Breaking News

ರಾಜ್ಯದಲ್ಲಿ ಶುರುವಾಯ್ತು ಸನ್‌ ಸ್ಟ್ರೋಕ್‌ಬೆಳಗಾವಿ: 34 ಡಿ.ಸೆ – 19 ಡಿ.ಸೆ

ಬೆಂಗಳೂರು: ಈ ವರ್ಷ ಬಿಸಿಲು ಹೆಚ್ಚಾಗುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿದೆ. ಚಳಿಗಾಲದಲ್ಲೇ ಬೇಸಿಗೆಯಂತಹ ವಾತಾವರಣ ಜನರಿಗೆ (Dry weather) ಕಾಡಿತ್ತು. ಇದೀಗ ಬೇಸಿಗೆ ಆರಂಭದಲ್ಲೇ ಬಿಸಿಲ ಧಗೆ ಹೆಚ್ಚಾಗುತ್ತಿದೆ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.   ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ತಾಪಮಾನ ಏರಿಕೆ ಆಗಲಿದೆ. ಉತ್ತರ ಒಳನಾಡದಲ್ಲಿ ಗರಿಷ್ಠ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಮುರಗೋಡ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ದಾಂಡೇಲಿ: ಆಯಿಲ್ ಟ್ಯಾಂಕ್ ಗೆ ಬೆಂಕಿ ತಪ್ಪಿದ ಅನಾಹುತ

ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಗೆ ಫರ್ನಿಶ್ ಆಯಿಲ್ ನ್ನು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರಿನಲ್ಲಿ ದಾಂಡೇಲಿ ಆಲೂರು ಹತ್ತಿರ ಅಗ್ನಿ ಕಾಣಿಸಿಕೊಂಡಿದೆ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ವಿಷಯ ತಕ್ಷಣವೇ ಟ್ಯಾಂಕರ್‌ ನಿಲ್ಲಿಸಿ ಚಾಲಕ ಕೆಳಗಿಳಿದಿದ್ದಾನೆ. ಸ್ಥಳಕ್ಕೆ ಆಗಮಿಸಿದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಂದಿಸಿದ್ದಾರೆ . ಟ್ಯಾಂಕರ್ ವಾಹನದ ಮುಂಭಾಗಕ್ಕೆ ಸಂಪೂರ್ಣ ಹಾನಿಯಾಗಿದ್ದು, ಫರ್ನಿಶ್ ಆಯಿಲ್ ತುಂಬಿಕೊಂಡಿದ್ದ ಕಡೆ ಬೆಂಕಿ ಆವರಿಸುವ ಸಾಧ್ಯತೆ …

Read More »

ಮೋದಿ ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಿ- ಅರವಿಂದ ಪಾಟೀಲ

ಗೋಕಾಕ- ಅರಭಾವಿ ಮಂಡಲದ ಫಲಾನುಭವಿಗಳ ಸಂಪರ್ಕ ಅಭಿಯಾನ ಕಾರ್ಯಾಗಾರದ ಉದ್ಘಾಟನೆ ಗೋಕಾಕ್- ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು.   ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ್ ಮಂಡಲದವರು ಜಂಟಿಯಾಗಿ ಶುಕ್ರವಾರದಂದು ಹಮ್ಮಿಕೊಂಡಿದ್ದ ಫಲಾನುಭವಿಗಳ ಸಂಪರ್ಕ ಅಭಿಯಾನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ …

Read More »

ದೇಶದ ಕೋಟ್ಯಾಂತರ ರೈತರಿಗೆ ಮೋದಿ ಸರ್ಕಾರದ ಭರ್ಜರಿ ಉಡುಗೊರೆ, 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪೂಡ್ತಾ ಸಭೆಯಲ್ಲಿ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಲಾಗಿದೆ.   ಖಾರಿಫ್ ಹಂಗಾಮಿಗೆ 24 ಸಾವಿರ ಕೋಟಿ ರೂ.ಗಳ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ ಸಿಕ್ಕಿದೆ. ಇದಲ್ಲದೇ ಅಸ್ಸಾಂನಲ್ಲಿ ಟಾಟಾ ಕಂಪನಿಯ ಪ್ಯಾಕೇಜಿಂಗ್ ಪ್ಲಾಂಟ್‌ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮೂಲಗಳ ಪ್ರಕಾರ, ಧೋಲೆರಾದಲ್ಲಿ ಟಾಟಾ ಗ್ರೂಪ್‌ನ ಸೆಮಿಕಂಡಕ್ಟರ್ ಸ್ಥಾವರಕ್ಕೆ ಅನುಮೋದನೆ ನೀಡಲಾಗಿದೆ. ಸಿಜಿ ಪವರ್ ನ ಒಸ್ಯಾಟ್ ಸ್ಥಾವರಕ್ಕೂ …

Read More »

ಬೆಳಗಾವಿಯ ಸುವರ್ಣ ಸೌಧದಲ್ಲಿ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು 2023-24 ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯ ಎಲ್ಲ …

Read More »

ಲೋಕಸಭಾ ಚುಣಾವಣೆಗೆ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ರೆಡಿ..! ಈ ಬಾರಿ ಮೋದಿ, ಅಮಿತ್ ಶಾ, ಸಿಂಗ್​ ಕಣಕ್ಕಿಳಿಯೋದು ಇಲ್ಲಿಂದ!

