ರೈತರಿಗೆ ಮತ್ತೆ ಶಾಕ್: ಹಠಾತ್ ಮಳೆಯಿಂದ ಬೆಳೆ ಹಾನಿ; ಸಿಡಿಲು ಬಡಿದು ಜಾನುವಾರುಗಳ ಸಾವು!

ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕಂಗಾಲಾಗಿದ್ದರೆ, ಮತ್ತೊಂದೆಡೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಬೆಳೆ ನಷ್ಟ ಮತ್ತು ಜಾನುವಾರುಗಳು ಸಾಯುವ ಭೀತಿ ಎದುರಾಗಿದೆ. ಏಪ್ರಿಲ್ ಕೊನೆಯ ವಾರದಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಬೆಳೆ ಹಾನಿಯಾಗಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾವೇರಿ, ಕಲಬುರಗಿಯಲ್ಲಿ ಕೃಷಿ ಮತ್ತು ತೋಟಗಾರಿಕೆ ಅವಲಂಬಿಸಿರುವ ರೈತರು ಬಾಳೆ, ಈರುಳ್ಳಿ, ಟೊಮೇಟೊ ಸೇರಿದಂತೆ ಇತರೆ ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ …

Read More »

ಪತ್ನಿಗೆ ಹೆದರಿಸಲು ಹೋಗಿ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟ ಜಿಮ್ ಟ್ರೈನರ್

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಮೃತಪಟ್ಟಿರುವಂತಹ ಘಟನೆ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ. ಅಮಿತ್ ಕುಮಾರ್​ ಜಿಮ್ ಟ್ರೈನರ್ (Gym trainer)​ ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪವೇ ಓರ್ವ ಯುವತಿಯನ್ನು ಪ್ರೀತಿಸಿದ್ದ. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು. ಪೋಷಕರ ವಿರೋಧದ …

Read More »

ಕಳಪೆ ಚರಂಡಿ ನಿರ್ವಹಣೆ: ವಿಭೂತಿಪುರ ಕೆರೆಗೆ ಕೊಳಚೆ ನೀರು, ಕಸ ಹರಿವು

ಬೆಂಗಳೂರು: ಕೊಳಚೆ ನೀರು ಸಂಸ್ಕರಣಾ ಘಟಕದಿಂದ ಸಂಸ್ಕರಿತ ನೀರು ಪಡೆಯಬೇಕಿದ್ದ ವಿಭೂತಿಪುರ ಕೆರೆಯು ಒಳಹರಿವಿಗೆ ಸಂಪರ್ಕ ಕಲ್ಪಿಸುವ ಮಳೆನೀರು ಚರಂಡಿ (ರಾಜ ಕಾಲುವೆ) ಸರಿಯಾಗಿ ನಿರ್ವಹಣೆಯಾಗದ ಕಾರಣ ಕಸ ಮತ್ತು ಕೊಚ್ಚೆಯಿಂದ ತುಂಬಿಕೊಂಡಿದೆ.ಹೂಳು ತೆಗೆಯುವಲ್ಲಿ ಬಿಬಿಎಂಪಿ ಅಧಿಕಾರಿಗಳು ವಿಫಲರಾಗಿದ್ದಾರೆ. ಇತ್ತೀಚೆಗಷ್ಟೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕಾರ್ಯಪಾಲಕ ಎಂಜಿನಿಯರ್ ಭೂಪ್ರದಾ ಅವರು ಮೇ ಮೊದಲ ವಾರ ವಿಭೂತಿಪುರ ಕೆರೆಯ 1.5 ಎಕರೆ ಜೌಗು ಪ್ರದೇಶವನ್ನು ಹೂಳು ತೆಗೆಯಲಾಗಿದ್ದು, 1.5 ಎಂಎಲ್‌ಡಿ …

Read More »

ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ!

ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ! ಬೆಂಗಳೂರು: ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದ ಯುವತಿಯ ಸಾವಿನಲ್ಲಿ ನಿಗೂಢತೆ ಆವರಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಭುಧ್ಯಾ (21) ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸವಾಗಿದ್ದಳು. ಬುಧವಾರ ಸಂಜೆ ಸುಬ್ರಹ್ಮಣ್ಯಪುರದ ತನ್ನ ಮನೆಯ ಸ್ನಾನಗೃಹದಲ್ಲಿ ಕತ್ತು ಮತ್ತು ಮಣಿಕಟ್ಟು ಸೀಳಿದ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆಬುಧವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಪಿಯುಸಿ …

Read More »

ಅಂಜಲಿ’ ಹಂತಕನಿಂದ ಮತ್ತೊಂದು ಕಿರಿಕ್ : ರೈಲಿನಲ್ಲಿ ಮಹಿಳೆಗೆ ಚಾಕು ತೋರಿಸಿ ಹೆದರಿಸಿದ್ದ ಆರೋಪಿ ಗಿರೀಶ್!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 20 ವರ್ಷದ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ ಗಿರೀಶ್ ನನ್ನು ಗುರುವಾರ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಖಚಿತಪಡಿಸಿದ್ದಾರೆ. ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ ತೆರಳುತ್ತಿದ್ದ ಈತ ರೈಲಿನಲ್ಲಿಯೂ ಕಿರುಕ್ ಮಾಡಿದ್ದ. ರೈಲಿನಲ್ಲಿ ತುಮಕೂರು ಮೂಲದ ಮಹಿಳೆಯೊಬ್ಬರಿಗೆ ಚಾಕು ತೋರಿಸಿ …

Read More »

