ಬೆಂಗಳೂರು, : ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಅನುಮತಿ ಪಡೆದು ಕಟೌಟ್ ಹಾಕಿದ್ದರೂ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್(FIR)ದಾಖಲು ಮಾಡಲಾಗಿದೆ. ಶಿವನಗರ ಯುವಕರ ಸಂಘದಿಂದ ಬೆಸ್ಕಾಂಗೆ ಹಣ ಪಾವತಿಸಿ, ಅನುಮತಿ ಪಡೆದು ಕಾರ್ಡ್ ರಸ್ತೆಯ ವಾರಿಯರ್ ಬೇಕರಿ ಬಳಿ ಬೃಹತ್ ಕಟೌಟ್ ಅಳವಡಿಸಲಾಗಿದೆ. ರಾಜಾಜಿನಗರ ಪೊಲೀಸರ ನಡೆಗೆ ಶಿವನಗರ ಯುವಕರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ರಾಮಜಪ ನಡೆಯುತ್ತಿದೆ. ಇದರ ನಡುವೆ ಕೋಲಾರದಲ್ಲಿ ಕಿಡಿಗೇಡಿಗಳು ಶ್ರೀರಾಮನ ಫ್ಲೆಕ್ಸ್ ಹರಿದು …
Read More »ಎರಡು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ಮಹಿಳೆ!
ಬೆಳಗಾವಿ, (): ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ತಾಯಿ ಸರಸ್ವತಿ ಕಿರವೆ(27), ದೀಪಿಕಾ(7), ರೀತಿಕಾ(4) ಮೃತರು.ತಾಯಿ ಸರಸ್ವತಿ ಎರಡು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2016ರಲ್ಲಿ ಸಾಂಗ್ಲಿಯ ನಿತಿನ್ ಕಿರವೆ ಜೊತೆ ಮದುವೆ ಆಗಿತ್ತು. ಆದ್ರೆ, ಗಂಡನ ಕಿರುಕುಳ ತಾಳಲಾರದೆ ಸರಸ್ವತಿ ತವರು ಮನೆ ಸೇರಿದ್ದಳು. …
Read More »ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ
Mahesh Babu Party: ‘ಗುಂಟೂರು ಖಾರಂ’ ಸಿನಿಮಾ ಯಶಸ್ವಿಯಾದ ಬೆನ್ನಲ್ಲೆ ಮಹೇಶ್ ಬಾಬು ಚಿತ್ರತಂಡಕ್ಕೆ ಪಾರ್ಟಿ ನೀಡಿದ್ದಾರೆ. ಇಲ್ಲಿದೆ ಪಾರ್ಟಿಯ ಚಿತ್ರಗಳು.ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾ ಯಶಸ್ವಿಯಾಗಿದೆ. ವಿಮರ್ಶಕರಿಂದ ಅಷ್ಟೇನೂ ಉತ್ತಮ ವಿಮರ್ಶೆಯನ್ನು ಸಿನಿಮಾ ಪಡೆದುಕೊಂಡಿಲ್ಲವಾದರೂ, ಸಿನಿಮಾ ಉತ್ತಮ ಗಳಿಕೆಯನ್ನೇ ಮಾಡಿದೆ. ಸಿನಿಮಾ ಗೆದ್ದಿರುವ ಖುಷಿಯಲ್ಲಿ ಮಹೇಶ್ ಬಾಬು ಚಿತ್ರತಂಡದ ಪ್ರಮುಖರಿಗೆ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ …
Read More »ಸಿದ್ದರಾಮಯ್ಯ ಗಾಢ ನಿದ್ರೆಯಿಂದ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ: ಬೊಮ್ಮಾಯಿ
ಬೆಂಗಳೂರು: ನರೇಂದ್ರ ಮೋದಿ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯ ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರ ಮೋದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಡಿರುವ ಟ್ವೀಟ್ಗೆ ತಿರುಗೇಟು ನೀಡಿರುವ ಅವರು, ಯುಪಿಎ 2004-2014ರ ಹತ್ತು ವರ್ಷದ ಆಡಳಿತದಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ 81,795.19 ಕೋಟಿ ರೂ. ಹಾಗೂ ಅನುದಾನ ಹಂಚಿಕೆ ರೂಪದಲ್ಲಿ …
Read More »ದಕ್ಷಿಣ ಮುಂಬೈ ಕ್ಷೇತ್ರಕ್ಕಾಗಿ ಕಾಂಗ್ರೆಸ್ ತೊರೆದ ದಿಯೋರಾ
ದಕ್ಷಿಣ ಮುಂಬೈ ಕ್ಷೇತ್ರಕ್ಕಾಗಿ ಕಾಂಗ್ರೆಸ್ ತೊರೆದ ದಿಯೋರಾ ಮುಂಬೈ ಜನವರಿ 17: ಲೋಕಸಭೆ ಚುನಾವಣೆ (Loksabha Election) ಸಮೀಪಿಸುತ್ತಿದ್ದಂತೆ ಸೀಟು ಹಂಚಿಕೆ (Seat Sharing) ವಿಚಾರ ಚರ್ಚೆಯಲ್ಲಿದೆ.ಮಹಾರಾಷ್ಟ್ರ(Maharashtra) ಮಹಾಯುತಿ ಮೈತ್ರಿಕೂಟದ ಸೀಟು ಹಂಚಿಕೆ ಹೇಗಿರುತ್ತೆ? ಇದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಮೂಲಕ ಮುಂಬೈನಲ್ಲಿ 6 ಸ್ಥಾನಗಳಿಗೆ ಮಹಾಮೈತ್ರಿಕೂಟದ ಪ್ರಾಥಮಿಕ ಸೂತ್ರವನ್ನು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. 6ರಲ್ಲಿ 4 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಶಿವಸೇನಾ 2 …
Read More »ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ; ಗೋಕಾಕದಲ್ಲಿ ಲಾರಿ ಚಾಲಕರ ಮುಷ್ಕರ…!
ಗೋಕಾಕ : 10 ವರ್ಷ ಜೈಲು ಶಿಕ್ಷೆಯೊಂದಿಗೆ ₹7 ಲಕ್ಷ ದಂಡ ವಿಧಿಸುವ ಹೊಸ ಹಿಟ್ ಅಂಡ್ ರನ್ ಕಾನೂನಿನ ವಿರುದ್ಧ ಕರ್ನಾಟಕ ಟ್ರಕ್ ಚಾಲಕರು ಇಂದು ಮುಷ್ಕರ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಹತ್ತಿರ ಲಕ್ಷ್ಮೀ ಲಾರಿ ಮಾಲೀಕರ ಹಾಗೂ ಚಾಲಕರ ಅಸೋಸಿಯೇಷನ್ ಗೋಕಾಕ ವತಿಯಿಂದ ಮುಷ್ಕರ ಆರಂಭವಾಗಿದೆ. ಕೇಂದ್ರ ಸರ್ಕಾರ ಜಾರಿ ತರಲು ನಿರ್ಧರಿಸಿರುವ ನೂತನ ಹಿಂಟ್ ಅಂಡ್ ರನ್ ಕಾನೂನು ವಿರೋಧಿಸಿ ಮಧ್ಯರಾತ್ರಿಯಿಂದ ಕರೆ ನೀಡಲಾಗಿರುವ …
Read More »ಲಂಚ ಕೊಡು ಇಲ್ಲ ಕೇಸ್ ಹಾಕಿ ಜೈಲಿಗೆ ಕಳಸ್ತಿವಿ, ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯ ದರ್ಪ
ಹುಬ್ಬಳ್ಳಿ, ಜನವರಿ 17: ಕುರಿಗಾಹಿ ಮೇಲೆ ಅರಣ್ಯ ಇಲಾಖೆ (Forest Department) ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ (Dharwad) ಜಿಲ್ಲೆಯ ಕಲಘಟಗಿ (Kalagatagi) ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದಕುರಿಗಾಹಿಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ. ಹಣ ಇಲ್ಲವೆ, ಕುರಿ ಕೊಡುವಂತೆ ಫಾರೆಸ್ಟ್ ಗಾರ್ಡ್ ಆನಂದ ಒತ್ತಾಯಿಸಿದ್ದಾನೆ. ಮಾಮೂಲಿ ಕೊಡದೆ ಅರಣ್ಯದಲ್ಲಿ ಕುರಿ ಮೇಯಿಸಿದರೇ ಒದ್ದು ಬಿಡುತ್ತೇನೆ. ಗೌಳಿಗರು ಅರಣ್ಯ …
