ಕರಸೇವಕನ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಪ್ರತಿಭಟನೆಯ ನಡುವೆಯೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ನ ಪ್ರಮುಖ ದಲಿತ ನಾಯಕರು ಇಲ್ಲಿ ಸಭೆ ನಡೆಸಿ ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಲು ಒತ್ತಾಯಿಸಿದ್ದಾರೆ. ಬೆಂಗಳೂರು: ಕರಸೇವಕನ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಪ್ರತಿಭಟನೆಯ ನಡುವೆಯೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ನ ಪ್ರಮುಖ ದಲಿತ ನಾಯಕರು ಇಲ್ಲಿ ಸಭೆ ನಡೆಸಿ ಹೆಚ್ಚಿನ ಉಪಮುಖ್ಯಮಂತ್ರಿ …
Read More »ಮತ್ತೊಮ್ಮೆ ಮೂರು ಡಿಸಿಎಂ ವಿಚಾರ ಪ್ರಸ್ತಾಪಿಸಿದ ಸಚಿವ ಕೆ.ಎನ್.ರಾಜಣ್ಣ
ಮೂವರು ಉಪ ಮುಖ್ಯಮಂತ್ರಿಗಳ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಸೂಕ್ತ ಎಂದು ಗುರುವಾರ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು: ಮೂವರು ಉಪ ಮುಖ್ಯಮಂತ್ರಿಗಳ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಸೂಕ್ತ ಎಂದು ಗುರುವಾರ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ …
Read More »ಹುಬ್ಬಳ್ಳಿಯ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ದ ಜಾಮೀನು!
ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರಣ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು. ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು …
Read More »ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ:H.D.D.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಕಳೆದ 60 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೇ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ …
Read More »ಯಾರಾದ್ರೂ ಲಂಚ ಕೇಳಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಕೆಶಿ
ಬೆಂಗಳೂರು: ಜನರು ತಮ್ಮ ಆಸ್ತಿಗಳ ಖಾತೆ ವಿಚಾರ, ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳ ಸಮಸ್ಯೆ ಹೊತ್ತು ತರುತ್ತಾರೆ. ಅಧಿಕಾರಿಗಳು ಲಂಚ ಕೇಳಿ ಹಿಂಸೆ ಕೊಟ್ಟಾಗ ಜನ ನಮ್ಮತ್ತ ಬರುತ್ತಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಇವುಗಳನ್ನು ತಪ್ಪಿಸಬೇಕು. ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯವಾಗಿ ದೂರು ನೀಡಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸೂಚಿಸಿದರು. ಯಲಹಂಕದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ …
Read More »ಗುಂಡು ಹಾರಿಸಿಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿಕೊಂಡು (College Student Death) ಕಾಲೇಜು ವಿದ್ಯಾರ್ಥಿಯೊಬ್ಬ (commits suicide by shooting) ಮೃತಪಟ್ಟಿದ್ದಾನೆ. ಚಿಕ್ಕಬಿದರಕಲ್ಲು ಬಳಿಯ ತಿರುಮಲಪುರದಲ್ಲಿ ಕೊಡಗು ಮೂಲದ ವಿಶು ಉತ್ತಪ್ಪ (19) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್.ಆರ್ ಕಾಲೇಜುನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ. ನಿನ್ನ ಬುಧವಾರ ಸಂಜೆ 6.30 ರ ಸುಮಾರಿಗೆ ಮನೆಯಲ್ಲೇ ಗುಂಡು ಹಾರಿಸಿಕೊಂಡಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆಯ …
Read More »ಕಾಂಗ್ರೆಸ್ನ ಈ 10 ಸಚಿವರು ಲೋಕಸಭಾ ಕಣಕ್ಕೆ? ಹೈಕಮಾಂಡ್ ಪಟ್ಟು, ಮಂತ್ರಿಗಳ ಇಕ್ಕಟ್ಟು
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಈ ಸಂಬಂಧ ಗುರುವಾರ (ಜ. 4) ನವ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇಲ್ಲಿ ಹಲವು ವಿಚಾರಗಳು ಚರ್ಚೆಗೆ ಬರಲಿದೆ. ಪ್ರಮುಖವಾಗಿ ನಿಗಮ – ಮಂಡಳಿಗಳ ನೇಮಕ ಹಾಗೂ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತುಕತೆ ನಡೆಯಲಿದೆ. ಈಗಾಗಲೇ ಹೈಕಮಾಂಡ್ ಬುಲಾವ್ ಮೇರೆಗೆ ಸಿಎಂ ಸಿದ್ದರಾಮಯ್ಯ …
Read More »ಮಳೆಗೆ ಸ್ಕಿಡ್ ಆಗಿ ಕಾಲುವೆಗೆ ಬಿದ್ದ ಬಸ್;
ಕಾರವಾರ: ನೌಕಾನೆಲೆಗೆ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಮಳೆಯಿಂದ ಚಾಲಕ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಪಕ್ಕದ ಕಾಲುವೆಗೆ ಬಸ್ (Road Accident) ಇಳಿದಿದೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಸಂಕ್ರುಭಾಗ್ ಘಟ್ಟದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಬಡೇಸಾಬ್ ಮುಜಾವರ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನೌಕಾನೆಲೆಗೆ 30ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮಳೆಯಿಂದಾಗಿ ತಿರುವಿನಲ್ಲಿ ಬಸ್ …
Read More »ನಾನು ರಾಮ ಭಕ್ತ, ರಾಮನೇ ನನ್ನ ಮನೆದೇವರು ಅಂದ ಮುಸ್ಲಿಂ ಕಾಂಗ್ರೆಸ್ ಶಾಸಕ!
ರಾಮನಗರ: ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆ (Ayodhya Rama Mandir) ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ (Congress-BJP Fight) ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್ ಶಾಸಕರೊಬ್ಬರು ರಾಮೋತ್ಸವದ ಜಪ (Ramotsava Jap by Muslim Congress MLA) ಮಾಡಿದ್ದಾರೆ. ಅದರಲ್ಲೂ ಮುಸ್ಲಿಂ ಶಾಸಕರು ಈ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ʻʻನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿʼʼ ಹೀಗೆಂದು ಹೇಳಿದವರು ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Ramanagar MLA …
Read More »95 ಕೋಟಿ ರೂ. ಕಲೆಕ್ಷನ್ ಮಾಡಿದ ಕಾಟೇರ; ಒಟಿಟಿಗೆ ಯಾವಾಗ ಎಂಟ್ರಿ?
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ʻಕಾಟೇರ ಸಿನಿಮಾʼ (Kaatera Movie) ಭರ್ಜರಿ ಗಳಿಕೆ ಕಂಡಿದೆ. ಇದೀಗ ಬಿಡುಗಡೆಯಾದ ಆರೇ ದಿನಕ್ಕೆ ‘ಕಾಟೇರ’ ಸಿನಿಮಾ ಬರೋಬ್ಬರಿ 95.36 ಕೋಟಿ ರೂ. ಕಲೆಕ್ಷನ್ ಮಾಡಿದೆ. ಕಾಟೇರ’ ಸಿನಿಮಾ ಮೊದಲ ದಿನ 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30) 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಭಾನುವಾರ (ಡಿ.31) ಬರೋಬ್ಬರಿ 20.94 ಕೋಟಿ ರೂ.ಸೋಮವಾರ (ಜ.1) 18.26 ಕೋಟಿ ರೂಪಾಯಿ ಮತ್ತು ಮಂಗಳವಾರ …
Read More »