ನೆಲ ಬಿಟ್ಟು ಮೇಲೇಳದ 110 ಕೆವಿ ಸ್ಟೇಷನ್

ಚಿಂಚೋಳಿ: ತಾಲ್ಲೂಕಿನ ಕೊಳ್ಳೂರು ಗ್ರಾಮದಲ್ಲಿ ಸುಮಾರು ₹13 ಕೋಟಿ ಅಂದಾಜು ವೆಚ್ಚದ 110 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ಭೂಮಿ ಪೂಜೆ ನಡೆದು 15 ತಿಂಗಳು ಗತಿಸಿದರೂ ಕಾಮಗಾರಿ ನೆಲ ಬಿಟ್ಟು ಮೇಲೆದ್ದಿಲ್ಲ. ತಾಲ್ಲೂಕಿನಲ್ಲಿ 110 ಕೆವಿ ಸಾಮರ್ಥ್ಯದ ವಿದ್ಯುತ್ ಉಪ ಕೇಂದ್ರ ಇಲ್ಲಿನ ಚಂದಾಪುರದಲ್ಲಿದೆ. ಇದರ ಮೇಲೆ ಭಾರಿ ಪ್ರಮಾಣದ ಭಾರ ಇರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯ ಮತ್ತು ರೈತರ ಪಂಪಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ತಾಲ್ಲೂಕಿನ …

Read More »

ತಲೆಮರೆಸಿಕೊಂಡಿದ್ದ ಪೊಲೀಸರ ಇನ್ಸ್‌ಪೆಕ್ಟರ್ ಮನೆಯಿಂದ 1 ಕೋಟಿ ನಗದು, ಕೆಜಿ ಚಿನ್ನ ವಶ

ಛತ್ರಪತಿ ಸಂಭಾಜಿನಗರ, ಮೇ 17-ಮಹಾರಾಷ್ಟ್ರದ ಬೀಡ್‌ ಜಿಲ್ಲೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ್ದ ಪೋಲೀಸ್‌‍ ಅಧಿಕಾರಿ ಮನೆಯಲ್ಲಿ 1.08 ಕೋಟಿ ರೂಪಾಯಿ ನಗದು ಮತ್ತು 72 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್‌‍ ಇನ್ಸ್‌ಪೆಕ್ಟರ್ ಹರಿಭಾವು ಖಾಡೆ (52) ಮನೆಯಲ್ಲಿ ಈ ಸಂಪತ್ತು ಪತ್ತೆಯಾಗಿದ್ದು, ಕಳೆದ ಮೇ 15 ರಂದು ವರ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ಅಪರಾಧ ಪ್ರಕರಣವೊಂದಲ್ಲಿ ಆರೋಪಿಗೆ ಸಹಾಯ …

Read More »

ಲೋಕಸಭೆಯ ನಾಲ್ಕು ಹಂತದ ಚುನಾವಣೆಯಲ್ಲಿ ಒಟ್ಟು ಶೇ.66.95ರಷ್ಟು ‘ಮತದಾನವಾಗಿದೆ’: ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕು ಹಂತಗಳಲ್ಲಿ ಒಟ್ಟು 66.95% ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ. ಮೇ 13 ರಂದು ನಡೆದ ನಾಲ್ಕನೇ ಹಂತದಲ್ಲಿ ನವೀಕರಿಸಿದ ಮತದಾನದ ಪ್ರಮಾಣವು 69.16% ಆಗಿದ್ದು, ಇದು 2019 ರ ಸಾರ್ವತ್ರಿಕ ಚುನಾವಣೆಯ ಇದೇ ಹಂತಕ್ಕಿಂತ 3.65% ಹೆಚ್ಚಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ. ಮತದಾನದ ಗ್ರಾಫ್ ಏರಿಕೆಯಾದ ಏಕೈಕ ಹಂತ ಇದು.ಮೂರನೇ ಹಂತದಲ್ಲಿ, ನವೀಕರಿಸಿದ ಮತದಾನವು 65.68% ಆಗಿತ್ತು, …

Read More »

ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು,

ಬೆಂಗಳೂರು, (ಮೇ 16): ಸಿಇಟಿ ಪರೀಕ್ಷೆಯಲ್ಲಾದ(CET Exam) ಸಾಲು ಸಾಲು ಎಡವಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ (Ramya) ಅವರ ತಲೆದಂಡವಾಗಿದೆ. ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಿ …

Read More »

ಚಿತ್ರದುರ್ಗ: ಐವರ ಅಸ್ಥಿಪಂಜರ ಪತ್ತೆ,

ಚಿತ್ರದುರ್ಗ, ಮೇ.16: ನಗರದ ಚಳ್ಳಕೆರೆ (Challakere) ಗೇಟ್​ ಸಮೀಪದ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಜಗನ್ನಾಥರೆಡ್ಡಿ ಎಂಬುವವರ ಮನೆಯಲ್ಲಿ 2023ರ ಡಿಸೆಂಬರ್ 28ರಂದುಐವರ ಅಸ್ಥಿಪಂಜರ(Skeleton) ಪತ್ತೆಯಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್(FSL) ರಿಪೋರ್ಟ್ ಬಂದಿದ್ದು, ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ಈ ವರದಿಯಲ್ಲಿ ಸಾವಿನ ಕುರಿತು ಸತ್ಯಾಂಶ ಬಯಲಾಗಿದೆ. ಎಸ್ಪಿ ಹೇಳಿದ್ದಿಷ್ಟು ಇನ್ನು ಈ ಕುರಿತು ಮಾತನಾಡಿದ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, ‘ಚಿತ್ರದುರ್ಗದ ಮನೆಯೊಂದರಲ್ಲಿ ಐವರ ಅಸ್ಥಿಪಂಜರ …

Read More »