Breaking News

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಇಂದಿನಿಂದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಜ.22ರವರೆಗೆ ಉಚಿತ ಹೆರಿಗೆ

ವಿಜಯಪುರ, ಜ.18: ಅಯೋಧ್ಯೆಯಲ್ಲಿ ಶ್ರೀರಾಮೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ (Ayodhya Ram Mandir). ನಿನ್ನೆ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹಣದ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು ಇಂದು ರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಿದೆ. ಮತ್ತೊಂದೆಡೆ ವಿಜಯಪುರದ ಜ್ಞಾನಯೋಗಿ ಸಿದ್ದೇಶ್ವರಶ್ರೀ ಆಸ್ಪತ್ರೆಯಲ್ಲಿ (JSS Hospital) ಇಂದಿನಿಂದ ನಾಲ್ಕು ದಿನಗಳ ಕಾಲ ಉಚಿತ ಹೆರಿಗೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಜನವರಿ 22ರವರೆಗೆ ಜನಿಸಿದ ನವಜಾತ ಶಿಶುಗಳನ್ನು ರಾಮ ಹಾಗೂ ಸೀತೆ ಪ್ರತಿರೂಪ ಎಂದು ಪರಿಗಣಿಸಿ ಉಚಿತ ಹೆರಿಗೆ …

Read More »

ಟಿಕೆಟ್‌ ಕೊಟ್ರೆ ಸೋಲು ಗ್ಯಾರಂಟಿ: ಮುದ್ದಹನುಮೇಗೌಡರರಿಗೆ ಪರೋಕ್ಷ ಎಚ್ಚರಿಕೆ ಕೊಟ್ಟ ಹಾಲಪ್ಪ

ತುಮಕೂರು: ಜನ ಸಾಮಾನ್ಯರ ಜೊತೆ ಒಡನಾಟ ಇರೋದು ಗೊತ್ತು. ತುಮಕೂರಿನಲ್ಲಿ ಸಭೆ ಮಾಡಿ ಜನರ ಕಷ್ಟ ಆಲಿಸೋದು ಗೊತ್ತು. ದೆಹಲಿಗೆ ಹೋಗೋದು, ಬಾಂಬೆಗೆ ಹೋಗೋದು, ಸೋಫಾ ಮೇಲೆ ಕುಳಿತು ಫೋಟೋ ಕ್ಲಿಕ್ ಮಾಡೋದು ನನಗೆ ಗೊತ್ತಿಲ್ಲ ಎಂದು ಲೋಕಸಭೆ ಟಿಕೆಟ್‌ ಆಕಾಂಕ್ಷಿ ಮುರುಳೀಧರ್ ಹಾಲಪ್ಪ ಅವರು ಕಾಂಗ್ರೆಸ್‌ ಸೇರಲು ತುದಿಗಾಲಿನಲ್ಲಿ ನಿಂತಿರುವ ಮುದ್ದಹನುಮೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ.   ಕಾಂಗ್ರೆಸ್‌ ಸೇರಿ ಲೋಕಸಭೆ ಚುನಾವಣೆ ಕಣಕ್ಕಿಳಿಯಲು ಪ್ರಯತ್ನಿಸುತ್ತಿರುವ ಮುದ್ದಹನುಮೇಗೌಡರ ವಿರುದ್ಧ …

Read More »

ನಿಗಮ, ಮಂಡಳಿಗಳಿಗೆ 36 ಶಾಸಕರು, 39 ಕಾರ್ಯಕರ್ತರ ನೇಮಕ: ಡಿ.ಕೆ. ಶಿ.

