ಹಾಸ್ಯನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್ ಅವರ ಕಾರು ಅಪಘಾತ ಆಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಫೋಟೋಗಳು ಲಭ್ಯವಾಗಿವೆ. ತುಕಾಲಿ ಸಂತೋಷ್ ಅವರ ಕಾರಿಗೆ ಆಟೋ ಡಿಕ್ಕಿ ಹೊಡಿದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
Read More »ಕರ್ನಾಟಕ ಬಿಜೆಪಿ 20 ಅಭ್ಯರ್ಥಿ ಗಳ ಪಟ್ಟಿ ರೆಡಿ
ವಿವಿಧ ಕ್ಷೇತ್ರಗಳಿಗೆ ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ..!
ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸತೀಶ್ ಜಾರಕಿಹೊಳಿ ಪೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಿಗೆ ಸೌಂಡ್ ಸಿಸ್ಟಮ್ ಹಾಗೂ ಕುರ್ಚಿಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿದರು. ಗೋಕಾಕ, ಅರಭಾವಿ, ಬೈಲಹೊಂಗಲ, ರಾಮದುರ್ಗ ತಾಲೂಕಗಳ ವಿವಿಧ ಗ್ರಾಮದ ವಿವಿಧ ಸಮುದಾಯ ಭವನಗಳಿಗೆ, ದೇವಸ್ಥಾನ, ಮಸೀದಿ ಚರ್ಚಗಳಿಗೆ ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರ ಆಪ್ತ …
Read More »ವಾರಕ್ಕೊಮ್ಮೆ ಸ್ನಾನ, ಹೋಟೆಲ್ ಊಟ : ಹನಿ ಹನಿ ನೀರಿಗೂ ಬೆಂಗಳೂರಿಗರ ಪರದಾಟ
ರಮೇಶ್ ಪಾಳ್ಯಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನ ನೀರಿನ ಅಭಾವ ಇಲ್ಲಿನ ಜನರನ್ನು ಕಂಗೆಡಿಸಿದೆ. ದುಡ್ಡು ಕೊಟ್ಟರೂ ನೀರು ಸಿಗುತ್ತಿಲ್ಲ ಹೀಗಾಗಿ ವಾರಕ್ಕೊಮ್ಮೆ ಸ್ನಾನ, ಅಡುಗೆ ಮಾಡುವ ಬದಲು ಹೋಟೆಲ್ನಲ್ಲಿ ಆರ್ಡರ್ ಮಾಡಿ ತಿನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಲ್ಲದೆ ಸಂಸ್ಕರಿಸಿದ ನೀರನ್ನು ಬಳಸುವ ಮೂಲಕ ಒಂದು ಹನಿ ನೀರಿಗೂ ಒದ್ದಾಡುವಂತಹ ಸ್ಥಿತಿ ಬಂದೋದಗಿದೆ. ನಗರದ ಬಾಬುಸಾಪಾಳ್ಯದ ನಿವಾಸಿಗಳು ಕಳೆದ ಎರಡು ತಿಂಗಳುಗಳಿಂದ ತಮ್ಮ ದೈನಂದಿನ ಪೂರೈಕೆಗಾಗಿ ನೀರಿನ ಟ್ಯಾಂಕರ್ಗಳ …
Read More »ಇಂದಿನಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭ
ಬೆಂಗಳೂರು, ಮಾ.13- ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಸ್ತಿ ಯೋಜನೆಯಡಿ ನನ್ನ ಆಸ್ತಿ, ನನ್ನ ಗುರುತು ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ …
Read More »ಹತ್ತಾರು ಮರಗಳ ಮಾರಣ ಹೋಮ ಮಾಡಿದ ಚಿಕ್ಕೋಡಿ ಪುರಸಭೆ
ಚಿಕ್ಕೋಡಿ: ಹತ್ತಾರು ಮರಗಳ ಮಾರಣ ಹೋಮ ಮಾಡಿದ ಪುರಸಭೆ : ಪರಿಸರ ಪ್ರೇಮಿ ಸಂತೋಷ್ ಅರಬಾವಿಗೆ ಮಣಿದ ಸ್ಥಳೀಯ ಆಡಳಿತ ಹೌದು ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಮುಗಳಖೋಡ ಪುರಸಭೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ ನಿನ್ನೆ ಮದ್ಯಾನ ಸುಮಾರು 3 ಗಂಟೆಗೆ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ಆಡ್ಡಿಯಾಗುತ್ತವೆ ಎಂಬ ನೇಪಯೋಡ್ಡಿ ಹತ್ತಾರು ಮರಗಳನ್ನು ಜೆಸಿಬಿ ಮೂಲಕ ನೆಲಕ್ಕುರಲಿಸಿದ ಘಟನೆ ನಡೆದಿದೆ ಯಾವದೇ ಪರವಾನಿಗೆ ಇಲ್ಲದೆ ಹತ್ತಾರು ವರ್ಷದ ನೆರಳು ಹಾಗೂ ಹಣ್ಣು …
