ಬಾಗಲಕೋಟೆ, : ನಿಗಮ ಮಂಡಳಿ ಅಧಿಕಾರ ವಹಿಸಿಕೊಳ್ಳದೆ ಕಾಂಗ್ರೆಸ್ ಶಾಸಕ ಜೆ.ಟಿ.ಪಾಟೀಲ್ (JT Patil) ಅವರು ಹಟ್ಟಿ ಚಿನ್ನದ ಗಣಿ ನಿಗಮ (Hutti Gold Mines Corporation) ನೀಡಿದ್ದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ. ನಿಗಮ ಮಂಡಳಿ ಸ್ಥಾನಕ್ಕಾಗಿ ನಾನು ಯಾರ ಮನೆ ಬಾಗಿಲು ತಟ್ಟಿಲ್ಲ. ನಾನಿನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ. ಮುಖ್ಯಮಂತ್ರಿಸಿದ್ದರಾಮಯ್ಯ(Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಬೇಕಿದೆ. ಇಬ್ಬರು ನಾಯಕರನ್ನು ಭೇಟಿಯಾಗಿ ನನ್ನ ಅನಿಸಿಕೆ ಹಂಚಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಮೊನ್ನೆ ದೆಹಲಿಯಲ್ಲಿ ಭೇಟಿಯಾಗಿದ್ದ ವೇಳೆ …
Read More »ಮೋದಿಯವರ 10 ವರ್ಷ ಭಾರತದ ವಿನಾಶ ಕಾಲ:C.M.
ಬೆಂಗಳೂರು: ಕಳೆದ 10 ವರ್ಷಗಳ ಬಿಜೆಪಿ (BJP) ಆಡಳಿತವನ್ನು ಮೋದಿಯವರು (Narendra Modi) ಮತ್ತು ಬಿಜೆಪಿಯ ನಾಯಕರು ಅಮೃತ ಕಾಲ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಎಂ, 10 ವರ್ಷ ಅನ್ಯಾಯದ ಕಾಲ ಎಂದು ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಮೋದಿಯವರ ಅನ್ಯಾಯ ಕಾಲದ ವಿವರಗಳನ್ನು ಅಂಕಿಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ …
Read More »ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಅದ್ದೂರಿ ರೊಟ್ಟಿ ಜಾತ್ರೆ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಯಲ್ಲಾಲಿಂಗೇಶ್ವರ ಮಠದ ಆವರಣದಲ್ಲಿ ಹತ್ತೂರು ಗ್ರಾಮದ ಸಾವಿರಾರು ಮಹಿಳೆಯರು ಎರಡು ವಾರಗಳ ಕಾಲ ರೊಟ್ಟಿ ಮಾಡಿ, ಬಳಿಕ ಮಠವೊಂದಕ್ಕೆ ಸಮರ್ಪಣೆ ಮಾಡಿದ್ದರು. ತಲೆ ಮೇಲಿನ ಬುತ್ತಿ ಗಂಟಿಗೆ ತಿರಂಗಾ ಧ್ವಜವನ್ನು ಹಾಕಿದ್ದು ವಿಶೇಷವಾಗಿತ್ತು. ಅಷ್ಟಕ್ಕೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರೊಟ್ಟಿ ಬುತ್ತಿ ಜಾತ್ರೆ ಮಾಡೋದ್ಯಾಕೆ? ಈ ರೊಟ್ಟಿ ಬುತ್ತಿ ಜಾತ್ರೆ ಸ್ಟೋರಿ ಇಲ್ಲಿದೆ.ತಲೆ ಮೇಲೆ ಬುತ್ತಿ ಹೊತ್ತು ಸಾಗುತ್ತಿರುವ ಮಹಿಳೆಯರು, ತ್ರಿವರ್ಣ …
Read More »ಮತ್ತೆ ನಾಡದ್ರೋಹಿ ಕೆಲಸಕ್ಕೆ ಕೈ ಹಾಕಿದ ಎಂಇಎಸ್
ಬೆಳಗಾವಿ, : ಎಂಇಎಸ್ (MES) ಮುಖಂಡರು ಮತ್ತೆ ನಾಡದ್ರೋಹಿ ಕೆಲಸಕ್ಕೆ ಕೈಹಾಕಿದ್ದು, ಮಹಾರಾಷ್ಟ್ರ ಸಚಿವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿದ್ದಾರೆ. ಆರೋಗ್ಯ ವಿಮೆ ಮರು ಜಾರಿ, ಮರಾಠಿ ಭಾಷೆ ಬಳಕೆ ಅವಕಾಶ ಸೇರಿದಂತೆ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಎಂಇಎಸ್ ರಮಾಕಾಂತ ಕೊಂಡೊಸ್ಕರ್ ಮತ್ತಿತರರುಮಹಾರಾಷ್ಟ್ರ(Maharashtra) ಗಡಿ ಉಸ್ತುವಾರಿ ಸಚಿವ ಶುಂಭುರಾಜೆ ದೇಸಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಬೆಳಗಾವಿ ಗಡಿ ಭಾಗದಲ್ಲಿ ಮರಾಠಿ ಭಾಷೆ ಬಳಕೆ ಅವಕಾಶ ಕಲ್ಪಿಸಬೇಕು, ಗಡಿ ಭಾಗದ ಜನರಿಗೆ ಮರಾಠಿಯಲ್ಲಿ …
