ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನ ಪುತ್ರಿ ಪ್ರಿಯಾಂಕಾಗೆ ಟಿಕೆಟ್ ನೀಡುವ ವಿಷಯ ಚರ್ಚೆಯಾಗಿದೆ. ಆದರೆ, ಟಿಕೆಟ್ ಕೊಡಲು ನಾವು ಪಕ್ಷದ ವರಿಷ್ಠರಿಗೆ ಶಿಫಾರಸು ಮಾಡಿಲ್ಲ. ಅವರು ಚುನಾವಣೆಗೆ ಸ್ಪರ್ಧಿಸಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ‘ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗೆ ಲಕ್ಷ್ಮಣರಾವ್ ಚಿಂಗಳೆ, ಗಜಾನನ ಬುಟಾಳಿ ಸೇರಿ ಹಲವು ಆಕಾಂಕ್ಷಿಗಳಿದ್ದಾರೆ. ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತೇವೆ ಹೊರತು ನಮ್ಮ …
Read More »ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ.
ಯಶಸ್ವಿ ಚಿತ್ರಗಳ ಮೂಲಕ ಸ್ಯಾಂಡಲ್ವುಡ್ನಲ್ಲಿ(Sandalwood) ಕೀರ್ತಿಪತಾಕೆಯನ್ನು ವಿಶ್ವದಾಧ್ಯಂತ ಪಸರಿಸಿದ ಹೊಂಬಾಳೆ(Hombale) ಫಿಲಂಸ್(Films) ಇದೀಗ ಮತ್ತೊಂದು ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ದೊಡ್ಮನೆ ಮೊಮ್ಮಗ ಯುವ ರಾಜಕುಮಾರ್(Yuva Rajkumar) ಹೊಂಬಾಳೆ ಫಿಲಂಸ್ ಬ್ಯಾನರ್ನಲ್ಲಿ ತಯಾರಾಗುತ್ತಿರುವ ‘ಯುವ’ ಈ ಚಿತ್ರಕ್ಕೆ ನಾಯಕರಾಗಿ ಅಭಿನಯಿಸುವ ಮೂಲಕ ಕನ್ನಡ(Kannada) ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ. “ಕೆ.ಜಿ.ಎಫ್”(KGF), “ಕಾಂತಾರ”(Kantara) ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ ಹೆಗ್ಗಳಿಗೆ ಹೊಂಬಾಳೆ ಫಿಲಂಸ್ ಹೊಂದಿದೆ. ಇದೀಗ ಇದೇ ಬ್ಯಾನರ್ನಲ್ಲಿ ದೊಡ್ಮನೆಯ ಮತ್ತೊಂದು ಕುಡಿ …
Read More »ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಟ್ಟು ಬಿಡಿ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ಶ್ರೀಮಂತ ದೇವಾಲಯಕ್ಕೆ ಸರಕಾರ ಕನ್ನ ಹಾಕಲು ಮುಂದಾಗಿದೆ. ದೇವಾಲಯಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ. ದಾನಿಗಳು ಅಲ್ಲೇ ಬಂದು ದಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನವನ್ನೂ ಸರ್ಕಾರ ಕೊಡುತ್ತಿಲ್ಲ. ರಾಜ್ಯದ ಹಣೆಬರಹ …
Read More »ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ..! ಇಲ್ಲಿದೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ(Morarji desai school) 6 ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಅಂಕಣದಲ್ಲಿ ತಿಳಿಸಿರುವ ಸಂಪೂರ್ಣವಾಗಿ ಓದಿ ಆನ್ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಶಾಲೆಗಳಲ್ಲಿ ಓದಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಆಯ್ಕೆ ವಿಧಾನ ಹೇಗಿರುತ್ತದೆ? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. …
Read More »ಹೊಸ ರೇಶನ್ ಕಾರ್ಡಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ..!
