ಬೆಂಗಳೂರು : ಲೋಕಸಭೆ(loka sabha eleaction) ಚುನಾವಣೆಗೆ ಸಿದ್ದತೆ ಜೋರಾಗಿ ನಡೆಯುತ್ತಿದ್ದು ಕ್ಷೇತ್ರ ಹುಡುಕಾಟ ಕೂಡ ಆರಂಭವಾಗಿದೆ. ಕರ್ನಾಟಕದಿಂದ ರಾಹುಲ್ ಗಾಂಧಿ(Rahul gandhi) ಲೋಕಸಭೆ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿರುವಾಗಲೇ ಬಿಜೆಪಿಯಿಂದ ಇಬ್ಬರು ಕೇಂದ್ರ ನಾಯಕರು ಕರ್ನಾಟಕದಲ್ಲಿ ಕ್ಷೇತ್ರ ಹುಡುಕುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಸಚಿವರನ್ನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸೂಚನೆ ನೀಡಲಿದೆ ಎಂಬ ಮಾತು ಕೇಳಿ ಬಂದಿದ್ದು ಕರ್ನಾಟಕದ ಬೆಂಗಳೂರು ದಕ್ಷಿಣ, ದಕ್ಷಿಣ …
Read More »ಯುವನಿಧಿ ಹಣದಿಂದ ಯುವಕರಿಗೆ ಪೆಟ್ರೋಲ್ಗೆ 100, ಕಾಫಿಗೆ 50 ರೂ. ಸಹಾಯವಾಗುತ್ತೆ: ನಲಪಾಡ್
ಉದ್ಯೋಗ (Job) ಹುಡುಕಲು ಬೈಕ್ನಲ್ಲಿ ಹೋಗುವ ಯುವಕರಿಗೆ ಪೆಟ್ರೋಲ್ಗೆ 100 ರೂ, ಕಾಫಿಗೆ 50 ರೂ. ಬೇಕಾಗುತ್ತದೆ. ಇದಕ್ಕೆಲ್ಲಾ ಯುವ ನಿಧಿ ಹಣ ಉಪಯೋಗಕ್ಕೆ ಬರುತ್ತದೆ ಎಂದು ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ (Mohammed Nalapad) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಡಿಪ್ಲೋಮಾ ಹಾಗೂ ಪದವೀಧರರಿಗೆ ಉದ್ಯೋಗಭತ್ಯೆ ನೀಡುವ ಯುವ ನಿಧಿ ಯೋಜನೆಗೆ (Yuva Nidhi Scheme) ಇಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗಿದೆ. ಡಿಪ್ಲೋಮಾ ಆದ ನಿರುದ್ಯೋಗಿ ಯುವಕರಿಗೆ …
Read More »ಶಿವಮೊಗ್ಗ ಫ್ರೀಡಂ ಪಾರ್ಕ್ಗೆ ಅಲ್ಲಮಪ್ರಭು ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ
ಶಿವಮೊಗ್ಗ: ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್ಗೆ ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್ಗೆ (Freedom Park) ಅಲ್ಲಮ ಪ್ರಭು (Allama Prabhu) ಎಂದು ನಾಮಕರಣ ಮಾಡಲು ನಾನು ಸಿದ್ಧ …
Read More »ಎಲ್ಲಾ ದೇವಾಲಯಗಳಲ್ಲಿ ‘ಸ್ವಚ್ಛತಾ ಅಭಿಯಾನ’ಕ್ಕೆ ಪ್ರಧಾನಿ ಮೋದಿ ಕರೆ
ನಾಸಿಕ್(ಮಹಾರಾಷ್ಟ್ರ) : ರಾಮಲಲ್ಲಾ(Ram Mandir) ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರದ ಎಲ್ಲಾ ದೇವಾಲಯಗಳಲ್ಲಿ ‘ಸ್ವಚ್ಛತಾ ಅಭಿಯಾನ ‘(Cleanliness drive) ಕೈಗೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ರಾಮ ಮಂದಿರ ಉದ್ಘಾಟನೆಗೆ 10 ದಿನ ಬಾಕಿ ಇರುವಾಗಲೇ ನಾಸೀಕ್ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ 27ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಯುವ ಶಕ್ತಿ ಯೋಗ ಮತ್ತು ಆಯುರ್ವೇದದ ಪ್ರಚಾರಕರಾಗುತ್ತದೆ, ಯುವಜನರಿಂದ ಭಾರತಕ್ಕೆ ಹೊಸ ಶಕ್ತಿ ಬಂದಿದೆ …
Read More »ಹಾವೇರಿ ನೈತಿಕ ಪೊಲೀಸ್ ಗಿರಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್