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ, ಬಿಜೆಪಿ ಗುರುವಾರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಪಟ್ಟಿಯಲ್ಲಿ ಪಕ್ಷದ ಪ್ರಭಾವಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್​ ಸೇರಿ ಈ ಮೂವರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣೆಗೆ ಸಂಬಂಧಿಸಿದಂತೆ ಹಲವು ರಾಜ್ಯಗಳ ಬಿಜೆಪಿ ನಾಯಕರ ಜೊತೆ ವರಿಷ್ಠರು ಬುಧವಾರ ರಾತ್ರಿ …

Read More »

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಂಗನ ಕಾಯಿಲೆ(Monkey Disease) ಹಾವಳಿ ಹೆಚ್ಚಾಗಿದೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಂಗನ ಕಾಯಿಲೆ(Monkey Disease) ಹಾವಳಿ ಹೆಚ್ಚಾಗಿದೆ. ಅದು ಅಲ್ಲದೆ ಇಷ್ಟು ದಿನ ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದಮಂಗನ ಕಾಯಿಲೆ, ಇದೀಗ ಅಂಕೋಲಾ(Ankola) ತಾಲೂಕಿಗೆ ವ್ಯಾಪಿಸಿದೆ. ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ. ಕಾಡಿನಂಚಿನಲ್ಲಿರುವ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಗೆ ಎಲ್ಲೋ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆ ಈ ಕಾಯಿಲೆ ಕಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ …

Read More »

ಗುತ್ತಿಗೆ ಪಟ್ಟಿಯಿಂದ ಶ್ರೇಯಸ್​-ಇಶಾನ್​ಗೆ ಕೊಕ್; ಬಿಸಿಸಿಐ ನಿರ್ಧಾರದ ಕುರಿತು ಕ್ರಿಕೆಟ್ ದಿಗ್ಗಜ​ ಹೇಳಿದ್ದಿಷ್ಟು

ನವದೆಹಲಿ: ಇತ್ತೀಚಿಗೆ ಬಿಸಿಸಿಐ ಬಿಡುಗಡೆ ಮಾಡಿದ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಹಲವು ಆಟಗಾರರಿಗೆ ಕೊಕ್​ ನೀಡುವ ಮೂಲಕ ಬಿಸಿಸಿಐ ಶಾಕ್​ ನೀಡಿತ್ತು. ಮುಖ್ಯವಾಗಿ ಇಶಾನ್​ ಕಿಶನ್​ ಹಾಗೂ ಶ್ರೇಯಸ್​ ಅಯ್ಯರ್​ಗೆ ಕೊಕ್​ ನೀಡುವ ಮುಲಕ ಶಾಕ್​ ನೀಡಿದ್ದ ಬಿಸಿಸಿಐ ಮುಮಬರುವ ಟಿ-20 ವಿಶ್ವಕಪ್​ಗೂ ಈ ಇಬ್ಬರು ಆಟಗಾರರನ್ನು ಪರುಗಣನೆಗೆ ತೆಗೆದುಕೊಳ್ಳುವುದು ಅನುಮಾನ ಎಂದು ಹೇಳಲಾಗಿದೆ.

Read More »

ಮಹಿಳಾ ಐಪಿಎಲ್ ಶುರು ಬೆನ್ನಲ್ಲೇ ಬುಕ್ಕಿಗಳ ಮೇಲೆ ರೌಡಿಗಳ ಕಣ್ಣು

ಬೆಂಗಳೂರು, ಫೆಬ್ರವರಿ 29: ಮಹಿಳಾ ಐಪಿಎಲ್ ಶುರು ಬೆನ್ನಲ್ಲೆ ರೌಡಿಗಳ(rowdy sheeter)ಕಣ್ಣು ಬುಕ್ಕಿಗಳ ಮೇಲೆ ಬಿದ್ದಂತಿದೆ. ಬುಕ್ಕಿ ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ರೌಡಿಶೀಟರ್​ನನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಇಟ್ಟಮಡು ಸಾಗರ್ ಅಂಡ್ ಗ್ಯಾಂಗ್ ಬಂಧಿತರು. ಸಿಸಿಬಿ ಪೊಲೀಸರಿಂದ ಐವರನ್ನು ವಶಕ್ಕೆ ಪಡೆಯಲಾಗಿದ್ದು, ಕಿಡ್ನ್ಯಾಪ್ ಆಗಿದ್ದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕ್ರಿಕೆಟ್ ಬುಕ್ಕಿಯಾಗಿದ್ದ ಸಂತೋಷ್ ಎಂಬಾತನನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಮಹಿಳಾ ಐಪಿಎಲ್ ನಲ್ಲಿ ಸಂತೋಷ್​​ಗೆ ಸಾಕಷ್ಟು ಹಣ ಬಂದಿತ್ತು. ಈ …

Read More »