ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ ಕೊಪ್ಪಳ, ಫೆ.21: ಕೊಪ್ಪಳ ಜಿಲ್ಲಾ ಆಸ್ಪತ್ರೆ(Koppal District Hospital) ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ದೊಡ್ಡ ಆಸ್ಪತ್ರೆ. ಕೊಪ್ಪಳ ವೈದ್ಯಕೀಯ ಕಾಲೇಜಿನ ಅಧೀನದಲ್ಲಿರುವ ಈ ಆಸ್ಪತ್ರೆಗೆಕೊಪ್ಪಳ ಜಿಲ್ಲೆಮಾತ್ರವಲ್ಲ, ಸುತ್ತಮುತ್ತಲಿನ ವಿಜಯನಗರ, ರಾಯಚೂರು ಜಿಲ್ಲೆಯ ಅನೇಕ ತಾಲೂಕಿನಿಂದಲೂ ಪ್ರತಿನಿತ್ಯ ನೂರಾರು ರೋಗಿಗಳು ಬರುತ್ತಾರೆ. ಬೇರೆ ಆಸ್ಪತ್ರೆಗೆ ಹೋಲಿಸಿದರೆ ಇಲ್ಲಿ ತಕ್ಕಮಟ್ಟಿನ ಉತ್ತಮ ಚಿಕಿತ್ಸೆ ಸಿಗುತ್ತದೆ. ಹೀಗಾಗಿ ಹೆಚ್ಚಿನ ರೋಗಿಗಳು ತಮ್ಮ ಅನೇಕ ಖಾಯಿಲೆಗಳ ಚಿಕಿತ್ಸೆಗಾಗಿ ಕೊಪ್ಪಳ …
Read More »ನಾನು ದೆಹಲಿಗೆ ಟಿಕೆಟ್ ಕೇಳಲು ಹೋಗಿಲ್ಲ, ಪಕ್ಷದ ಸಭೆಗಾಗಿ ಹೋಗಿದ್ದೆ: ಸಂಸದ ಸಿದ್ದೇಶ್ವರ ಸ್ಪಷ್ಟನೆ
ದಾವಣಗೆರೆ, ಫೆಬ್ರವರಿ 21: ನಾನು ದೆಹಲಿಗೆ ಟಿಕೆಟ್ ಕೇಳಲು ಹೋಗಿಲ್ಲ, ಪಕ್ಷದ ಸಭೆಗಾಗಿ ಹೋಗಿದ್ದೆ ಎಂದು ಬಿಜೆಪಿ ಸಂಸದ ಸಿದ್ದೇಶ್ವರ(GM Siddeshwara)ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ತಾಲೂಕಿನ ವಡ್ಡಿನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ದಾವಣಗೆರೆ ಕ್ಷೇತ್ರಕ್ಕೆ ಟಿಕೆಟ್ ಬೇಡಿಕೆ ಮೊದಲಿನಿಂದಲೂ ಇದೆ. ಆದರೆ ಈ ಬಾರಿ ಆಕಾಂಕ್ಷಿಗಳ ಪಟ್ಟಿ ಸ್ವಲ್ಪ ಹೆಚ್ಚಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಈ ಬಾರಿಯೂ ನನಗೆ ಕೊಡುತ್ತಾರೆ. ಜನರ ಆಶೀರ್ವಾದ ಇದ್ದರೇ 5ನೇ ಬಾರಿ ಸಂಸದನಾಗುವೆ. …
Read More »ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆಗಳು ಲೋಕಾಯಕ್ತ, ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ
ಬೆಂಗಳೂರು, ಫೆ.21: ಹೈಕೋರ್ಟ್ನಿಂದ ಭ್ರಷ್ಟಾಚಾರ ನಿಗ್ರಹ ದಳ(ACB) ರದ್ದು ಹಿನ್ನೆಲೆ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರವರ್ಗಾವಣೆಮಾಡಿದೆ. ಎಸಿಬಿಯಲ್ಲಿದ್ದ ಬರೊಬ್ಬರಿ 524 ಹುದ್ದೆಗಳನ್ನ ವಿಂಗಡಿಸಿ, ಎರಡು ಇಲಾಖೆಗೆ ವರ್ಗಾಹಿಸಲಾಗಿದೆ. 2022ರ ಆಗಸ್ಟ್.11 ರಂದು ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಎಸಿಬಿ ರದ್ದು ಹಿನ್ನೆಲೆ ಅಲ್ಲಿ ಇರುವಂತಹ ಹುದ್ದೆಗಳು ಖಾಲಿಯಾಗಿತ್ತು. ಲೋಕಾಯುಕ್ತಕ್ಕೆ 266, ಪೊಲೀಸ್ ಇಲಾಖೆಗೆ 258 ಹುದ್ದೆಗಳ ವರ್ಗಾವಣೆ ಇದೀಗ ಲೋಕಾಯುಕ್ತ ಸಂಸ್ಥೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ …
