ಕಲಬುರಗಿ: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ (B.Y Vijayendra) ಅವರ ದಂಧೆಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಹಾಲಿ ಮೂವರು ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಪೂಜ್ಯ ತಂದೆ – ಮಗ ಇಬ್ಬರೂ …
Read More »ಪ್ರಿಯತಮೆಗೆ ಬಾಯ್ ಹೇಳಲು ಏರ್ಪೋರ್ಟ್ನಲ್ಲಿ ಲವರ್ ಲಾಕ್!
ಏರ್ಪೋರ್ಟ್ನಲ್ಲಿ ಪ್ರಿಯತಮೆಗೆ ಬಾಯ್ ಹೇಳಲು ಹೋಗಿ ಲವರ್ ಲಾಕ್! ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಗೆ ಹೋಗುತ್ತಿದ್ದ ಗರ್ಲ್ ಫ್ರೆಂಡ್ಗೆ ಬಾಯ್ ಹೇಳಲು ಹೋಗಿ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ಏರ್ಪೋರ್ಟ್ ಪೊಲೀಸರ ಅತಿಥಿಯಾಗಿದ್ದಾನೆ. ಆಕಾಶ್ ಏರ್ಲೈನ್ಗೆ (Akasa Airline) ಹೋಗುತ್ತಿದ್ದ ಗೆಳತಿಗೆ ಬಾಯ್ ಹೇಳಿ ಬರಲು ಟರ್ಮಿನಲ್ ಒಳಗಡೆ ಎಂಟ್ರಿಯಾಗಿ ಬಾಯ್ ಹೇಳಿ ಹೊರ ಬರುವಾಗ ಭದ್ರತಾ ಸಿಬ್ಬಂದಿ ಕೈಗೆ ಪ್ರಿಯತಮ ಸಿಕ್ಕಿಬಿದ್ದಿದ್ದಾನೆ. ಪ್ರಿಯತಮ ಪ್ರಕಾರ್ ಶ್ರೀವತ್ಸವ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೆಳತಿಗೆ …
Read More »ಬೆಂಗಳೂರು-ಚೆನ್ನೈ ವಂದೇ ಭಾರತ್ ಸೇವೆ ನಾಳೆಯಿಂದ ಆರಂಭ
ಬೆಂಗಳೂರು ಮಾರ್ಚ್ 13: ಮೈಸೂರು-ಚೆನ್ನೈ ನೂತನ ವಂದೇ ಭಾರತ್ ರೈಲು ಮಾರ್ಚ್ 14ರಿಂದ ಎಸ್ಎಂವಿಟಿ ಬೆಂಗಳೂರು-ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ ವಾಣಿಜ್ಯ ಸಂಚಾರ ಆರಂಭಿಸಲಿದೆ. ಇದರ ದರವನ್ನು ನೈಋತ್ಯ ರೈಲ್ವೆ ನಿಗಧಿಪಡಿಸಿದೆ.ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್-ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ (353 ಕಿ.ಮೀ) ಚೇರ್ಕಾರ್ 985, ಎಕ್ಸಿಕ್ಯೂಟಿವ್ ಕ್ಸಾನ್ಗೆ 1855 ರೂ..ನಿಗದಿಸಲಾಗಿದೆ. ಎಸ್ಎಂವಿಟಿ-ಕಟ್ಪಾಡಿ ರೈಲ್ವೆ ಸ್ಟೇಷನ್ (223 ಕಿಮೀ) ನಡುವೆ ಚೇರ್ಕಾರ್ 765 ರೂ, ಎಕ್ಸಿಕ್ಯೂಟಿವ್ ಕ್ಲಾಸ್ 1420 …
Read More »ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಿಚ್ಚ ಸುದೀಪ್ ಪ್ರಚಾರ
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಗೆ ಕಿಚ್ಚ ಸುದೀಪ್ ಬೆಂಬಲ ನೀಡಲಿದ್ದಾರೆ. ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಮಗಳೂ ಆಗಿರುವ ಗೀತಾ ಶಿವರಾಜ್ ಕುಮಾರ್ ಗೆ ಶಿವಮೊಗ್ಗ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದೆ.ಇನ್ನೇನು ಅವರು ಶಿವಮೊಗ್ಗದಲ್ಲಿ ಪ್ರಚಾರ ಕಾರ್ಯವನ್ನೂ ಶುರು ಮಾಡಲಿದ್ದಾರೆ. ಅವರಿಗೆ ಪತಿ ಶಿವರಾಜ್ ಕುಮಾರ್ ಕೂಡಾ ಸಾಥ್ …
Read More »ಪ್ರತಾಪ್ ಸಿಂಹ ಅಲ್ಲ.. ಯದುವೀರ್ ಅಲ್ಲ.. ಮೈಸೂರಿನಿಂದ ಕಣಕ್ಕಿಳಿಯುತ್ತಾರಾ ಸುಮಲತಾ?
