ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಒಮನ್ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆಸ್ಟ್ರೇಲಿಯಾ ಮತ್ತಿತರ ಕಡೆಗಳಲ್ಲಿಯೂ …
Read More »ಬಸವನಗುಡಿಯಲ್ಲಿ ಅವರೆಬೇಳೆ ಮೇಳ ಆರಂಭ
ಬೆಂಗಳೂರು: ಶ್ರೀ ವಾಸವಿ ಕಾಂಡಿಮೆಂಟ್ಸ್ ಆಯೋಜಿಸಿರುವ ವಾರ್ಷಿಕ ಅವರೆಬೇಳೆ ಮೇಳ ಶುಕ್ರವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದ್ದು, ವಿವಿಧ ಖಾದ್ಯಗಳು ಜನ ಮನಸೆಳೆದವು. 24ನೇ ಆವೃತಿಯ ಅವರೆಬೇಳೆ ಮೇಳ ಇದಾಗಿದ್ದು, ಮೇಳದಲ್ಲಿ ವಿವಿಧ ಖಾದ್ಯಗಳನ್ನು ಸವಿಯುವ ಅವಕಾಶ ನಾಗರಿಕರಿಗೆ ಲಭಿಸುತ್ತಿದೆ. ಅವರೆ ದೋಸೆ, ಪಾಯಸ, ಮಂಚೂರಿಯನ್, ವಡೆ, ಕೋಡುಬಳೆ, ಐಸ್ಕ್ರೀಂ, ಹಲ್ವಾ ಸೇರಿದಂತೆ ನೂರಕ್ಕೂ ಹೆಚ್ಚು ತಿನಿಸುಗಳು ಈ ಮೇಳದಲ್ಲಿ ಲಭ್ಯವಿದೆ. ಬೆಂಗಳೂರು: ನಾಳೆಯಿಂದ 4 ದಿನಗಳ ಕೃಷಿ …
Read More »ಬಿಜೆಪಿ ಹೈಕಮಾಂಡ್ ಮೇಲೆ ವಿ.ಸೋಮಣ್ಣ ಮುನಿಸು: ಪ್ರಲ್ಹಾದ್ ಜೋಶಿ ಹೇಳಿದ್ದೇನು?
ಹುಬ್ಬಳ್ಳಿ, ಜನವರಿ 06: ವಿಧಾನಸಭಾ ಚುಣಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣ ಈಗಾಗಲೇ ನಮ್ಮೊಂದಿಗೆ ಮಾತನಾಡಿದ್ದಾರೆ. ಅವರಿಗೆ ದೆಹಲಿಗೆ ಬಾ ಎಂದು ಹೇಳಿದ್ದೇವೆ. ಅಲ್ಲಿ ನಮ್ಮ ಹೈಕಮಾಂಡ್ ಮಾತನಾಡಿ ಅವರ ಮುನಿಸು ಬಗೆಹರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ಭಾರತ ಹಿಂದೂ ರಾಷ್ಟ್ರ ಆದರೆ ಪಾಕಿಸ್ತಾನ ತರಹ ಆಗುತ್ತದೆ ಎಂದು ಹೇಳಿಕೆ ಕೊಟ್ಟಿರುವ ಬಿ.ಕೆ.ಹರಿಪ್ರಸಾದ್ ವಿಚಾರವಾಗಿ, ಇದು ತುಷ್ಟಿಕರಣದ ಪರಾಕಾಷ್ಠೆ ಆಗಿದೆ, ಅಪಘಾನಿಸ್ತಾನ, ಪಾಕಿಸ್ತಾನ, ಇರಾನ್ …
Read More »ಲೋಕಸಭೆ ಚುನಾವಣೆ ಟಾರ್ಗೆಟ್: ಅಖಾಡಕ್ಕಿಳಿದ ರಾಜಾಹುಲಿ
ಬೆಂಗಳೂರು, ಜನವರಿ 06: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಖಾಡಕ್ಕೆ ಧುಮುಕಲು ಸಿದ್ದತೆ ನಡೆಸಿದ್ದಾರೆ. ರಾಜ್ಯ ಪ್ರವಾಸ ಮೂಲಕ ಜನಾಭಿಪ್ರಾಯ ಸೃಷ್ಟಿಗೆ ಮುಂದಾಗಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೀನಾಯವಾಗಿ ಸೋಲನ್ನು ಕಂಡಿತ್ತು. ಪಕ್ಷದೊಳಗಿನ ಭಿನ್ನಾಭಿಪ್ರಾಯ, ಕಾಂಗ್ರೆಸ್ ತಂತ್ರಗಾರಿಕೆ, ಗ್ಯಾರಂಟಿ ಯೋಜನೆಗಳು ಚುನಾವಣೆಯ ಮೇಲೆ …
Read More »ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವು : ಸಂತೋಷ ಲಾಡ್
ಹುಬ್ಬಳ್ಳಿ, ಜನವರಿ 06: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವೇ. ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲ ಹಾಕಿದವರೇ ನಮ್ಮ ನಾಯಕರಾದ ರಾಜೀವ ಗಾಂಧಿ ಅಡಿಗಲ್ಲು ಹಾಕಿದವರು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಈ ಕುರಿತು ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾವು ಕೂಡ ರಾಮ ಭಕ್ತರಿದ್ದೇವೆ ಅವರ ಅಷ್ಟೇ ಅಲ್ಲಾ ಎನ್ನುವ …
Read More »ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು ಜನವರಿ 6: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯರ ತಂಡ ಅವರ ನಿವಾಸಕ್ಕೆ ಆಗಮಿಸಿರುವುದು ತಿಳಿದು ಬಂದಿದೆ. ಡಿಕೆ ಶಿವಕುಮಾರ್ ಅವರಿಗೆ ವೈರಲ್ ಫಿವರ್ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಅವರು ರಾತ್ರಿಯಿಂದ ಬಳಲುತ್ತಿದ್ದು ಬೆಳಿಗ್ಗೆ ಅವರ ನಿವಾಸಕ್ಕೆ ವೈದ್ಯರ ತಂಡ ಬಂದು ಅವರ ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಶಾಸಕ ಹಾಗೂ ವೈದ್ಯರೂ ಆಗಿರುವ ಕುಣಿಗಲ್ ರಂಗನಾಥ್ ಜೊತೆಗೆ ಆಗಮಿಸಿದ ವೈದ್ಯರು …
Read More »ನಂಜುಂಡನಿಗೆ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ ಬಿ.ವೈ.ವಿಜಯೇಂದ್ರ
ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ನಂಜನಗೂಡಿನ ನಂಜುಂಡೇಶ್ವರನ ದೇವಾಲಯದಲ್ಲಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ. ತಮ್ಮ ತೂಕದಷ್ಟು ಬೆಲ್ಲ ದೇವಾಲಯಕ್ಕೆ ನೀಡಿ ಹರಕೆ ತೀರಿಸಿದ್ದಾರೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಬಿ.ವೈ.ವಿಜಯೇಂದ್ರ ನಂಜನಗೂಡು ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಎಂ ಚಂದರಗಿ ಗ್ರಾಮದಲ್ಲಿ ಶ್ರೀ ಕೆಂಪಯ್ಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಂಭವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 06 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ …
Read More »ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ
ಬೆಂಗಳೂರು, ಜನವರಿ 06: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ( Visvesvaraya Museum ) ಇ-ಮೇಲ್ ಮೂಲಕಬಾಂಬ್ ಬೆದರಿಕೆ( Bomb threat ) ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ( Cubbon Park Police Station ) ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು’Morgue999lol’ ಎಂಬ ಐಡಿ …
Read More »