ನವದೆಹಲಿ: ಭಾರತವನ್ನು ಹಸಿರು ಆರ್ಥಿಕತೆಯನ್ನಾಗಿ ಮಾಡುವ ಮಹತ್ವಾಕಾಂಕ್ಷೆಯ ಭಾಗವಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹೈಬ್ರಿಡ್ ವಾಹನಗಳ ಮೇಲಿನ ಜಿಎಸ್ಟಿಯನ್ನು ಕಡಿತಗೊಳಿಸಲು ಬಯಸಿದ್ದಾರೆ ಮತ್ತು 36 ಕೋಟಿಗೂ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ದೇಶವನ್ನು ಸಂಪೂರ್ಣವಾಗಿ ತೊಡೆದುಹಾಕುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ತೊಡೆದುಹಾಕಲು ಭಾರತಕ್ಕೆ ಸಾಧ್ಯವೇ ಎಂದು ಕೇಳಿದಾಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಅವರು “ನೂರು ಪ್ರತಿಶತ” …
Read More »ಕಾಂಗ್ರೆಸ್’ ಗೆ ಕೇಂದ್ರದಿಂದ ಬಿಗ್ ರಿಲೀಫ್ ; ಚುನಾವಣೆ ಮುಗಿಯುವವರೆಗೂ ‘ತೆರಿಗೆ’ ವಸೂಲಿ ಇಲ್ಲ
ನವದೆಹಲಿ : ಕಾಂಗ್ರೆಸ್ ಗೆ ಕೇಂದ್ರದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ ಎಂದು ಹೇಳಿದೆ. ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದೆ. ಜುಲೈ 24 ರವರೆಗೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ …
Read More »15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ, ಇಂದಿನಿಂದಲೇ ಜಾರಿ
ಬೆಂಗಳೂರು,- ಹದಿನೈದು ವರ್ಷಗಳ ಬಳಿಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಬಳಕೆಯ ದರವನ್ನು ಕಡಿತ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದ್ದು, ಮೇ ತಿಂಗಳಿನಲ್ಲಿ ನೀಡಲಾಗುವ ಬಿಲ್ಗಳಿಗೆ ಅನ್ವಯವಾಗಲಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್ಸಿ) ಕಳೆದ ಜನವರಿ ಮತ್ತು ಫೆಬ್ರವರಿಯಲ್ಲಿ ವಾರ್ಷಿಕ ಪ್ರಕ್ರಿಯೆಗಳನ್ನು ನಡೆಸಿ ಎಸ್ಕಾಂಗಳ ಪ್ರತಿಪಾದನೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಫೆ.22ರಂದು ಹೊರಡಿಸಿರುವ ಆದೇಶದ ಪ್ರಕಾರ ಹಿಂದಿನಿಂದ ಗೃಹ ಬಳಕೆಯ ವಿದ್ಯುತ್ ಮೇಲೆ 1 ರೂ. 10 ಪೈಸೆ ಕಡಿತವಾಗಲಿದೆ. ಈ …
Read More »ಚಂದ್ರು ಆಸ್ತಿ ₹ 410 ಕೋಟಿ, ಯದುವೀರ್ ಆಸ್ತಿ ₹ 6 ಕೋಟಿ: ಆದರೂ ಸ್ವಂತ ಕಾರಿಲ್ಲ!
