ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಆಡಳಿತ ವಿಭಾಗಕ್ಕೆ ಚುರುಕು ಮುಟ್ಟಿಸಲು ಮೇಜರ್ ಸರ್ಜರಿ ಮಾಡಿದೆ. ಹೊಸ ವರ್ಷಕ್ಕೆ ಒಂದು ದಿನ ಮುನ್ನವೇ 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೆಲ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ, ಹೊಸ ವರ್ಷಕ್ಕೆ ಗಿಫ್ಟ್ ನೀಡಿದೆ. ಕಮಲ್ ಪಂಥ್ ಅವರನ್ನು ಡಿಜಿಪಿ ನೇಮಕಾತಿ ವಿಭಾಗಕ್ಕೆ ನೇಮಿಸಿದೆ. ಅಲೋಕ್ ಕುಮಾರ್ ಅವರನ್ನು ಕರ್ನಾಟಕ …
Read More »ಮಣಿಕಂಠ ರಾಠೋಡ್ ಸೋದರನ ರೈಸ್ಮಿಲ್ನಿಂದ 700 ಕ್ವಿಂಟಾಲ್ ಅಕ್ಕಿ ವಶಕ್ಕೆ!
ಯಾದಗಿರಿ : ಶಹಾಪುರದಲ್ಲಿನ ಪಡಿತರ ಅಕ್ಕಿ (Ration rice)ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್(Manikanth Rathod) ಸೋದರನಿಗೆ ಸೇರಿದ್ದ ರೈಸ್ ಮಿಲ್ನಿಂದ 700 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಗುರುಮಠಕಲ್ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ್ ರೈಸ್ಮಿಲ್ ಮೇಲೆ ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು 630 ಕ್ವಿಂಟಾಲ್ ಪಾಲಿಶ್ ಮಾಡಿರೋ ಪಡಿತರ ಅಕ್ಕಿಯ ಜೊತೆಗೆ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದ 70 ಕ್ವಿಂಟಾಲ್ …
Read More »ಜಾವಾಣಿ ಫಾಲ್ಸ್ ನೋಡಲು ಹೋಗಿ ಕಾಡಿನಲ್ಲಿ ದಾರಿ ತಪ್ಪಿದ ವಿದ್ಯಾರ್ಥಿಗಳ ರಕ್ಷಣೆ
ಬೆಳಗಾವಿ: ಚಾರಣಕ್ಕೆ (trekking) ಹೋಗಿ ಕಾಡಿನಲ್ಲಿ (forest) ಕಣ್ಮರೆಯಾಗಿದ್ದ ಬೆಳಗಾವಿಯ (belagavi) ಜಿಎಸ್ಎಸ್ (jss) ಕಾಲೇಜಿನ 9 ಮಂದಿ ವಿದ್ಯಾರ್ಥಿಗಳನ್ನು(students) ರಕ್ಷಣೆ ಮಾಡಲಾಗಿದೆ. ಕಣಕುಂಬಿ (kanakumbi) ಅರಣ್ಯ ಪ್ರದೇಶದ ಮೂಲಕ ಕರ್ನಾಟಕ (karnataka)- ಗೋವಾ (goa) ಗಡಿಭಾಗದಲ್ಲಿರುವ ಜಾವಾಣಿ ಫಾಲ್ಸ್ (javani falls) ನೋಡಲು ಹೋಗಿದ್ದ ವಿದ್ಯಾರ್ಥಿಗಳು ಪಾರವಾಡ ಗ್ರಾಮದಿಂದ ಮೂರು ಕಿ.ಮೀ . ದೂರದವರೆಗೆ ಬೈಕ್ ನಲ್ಲಿ ತೆರಳಿದ್ದರು. ಬಳಿಕ ಕಾಲು ದಾರಿಯಲ್ಲೇ ಜಾವಾಣಿ ಫಾಲ್ಸ್ವರೆಗೆ ಹೋಗಿ ಸಾಕಷ್ಟು …
Read More »ಪ್ರತಾಪ್ ಸಿಂಹನ ಸಹೋದರ ಬಂಧನ!
ಬೆಂಗಳೂರು: ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಹ (Pratap Simha) ಅವರ ಸಹೋದರ ವಿಕ್ರಂ ಸಿಂಹನನ್ನು (Vikram Simha) ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿತ್ತು. ಈ ಸಂಬಂಧ ಬೇಲೂರು ಆರ್ಎಫ್ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ, ವಿಕ್ರಂ ಸಿಂಹ ಹಾಗೂ ಇತರರ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು …
Read More »ಪಾಳು ಮನೆಯಲ್ಲಿ ಪತ್ತೆಯಾದ 5 ಅಸ್ಥಿಪಂಜರಗಳ ಅಂತ್ಯಕ್ರಿಯೆ: ಅಗ್ನಿ ಸ್ಪರ್ಶ ಮಾಡಿಲ್ಲ ಏಕೆ ಗೊತ್ತಾ?
