲಿಕಾಪ್ಟರ್ ಹಾರಾಟವನ್ನು ಈ ಬಾರಿ ಕಿವುಡ ಮತ್ತು ಮೂಗ ಮಕ್ಕಳು ಉದ್ಘಾಟಿಸಿದ್ದಲ್ಲದೇ, ಹಾರಾಟ ನಡೆಸುವ ಮೂಲಕ ಸಂಭ್ರಮದ ಅಲೆ ಎಬ್ಬಿಸಿದ್ದಾರೆ. ಗಣ್ಯರ ಬದಲಿಗೆ ಮಕ್ಕಳಿಂದಲೇ ಉದ್ಘಾಟನೆ: ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ‘ಹೆಲಿಕಾಪ್ಟರ್ ಜಾಯ್ ರೈಡ್’ಗೆ ಮಂಗಳವಾರ …
Read More »ಭಟ್ಕಳ ಸಿಪಿಐ, ಹೆಡ್ ಕಾನ್ಸ್ಟೇಬಲ್ ಅಮಾನತು
ಕಾರವಾರ: ಕುಡಿದು ವಾಹನ ಚಲಾಯಿಸಿದ ಪ್ರಕರಣ, ಭ್ರಷ್ಟಾಚಾರ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಹಾಗೂ ಹೆಡ್ ಕಾನ್ಸ್ಟೇಬಲ್ ಅಶೋಕ ನಾಯ್ಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಅವರ ವಿರುದ್ಧ ‘ಡ್ರಿಂಕ್ ಆ್ಯಂಡ್ ಡ್ರೈವ್’ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನಡೆದ ಪ್ರಾಥಮಿಕ …
Read More »ಕಿಚ್ಚನ ‘ಮಾರ್ಕ್ಸಿನಿಮಾ ಕಟೌಟ್ಗೆ ಮದ್ಯ ಸುರಿದು ಅಭಿಮಾನ!
ಶಿವಮೊಗ್ಗ: ಕೊನೆಗೂ ಫ್ಯಾನ್ಸ್ ಕಾತರ ಕೊನೆಗೊಂಡಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಮುಖ್ಯಭೂಮಿಕೆಯ ಬಹುನಿರೀಕ್ಷಿತ ‘ಮಾರ್ಕ್’ ಇಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಎಲ್ಲೆಡೆ ಸಂಭ್ರಮಾಚರಣೆ ಜೋರಾಗಿದೆ. ಶಿವಮೊಗ್ಗ ನಗರದಲ್ಲಿ ಮಾಲ್ ಸಹಿತ 4 ಚಿತ್ರಮಂದಿರಗಳಲ್ಲಿ ಸುದೀಪ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಿನಿಮಾ ಬಿಡುಗಡೆ ಆಗಿದೆ. ಬೆಳಗ್ಗೆ 6 ಗಂಟೆಗೆ ಫ್ಯಾನ್ಸ್ ಶೋ ನಡೆಯಿತು. ಈ ಶೋನಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಮೆಚ್ಚಿನ ನಟನನ್ನು ಬಿಗ್ ಸ್ಕ್ರೀನ್ನಲ್ಲಿ ಕಣ್ತುಂಬಿಕೊಂಡರು. ಒಂದು …
Read More »ಆರಾಧನಾ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಅರ್ಥಪೂರ್ಣ ‘ವಿಶ್ವ ವಿಕಲಚೇತನರ ದಿನಾಚರಣೆ’
ಆರಾಧನಾ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಅರ್ಥಪೂರ್ಣ ‘ವಿಶ್ವ ವಿಕಲಚೇತನರ ದಿನಾಚರಣೆ’ ವಿಕಲಚೇತನರು ಮನಸ್ಸು ಮಾಡಿದರೆ ಸಾಮಾನ್ಯರಂತೆ ಸಾಧನೆ ಮಾಡಬಲ್ಲರು; ಬಸಪ್ಪ ಸುಣಧೋಳಿ ಬೆಳಗಾವಿ: ನಗರದ ಕಿಲ್ಲಾ ಪ್ರದೇಶದಲ್ಲಿರುವ ಆರಾಧನಾ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಕ್ರಾಂತಿ ಮಹಿಳಾ ಮಂಡಳ ಹಾಗೂ ಉಮಾ ಸಂಗೀತ ಪ್ರತಿಷ್ಠಾನ (ಹಿಂದ್ವಾಡಿ) ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ‘ವಿಶ್ವಾಸ್’ ಸಂಸ್ಥೆಯ ಸಂಸ್ಥಾಪಕರು ಹಾಗೂ ಕಾರ್ಯದರ್ಶಿಗಳಾದ ಬಸಪ್ಪ ಸುಣಧೋಳಿ ಅವರು …
Read More »
Laxmi News 24×7