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಆಸ್ತಿ ಮೌಲ್ಯ ₹6 ಕೋಟಿ ಇದ್ದರೆ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ದಂಪತಿ ₹410 ಕೋಟಿ ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ಒಂದು ಸಾಮ್ಯತೆ ಎಂದರೆ ಎರಡೂ ಕುಟುಂಬಗಳ ಬಳಿ ಸ್ವಂತ ಕಾರುಗಳಿಲ್ಲ. ಆದರೆ, ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮೂರು ಟ್ರ್ಯಾಕ್ಟರ್ಗಳ ಮಾಲೀಕ. ಯದುವೀರ ಕುಟುಂಬ ಆರೂವರೆ ಕೆ.ಜಿ. ಚಿನ್ನ ಹೊಂದಿದ್ದರೆ, ವೆಂಕಟರಮಣೇಗೌಡ ಪತ್ನಿ ಕುಸುಮಾ 4.2 ಕೆ.ಜಿ …
Read More »ಕಾರಿನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷ ಹಣ ಸೀಜ್
ಬೀದರ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೀದರ್ ಜಿಲ್ಲೆಯಲ್ಲಿ ಕಾರಿನಲ್ಲಿ ಆಕ್ರಮವಾಗಿ ಸಾಗಿಸುತ್ತಿದ್ದ ಮೂರು ಲಕ್ಷ ರೂಪಾಯಿಗಳನ್ನು ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ. ಹೌದು ಕಾರಿನಲ್ಲಿ ಸೂಕ್ತದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಮೂರು ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನಹಳ್ಳಿ ಗ್ರಾಮದ …
Read More »ಬಾಚಿ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.65 ಲಕ್ಷ ರೂ. ಸೀಜ್
ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ಇಲ್ಲದ 6.65 ಲಕ್ಷ ರೂಪಾಯಿಯನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ. ಮಧ್ಯರಾತ್ರಿ 12.15ಕ್ಕೆ ಬೆಳಗಾವಿ ಗ್ರಾಮಾಂತರ ವಲಯದ ಬಾಚಿ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಅಮುಲ್ ವಿದ್ಯಾಧರ್ ಎಂಬುವರಿಂದ ಪ್ರಶಾಂತ್ ದೀಕ್ಷಿತ ನೇತೃತ್ವದ ಎಸ್ಎಸ್ಟಿ …
Read More »ಬರದ ನಾಡಲ್ಲೂ ಬಂಗಾರದಂತ ಬೆಳೆ ಬೆಳೆದ ರೈತ; ಸಮಗ್ರ ಕೃಷಿ ಮೂಲಕ ಲಕ್ಷಾಂತರ ರೂ. ಲಾಭ
ಯಾದಗಿರಿ, ಮಾ.31: ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಅದರಲ್ಲೂ ಮಳೆ ಇಲ್ಲದ್ದಕ್ಕೆ ರೈತರು(Farmer) ಬೆಳೆಯನ್ನ ಕಳೆದುಕೊಂಡು ಕಂಗಲಾಗಿ ಹೋಗಿದ್ದಾರೆ. ಅದರಲ್ಲೂ ಈಗ ಬೇಸಿಗೆ ಆರಂಭವಾಗಿದ್ದರಿಂದ ದಿನೆ ದಿನೆ ತಾಪಮಾನ ಕೂಡ ಹೆಚ್ಚಾಗ ತೊಡಗಿದೆ. ಕೆರೆ ಕಟ್ಟೆಗಳು ಭತ್ತಿ ಹೋಗುತ್ತಿದ್ದು,ಅಂತರ್ಜಲ ಮಟ್ಟಕುಸಿತದಿಂದ ಬೋರವೆಲ್ಗಳು ಬಂದ್ ಆಗಿ ಹೋಗಿದೆ. ಆದ್ರೆ, ಇಂತಹ ಸಂಕಷ್ಟದ ಸಮಯದಲ್ಲೂ ಜಿಲ್ಲೆಯ ಸುರಪುರ(Surapura) ತಾಲೂಕಿನ ಲಕ್ಷ್ಮಿಪುರ ಗ್ರಾಮದ ರೈತ ಶಿವರಾಜ್ ಭರ್ಜರಿಯಾಗಿ ಬೆಳೆ ಬೆಳೆದಿದ್ದಾನೆ. ತನ್ನ ಒಂಬತ್ತು ಎಕರೆ …
Read More »ಪತ್ನಿ ಅಕ್ರಮ ಸಂಬಂಧ ಶಂಕೆ; ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
ಕೋಲಾರ, ಏಪ್ರಿಲ್.01: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು (Hanging) ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಅನ್ನೋ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
Read More »ಪ್ರಧಾನಿ ಮೋದಿಯದ್ದು ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು
ಮೈಸೂರು, ಏಪ್ರಿಲ್ 1: ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ತಿರುಗೇಟು ನೀಡಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಗಿದ್ದರೆ ತಾನೇ ಟ್ರೇಲರ್. ಅವರದ್ದು (ಮೋದಿ) ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು ಎಂದು ವ್ಯಂಗ್ಯವಾಡಿದರು. ಬಿಜೆಪಿ 400 ಸೀಟ್ ಗೆಲ್ಲಬೇಕು ಎಂಬ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಚುನಾವಣೆಯಲ್ಲಿ ಬಿಜೆಪಿ 200 ಸೀಟ್ ಗೆಲ್ಲುವುದು …
Read More »ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ
ಚಾಮರಾನಗರ, (ಏಪ್ರಿಲ್ 01): ಈ ಬಾರಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರವನ್ನು ಗೆಲ್ಲಲು ಖುದ್ದು ಸಿಎಂ ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಪುತ್ರ ಯತೀಂದ್ರಗೂ (Yathindra Siddaramaiah )ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿಯುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಯತೀಂದ್ರ ಅವರು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ನೇಹಿತ ಸುನೀಲ್ ಬೊಸ್ ಗೆಲುವಿಗಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಟ ನಡೆಸಿದ್ದಾರೆ. ಇದರ ಮಧ್ಯೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ …
Read More »
Laxmi News 24×7