ನವದೆಹಲಿ: ದೇಶದಲ್ಲಿ ಹಣಕಾಸಿನ ವಹಿವಾಟುಗಳು ಮತ್ತು ಸೇವೆಗಳ ಲಯವನ್ನು ರೂಪಿಸುವಲ್ಲಿ ಬ್ಯಾಂಕ್ ರಜಾದಿನಗಳು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI), ಸಾಮಾನ್ಯವಾಗಿ ಸೆಂಟ್ರಲ್ ಬ್ಯಾಂಕ್ ಎಂದು ಕರೆಯಲ್ಪಡುತ್ತದೆ, ದೇಶಾದ್ಯಂತ ಎಲ್ಲಾ ಬ್ಯಾಂಕುಗಳು ಆಚರಿಸುವ ರಾಷ್ಟ್ರೀಯ ಮತ್ತು ಸರ್ಕಾರಿ ರಜಾದಿನಗಳ ವೇಳಾಪಟ್ಟಿಯನ್ನು ಸ್ಥಾಪಿಸುತ್ತದೆ. ಭಾರತದಲ್ಲಿ ಸಹಕಾರಿ ಬ್ಯಾಂಕ್ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು (RRB), ಸಣ್ಣ ಹಣಕಾಸು ಬ್ಯಾಂಕ್ಗಳು (SMB), ಸ್ಥಳೀಯ ಪ್ರದೇಶ ಬ್ಯಾಂಕ್ಗಳು (LAB) ಮತ್ತು …
Read More »ಬಳ್ಳಾರಿಯ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢ
ಬಳ್ಳಾರಿ: ಜಿಲ್ಲೆಯಲ್ಲಿರುವಂತ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಕಾರ್ಖಾನೆಯ ಇತರೆ ಸಿಬ್ಬಂದಿಗಳಿಗೆ ಕೊರೋನಾ ಸೋಂಕಿನ ಭೀತಿ ಎದುರಾಗಿದೆ. ಬಳ್ಳಾರಿ ತಾಲೂಕಿನ ತೋರಣಗಲ್ ನಲ್ಲಿರುವಂತ ಜಿಂದಾಲ್ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅವರನ್ನು ಹೋಂ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಜಿಂದಾಲ್ ಕಾರ್ಖಾನೆಯಲ್ಲಿ 35 ಸಾವಿರ ಉದ್ಯೋಗಿಗಳಿದ್ದಾರೆ. ಇವರಲ್ಲಿ ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಆರೋಗ್ಯ ಇಲಾಖೆಯಿಂದ ಕೊರೋನಾ ಪರೀಕ್ಷೆ ಮಾಡೋದಕ್ಕೆ …
Read More »ಇದು ಸ’ಮಜಾವಾದಿ’ ಸಿದ್ದರಾಮಯ್ಯನವರ ‘ಸಾಮಾನ್ಯ’ ಜೀವನ: ಸಿದ್ಧುಗೆ ಶಾಸಕ ಯತ್ನಾಳ್ ಟಾಂಗ್
ಬೆಂಗಳೂರು: ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ನಾಯಕರನ್ನು ಭೇಟಿಯಾಗಿ ಬರ ಪರಿಹಾರಕ್ಕೆ ಮನವಿ ಮಾಡಿದ್ದರು. ಹೀಗೆ ಅವರು ತೆರಳಿದ್ದು, ವಾಪಾಸ್ ಬಂದಿದ್ದು ಮಾತ್ರ ಐಶಾರಾಮಿ ವಿಮಾನದಲ್ಲಿ ಆಗಿದೆ. ಇದನ್ನು ಸ’ಮಜಾವಾದಿ’ ಸಿದ್ಧರಾಮಯ್ಯನವರ ಸಾಮಾನ್ಯ ಜೀವನ ನೋಡಿ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಜೊತೆಗೆ ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ಸಾಗುತ್ತಿರೋ …
Read More »ನಾಳೆ ಬೆಂಗಳೂರಿನ ‘ಫ್ರೀಡಂ ಪಾರ್ಕ್’ನಲ್ಲಿ ‘ರಾಷ್ಟ್ರೀಯ ರೈತರ ಮಹಾ ಅಧಿವೇಶನ’
ಬೆಂಗಳೂರು: ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ರೈತರ ಮಹಾ ಅಧಿವೇಶನವನ್ನು ನಡೆಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ)ದ ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯತರ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ …
Read More »ಅಂಗವಿಕಲʼರಿಗೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದಿರಿ: ರಾಜಕೀಯ ಪಕ್ಷಗಳಿಗೆ ʻECIʼಯಿಂದ ಮಾರ್ಗಸೂಚಿ ಬಿಡುಗಡೆ
