ಬೆಳಗಾವಿ, : ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Mandir) ಲೋಕಾರ್ಪಣೆಗೆ ದಿನಗಣನೆ ಶುರುವಾಗಿದೆ. ಈ ನಡುವೆ ದೇಶದಲ್ಲಿ ಇರುವ ಶ್ರೀರಾಮ, ಸೀತೆ, ಆಂಜನೇಯನಿಗೆಸಂಬಂಧಿಸಿದ ಅನೇಕ ಕುರುಹುಗಳು ಜಗಜ್ಜಾಹಿರವಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಇಂತಹ ಅನೇಕ ನಿರ್ದರ್ಶನಗಳು ಬೆಳಕಿಗೆ ಬಂದಿವೆ. ಇದೀಗ ಶ್ರೀರಾಮನ ದರ್ಶನಕ್ಕಾಗಿ ಜಾತಕ ಪಕ್ಷಿಯಂತೆ ಕಾದುಕುಳಿತಿದ್ದ ಶಬರಿಗೆ (Shabari) ರಾಮನು ದರ್ಶನ ಕೊಟ್ಟಿದ್ದು ಕೂಡ ಕರ್ನಾಟಕದಲ್ಲೇ ಎಂಬುದು ಹೆಮ್ಮೆಯ ಸಂಗತಿ. ಹಾಗಾದರೆ ಆ ಸ್ಥಳ ಯಾವುದು ಎಂಬುದು ಇಲ್ಲಿದೆ. ಶ್ರೀರಾಮನಿಗಾಗಿ ಶಬರಿ ಕಾದುಕುಳಿತದ್ದು ಕರ್ನಾಟಕದ ಬೆಳಗಾವಿ ಜಿಲ್ಲೆಯ …
Read More »ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ: ಕೋರ್ಟ್ಗೆ ಹಾಜರುಪಡಿಸಲು ಕರೆತಂದಿದ್ದಾಗ ಎಸ್ಕೇಪ್
ಬೆಳಗಾವಿ, ಜನವರಿ 11: ಕೋರ್ಟ್ಗೆ ಹಾಜರುಪಡಿಸಲು ಕರೆತಂದಿದ್ದಾಗ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿಯಾಗಿರುವಂತಹ ಘಟನೆ ಬೆಳಗಾವಿಯJMFCಕೋರ್ಟ್ ಆವರಣದಲ್ಲಿ ನಡೆದಿದೆ. ಅಬ್ದುಲ್ ಗನಿ ಶಬ್ಬೀರ್ ಶೇಖ್ ಪರಾರಿಯಾದ ಆರೋಪಿ. ಕಳ್ಳತನ, ದರೋಡೆ ಕೇಸ್ನಲ್ಲಿ ಜೈಲು ಸೇರಿದ್ದ. ಹಿಂಡಲಗಾ ಜೈಲಿಂದ ಟಿಳಕವಾಡಿ ಪೊಲೀಸರು ಕೋರ್ಟ್ಗೆ ಕರೆತಂದಿದ್ದರು. ಆರೋಪಿ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಹುಡುಕಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 8 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ …
Read More »ಲೋಕಸಭಾ ಚುನಾವಣೆ: ಬಿಜೆಪಿಯ ಕ್ಲಸ್ಟರ್ ಮಟ್ಟದ ಸಭೆ ಪೂರ್ಣ, ಈಗ ವಿಜಯೇಂದ್ರ ಚಿತ್ತ ದೆಹಲಿಯತ್ತ
ಬೆಂಗಳೂರು,: ಮುಂಬರುವ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ (BJP Karnataka) ಸಿದ್ಧತೆ ನಡೆಸಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದ್ದು, ಇಲ್ಲಿ ಪಕ್ಷದ ಕಾರ್ಯತಂತ್ರ ಸೇರಿದಂತೆ ಮುಂದಿನ ನಡೆ ಹೇಗಿರಬೇಕು ಎಂಬುದನ್ನು ಚರ್ಚೆ ಮಾಡಲಾಗಿದೆ. ಇನ್ನು ರಾಜ್ಯದ 8 ಕ್ಲಸ್ಟರ್ಗಳ ವ್ಯಾಪ್ತಿಯಲ್ಲಿ ಬರುವ 28 ಲೋಕಸಭಾ ಕ್ಷೇತ್ರಗಳ ಸಭೆ ಮುಕ್ತಾಯಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಬುಧವಾರ ಮತ್ತು ಗುರುವಾರ ಎರಡು …
