ಹೊಸದಿಲ್ಲಿ: ಚುನಾವಣ ಆಯೋಗ ಲೋಕಸಭಾ ಚುನಾವಣೆ ಮತದಾನ ದಿನಾಂಕ ಘೋಷಿಸಿದ ಬೆನ್ನಲ್ಲೇ ‘ಬಿಜೆಪಿ-ಎನ್ ಡಿಎ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಇದು ! ಚುನಾವಣ ಆಯೋಗ 2024 ರ ಲೋಕಸಭೆ ಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ. ನಾವು, ಬಿಜೆಪಿ-ಎನ್ಡಿಎ ಚುನಾವಣೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಉತ್ತಮ ಆಡಳಿತ ಮತ್ತು ಕ್ಷೇತ್ರಗಳಾದ್ಯಂತ ಸೇವೆ ಸಲ್ಲಿಸಿರುವ ನಮ್ಮ ಟ್ರ್ಯಾಕ್ …
Read More »ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ
ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಚಿಕ್ಕೋಡಿ ಯ ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಲಕ್ಷ್ಮಣರಾವ್ ಚಿಂಗಳೆ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈಗ ಪ್ರಾಧಿಕಾರದ ಅಧ್ಯಕ್ಷರಾಗುವ ಮೂಲಕ ಚಿಂಗಳೆ ಅವರು ಉಳಿದ ಆಕಾಂಕ್ಷಿಗಳಿಗೆ ದಾರಿಮಾಡಿಕೊಟ್ಡಿದ್ದಾರೆ.
Read More »ಬೆಂಗ್ಳೂರಿನ ಐಪಿಎಲ್ ಪಂದ್ಯ ಸ್ಥಳಾಂತರ ಮಾಡಿದ್ರೆ ಕರ್ನಾಟಕ ಬಂದ್!
ಬೆಂಗಳೂರು: ನಗರದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಪಂದ್ಯಾವಳಿಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿಂತನೆ ನಡೆಸಿದ್ದು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರವಾಗುವ ಹಿನ್ನೆಲೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಮುಖ್ಯದ್ವಾರ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷ ನೇತೃತ್ವದ ಕನ್ನಡ ಹೋರಾಟಗಾರ ವಾಟಾಳ್ …
Read More »ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೊಡಬಾರದು: ಛಲವಾದಿ ನಾರಾಯಣಸ್ವಾಮಿ
ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೂ ಮುಹೂರ್ತ ಫಿಕ್ಸ್
ಬೆಂಗಳೂರು: ಲೋಕಸಭಾ ಚುನಾವಣೆ (Lok sabha Election 2024) ಜೊತೆಯಲ್ಲಿ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ (By Election) ನಡೆಯಲಿದೆ. ಏಳು ಹಂತಗಳಲ್ಲಿ ಉಪ ಚುನಾವಣೆ ನಡೆಯಲಿದೆ. 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕರ್ನಾಟಕದ (Karnataka) ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಸುರಪುರ (Surapur By Election) ಶಾಸಕ ರಾಜಾ ವೆಂಕಟಪ್ಪ ನಾಯಕ್ (Raja Venkatappa Naik) ಅಕಾಲಿಕ ನಿಧನ ಹಿನ್ನೆಲೆ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ …
Read More »ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ!
ಮುಂಬೈ: ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ, ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕವನ್ನು ಘೋಷಿಸುವ ಕೆಲವೇ ಗಂಟೆಗಳ ಮೊದಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಮಾಧ್ಯಮ ಉಸ್ತುವಾರಿ ಅನಿಲ್ ಬಲುನಿ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಅನುರಾಧಾ ಕೇಸರಿ ಪಡೆಗೆ ಸೇರ್ಪಡೆಯಾದರು. ಗಾಯಕಿಯನ್ನು ಪಕ್ಷಕ್ಕೆ ಸ್ವಾಗತಿಸಿದ ಅರುಣ್ ಸಿಂಗ್ ಮಾತನಾಡಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬವು ವಿಸ್ತರಿಸಿದೆ. …
Read More »ಲೋಕಸಭೆ ಚುನಾವಣೆ 2024ರಲ್ಲಿ ಎಷ್ಟು ಕೋಟಿ ಭಾರತೀಯರಿಂದ ಮತದಾನ?
ಲೋಕಸಭೆ ಚುನಾವಣೆ 2024ರ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಜಗತ್ತಿಗೆ ಜಗತ್ತೇ ಭಾರತದ ಲೋಕಸಭೆ ಚುನಾವಣೆಗೆ ಕಾಯುತ್ತಿದೆ. ಯಾಕಂದ್ರೆ ಭಾರತ ಈಗ ಜಾಗತಿಕ ಶಕ್ತಿ & ಪ್ರಬಲ ಆರ್ಥಿಕ ರಾಷ್ಟ್ರವಾಗಿ ಬೆಳೆಯುತ್ತಿದೆ. ಹೀಗಾಗಿ ಇಡೀ ಪ್ರಪಂಚ ಭಾರತದ ಲೋಕಸಭೆ ಚುನಾವಣೆ ಮೇಲೆ ಗಮನ ಇಟ್ಟು ಕೂತಿರುವ ಸಮಯದಲ್ಲೇ ಭಾರತೀಯ ಚುನಾವಣೆ ಆಯೋಗ ಮಹತ್ವದ ಘೋಷಣೆ ಹೊರಡಿಸಿದೆ. ಹಾಗಾದರೆ ಎಷ್ಟು ಕೋಟಿ ಭಾರತೀಯರು ವೋಟಿಂಗ್ ಮಾಡುತ್ತಿದ್ದಾರೆ ಗೊತ್ತಾ? ಯಾವಾಗ ಭಾರತದ ಲೋಕಸಭೆ …
Read More »ಚುನಾವಣೆ ಸಂದರ್ಭದಲ್ಲಿ ಬ್ಯಾಂಕುಗಳು ದೈನಂದಿನ ‘ಅನುಮಾನಾಸ್ಪದ ವಹಿವಾಟು ವರದಿ’ ಸಲ್ಲಿಸಬೇಕು : ಚುನಾವಣಾ ಆಯೋಗ
ನವದೆಹಲಿ: ಭಾರತದ ಚುನಾವಣಾ ಆಯೋಗವು ಶನಿವಾರ ಮೊದಲ ರೀತಿಯ ನಿರ್ಧಾರವನ್ನು ಪ್ರಕಟಿಸಿದ್ದು, ಇದರಲ್ಲಿ ಬ್ಯಾಂಕುಗಳು ದೈನಂದಿನ ಎಸ್ಟಿಆರ್ಗಳನ್ನು (ಅನುಮಾನಾಸ್ಪದ ವಹಿವಾಟು ವರದಿಗಳು) ಸಲ್ಲಿಸುವಂತೆ ಕೇಳಿದೆ. ಅನುಮಾನಾಸ್ಪದ ವಹಿವಾಟಿನ ಬಗ್ಗೆ ಎಲ್ಲಾ ಬ್ಯಾಂಕುಗಳು ದೈನಂದಿನ ವರದಿಗಳನ್ನು ಕಳುಹಿಸಬೇಕಾಗುತ್ತದೆ ಎಂದು ಸಿಇಸಿ ರಾಜೀವ್ ಕುಮಾರ್ ಘೋಷಿಸಿದರು. ಹಣದ ಶಕ್ತಿಯ ಪ್ರಭಾವವನ್ನ ನಿಗ್ರಹಿಸಲು, ನ್ಯಾಯಸಮ್ಮತ ಚುನಾವಣೆಗಳನ್ನ ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಕ್ರಮಗಳನ್ನ ತೆಗೆದುಕೊಳ್ಳುತ್ತದೆ ಎಂದು ಕುಮಾರ್ ಹೇಳಿದರು. “ವಿವಿಧ ರಾಜ್ಯಗಳಲ್ಲಿ ವಿಭಿನ್ನ ದುರ್ಬಲತೆಗಳಿವೆ …
Read More »ದ್ವೇಷ ಭಾಷಣ, ಜಾತಿ, ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲ
ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಭ್ಯರ್ಥಿಗಳಿಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ಗೌರವಯುತವಾಗಿ ನಡೆದುಕೊಳ್ಳಬೇಕು. ದ್ವೇಷ ಭಾಷಣ, ಶತ್ರುಗಳ ರೀತಿ ವರ್ತಿಸುವಂತಿಲ್ಲ. ಚುನಾವಣೆಯಿಂದ ಶತ್ರುಗಳು ಸ್ನೇಹಿತರಾಗಬಹುದು. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ ಎಂದಿದ್ದಾರೆ. ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳಿಗೆ …
Read More »ಲೋಕಸಮರಕ್ಕೆ ಮುಹೂರ್ತ ಫಿಕ್ಸ್: 7 ಹಂತದಲ್ಲಿ ಮತದಾನ, ಏಪ್ರಿಲ್ 19 ರಂದು ಆರಂಭ, ಜೂನ್ 4ಕ್ಕೆ ಫಲಿತಾಂಶ
ನವದೆಹಲಿ: ಬಹುನಿರೀಕ್ಷಿತ 18ನೇ ಲೋಕಸಭಾ ಚುನಾವಣೆಯು ಒಟ್ಟು 543 ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ನಡೆಯಲಿದೆ. ಏಪ್ರಿಲ್ 19 ರಂದು ಮತದಾನ ಆರಂಭವಾಗಲಿದ್ದು ಜೂನ್ 4ಕ್ಕೆ ಫಲಿತಾಂಶ ಹೊರ ಬೀಳಲಿದೆ. ಮಧ್ಯಾಹ್ನ 3 ಗಂಟೆಗೆ ರಾಷ್ಟ್ರ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಯಿತು. ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ. ರಾಷ್ಟ್ರಕ್ಕೆ ನಿಜವಾದ ಹಬ್ಬ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು …
Read More »
Laxmi News 24×7