Read More »ಈ ಮೂರು ಕ್ಷೇತ್ರಗಳ ಮೇಲೆ ಶೆಟ್ಟರ್ ಸ್ಪರ್ಧಿಸುವ ಸುಳಿವು ನೀಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, (ಫೆಬ್ರವರಿ 10): ಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ (Loksabha Election 2024) ಸ್ಪರ್ಧಿಸುವ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹೊರಹಾಕಿದ್ದಾರೆ. ವರಿಷ್ಠರು ಸ್ಪರ್ಧೆ ಮಾಡಿ ಅಂದ್ರೆ ಮಾಡೋಕೆ ಸಿದ್ದ. ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡೋಕೆ ಸಿದ್ಧ ಎಂದು ಹೇಳಿದ್ದಾರೆ. ಈ ಮೂಲಕ ಶೆಟ್ಟರ್ ಈ ಬಾರಿಯ ಲೋಕಸಭಾ ಚುನಾವಣಾ ಕಣಕ್ಕಿಳಿಯುವ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಜೊಕ್ಕಾನಟ್ಟಿ ಗ್ರಾಮದ ಶ್ರೀ ಕಾಶಿ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಭಾವನೆ ಶುದ್ದವಾಗಿದ್ದರೆ ಭಾಗ್ಯಕ್ಕೆ ಕೊರತೆ ಇರುವುದಿಲ್ಲ: ನ್ಯಾಯಾಧೀಶರು ಎಂ.ಬಿ.ಕುಡವಕ್ಕಲಿಗೇರ
ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ ಉದ್ಘಾಟನಾ ಸಮಾರಂಭ ಗೋಕಾಕ : ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯವಂತರಾಗಿರೆಂದು ಬೆಳಗಾವಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ಬಿ.ಕುಡವಕ್ಕಲಿಗೇರ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ …
Read More »ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ
ನವದೆಹಲಿ : ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹ ರಾವ್ ಮತ್ತು ಖ್ಯಾತ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಕೆಲವು ದಿನಗಳ ಹಿಂದೆ ಮೋದಿ ಸರ್ಕಾರ ಎಲ್.ಕೆ ಅಡ್ವಾಣಿ ಮತ್ತು ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವುದಾಗಿ ಘೋಷಿಸಿತ್ತು. ಭಾರತ ರತ್ನ ಪ್ರಶಸ್ತಿ ಪಡೆಯುವ ಆ ವಿಶೇಷ ಸಾಧಕರು …
Read More »ನಾನು ಸುಳ್ಳು ಹೇಳಿದ್ದರೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ: ಸಿಎಂ
ಬೆಂಗಳೂರು: ನಾನು ಸುಳ್ಳು ಹೇಳುತ್ತಿದ್ದೇನೆ ಎಂದಾದರೇ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಕರ್ನಾಟಕ ತೆರಿಗೆ ಕಟ್ಟುವುದರಲ್ಲಿ 2ನೇ ಸ್ಥಾನದಲ್ಲಿದೆ. ನಮಗೆ ಸರಿಯಾಗಿ ಅನುದಾನ ಹಂಚಿಕೆಯಾಗಿಲ್ಲ. ಈ ವಿಷಯವನ್ನು ನಾವು ಕೇಳದೇ ಸುಮ್ಮನಿರಬೇಕಾ? ಎಂದು ತೆರಿಗೆ ವಿಷಯದಲ್ಲಿ ಅನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಕಿಡಿ ಕಾರಿದರು. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿಂದು ಟೀಕೆ ವ್ಯಕ್ತಪಡಿಸಿದ್ದರು. ಈ ಬಗ್ಗೆ …
Read More »ಕುಮಾರಸ್ವಾಮಿ ಲೋಕಸಭೆಗೆ ಸ್ಪರ್ಧಿಸುವ ಸುಳಿವು ನೀಡಿದ ದೇವೇಗೌಡ,
ಹುಬ್ಬಳ್ಳಿ, (ಫೆಬ್ರವರಿ 09): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Loksabha Elections 2024) ರಾಜಕೀಯ ಗರಿಗೆದರಿದ್ದು, ಈ ಬಾರಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ (BJP And JDS Alliance) ಮಾಡಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮಕಾಡೆ ಮಲಗಿಸುವ ತಂತ್ರರೂಪಿಸುತ್ತಿವೆ. ಆದ್ರೆ, ಜೆಡಿಎಸ್ಗೆ ಯಾವೆಲ್ಲಾ ಕ್ಷೇತ್ರ ಎನ್ನುವ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಇದರ ಮಧ್ಯೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ(HD Kumaraswamy) ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಜಿಟಿ ದೇವೇಗೌಡ(GT Devegowda) ಸುಳಿವು …
Read More »