Read More »ಹೆಚ್ಚುವರಿ ಡಿಸಿಎಂ ಹುದ್ದೆ ಕೇಳುವವರನ್ನು ಲೋಕಸಭಾ ಚುನಾವಣೆ ಕಣಕ್ಕೆ ಇಳಿಸಲು ಡಿಕೆಶಿ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಮಾಡಬೇಕು ಎಂದು ಒತ್ತಡ ಹೇರುತ್ತಿರುವವರಿಗೆ ಲೋಕಸಭಾ (lokasabha) ಚುನಾವಣೆ (election) ಜವಾಬ್ದಾರಿ ನೀಡಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (d.k. shivakumar) ಅವರು ಕಾಂಗ್ರೆಸ್ (congress) ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ. ದಲಿತ ಮತ್ತು ಸಿಎಂ ಆಪ್ತ ಸಚಿವರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಆದರೆ, ಎಐಸಿಸಿ (AICC) …
Read More »ನಿಗಮ ಮಂಡಳಿ ಬೇಡವೆಂದು ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ!
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ ಬೆನ್ನಲ್ಲೇ ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ಅಧ್ಯಕ್ಷ ( corporation board chairman) ನೇಮಕಾತಿ ಪಟ್ಟಿಗೆ ಮರುಜೀವ ಬಂದಿದೆ. ಸುರ್ಜೆವಾಲ ಅವರು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದೀರ್ಘವಾಗಿ ಮಾತುಕತೆ ನಡೆಸಿ ನಿಗಮ ಮಂಡಳಿ ಪಟ್ಟಿ ಅಂತಿಮಗೊಳಿಸಿದ್ದಾರೆ. ಇದರ ಮಧ್ಯೆ ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಹೀಗಾಗಿ ನನ್ನನ್ನು ಪರಿಗಣಿಸಬೇಡಿ …
Read More »ಕಾಂಗ್ರೆಸ್ ನಾಯಕರು ರಾಮಮಂದಿರಕ್ಕೆ ಹೋಗಲ್ಲ ಎಂದು ಹೇಳೇ ಇಲ್ಲ,: ಸತೀಶ್ ಜಾರಕಿಹೊಳಿ
ನವದೆಹಲಿ: ಕಾಂಗ್ರೆಸ್ ನಾಯಕರು ರಾಮಮಂದಿರಕ್ಕೆ ಹೋಗಲ್ಲ ಎಂದು ಹೇಳೇ ಇಲ್ಲ, ಬದಲಿಗೆ ಜ. 22ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಇಡೀ ದೇಶದ ಆಸ್ತಿ, ಮತ್ತು ರಾಮನಲ್ಲಿ ಭಕ್ತಿಯುಳ್ಳವರು ಮಂದಿರಕ್ಕೆ ಹೋಗದಿರುತ್ತಾರೆಯೇ?. ಕಾಂಗ್ರೆಸ್ ನಾಯಕರಿಗೆ ಅಕ್ಷೇಪಣೆ ಇರೋದು ರಾಮಮಂದಿರದ ಹೆಸರಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ಎಂದು ಕಿಡಿಕಾರಿದರು. ರಾಮನ ಬರ್ತ್ ಸರ್ಟಿಫಿಕೇಟ್ ಕೇಳಿದ್ದು …