Read More »ನಕಲಿ ಛಾಪಾ ಕಾಗದ ಬಳಸಿ ಭೂ ಕಬಳಿಕೆ
ಬೆಳಗಾವಿ, ಫೆಬ್ರವರಿ 21: ಕರೀಮ್ ಲಾಲ್ ತೆಲಗಿ ನಕಲಿ ಛಾಪಾ ಕಾಗದ ಹಗರಣ ಬಳಿಕ, ಬೆಳಗಾವಿಯಲ್ಲಿ (Belagavi) ಮತ್ತೊಂದು ನಕಲಿ ಬಾಂಡ್ (Fake Bond) ತಯಾರಿಸಿ ವಂಚಿಸುವ ಗ್ಯಾಂಗ್ ಆಕ್ಟೀವ್ ಆಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ನಕಲಿ ಛಾಪಾ ಕಾಗದದ ಮೂಲಕ ದಾಖಲೆಗಳನ್ನು ಸೃಷ್ಟಿ ಅಕ್ರಮವಾಗಿ ಭೂಮಿಯನ್ನು ಕಬಳಿಕೆ ಮಾಡಿಕೊಂಡ ದಂಧೆ ಬೆಳಗಾವಿಯಲ್ಲಿ ವರದಿಯಾಗಿದೆ. ಯರಗಟ್ಟಿ (Yaragatti) ತಾಲೂಕಿನ ಮಾಡಮಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮರೇಶ ಹೊಸಮನಿ ಎಂಬುವರಿಗೆ ಸೇರಿದ ಒಟ್ಟು …
Read More »ಟಿವಿ9 ಮರಾಠಿ ವಾಹಿನಿಯ ಮುಖ್ಯಸ್ಥ ಅಂತಾ ಹೇಳಿಕೊಂಡು ಬೆಳಗಾವಿ ಜಿಲ್ಲೆಯ ಅಥಣಿ ಭಾಗದಲ್ಲಿ ಅಡ್ಡಾಡುತ್ತಿದ್ದ ರಮಜಾನ್ ಸುಭಾನ್ ಮುಜಾವರ್ ಎಂಬ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾ
ಬೆಳಗಾವಿ, ಫೆಬ್ರವರಿ 20: ತಾನು ಟಿವಿ9 ಮರಾಠಿ ವಾಹಿನಿಯ ಮುಖ್ಯಸ್ಥ ಅಂತಾ ಹೇಳಿಕೊಂಡು ಬೆಳಗಾವಿ ಜಿಲ್ಲೆಯ ಅಥಣಿ ಭಾಗದಲ್ಲಿ ಅಡ್ಡಾಡುತ್ತಿದ್ದ ರಮಜಾನ್ ಸುಭಾನ್ ಮುಜಾವರ್ ಎಂಬ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಅಥಣಿ ತಾಲೂಕಿನಲ್ಲಿ ಕೆಲ ದಿನಗಳಿಂದ ಮಹಾರಾಷ್ಟ್ರ ಪಶ್ಚಿಮ ಭಾಗದ ಮರಾಠಿ ವಾಹಿನಿ ಮುಖ್ಯಸ್ಥ ಅಂತಾ ರಮಜಾನ್ ಹೇಳಿಕೊಂಡು ಓಡಾಡುತ್ತಿದ್ದ. ಇದನ್ನ ನಮ್ಮ ಬೆಳಗಾವಿ ಪ್ರತಿನಿಧಿ ಹಿರಿಯ ವರದಿಗಾರ ಸಹದೇವ ಮಾನೆ ಗಂಭೀರವಾಗಿ ಪರಿಗಣಿಸಿದ್ದರು. …
Read More »ತಗಡು’, ‘ಗುಮ್ಮಿಸ್ಕೋತೀಯ’ ಹೇಳಿಕೆ: ದರ್ಶನ್ ವಿರುದ್ಧ ದೂರು
ತೂಗುದೀಪ (Darshan) ಹಾಗೂಉಮಾಪತಿ ಶ್ರೀನಿವಾಸ್(Umapathy Srinivas) ನಡುವೆ ಫೈಟ್ ತುಸು ಜೋರಾಗಿಯೇ ಸಾಗುತ್ತಿದೆ. ‘ಕಾಟೇರ’ ಸಿನಿಮಾದ 50 ದಿನದ ಕಾರ್ಯಕ್ರಮದಲ್ಲಿ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ತುಸು ಖಡಕ್ ಆಗಿ ಕಿಡಿ ಕಾರಿದ್ದರು. ‘ಕಾಟೇರ’ ಸಿನಿಮಾದ ಕತೆಯನ್ನು ತಾವು ಮಾಡಿಸಿದ್ದು ಎಂದು ಉಮಾಪತಿ ಶ್ರೀಣಿವಾಸ್ ಹೇಳಿಕೊಂಡಿದ್ದರು. ಇದು ದರ್ಶನ್ ಸಿಟ್ಟಿಗೆ ಕಾರಣವಾಗಿತ್ತು, ನಿನ್ನೆ (ಫೆಬ್ರವರಿ 20) ಕಾರ್ಯಕ್ರಮದಲ್ಲಿ ಮಾತನಾಡಿದ ದರ್ಶನ್, ‘ತಗಡು’, ‘ಪ್ರತಿ ಬಾರಿ ಯಾಕೆ ನಮ್ಮಿಂದ ಗುಮ್ಮಿಸ್ಕೊಳ್ತೀಯ’ …
Read More »ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ವಿಷ ಕುಡಿದ ಯುವಕ!