ರಾಜ್ಯದ್ಯಂತ ತಾತ್ಕಾಲಿಕವಾಗಿ ಸದ್ಯಕ್ಕೆ ಸ್ಥಗಿತವಾಗಿರುವ ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ(Ration card) ವಿವರಣೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ಗುರುವಾರ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಈ ಕುರಿತು ಸದನಕ್ಕೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದರೆ. ಬಹುತೇಕ ಕಳೆದ 8-10 ತಿಂಗಳಿನಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಯಾವುದೇ ಬಗ್ಗೆಯ ಹೊಸ ರೇಷನ್ ಕಾರ್ಡಅನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರಲ್ಲಿಲ್ಲ …
Read More »1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಏಪ್ರಿಲ್ 4 ಕೊನೆ ದಿನ
1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ರಾಜ್ಯ ಸರ್ಕಾ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಮುಗಿಸರಿಬೇಕು. ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ. ಆಯ್ಕೆಯಾದವರಿಗೆ 21400ರಿಂದ 42000 ರೂ. ವೇತನ ಇರಲಿದೆ. ಅರ್ಜಿ ಸಲ್ಲಿಕೆ ಮಾರ್ಚ್ 4ರಿಂದ ಆರಂಭವಾಗಿ ಏಪ್ರಿಲ್ 3, 2024ರಂದು ಕೊನೆಯಾಗಲಿದೆ. GM,OBCಗೆ 750 ರೂ., SC-ST, CAt-1, ಮಾಜಿ ಸೈನಿಕ ಮತ್ತು ವಿಕಲ ಚೇತನರಿಗೆ 500 ರೂ. ಅರ್ಜಿ ಶುಲ್ಕವಿದೆ. 3D&R: …
Read More »ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ದ ದೂರು
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ತಗಡೇ ಹಾಗೂ ಗುಮ್ಮಿಸ್ಕೊತ್ತೀಯಾ ಪದ ಬಳಕೆಗೆ ದೂರು ದಾಖಲಾದ ಬೆನ್ನಲ್ಲೇ ಗೌಡತಿಯರ ಸೇನೆಯಿಂದ ನಟ ವಿರುದ್ದ ದೂರು ಸಲ್ಲಿಸಲಾಗಿದೆ. ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರೆ ಈಗ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಜಯಶ್ರೀ , ರೇಣುಕಾ ನೇತೃತ್ವದಲ್ಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ಮಹಿಳೆಯರು ನಟ ಮಹಿಳೆಯರ ಕುರಿತು ಮಾಡಿದ ಕಮೆಂಟ್ ಖಂಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ನಡೆದ ದರ್ಶನ್ …
Read More »ರೈತರ ಗಮನಕ್ಕೆ: RTCಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ..! ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ
ರಾಜ್ಯದಲ್ಲಿ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸಲು ಪಹಣಿ ಅಥವಾ RTCಗೆ ಆಧಾರ್ ಸೀಡಿಂಗ್ ಮಾಡುವುನ್ನು ಕಡ್ಡಾಯಗೊಳಿಸಲಾಗಿದೆ. ಅದರಂತೆ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ https://landrecords.karnataka.gov.in/ service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಪಹಣಿ ಹಾಗೂ ಆಧಾರ್ ದಾಖಲೆಯೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸುವ ಮೂಲಕವೂ ಲಿಂಕ್ ಮಾಡಬಹುದು.
Read More »ರಾಜ್ಯದ 1-10 ತರಗತಿ ಮಕ್ಕಳಿಗೆ ಗುಡ್ ನ್ಯೂಸ್ : ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ..!
ಬೆಂಗಳೂರು : ರಾಜ್ಯದ 1-10 ತರಗತಿ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ವಾರದಲ್ಲಿ ಮೂರು ದಿನ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತದೆ. ಸರಕಾರಿ ಮತ್ತು ಶಾಲೆಗಳ ಒಂದರಿಂದ ಅನುದಾನಿತ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ರಾಗಿ ಮಿಕ್ಸ್ ನೀಡುವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ವಾರದಲ್ಲಿ ಮೂರು ದಿನ ಕ್ಷೀರಭಾಗ್ಯ …
Read More »ರಾಮ ದೇವರೇ ಅಲ್ಲ, ಕೇವಲ ಒಬ್ಬ ಮನುಷ್ಯ ಎಂದ ಉಗ್ರಪ್ಪ!
ವಿಜಯನಗರ: ರಾಮ ದೇವರೇ ಅಲ್ಲ (Rama is not god), ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಮ ಭಕ್ತನೇ ಅಲ್ಲ ಎಂದು ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ (VS Ugrappa) ಅವರು ವಾಗ್ದಾಳಿ ನಡೆಸಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುಗಳು ಶ್ರದ್ಧಾ ಭಕ್ತಿಯಿಂದ ಆರಾಧಿಸುವ, ಪೂಜಿಸುವ ಶ್ರೀರಾಮ ದೇವರಲ್ಲ, ದೇವರಲ್ಲ, ದೇವರಲ್ಲ ಎಂದ …
Read More »
Laxmi News 24×7