ಬೆಂಗಳೂರು : ನಿಗಮ ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ’ ಎಂದು ಡಿಸಿಎಂ ಡಿ.ಕೆ. (Dkshivakumar) ಶಿವಕುಮಾರ್ ಅವರು ತಿಳಿಸಿದರು. ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು, ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ ಎಂದರು.   ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ (Congress) ಚುನಾವಣಾ ಸಮಿತಿ ಸಭೆಯನ್ನು ನಾಳೆ …

Read More »

ಅನಂತ್ ಕುಮಾರ್ ಹೇಳಿಕೆಗೆ ಬಿಜೆಪಿಗರಲ್ಲೇ ಬೇಸರ

ಬೆಂಗಳೂರು : ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant kumar hegde) ಅವರು ಸಿಎಂ ಸಿದ್ದರಾಮಯ್ಯ (Siddaramiah) ವಿರುದ್ದ ಏಕವಚನ ಬಳಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಗ್ಗೆ ಬಿಜೆಪಿಗರೇ (BJP) ಬೇಸರ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, (Shivaraj Tangadagi) ಅನಂತ್ ಕುಮಾರ್ ಹೆಗಡೆ ಹುಚ್ಚ ಎಂದು ಬಿಜೆಪಿಯವರೇ ತಿಳಿದುಕೊಂಡಿದ್ದಾರೆ ಎಂದು ಈಗ ಸಾಬೀತಾಯಿತು ಎಂದರು.   ಹೆಗಡೆ ಅವರ ಮಾತಿಗೆ ಬೆಲೆ ಕೊಡಲ್ಲವೆಂದು …

Read More »

ರಾಮ ಮಂದಿರ ಉದ್ಘಾಟನೆ ಬಳಿಕ ಕುಟುಂಬ ಸಮೇತ ಭೇಟಿ: ಕೇಜ್ರಿವಾಲ್‌

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರ ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಈ ಸಮಾರಂಭದ ಬಳಿಕ ತಾವು ಕುಟುಂಬ ಸಮೇತರಾಗಿ ರಾಮಮಂದಿರಕ್ಕೆ ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ನಾನು ನನ್ನ ಹೆಂಡತಿ, ಮಕ್ಕಳು ಮತ್ತು ಪೋಷಕರೊಂದಿಗೆ ರಾಮಮಂದಿರಕ್ಕೆ ಹೋಗಲು ಬಯಸುತ್ತೇನೆ. ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ನಾವು ಹೋಗುತ್ತೇವೆ ಎಂದು ಹೇಳಿದರು. ಆಹ್ವಾನದ ಬಗ್ಗೆ ಕೇಳಿದಾಗ, ನನಗೆ ಸರ್ಕಾರದಿಂದ …

Read More »

ಅಯೋಧ್ಯೆಗೆ ಹೆಲಿಕಾಪ್ಟರ್‌ ಸೇವೆಗಳನ್ನು ಪ್ರಾರಂಭಿಸಲಿದೆ ಯುಪಿ ಸರ್ಕಾರ

ಲಕ್ನೋ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಕೆಲವೇ ದಿನಗಳಲ್ಲಿ ನಡೆಯಲಿದ್ದು ಉತ್ತರ ಪ್ರದೇಶ ಸರ್ಕಾರ ಲಕ್ನೋ, ಗೋರಖ್‌ಪುರ, ಪ್ರಯಾಗರಾಜ್, ವಾರಣಾಸಿ, ಆಗ್ರಾ ಮತ್ತು ಮಥುರಾದಿಂದ ಅಯೋಧ್ಯೆಗೆ ಹೆಲಿಕಾಪ್ಟರ್ ಸೇವೆಗಳನ್ನು ನೀಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಜನವರಿ 19 ರಂದು ಲಕ್ನೋದಿಂದ ಹೆಲಿಕಾಪ್ಟರ್ ಸೇವೆಯನ್ನು ಉದ್ಘಾಟಿಸಲಿದ್ದಾರೆ. ಹೆಲಿಕಾಪ್ಟರ್ ಸೇವೆಗಳ ದರವನ್ನೂ ಸರ್ಕಾರ ನಿಗದಿಪಡಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆ ಜಾರಿಯಲ್ಲಿದೆ. ಇದರ ಜೊತೆಗೆ …

Read More »

ಜ. 23ರಂದು ಪಿಎಸ್‌ಐ ಮರುಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಜನವರಿ 23ರಂದು ಪಿಎಸ್‌ಐ ಹುದ್ದೆಗಳ ನೇಮಕಾತಿ ಮರುಪರೀಕ್ಷೆ ನಡೆಯಲಿದೆ. ಒಟ್ಟು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಮರುಪರೀಕ್ಷೆ ನಡೆಯುತ್ತಿದ್ದು, ಇದೀಗ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರವೇಶ ಪತ್ರವನ್ನು ಪಡೆಯಲು ಅಭ್ಯರ್ಥಿಗಳು https://kea.kar.nic.inಗೆ ಭೇಟಿ ನೀಡಿ ಸೂಚಿಸಿದ ಮಾಹಿತಿಯನ್ನು ಭರ್ತಿ ಮಾಡಿ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಲಾಗಿದ್ದು, ಮಾಂಗಲ್ಯ ಸರ …

Read More »

ಶಿವರಾಮ ಕಾರಂತ ಬಡಾವಣೆ ನಿವೇಶನಗಳಿಗೆ ಅರ್ಜಿ ಆಹ್ವಾನ: ಡಿಕೆಶಿ

ಬೆಂಗಳೂರು: ಇದೇ ತಿಂಗಳು 25 ರಿಂದ ಶಿವರಾಮ ಕಾರಂತ ಬಡಾವಣೆ ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗುವುದು. ಮೊದಲ ಆದ್ಯತೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಬಿಡಿಎ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ಶಿವರಾಮ ಕಾರಂತ ಬಡಾವಣೆ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಗಳ ಪರಿಶೀಲನೆ ಮಾಡಿದ್ದೇವೆ. ಶಿವರಾಮ್ ಕಾರಂತ ಬಡಾವಣೆ ನಿವೇಶನಕ್ಕೆ ಆನ್ ಲೈನ್ ಮೂಲಕ …

Read More »

ಹೆಚ್‌ಡಿಕೆ-ಅಮಿತ್‌ ಶಾ ಭೇಟಿ: ಮಹತ್ವದ ಮಾತುಕತೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸುತ್ತಿವೆ. ಈ ನಿಮಿತ್ತ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಮಾತುಕತೆ ನಡೆಸಿದ್ದಾರೆ. ದೆಹಲಿಯಲ್ಲಿರುವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಜೊತೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು. …

Read More »

ಭ್ರೂಣಲಿಂಗ ಪತ್ತೆ ಹಾಗೂ ನಕಲಿ ವೈದ್ಯರ ಜಾಲ ಪತ್ತೆಗೆ ಸಂತ್ರಸ್ತರ ರೂಪದಲ್ಲಿ ಡಿಕಾಯ್​​ ಆಪರೇಶನ್ -ಆರೋಗ್ಯ ಇಲಾಖೆ ಪ್ಲಾನ್

ಬೆಂಗಳೂರು, : ಕೊವಿಡ್ (Coronavirus) ಬಳಿಕ ಕೆಲಸವಿಲ್ಲದೆ ಜೀವನ ನಡೆಸಲು ಕಷ್ಟ ಅಂತಾ ಕೆಲವರು ಅಡ್ಡ ಹಾದಿ ಹಿಡಿದಿದ್ರೆ ಇನ್ನೂ ಹಲವರು ಅನಾರೋಗ್ಯವನ್ನೆ ದಾಳ ಮಾಡಿಕೊಂಡು ಎಂಬಿಬಿಎಸ್ (MBBS) ಪದವಿ ಪಡೆಯದೆ ತರಬೇತಿ ಇಲ್ಲದೆ ಕ್ಲಿನಿಕ್ ಹಾಗೂ ಮೆಡಿಕಲ್ ಕ್ಲಿನಿಕ್ ಓಪನ್ ಮಾಡಿ ಜನರ ಜೀವದ ಜೊತೆ ಚೆಲ್ಲಾಟಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊವಿಡ್ ಬಳಿಕ ನಕಲಿ ವೈದ್ಯರ ಹಾಗೂ ಭ್ರೂಣಲಿಂಗ ಪತ್ತೆ ಜಾಲಗಳ ಹಾವಳಿ ಹೆಚ್ಚಾಗಿದ್ದು ಆರೋಗ್ಯ ಇಲಾಖೆ (Health Department) …

Read More »