ಬೆಂಗಳೂರು: ಹಾವೇರಿಯಲ್ಲಿ (haveri) ನಡೆದ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ (home minister) ಡಾ. ಜಿ. ಪರಮೇಶ್ವರ್ (dr. g. parameshwar) ಹೇಳಿದರು. ಬೆಂಗಳೂರಿನಲ್ಲಿ (bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆ ಮೇಲೆ ಗ್ಯಾಂಗ್ ರೇಪ್ ಆಗಿದೆ ಎನ್ನುವ ಕುರಿತು ಮೊದಲು ದೂರು ಕೊಟ್ಟಿರಲಿಲ್ಲ. ಬಳಿಕ ಆಕೆ ರೇಪ್ ಆಗಿದೆ ಎಂದು ದೂರು ನೀಡಿದ್ದಾರೆ. ಪ್ರಕರಣಕ್ಕೆ …
Read More »ಯುವಕರ ಭವಿಷ್ಯಕ್ಕೆ ಶಕ್ತಿ ತುಂಬುವ ಯೋಜನೆ ಇದು: ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ: ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ (Yuva Nidhi Scheme) ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು. ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ ‘ಯುವನಿಧಿ’ ಯೋಜನೆಯನ್ನು ಉದ್ಘಾಟಿಸಿ …
Read More »ಯುವ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ವಿ.ಎಸ್. ಅಭಿಷೇಕ್ ಆಯ್ಕೆ
ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ನ (India Youth Congress) ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ (national media coordinator) ವಿ.ಎಸ್. ಅಭಿಷೇಕ್ (v.s. abhishek) ಅವರನ್ನು ನೇಮಿಸಲಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಉಸ್ತುವಾರಿ ಮಾಧ್ಯಮ ವಿಭಾಗದ ವರುಣ್ ಪಾಂಡೆ (varun pande), ಭಾರತೀಯ ಯುವ ಕಾಂಗ್ರೆಸ್ ವಿ.ಎಸ್. ಅಭಿಷೇಕ್ ಅವರನ್ನು ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ. …
Read More »ಜನವರಿ 22ರಂದು ಕಾಂಗ್ರೆಸ್ ನಿಂದ ರಾಮಮಂದಿರಗಳಲ್ಲಿ ವಿಶೇಷ ಪೂಜೆ:C.M,
ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ದಿನವಾದ ಜನವರಿ 22 ರಂದು ಕರ್ನಾಟಕದ ರಾಮಮಂದಿರಗಳಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮನ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಅದನ್ನು ನಾವು ವಿರೋಧಿಸುತ್ತೇವೆ. ನಾವು ಕೂಡ ಶ್ರೀರಾಮನ ಭಕ್ತರೇ ಎಂದು ಹೇಳಿದರು. ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ನನಗೆ ಸಿಕ್ಕಿಲ್ಲ. ನಾವೂ ಕೂಡ …
Read More »ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ: ವಿಜಯೇಂದ್ರ
ರಾಯಚೂರು: ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ. ಮುಂದೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಅನುಷ್ಠಾನಕ್ಕೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾಗಿ ಅಲೆಯಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಆತಂಕದಲ್ಲಿದ್ದಾರೆ. ರಾಮಮಂದಿರ ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡವಳಿಕೆಯನ್ನು ಮತದಾರರು ಗಮನಿಸುತ್ತಿದ್ದಾರೆ …
Read More »ಸರ್ವೋತ್ತಮ ಜಾರಕಿಹೊಳಿ ಅವರು ಸಾರಿಗೆಯ ಬಸ್ಸಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭ ಕೋರಿದರು.
ಗೋಕಾಕ್- ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ ಎಂದು …
Read More »