ಬೆಳಗಾವಿ : ಜಪ್ತಿಯಾಗಿದ್ದ ಮರಳನ್ನು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದ ಮರಳು ಬಳಕೆಗೆ ಗುತ್ತಿಗೆದಾರನಿಗೆ ಟಾಸ್ಕ್ ಫೋರ್ಸ ಸಮೀತಿಯ ಸದಸ್ಯರ ಬೆಲೆ ನಿಗದಿ ಮಾಡಿ ವಿಲೇವಾರಿ ಆದೇಶ ನೀಡಲು ಅಧಿಕಾರಿ ಫಯಾಜ್ ಅಹ್ಮದ್ ಶೇಖ್ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. …
Read More »ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಗೈ ಹತ್ಯೆ
ಸ್ಥಳೀಯ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಗೈ ಹತ್ಯೆಗೈದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಶಿವಗಂಗಾದಲ್ಲಿ ಬಿಜೆಪಿ ಮುಖ್ಹಂಡನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸತೀಶ್ ಕುಮಾರ್ ಕೊಲೆಯಾಗಿರುವ ಬಿಜೆಪಿ ಮುಖಂಡ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
Read More »ಶೇಡಬಾಳದಲ್ಲಿ ೫೦೦ ವರ್ಷದ ಪುರಾತನ ವಿಠ್ಠಲ–ರುಕ್ಮೀಣಿ ಮಂದಿರ ಜಿರ್ಣೋದ್ಧಾರ ಹಾಗೂ ಜಾಮಿಯಾ ಮಸೀದಿ ಮುಂಭಾಗದಲ್ಲಿ ಸಮುದಾಯ ಭವನ ನಿರ್ಮಿಸುವ ಕಾಮಗಾರಿಗೆ ಶಾಸಕ ರಾಜು ಕಾಗೆ ಚಾಲನೆ.
ಶೇಡಬಾಳದಲ್ಲಿ ೫೦೦ ವರ್ಷದ ಪುರಾತನ ವಿಠ್ಠಲ–ರುಕ್ಮೀಣಿ ಮಂದಿರ ಜಿರ್ಣೋದ್ಧಾರ ಹಾಗೂ ಜಾಮಿಯಾ ಮಸೀದಿ ಮುಂಭಾಗದಲ್ಲಿ ಸಮುದಾಯ ಭವನ ನಿರ್ಮಿಸುವ ಕಾಮಗಾರಿಗೆ ಶಾಸಕ ರಾಜು ಕಾಗೆ ಚಾಲನೆ. ಕಾಗವಾಡ :ಕಾಗವಾಡ ತಾಲ್ಲೂಕಿನ ಶೇಡಬಾಳ ಪಟ್ಟಣದಲ್ಲಿ ಸುಮಾರು ೫೦೦ ವರ್ಷಗಳ ಹಿಂದೆಯೇ ನಿರ್ಮಿತವಾದ ಶ್ರೀ ರುಕ್ಮೀಣಿ ಪಾಂಡುರAಗ ದೇವಸ್ಥಾನವನ್ನು ಜಿರ್ಣೋದ್ಧಾರಗೊಳಿಸಲು ಹಾಗೂ ಮುಸ್ಲಿಂ ಸಮಾಜದ ಜಾಮಿಯಾ ಮಸೀದಿ ಮುಂಭಾಗದಲ್ಲಿ ಸಮುದಾಯ ಭವನ ಕಟ್ಟಿಸಲು ತಲಾ ೨೦ ಲಕ್ಷ ರೂ. ಅನುದಾನವನ್ನು ಶಾಸಕ ರಾಜು …
Read More »ಕಿಚ್ಚ ಸುದೀಪ ಅಭಿಮಾನಿಯಿಂದವೃದ್ಧೆಗೆ ಮನೆ; ಅಭಿಮಾನಿಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ಕಿಚ್ಚ ಸುದೀಪ ಅಭಿಮಾನಿಯಿಂದ ವೃದ್ಧೆಗೆ ಮನೆ