ಮೈಸೂರು, ಮಾರ್ಚ್ 12: ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಒಂದೊಂದು ಕ್ಷೇತ್ರದಲ್ಲಿಯೂ ಲೆಕ್ಕಾಚಾರಗಳು ಬದಲಾಗುತ್ತಿವೆ. ಇಷ್ಟು ದಿನ ಮಂಡ್ಯ ಇಂತಹ ಗೊಂದಲದಿಂದ ಸಕತ್ ಸುದ್ದಿಯಾಗುತ್ತಿತ್ತು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಹಾಲಿ ಸಂಸದೆ ಸುಮಲತಾ ಅವರಿಗೆ ಟಿಕೆಟ್ ಕೈ ತಪ್ಪುವ ಭಯವಿದೆ. ದೇ ಬೆನ್ನಲ್ಲೇ ಮೈಸೂರು ಕ್ಷೇತ್ರದಿಂದ ಅಚ್ಚರಿಯ ಬೆಳವಣಿಗೆಯೊಂದು ಸುದ್ದಿಯಾಗಿದೆ.ಹೌದು.. ಮೈಸೂರು – ಕೊಗಡು ಕ್ಷೇತ್ರಗಳ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಕೈ …
Read More »ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ
ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಮಂಜುನಾಥ್ ವಿ.ಕೆ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮುಂಗಡವಾಗಿ 40 ಸಾವಿರ …
Read More »ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್ : ʻಅಂತರ್ಜಲ ಮಟ್ಟʼ ಹೆಚ್ಚಳಕ್ಕೆ ಮಹತ್ವದ ಕ್ರಮ
ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂತರ್ಜಲ ಹೆಚ್ಚಳಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ತುರ್ತು ಹಾಗೂ ದೀರ್ಘಕಾಲದ ಕ್ರಮಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಬೆಳ್ಳಂದೂರು, ವರ್ತೂರು ಕೆರೆಗಳು ಬರಿದಾಗಿರುವುದರಿಂದ ಆ ಪ್ರದೇಶಗಳಲ್ಲಿ ಅಂತರ್ಜಲ ಕಡಿಮೆಯಾಗಿದೆ. 1,300 ಎಂಎಲ್ಡಿ ಸಂಸ್ಕರಿಸಿದ ಗುಣಮಟ್ಟದ ನೀರನ್ನು ಕೆರೆಗಳಿಗೆ ತುಂಬಿಸಲು ಉದ್ದೇಶಿಸಲಾಗಿದೆ ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ. …
Read More »ರಾಜ್ಯ ಸರ್ಕಾರದಿಂದ ‘ಫೇಕ್ ನ್ಯೂಸ್’ ತಡೆಗೆ ಮಹತ್ವದ ಕ್ರಮ: ಶೀಘ್ರವೇ ‘ಆದೇಶ’ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ಫೇಕ್ ನ್ಯೂಸ್ ಹಾವಳಿ ತಪ್ಪಿಸೋದಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳೋದಕ್ಕೆ ಮುಂದಾಗಿದೆ. ಈ ಸಂಬಂಧ ಶೀಘ್ರವೇ ಆದೇಶ ಕೂಡ ಪ್ರಕಟವಾಗಲಿದೆ. ಈ ಕುರಿತಂತೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಅವರು ರಾಜ್ಯದಲ್ಲಿ ಫೇಕ್ ನ್ಯೂಸ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. ಫೇಕ್ ನ್ಯೂಸ್ ಪತ್ತೆ ಹಚ್ಚುವುದು …
Read More »ಕೇಂದ್ರ ಸರ್ಕಾರಿ ನೌಕರರಿಗೆ D.A 4 % ಹೆಚ್ಚಳ : ಕೇಂದ್ರದಿಂದ ಅಧಿಕೃತ ಆದೇಶ..!
ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4 ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಜನವರಿ 1, 2024 ರಿಂದ ಜಾರಿಗೆ ಬರುವಂತೆ ಮೂಲ ವೇತನದ 46% ರಿಂದ 50% ಕ್ಕೆ ಹೆಚ್ಚಿಸಲಾಗುವುದು. ತುಟ್ಟಿಭತ್ಯೆಯು ಸಂಭಾವನೆಯ ಒಂದು ವಿಶಿಷ್ಟ ಅಂಶವಾಗಿ ಮುಂದುವರಿಯುತ್ತದೆ ಮತ್ತು ಎಫ್ಆರ್ 9 (21) ರ ವ್ಯಾಪ್ತಿಯಲ್ಲಿ ವೇತನವೆಂದು ಪರಿಗಣಿಸಲಾಗುವುದಿಲ್ಲ.50 ಪೈಸೆಗಿಂತ ಕಡಿಮೆ ಭಾಗಗಳನ್ನು ನಿರ್ಲಕ್ಷಿಸಬಹುದು ಎಂದು ಹೇಳಲಾಗಿದೆ. ಪ್ರಧಾನಿ …
Read More »ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ
ಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ.ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗಿಂತ ಸಂವಿಧಾನ ಬದಲಿಸಲು ಬಹುಮತ ಬೇಕಾಗಿದೆ. ಒಂದೇ ವೇಳೆ ಸಂವಿಧಾನ ಬದಲಾವಣೆ ಮಾಡಿದ್ರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿಯ ಹಾಲಿ ಸಂಸದ, ಮಾಜಿ …
Read More »
Laxmi News 24×7