ಶಿವಮೊಗ್ಗ: ಕೆಲಸಕ್ಕೆ (Job) ಹೋಗು ಎಂದಿದ್ದಕ್ಕೆ ಮನನೊಂದ ಯುವಕನೊಬ್ಬ (Youth) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ನಡೆದಿದೆ. ಸಾಗರ್ (21) ಆತ್ಮಹತ್ಯೆಗೆ ಶರಣಾದ ಯುವಕ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮನೆಯವರು ಸಾಗರ್ ಬಳಿ ಕೆಲಸಕ್ಕೆ ಹೋಗು ಎಂದು ಹೇಳಿದ್ದಾರೆ. ಇದರಿಂದಾಗಿ ಮನನೊಂದ ಯುವಕ ಫೆ.19ರಂದು ಜ್ಯೂಸ್ಗೆ ಇಲಿ ಪಾಷಾಣ ಬೆರೆಸಿಕೊಂಡು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿದ …
Read More »ಕುಡುಕನನ್ನು ಥಳಿಸಿ ನಾಯಿಗೂಡಿನಲ್ಲಿ ಕೂಡಿಹಾಕಿದ ಬಾರ್ ಸಿಬ್ಬಂದಿ!
ವಿಜಯಪುರ: ನಾಯಿ ಕದಿಯಲು ಬಂದಿದ್ದಾನೆ ಎಂದು ಭಾವಿಸಿ ಪಾನಮತ್ತ ವ್ಯಕ್ತಿಯನ್ನು ಅದೇ ನಾಯಿಯ ಗೂಡಿನಲ್ಲಿ ಕೂಡಿ ಹಾಕಿದ್ದು ಮಾತ್ರವಲ್ಲದೇ ಆತನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವರದಿಗಳ ಪ್ರಕಾರ ಬಬಲೇಶ್ವರ ರಸ್ತೆಯಲ್ಲಿರುವ ಸಾಯಿ ಪ್ರಭಾತ್ ಬಾರ್ನ ಸಿಬ್ಬಂದಿ ಪಾನಮತ್ತ ವ್ಯಕ್ತಿ ಸೋಮು ಬಾರ್ನ ಸಾಕುನಾಯಿಯನ್ನು ಕದಿಯಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಿ, ಆತನನ್ನು ಅದೇ ನಾಯಿಯ ಗೂಡಿನಲ್ಲಿ ಕೂಡಿ ಹಾಕಿದ್ದಾನೆ. ಮಾತ್ರವಲ್ಲದೇ ಆತನಿಗೆ ಅಮಾನುಷವಾಗಿ ಥಳಿಸಿದ್ದು, ಹಲವು ಗಂಟೆಗಳ ಕಾಲ …
Read More »ಸಚಿವ ಸತೀಶ್ ಜಾರಕಿಹೊಳಿ ಅವರ ಆದೇಶ ಮೇರೆಗೆ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು ಬಿಡುಗಡೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಆದೇಶ ಮೇರೆಗೆ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು ಬಿಡುಗಡೆ. ಗೋಕಾಕ : ಪ್ರಸ್ತುತ ಬರ ಹಾಗೂ ತೀವ್ರ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದರಿಂದ ಹಳ್ಳಿ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿತ್ತು, ಆದರಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳೊಂದಿಗೆ ಕರೆ ಮಾಡಿ ಮಾತನಾಡಿ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು …
Read More »ಸಾರ್ವಜನಿಕ ಕ್ಷೇತ್ರದಲ್ಲಿರುವುದರಿಂದ ಕುಟುಂಬಕ್ಕೆ ಸಮಯ ಕೊಟ್ಟಿದ್ದು, ಬಹಳ ಕಡಿಮೆ:C.M.
ಬೆಂಗಳೂರು: ಸಾರ್ವಜನಿಕ ಕ್ಷೇತ್ರದಲ್ಲಿರುವುದರಿಂದ ಕುಟುಂಬಕ್ಕೆ ಸಮಯ ಕೊಟ್ಟಿದ್ದು, ಬಹಳ ಕಡಿಮೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಖಾತೆ ಎಕ್ಸ್ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಎಂ ಸಿದ್ದರಾಮಯ್ಯ ಅವರಿಗೆ ವೈಯಕ್ತಿಕ ವಿಚಾರ ಹಾಗೂ ಕುಟುಂಬದ ಕುರಿತು ಪ್ರಶ್ನಿಸುತ್ತಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ಸಮಯ ಸಿಗಲ್ಲ. ಇದರಿಂದ ಕುಟುಂಬಕ್ಕೆ ಸಮಯ ಕೊಟ್ಟಿದ್ದು, ಬಹಳ ಕಡಿಮೆ. …
Read More »
Laxmi News 24×7