ಚಿತ್ರದುರ್ಗ: ಪಾಳು ಮನೆಯಲ್ಲಿ ಪತ್ತೆಯಾಗಿದ್ದ 5 ಅಸ್ಥಿಪಂಜರಗಳನ್ನು (Skeleton) ಅವರ ಸಂಬಂಧಿಕರು ಹಿಂದೂ ರುದ್ರಭೂಮಿಯಲ್ಲಿ ಶನಿವಾರ ಹೂಳುವ ಮೂಲಕ ಅಂತ್ಯಕ್ರಿಯೆ ನಡೆಸಿದರು. ಗುರುವಾರ ಚಿತ್ರದುರ್ಗದ ಕಾರಾಗೃಹ ರಸ್ತೆಯಲ್ಲಿ ಅಸ್ಥಿಪಂಜರ ಪತ್ತೆ ಆಗಿ ಜನರಲ್ಲಿ ಭಯ ಮೂಡಿಸಿತ್ತು. ಎನ್.ಕೆ.ಜಗನ್ನಾಥ ರೆಡ್ಡಿ (85), ಪತ್ನಿ ಪ್ರೇಮಲೀಲಾ (74), ಪುತ್ರಿ ಎನ್.ಜೆ.ತ್ರಿವೇಣಿ (56), ಎನ್.ಜೆ. ಕೃಷ್ಣ (53), ಎನ್.ಜೆ.ನರೇಂದ್ರ (51) ಎನ್ನುವವರ ಅಸ್ಥಿಪಂಜರ ಎಂದು ಗುರುತಿಸಲಾಗಿತ್ತು. ಅಷ್ಟೇ ಅಲ್ಲದೇ ಮನೆಯಲ್ಲಿ ಪತ್ತೆಯಾಗಿದ್ದ ಮೃತರೆಲ್ಲರೂ 2019ರಲ್ಲಿ …
Read More »ರೈಲಿನಲ್ಲಿ ಸಾಗಿಸುತ್ತಿದ್ದ 60 ಕೆಜಿ ಗಾಂಜಾ ವಶ, 7 ಜನರ ಬಂಧನ
ಬೆಂಗಳೂರು, ಡಿಸೆಂಬರ್ 31: ರೈಲಿನಲ್ಲಿ (Train) ಬೆಂಗಳೂರಿಗೆ (Bengaluru)ಗಾಂಜಾ(Marijuana) ಸಾಗಿಸಲು ಯತ್ನಿಸುತ್ತಿದ್ದ ಏಳು ಮಂದಿಯನ್ನು ರೈಲ್ವೇ ಪೊಲೀಸರು (Railway Police) ಬಂಧಿಸಿದ್ದು, ಐದು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ನಿತ್ಯಾನಂದ ದಾಸ್, ನಿಕೇಶ್ ರಾಣಾ, ಜಲಂಧರ್ ಕನ್ವರ್, ಸಾಗರ್ ಕನ್ವರ್, ರಾಜೇಶ್ ದಾಸ್ ಮತ್ತು ಅಮರ್ಜಿತ್ ಬಂಧಿತ ಆರೋಪಿಗಳು. ಐವರು ಆರೋಪಿಗಳು ಒಡಿಶಾದವರು, ಓರ್ವ ತ್ರಿಪುರದವ ಮತ್ತು ಇನ್ನೊಬ್ಬ ಬಿಹಾರ ಮೂಲದವ ಎಂದು ತಿಳಿದುಬಂದಿದೆ. ಕಳೆದ ಹತ್ತು ದಿನಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರೈಲುಗಳಲ್ಲಿ …
Read More »ಕುತೂಹಲ ಕೆರಳಸಿದ ಡಿಕೆಶಿ-ಚಂದ್ರಬಾಬು ನಾಯ್ಡು ಭೇಟಿ: ಆಂಧ್ರಪ್ರದೇಶದಲ್ಲೂ ಶುರುವಾಯಿತೇ ತಂತ್ರಗಾರಿಕೆ?
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ಹಲವು ಊಹಾಪೋಹಗಳಿಗೆ …
Read More »ಲೋಕಸಭಾ ಚುನಾವಣೆಗೂ ಮುನ್ನ ಕೈ ಪಾಳಯದಲ್ಲಿ ಶುರುವಾಯ್ತು 3 ಡಿಸಿಎಂ ವಿಚಾರ
2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಉಪಮುಖ್ಯಮಂತ್ರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ, …
Read More »ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂಬ ಅಂಬೇಡ್ಕರ್ ಮಾತನ್ನು ಸಿಎಂ ನೆನಪಿಸಿದರು. ಅವರು ಶನಿವಾರ (ಡಿ. 30) ನಿಡುಮಾಮಿಡಿ ಶ್ರೀ ಪೀಠಾರೋಹಣ -33 (Nidumamidi Peetarohana 33) ಸಮಾರಂಭ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಮಬನೂರ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ಹಾಗೂ ಶ್ರೀ ಕರಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »