ಖಾನಾಪುರ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು ಮತ್ತು ನದಿ ಮತ್ತಿತರ ಜಲಮೂಲಗಳಲ್ಲಿ ನೀರಿನ ಹರಿವು ಮತ್ತು ಪ್ರಮಾಣ ಕ್ಷೀಣಿಸುವುದು ವಾಡಿಕೆ. ಆದರೆ ತಾಲ್ಲೂಕಿನ ಲೋಂಡಾ ಅರಣ್ಯ ವಲಯದ ಕರಂಜಾಳ ಗ್ರಾಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹತ್ತು ವರ್ಷಗಳ ಹಿಂದೆ ಅರಣ್ಯ ಇಲಾಖೆಯವರು ನಿರ್ಮಿಸಿದ ಕೆರೆಯಲ್ಲಿ ಈ ವರ್ಷದ ಕಡು ಬೇಸಿಗೆಯಲ್ಲೂ ಅವಶ್ಯ ಪ್ರಮಾಣದಲ್ಲಿ ನೀರಿನ ಸಂಗ್ರಹವಿದೆ.
Read More »ಕಾಹೇರ್ ಘಟಿಕೋತ್ಸವ ಮೇ 27ರಂದು: ಉಪರಾಷ್ಟ್ರಪತಿ ಧನ್ಕರ್ ಭಾಗಿ
ಬೆಳಗಾವಿ: ‘ಇಲ್ಲಿನ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆಯಂಡ್ ರಿಸರ್ಚ್ನ(ಕಾಹೇರ್) 14ನೇ ಘಟಿಕೋತ್ಸವ ಮೇ 27ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದೆ’ ಎಂದು ಕಾಹೇರ್ ಕುಲಪತಿಯೂ ಆಗಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
Read More »ಠಾಣೆಗೆ ನುಗ್ಗಿ ಹೊಡಿತಾರೆ ಅಂದ್ರೆ ಸರ್ಕಾರ ಇದ್ಯಾ? ಬಿಹಾರದಂತಾಗಿದೆ.
ಚಿತ್ರದುರ್ಗ: ಲಾಕಪ್ ಡೆತ್ ಆರೋಪ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಠಾಣೆಗೆ ನುಗ್ಗಿ ಹೊಡೆಯುತ್ತಾರೆ ಎಂದರೆ ಸರ್ಕಾರ ಇದೆಯಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಲಾಲೂ ಪ್ರಸಾದ್ ಆಡಳಿತದ ಬಿಹಾರದಂತಾಗಿದೆ.
Read More »ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ‘ಸಿಎಂ, ಡಿಸಿಎಂ
ದಕ್ಷಿಣ ಕನ್ನಡ: ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
Read More »ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರಕಾರ: ಎ.ಎಸ್.ಪಾಟೀಲ ನಡಹಳ್ಳಿ ಟೀಕೆ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತರ ಪಾಲಿಗೆ ಸತ್ತು ಹೋಗಿದೆ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಟೀಕಿಸಿದರು. ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಸಾವಿರಾರು ಕೋಟಿ ರೂ.
Read More »ಚಾಲಕ ಸಿಬ್ಬಂದಿಗಳಿಗೆ ಸಂಸ್ಥೆಯ ಖಡಕ್ ಎಚ್ಚರಿಕೆ
ಹುಬ್ಬಳ್ಳಿ, ಮೇ 24: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಚಾಲಕ ಚಾಲಕ ಕೊಡೆಯನ್ನು ಹಿಡಿದುಕೊಂಡು ವಾಹನ ಚಾಲನೆ ಮಾಡುವ ವಿಡಿಯೋ ಶುಕ್ರವಾರ ವೈರಲ್ ಆಗಿತ್ತು. ಸಿಬ್ಬಂದಿಗಳನ್ನು ಅಮಾನತು ಮಾಡಿ, ಸಂಸ್ಥೆ ಸ್ಪಷ್ಟೀಕರಣವನ್ನು ನೀಡಿತ್ತು. ಈಗ ಪ್ರಕಟಣೆಯೊಂದರಲ್ಲಿ ಪ್ರಿಯಾಂಗ ಎಂ., ವ್ಯವಸ್ಥಾಪಕ ನಿರ್ದೇಶಕರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಂಸ್ಥೆಯ ಎಲ್ಲಾ ಚಾಲನಾ ಸಿಬ್ಬಂದಿಗಳ ಗಮನಕ್ಕೆ ಎಂದು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.
Read More »ಎಚ್.ಡಿ. ಕುಮಾರಸ್ವಾಮಿ ಪೆನ್ ಡ್ರೈವ್ ಪಿತಾಮಹ: ಸಚಿವ ಕೆ.ಎನ್. ರಾಜಣ್ಣ
ಬೆಂಗಳೂರು: ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹ. ಮೊದಲು ಜೇಬಿನಿಂದ ಪೆನ್ ಡ್ರೈವ್ ತೆಗೆದು ತೋರಿಸಿದ್ದವರೇ ಅವರು’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಪೆನ್ ಡ್ರೈವ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ.
Read More »ರೇವ್ ಪಾರ್ಟಿ ಪ್ರಕರಣ: ಆಂಧ್ರ ಸಚಿವ, ಎಂಎಲ್ಎ ಆಪ್ತರು ವಶಕ್ಕೆ
ಬೆಂಗಳೂರು, ಮೇ.25: ಜಿ.ಆರ್.ಫಾರ್ಮ್ ಹೌಸ್ ರೇವ್ ಪಾರ್ಟಿ (Rave Party) ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ಪಾರ್ಟಿಯೊಳಗಿನ ಮೋಜು ಮಸ್ತಿಯ ವಿಡಿಯೋಗಳು ವೈರಲ್ ಆದ್ರೆ, ಸಿಸಿಬಿ (CCB) ಅಧಿಕಾರಿಗಳಿಗಳ ಜೊತೆಗೆ ನಟಿ ಹೇಮಾ ಮಾಡಿದ ಡ್ರಾಮಾ ಕೂಡ ಗೊತ್ತಾಗಿದೆ. ಇದೆಲ್ಲದರ ನಡುವೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳ ತಲೆದಂಡ ಕೂಡ ಆಗಿದೆ. ಅಷ್ಟೇ ಅಲ್ಲದೆ ಇದೀಗ ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ (Kakani Govardhan Reddy) ಹಾಘೂ ಎಂಎಲ್ಎ …
Read More »ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ
ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನೈತಿಕ ಸಂಬಂಧಗಳ ಕಾರಣದಿಂದಾಗಿ ಅದೆಷ್ಟೋ ಸುಂದರ …
Read More »ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ, 11 ಪೊಲೀಸರಿಗೆ ಗಾಯ
ದಾವಣಗೆರೆ, ಮೇ 25: ಲಾಕಪ್ಡೆತ್ (LockupDeath) ಅಂತ ಆರೋಪಿಸಿ ಮೃತನ ಸಂಬಂಧಿಕರು ಚನ್ನಗಿರಿ ಪೊಲೀಸ್ ಠಾಣೆ (Channagiri Police Station) ಮೇಲೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 11 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 10ಕ್ಕೂ ಹೆಚ್ಚು ಪೊಲೀಸ್ ವ್ಯಾನ್ಗಳು ಜಖಂಗೊಂಡಿವೆ. ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ ಮಾತನಾಡಿ, ಮೃತ ಆದಿಲ್ನನ್ನು ಶುಕ್ರವಾರ ಪೊಲೀಸರು ಠಾಣೆಗೆ ಕರೆತಂದರು. ಬಳಿಕ ಆದಿಲ್ …
Read More »
Laxmi News 24×7