Read More »ಬಿ ವೈ ವಿಜಯೇಂದ್ರಗೆ ಮಂಪರು ಪರೀಕ್ಷೆ ಮಾಡಿಸಬೇಕು – ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ : ಬಿ ಕೆ ಹರಿಪ್ರಸಾದ್ಗೆ(B K hariprasad) ಮಂಪರು ಪರೀಕ್ಷೆ ಮಾಡಸಬೇಕು ಎಂದರೆ ಬಿ ವೈ ವಿಜಯೇಂದ್ರಗೂ(B Y Vijayendra) ಕೋವಿಡ್, ಪಿಎಸ್ಐ ಹಗರಣದ ವಿಚಾರದಲ್ಲಿ ಮಂಪರು ಪರೀಕ್ಷೆ ಮಾಡಿಸಬೇಕು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ನಗರದಲ್ಲಿ ಇಂದು (ಜ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯೇಂದ್ರ ತಂದೆಯ ಹೆಸರಲ್ಲಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಏರಿದವರು, ಲೋಕಸಭೆಯ ಎಲ್ಲಾ ಸೀಟನ್ನು ಗೆಲ್ಲುತ್ತೇವೆ ಎಂದಿದ್ದಾರೆ. ಒಮ್ಮೆ ಗೆಲ್ಲದಿದ್ರೆ ವಿಜಯೇಂದ್ರ …
Read More »ರಾಮನನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದು ಸಮಸ್ತ ಹಿಂದೂಗಳಿಗೆ ಮಾಡಿದ ದ್ರೋಹ: ಸಿಎಂ ಸಿದ್ದು
ಬೆಂಗಳೂರು: ಇದೇ 22ರಂದು ಅಯೋಧ್ಯೆ (Ayodhya) ರಾಮ ಮಂದಿರ (Ram MandiR) ಉದ್ಘಾಟನೆಗೊಳ್ಳಲಿದೆ. ಈ ನಡುವೆ ರಾಮನನ್ನು ಬಿಜೆಪಿ (BJP) ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ (Congress) ನಾಯಕರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಿಜೆಪಿ ವಿರುದ್ಧ ಕಿಡಿಕಾರಿದ್ದು, ‘ಬಿಜೆಪಿ ರಾಮನನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದು ರಾಮ ಹಾಗೂ ಸಮಸ್ತ ಹಿಂದೂಗಳಿಗೆ ಮಾಡಿದ ದ್ರೋಹ’ ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ (X) …
Read More »ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕಾಂಗ್ರೆಸ್ ಕೈ ಹಾಕಿದೆ: ಬಿಜೆಪಿ
ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಬೆಂಗಳೂರು: ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಸರ್ವಾಧಿಕಾರಿಯಂತೆ …
Read More »3 ಡಿಸಿಎಂ ಡಿಶುಂ ಡಿಶುಂಗೆ ಕೊನೆಗೂ ಬಿತ್ತು ಫುಲ್ ಸ್ಟಾಪ್: ಎಲ್ಲಾ ಗೊಂದಲಗಳಿಗೆ ಸುರ್ಜೆವಾಲ ತೆರೆ
ಬೆಂಗಳೂರು): ಲೋಕಸಭೆ ಚುನಾವಣೆ (Loksabha Elections 2024) ವೇಳೆಯೇ ಕಾಂಗ್ರೆಸ್(Congress) ನಲ್ಲಿ ಮೂರು ಡಿಸಿಎಂ (ಉಪಮುಖ್ಯಮಂತ್ರಿ) ಹುದ್ದೆ ಕೂಗು ಭಾರೀ ಜೋರಾಗಿದೆ. ಕಾಂಗ್ರೆಸ್ನ ಕೆಲ ಹಿರಿಯ ನಾಯಕರೇ 3 ಡಿಸಿಎಂ ಸ್ಥಾನ ಸೃಷ್ಟಿ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಪಕ್ಷದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಧ್ಯೆ ಪ್ರವೇಶಿಸಿ ಮೂರು ಡಿಸಿಎಂ ಗೊಂದಲಗಳಿಗೆ ತೆರೆ …
Read More »
Laxmi News 24×7