Read More »ಕೊನೆ ಭಾಗಕ್ಕೆ ನೀರು ಹರಿಸಿ; ತೋಟ ಉಳಿಸಿ-ಅಧಿಕಾರಿಗಳಿಗೆ ಶಾಸಕ ಹರೀಶ್ ತಾಕೀತು
ಹರಿಹರ: ‘ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ಹರಿಸಲಿರುವ ನೀರು ಕೊನೆ ಭಾಗದವರೆಗೆ ತಲುಪದಿದ್ದರೆ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೋಟಗಾರಿಕೆ ಬೆಳೆಗಳು ನಾಶವಾಗುವ ಅಪಾಯವಿದೆ’ ಎಂದು ಶಾಸಕ ಬಿ.ಪಿ.ಹರೀಶ್ ಆತಂಕ ವ್ಯಕ್ತಪಡಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಮಳೆಗಾಲದ ಮುನ್ನ ಇನ್ನೆರಡು ಬಾರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ.ಮಾರ್ಚ್ 19ರ ವೇಳೆಗೆ ತಾಲ್ಲೂಕಿನ ಕಾಲುವೆಗಳಿಗೆ ನೀರು ತಲುಪುವ ನಿರೀಕ್ಷೆ ಇದೆ. …
Read More »ಭತ್ತಕ್ಕೆ ನೀರು; ಕುಡಿಯುವ ನೀರಿಗೆ ಬರ
ಯಾದಗಿರಿ: ಬೇಸಿಗೆ ಆರಂಭಕ್ಕೂ ಮುನ್ನವೇ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಭೀಮಾ ನದಿಯ ನೀರಿನ ಮೇಲೆ ಜಿಲ್ಲೆಯ ಜನ ಅವಲಂಬಿತರಾಗಿದ್ದಾರೆ. ಆದರೆ, ಕುಡಿಯಲು ನೀರಿಲ್ಲದ ಸಮಯದಲ್ಲಿ ಆಂಧ್ರ ಮೂಲದ ರೈತರು ಭತ್ತದ ಬೆಳೆಗೆ ನೀರು ಹರಿಸಿಕೊಳ್ಳುತ್ತಿದ್ದಾರೆ ಬೆಳೆಗೆ ನೀರುಣಿಸಿ ಕುಡಿಯಲು ನೀರು ಸಿಗದ ಹಾಗೆ ಮಾಡುತ್ತಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಾದಗಿರಿ, ಗುರುಮಠಕಲ್ ಜನರಿಗೆ ಕುಡಿಯಲು ಭೀಮಾ ನದಿ ನೀರೆ ಆಸರೆಯಾಗಿದೆ. ಆದರೆ, ಕುಡಿಯಲು ಬಳಸುವ …
Read More »ಅಡುಗೆ ಸಿಬ್ಬಂದಿಗೆ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ
ಗೋಕಾಕ: ‘ಶಿಕ್ಷಣ ಮಗುವಿನ ಅವಿಭಾಜ್ಯ ಅಂಗ, ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಹಾಕುತ್ತಿದ್ದಾರೆ. ಶಿಕ್ಷಣ ಇಲಾಖೆಗೆ ಶಕ್ತಿಯಾಗಿ ಅಡುಗೆ ಸಿಬ್ಬಂದಿ ಇದ್ದಾರೆ’ ಎಂದು ಬಿಇಒ ಜಿ.ಬಿ. ಬಳಗಾರ ಹೇಳಿದರು. ಮಹಾಲಕ್ಷ್ಮಿ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ, ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಗಳು, ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಂ.ಡಿ.ಎಂ.) ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಗೋಕಾಕ ವಲಯದ ಅಡುಗೆ ಸಿಬ್ಬಂದಿಗಾಗಿ ಆಯೋಜಿಸಿದ್ದ …
Read More »ಈಜುಕೊಳಗಳಿಗೆ ಕಾವೇರಿ ನೀರು ಬಳಸಿದರೆ 5,000 ರೂ. ದಂಡ
ಬೆಂಗಳೂರು: ರಾಜಧಾನಿಯಲ್ಲಿ (Bengaluru Water Crisis) ನೀರಿನ ಸಮಸ್ಯೆ ತಲೆದೋರಿದೆ. ಸಮಸ್ಯೆ ನಿಭಾಯಿಸಲು ಹಲವು ಕ್ರಮಕೈಗೊಂಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (Bangaluru Water Supply and Sewerage Board), ನಗರದ ಈಜುಕೊಳಗಳಿಗೆ ಕಾವೇರಿ ನೀರನ್ನು ಬಳಸಬಾರದು ಎಂದು ಆದೇಶ ಹೊರಡಿಸಿದೆ. ನಗರದ ಎಲ್ಲಾ ಕಡೆಗೂ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಹೀಗಾಗಿ ಈ ಕ್ರಮಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ಹಾಕಲಾಗುವುದು …
Read More »
Laxmi News 24×7