ನವದೆಹಲಿ: ಸಾರ್ವಜನಿಕ ಭಾಷಣಗಳಲ್ಲಿ ಅಂಗವಿಕಲರಿಗೆ ಬಳಸುವ ಪದಗಳ ಬಗ್ಗೆ ಭಾರತೀಯ ಚುನಾವಣಾ ಆಯೋಗವು (ECI) ರಾಜಕೀಯ ಪಕ್ಷಗಳು ಮತ್ತು ಅವರ ನಾಯಕರಿಗೆ ಮಾರ್ಗಸೂಚಿಗಳನ್ನು ನೀಡಿದೆ. ಕಟ್ಟುನಿಟ್ಟಿನ ನಿಲುವು ತಳೆದಿರುವ ಆಯೋಗವು ಎಲ್ಲಾ ಪಕ್ಷಗಳಿಗೆ ಅವಹೇಳನಕಾರಿ ಪದಗಳನ್ನು ಬಳಸದಂತೆ ಸೂಚನೆ ನೀಡಿದೆ. ವರದಿಯ ಪ್ರಕಾರ, ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ, ವಿಕಲಾಂಗ ವ್ಯಕ್ತಿಗಳ ಹಕ್ಕುಗಳ ಕಾಯ್ದೆ, 2016 ರ ಸೆಕ್ಷನ್ 92 ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು …
Read More »ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಚಂದ್ರು ಸಂತಸ
ಬೆಂಗಳೂರು: ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಕ್ಕೆ ಆಮ್ ಆದ್ಮಿ ಪಕ್ಷದ ಕರ್ನಾಟಕ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಚಂದ್ರು ನೇರವಾಗಿ ಖರ್ಗೆ ಅವರ ಜೊತೆಗೆ ಬುಧವಾರ ದೂರವಾಣಿಯಲ್ಲಿ ಮಾತನಾಡಿ ಶುಭಾಶಯಗಳು ತಿಳಿಸಿ ಹಾಗೂ ಖುದ್ದಾಗಿ ಪತ್ರವನ್ನು ಬರೆದಿರುವ …
Read More »ಯುವಕನಿಂದ ಚಕ್ಕಡಿ ಎಳೆಯುತ್ತ ಉಳವಿ ಯಾತ್ರೆ
ಧಾರವಾಡ: ಚಕ್ಕಡಿಯ ನೊಗ ಹೆಗಲ ಮೇಲಿಟ್ಟುಕೊಂಡು ಚಕ್ಕಡಿಯನ್ನೇ ಎಳೆದುಕೊಂಡು ಮುಸ್ಲಿಂ ಸಮುದಾಯ ವ್ಯಕ್ತಿಯೊಬ್ಬರು ಉಳವಿಯತ್ತ ಪ್ರಯಾಣವನ್ನು ಗುರುವಾರ ಆರಂಭಿಸಿದ್ದು, ಇದು ಈಗ ಎಲ್ಲರ ಗಮನ ಸೆಳೆದಿದೆ. ಈ ಸಾಹಸಮಯ ಭಕ್ತಿಯ ಸಂಕಲ್ಪ ಕೈಗೊಂಡಿರುವುದು ಮಂಗಳಗಟ್ಟಿ ಗ್ರಾಮದ ಇಮಾಮ್ಸಾಬ್ ನದಾಫ್. ಗರಗದ ಕಲ್ಮಠದ ಶ್ರೀಗಳೊಂದಿಗೆ ಗರಗ ಮಡಿವಾಳೇಶ್ವರ ಮಠದಿಂದ ಉಳವಿ ಚೆನ್ನಬಸವೇಶ್ವರ ದೇವಸ್ಥಾನಕ್ಕೆ ಏಳನೇ ವರ್ಷದ ಪಾದಯಾತ್ರೆಯನ್ನು ಆರಂಭಿಸಿದ್ದು, ಈ ಪಾದಯಾತ್ರೆ ಮೂಲಕ ಇಮಾಮ್ಸಾಬ್ ಗಮನ ಸೆಳೆಯುವಂತೆ ಮಾಡಿರುವುದು ವಿಶೇಷ. ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ …
Read More »ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಉಪಸ್ಥಿತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ, ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ರವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ …
Read More »Covid 19 ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆಯಿಂದಿದ್ದರೆ ಸಾಕು: C.M.
ಬೆಂಗಳೂರು: ಕೋವಿಡ್ ಹೊಸ ಉಪತಳಿಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಆದರೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು. ಈಗಿನ ಉಪತಳಿ JN.1 ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 …
Read More »ಡಿ.ಕೆ. ಸುರೇಶ್ ಸೇರಿ ಮೂವರು ಸಂಸದರು ಅಮಾನತು:ಸಂಖ್ಯೆ 146ಕ್ಕೇರಿಕೆ
ಹೊಸದಿಲ್ಲಿ: ಡಿ.ಕೆ. ಸುರೇಶ್ ಸೇರಿ ಕಾಂಗ್ರೆಸ್ ನ ಮೂವರು ಸಂಸದರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.ದೀಪಕ್ ಬೈಜ್, ನಕುಲ್ ನಾಥ್ ಅವರನ್ನೂ ಅಮಾನತು ಮಾಡಲಾಗಿದ್ದು, ಅಮಾನತುಗೊಂಡಿರುವ ಪ್ರತಿಪಕ್ಷಗಳ ಒಟ್ಟು ಸದಸ್ಯರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿ ಮತ್ತು ಘೋಷಣೆಗಳನ್ನು ಕೂಗಿದ ಕಾರಣಕ್ಕೆ ವಿಪಕ್ಷಗಳ ಸಂಸದರನ್ನು …
Read More »