ಕಿಚ್ಚ ಸುದೀಪ ಅಭಿಮಾನಿಯಿಂದವೃದ್ಧೆಗೆ ಮನೆ; ಅಭಿಮಾನಿಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ಕಿಚ್ಚ ಸುದೀಪ ಅಭಿಮಾನಿಯಿಂದ ವೃದ್ಧೆಗೆ ಮನೆ ಒಂದು ಗುಂಟೆ ಜಾಗದಲ್ಲಿ ಸುಸಜ್ಜಿತ ಮನೆ ನಿರ್ಮಾಣ ಅಭಿಮಾನಿಯ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ಸುದೀಪ್ ಜನ್ಮದಿನದಂದು ಉದ್ಘಾಟನೆಗೆ ಸಿದ್ಧತೆ ಚಲನಚಿತ್ರ ನಟರ ಅಭಿಮಾನಿ ಎಂದರೆ ಕೇವಲ ಹೊಸ ಸಿನಿಮಾ ಬಂದಾಗ ಮಾತ್ರ ಸಿನಿಮಾ ನೋಡಿ ಎಂಜಾಯ್ ಮಾಡುವುದಲ್ಲ. ಕಿಚ್ವ ಸುದೀಪ ಅಭಿಮಾನಿಯೋರ್ವ ವೃದ್ಧೆಗೆ ಮನೆ ಕಟ್ಟಿ ಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. …
Read More »ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ!
ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ! ಸಚಿವ ಆರ್.ಬಿ. ತಿಮ್ಮಾಪುರಗೆ ಹೂವಿನ ಮಾಳೆ, ಬಾಳೆ ಗೊನೆ ನೀಡಿದ ಯುವಕರ ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ! ಸಚಿವ ಆರ್.ಬಿ. ತಿಮ್ಮಾಪುರಗೆ ಹೂವಿನ ಮಾಳೆ, ಬಾಳೆ ಗೊನೆ ನೀಡಿದ ಯುವಕರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂತಸ ಎಸ್ಸಿ ಎಡಗೈ ಸಮುದಾಯದ ಮುಖಂಡರು ಯುವಕರಿಂದ ಸನ್ಮಾನ ರಾಜ್ಯ ಸರ್ಕಾರ ಇತ್ತೀಚೆಗೆ ಒಳಮೀಸಲಾತಿಯನ್ನು ಜಾರಿಗೆ ತಂದ ಹಿನ್ನೆಲೆ, ಮುಧೋಳ ನಗರದಲ್ಲಿ ಸಂಭ್ರಮದ ವಾತಾವರಣ ಕಂಡುಬಂತು. …
Read More »ಸೋರುತಿಹುದು ಬೆಳಗಾವಿ ತಹಶೀಲ್ದಾರರ ಕಾರ್ಯಾಲಯ… ದಾರು ಗಟ್ಟಿ ಮಾಡುವವರಾರಯ್ಯಾ???
ಸೋರುತಿಹುದು ಬೆಳಗಾವಿ ತಹಶೀಲ್ದಾರರ ಕಾರ್ಯಾಲಯ… ದಾರು ಗಟ್ಟಿ ಮಾಡುವವರಾರಯ್ಯಾ??? ಸೋರುತಿಹುದು ಬೆಳಗಾವಿ ತಹಶೀಲ್ದಾರರ ಕಾರ್ಯಾಲಯ… ದಾರು ಗಟ್ಟಿ ಮಾಡುವವರಾರಯ್ಯಾ??? ಮಳೆಯಲ್ಲಿ ಪರಿತಪಿಸುತ್ತಿರುವ ಜನರುಕೂಡಲೇ ದುರಸ್ಥಿ ಮಾಡಬೇಕೆಂದು ಆಗ್ರಹ ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯ ಭಾರಿ ಮಳೆಗೆ ಸೋರುತ್ತಿದ್ದು, ಮಳೆ ನೀರಿನಲ್ಲೇ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಚರಿಸುವ ಪ್ರಸಂಗ ಎದುರಾಗಿದ್ದು, ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ ಎಂದೆಲ್ಲ ಹೇಳುತ್ತಾರೆ. ಆದರೇ, ಮಳೆಗಾಲದಲ್ಲಿ ಬೆಳಗಾವಿ ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯದ …
Read More »ಬಿ.ವಿ ಬೆಲ್ಲದ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಬಿ.ವಿ ಬೆಲ್ಲದ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕೆಎಲ್ಇ ಸಂಸ್ಥೆಯ ಬಿ ವಿ ಬೆಲ್ಲದ್ ಕಾನೂನು ಮಹಾ ವಿದ್ಯಾಲಯ ಬೆಳಗಾವಿ. ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ದಿನಾಂಕ 29.08.2025 ರಂದು ಆಯೋಜಿಸಲಾಗಿತ್ತು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾಕ್ಟರ್ ಜ್ಯೋತಿ ಜಿ ಹಿರೇಮಠ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ವಿವರಿಸಿ ಕಾನೂನು ವಿದ್ಯಾರ್ಥಿಗಳು ಕಾನೂನು ಅಧ್ಯಯನ ಮಾಡುವುದರ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ವೃದ್ಧಿಪಡಿಸಿಕೊಳ್ಳುವಂತೆ ಕರೆ ನೀಡಿದರು. …
Read More »ಬೀದರ್ ಜಿಲ್ಲಾದ್ಯಂತ ಭಾರಿ ಮಳೆ
ಬೀದರ್: ಜಿಲ್ಲಾದ್ಯಂತ ಮಳೆ ಮುಂದುವರಿದಿದೆ. ವಿವಿಧೆಡೆ ಮಳೆ ಆಗಾಗ್ಗೆ ರಭಸವಾಗಿತ್ತು ಕಳೆದ ಮೂರು ದಿನದ ಮಳೆಯಿಂದ ಗಡಿ ಜಿಲ್ಲೆ ಜನರು ತತ್ತರಿಸಿದ್ದಾರೆ. ಬೀದರ್ ನಗರ ಸೇರಿ ಬಸವಕಲ್ಯಾಣ, ಹುಮನಾಬಾದ್, ಭಾಲ್ಕಿ, ಔರಾದ್, ಕಮಲನಗರ ವಿವಿಧೆಡೆ ಮಳೆಯಾಗಿದೆ. ಔರಾದ್, ಕಮಲನಗರ ತಾಲೂಕಿನಲ್ಲಿ ಅಧಿಕ ಮಳೆಯಗಿ ಹಾನಿಯಾಗಿದೆ. ಜಿಲ್ಲೆಯಲ್ಲಿ 30 ಅಧಿಕ ಸೇತುವೆ ಮುಳಗಡೆಯಾಗಿವೆ. ನಿರಂತರ ಮಳೆಯಿಂದ ಹಳ್ಳ – ಕೊಳ್ಳಗಳು ಭರ್ತಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜುಗಳಿಗೆ ರಜೆ …
Read More »5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ
ಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, ಪಿಯು ಕಾಜೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ …
Read More »ಆಲ್ಕೋಮೀಟರ್ಗಳ ಖಚಿತತೆ ಕುರಿತು ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪರೀಕ್ಷಿಸುವ ಬ್ರೀತ್ ಅನಲೈಸರ್ಗಳು(ಆಲ್ಕೋ ಮೀಟರ್) ದೋಷರಹಿತವಾಗಿವೆ ಎಂಬುದಾಗಿ ಖಚಿತ ಪಡಿಸುವಿರಾ? ಎಂದು ನಗರ ಸಂಚಾರಿ ಪೊಲೀಸರನ್ನು ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಮದ್ಯಸೇವನೆ ಮಾಡದಿದ್ದರೂ ಮದ್ಯಪಾನ ಮಾಡಿರುವುದಾಗಿ ಬ್ರೀತ್ ಅನಲೈಸರ್ ತೋರಿಸಿದ ಪರಿಣಾಮ 10 ಸಾವಿರ ರೂ. ದಂಡ ವಿಧಿಸಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ನಗರದ ಸಿ. ಅಜಯ್ ಕುಮಾರ್ ಕಶ್ಯಪ್ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ …
Read More »
Laxmi News 24×7