ಹುಬ್ಬಳ್ಳಿಯಲ್ಲಿ ಪ್ರಲ್ಹಾದ್ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಸಾಥ್ ನೀಡಿದ್ದಾರೆ. ದರ್ಶನ್ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್ ಜೋಶಿ ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್ ಫ್ಯಾನ್ಸ್ ಖುಷಿ ಆಗಿದ್ದಾರೆ. ರಾಜ್ಯದ ನೂರಾರು ಚಿತ್ರಮಂದಿರಗಳಲ್ಲಿ ‘ಕಾಟೇರ‘ ಸಿನಿಮಾ (Kaatera Movie) ಸದ್ದು ಮಾಡುತ್ತಿದೆ. ನಟ ದರ್ಶನ್ (Darshan) ಅವರ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಅವರು …
Read More »ಹಣ ಡಬಲ್ ಮಾಡಿ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್ ಬಲೆಗೆ ಬಿದ್ದ 6 ಜನರ ಗ್ಯಾಂಗ್
ಬೆಳಗಾವಿ, ಡಿ.29: ಹಣ ಡಬಲ್ ಮಾಡಿ ಕೊಡುವುದಾಗಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್ನ್ನು ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್(Gokak)ನವಿದ್ಯಾನಗರದಲ್ಲಿವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್ನಲ್ಲಿ ವಂಚನೆ ಮಾಡಿದ್ದರು. ಈ ಹಿನ್ನಲೆ ಸಿದ್ದನಗೌಡ ಅವರು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಖದೀಮರ ಗ್ಯಾಂಗ್ನ್ನು ಅರೆಸ್ಟ್ ಮಾಡಿದ್ದಾರೆ. ಘಟನೆ ವಿವರ ಕೊಲ್ಹಾಪುರದಿಂದ ಬಸ್ನಲ್ಲಿ ಬರುವಾಗ ಸಿದ್ದನಗೌಡರಿಗೆ …
Read More »ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ
ಬೆಳಗಾವಿ, : ಬೆಳಗಾವಿ ( Belagavi ) ತಾಲೂಕಿನ ವಂಟಮೂರಿ ಗ್ರಾಮದಲ್ಲಿಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ( Belagavi City Police ) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ. ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು. ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. …
Read More »ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ:
ಭಕ್ತರಿಗೆ ವ್ಯವಸ್ಥೆ ಮಾಡದ ಕೇರಳ ಸರ್ಕಾರ: ಮುತಾಲಿಕ್ ಕಿಡಿ ಅಯ್ಯಪ್ಪ ದೇವಸ್ಥಾನದಲ್ಲಿ ಮೂರು ಸಾವಿರ ಕೋಟಿ ರೂಗಿಂತಲೂ ಆದಾಯ ಜಾಸ್ತಿ ಇದೆ. ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವಾಹನಕ್ಕೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ. ಐದು ಕೋಟಿ ಭಕ್ತರಿಗೆ ಅನೂಕೂಲವಾಗುವಂತಹ ಸೌಕರ್ಯ ಒದಗಿಸಿ ಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ …
Read More »ಈ ವರ್ಷ ಬೆಳಗಾವಿ ಜಿಲ್ಲೆಯಲ್ಲಿ 217 ಮಕ್ಕಳು ಶಾಲೆಯತ್ತ ಸುಳಿದಿಲ್ಲ
ಬೆಳಗಾವಿ, ಡಿಸೆಂಬರ್ 31: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ( Belagavi ) ನಡೆಸಿದ ಸಮೀಕ್ಷೆ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6 ರಿಂದ 18 ವರ್ಷದೊಳಗಿನ 217 ಮಕ್ಕಳುಶಾಲೆ(School) ಬಿಟ್ಟಿದ್ದಾರೆ. ಶಿಕ್ಷಕರು ನಡೆಸುತ್ತಿರುವ ವಾರ್ಷಿಕ ಮನೆ-ಮನೆಗೆ ದಾಖಲಾತಿ ಅಭಿಯಾನಗಳು ಈ ವಿಷಯದ ಬಗ್ಗೆ ಗಮನ ಹರಿಸಬೇಕು. ಕಳೆದ ಬಾರಿಯೂ ಶಾಲಾ ಶಿಕ್ಷಣ ಇಲಾಖೆಯು 6 ರಿಂದ 14 ವರ್ಷದೊಳಗಿನ ಮಕ್ಕಳ ಸಮೀಕ್ಷೆ ನಡೆಸಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ …
Read More »ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ನೇಮಕ ಪೂರ್ಣ; ಡಿಸಿಎಂ
ಬೆಂಗಳೂರು: ನಿಗಮ, ಮಂಡಳಿಗಳಿಗೆ ನೇಮಕ ಸಂದರ್ಭದಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸಮಾನ ಅವಕಾಶ ಸಿಗಲಿದೆ. ಅದಕ್ಕಾಗಿ ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತೇವೆ. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕವಾಗುವ ನಿರೀಕ್ಷೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ಕುರಿತು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿದ್ದು, ಎಲ್ಲರ ಜತೆ ಚರ್ಚೆ ಮಾಡಬೇಕು ಎಂದರು. …
Read More »ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; 6 ಮಂದಿ ಸಜೀವ ದಹನ
ಮುಂಬೈ: ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ. ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು …
Read More »ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಕತ್ತು ಸೀಳಿ ಕೊಲೆ
ಹಾಸನ: ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಜ್ಯೋತಿ (22) ಎಂದು ಗುರುತಿಸಲಾಗಿದ್ದು, ಈಕೆಯ ಪತಿ ಜೀವನ್ ತಲೆಮಾರಿಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪರಸ್ಪರ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ …
Read More »2024 ವರ್ಷ ಭವಿಷ್ಯ : 12 ರಾಶಿಗಳ ಫಲಾನುಫಲಗಳೇನು? ಯಾರಿಗೆ ಶುಭ? ಯಾರಿಗೆ ಅಶುಭ
2023 ಕಳೆದು 2024 ರ ನೂತನ ಸಂವತ್ಸರಕ್ಕೆ ಕಾಲಿಡುತ್ತಿರುವ ಹಿನ್ನೆಲೆ ವಾರ್ಷಿಕ ಜಾತಕದ ಅನೇಕ ಪ್ರಮುಖ ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿ ಬದಲಾವಣೆಯಾಗಲಿದೆ. ಹೀಗಾಗಿ ಈ ವರ್ಷದ ರಾಶಿಗಳ ಭವಿಷ್ಯ ಯಾವ ರೀತಿ ಇರಲಿದೆ ಎನ್ನುವ ವಿವರಣೆಯನ್ನು ಕೆಳಗೆ ನೀಡಲಾಗಿದೆ. ಮೇಷ ರಾಶಿ : ಈ ರಾಶಿಯ ಜನರು ಬುದ್ಧಿವಂತರು, ಧೈರ್ಯಶಾಲಿಗಳು ಮತ್ತು ಚಾತುರ್ಯದಿಂದ ಕೂಡಿರುತ್ತಾರೆ. ಈ ರಾಶಿಚಕ್ರ ಚಿಹ್ನೆಯ ಜನರು ಆರ್ಥಿಕವಾಗಿ ಸಮೃದ್ಧರಾಗಿರುತ್ತಾರೆ ಮತ್ತು ಐಷಾರಾಮಿಗಳನ್ನು ಇಷ್ಟಪಡುತ್ತಾರೆ. …
Read More »ಯಡಿಯೂರಪ್ಪ ನನ್ನ ಅಧ್ಯಕ್ಷ ಮಾಡಿಲ್ಲ : ವಿಜಯೇಂದ್ರ
ವಿಜಯಪುರ : ನನ್ನನ್ನು ಬಿ.ಎಸ್. ಯಡಿಯೂರಪ್ಪನವರು ಅಧ್ಯಕ್ಷನನ್ನಾಗಿ ಮಾಡಿಲ್ಲ. ಪ್ರಧಾನಿ ನರೇಂದ್ರ ಮೊದಿ, ಜೆ.ಪಿ. ನಡ್ಡಾ ಸೇರಿದಂತೆ ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಯಡಿಯೂರಪ್ಪ ವಿರುದ್ಧ ಶಾಸಕ ಯತ್ನಾಳ್ ಆರೋಪ ವಿಚಾರವಾಗಿ ವಿಜಯಪುರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರ ಆರೋಪದಲ್ಲಿ ಸತ್ಯಾಂಶ ಇದ್ರೆ ಪ್ರತಿಕ್ರಿಯೆ ಬರುತ್ತದೆ. ಹುಡುಗಾಟಿಕೆ ಹೇಳಿಕೆ ಇದ್ರೆ ಬರಲ್ಲ ಎಂದು ಟಾಂಗ್ ಕೊಟ್ಟರು. ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ ಮೇಲೆ …
Read More »