Read More »ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಎರಡು ಲಕ್ಷ ರೂ. ಪರಿಹಾರ ವಿತರಣೆ
ಮಂಗಳೂರು, ಜನವರಿ 17: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತನಿಗೆ ರಾಜ್ಯ ಸರ್ಕಾರದ ವತಿಯಿಂದ ಬುಧವಾರ ಎರಡು ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು. ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ್ ಪೂಜಾರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಎಂಎಲ್ ಸಿ ಐವಾನ್ ಡಿಸೋಜಾ ಮನವಿ ಮಾಡಿದ್ದರು. ಅದರಂತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗಿದೆ. ಪರಿಹಾರದ ಚೆಕ್ ಅನ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಡಿಸಿ ಸಂತೋಷ್ …
Read More »ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್, ನಿದ್ದೆರಾಮಯ್ಯ ಎಂದೇ ನಿಮಗೆ ಹೆಸರಿದೆ: ಆರ್ ಅಶೋಕ್
ಬೆಂಗಳೂರು, ಜ.17: ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ ಎಂದು ಬರೆದು ನಿನ್ನೆ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ (Narendra Modi) ನಿದ್ದೆ ಮಾಡುವ ರೀತಿಯ ಫೋಟೋ ಟ್ವೀಟ್ ಮಾಡಿದ್ದರು. ಇದಕ್ಕೆ ಬಿಜೆಪಿ ಕೂಡ ಟ್ವೀಟ್ ಮೂಲಕ ತಿರುಗೇಟು ನೀಡಿತ್ತು. ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಚೆನ್ನಾಗಿಯೇ ‘ಸಿದ್ದಿ’ಸಿದೆ ಎಂದು ಬಿಜೆಪಿ (BJP) ವ್ಯಂಗ್ಯವಾಡಿತ್ತು. ಸದ್ಯ ಈಗ …
Read More »ಧಾರವಾಡ ಕರ್ನಾಟಕ ವಿವಿಯಲ್ಲಿ 10 ವರ್ಷ ಹಿಂದಿನ ಅಕ್ರಮಗಳ ತನಿಖೆಗೆ ಮರುಜೀವ ನೀಡಿದ ರಾಜ್ಯಪಾಲ, ಆರೋಪಿಗಳ ಎದೆಯಲ್ಲಿ ಢವಢವ
ರಾಜ್ಯಪಾಲರು ಕರ್ನಾಟಕ ವಿಶ್ವವಿದ್ಯಾಲಯದ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಯನಿರ್ವಹಣಾ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ. ಆದರೆ, ಅದೇ ಕಾಲಘಟ್ಟದಲ್ಲಿ ಜರುಗಿದ್ದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 14 ಗಂಭೀರ ಹಗರಣಗಳ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಆಯೋಗ ಸಲ್ಲಿಸಿದ್ದ ವರದಿಗಳ ಕುರಿತು ವರದಿ ಕೇಳದಿರುವುದು ಕುತೂಹಲ ಮೂಡಿಸಿದೆ.ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅಕ್ರಮ ನೇಮಕಾತಿ, ಅಂಕಪಟ್ಟಿ, ಕಾಮಗಾರಿ ಹಾಗೂ …
Read More »
Laxmi News 24×7