Breaking News

ಈ ವರ್ಷ ಬೆಳಗಾವಿ ಜಿಲ್ಲೆಯಲ್ಲಿ 217 ಮಕ್ಕಳು ಶಾಲೆಯತ್ತ ಸುಳಿದಿಲ್ಲ

ಬೆಳಗಾವಿ, ಡಿಸೆಂಬರ್​ 31: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ( Belagavi ) ನಡೆಸಿದ ಸಮೀಕ್ಷೆ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6 ರಿಂದ 18 ವರ್ಷದೊಳಗಿನ 217 ಮಕ್ಕಳುಶಾಲೆ(School) ಬಿಟ್ಟಿದ್ದಾರೆ. ಶಿಕ್ಷಕರು ನಡೆಸುತ್ತಿರುವ ವಾರ್ಷಿಕ ಮನೆ-ಮನೆಗೆ ದಾಖಲಾತಿ ಅಭಿಯಾನಗಳು ಈ ವಿಷಯದ ಬಗ್ಗೆ ಗಮನ ಹರಿಸಬೇಕು. ಕಳೆದ ಬಾರಿಯೂ ಶಾಲಾ ಶಿಕ್ಷಣ ಇಲಾಖೆಯು 6 ರಿಂದ 14 ವರ್ಷದೊಳಗಿನ ಮಕ್ಕಳ ಸಮೀಕ್ಷೆ ನಡೆಸಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ …

Read More »

ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ನೇಮಕ ಪೂರ್ಣ; ಡಿಸಿಎಂ

ಬೆಂಗಳೂರು: ನಿಗಮ, ಮಂಡಳಿಗಳಿಗೆ ನೇಮಕ ಸಂದರ್ಭದಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸಮಾನ ಅವಕಾಶ ಸಿಗಲಿದೆ. ಅದಕ್ಕಾಗಿ ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತೇವೆ. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕವಾಗುವ ನಿರೀಕ್ಷೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.   ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ಕುರಿತು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿದ್ದು, ಎಲ್ಲರ ಜತೆ ಚರ್ಚೆ ಮಾಡಬೇಕು ಎಂದರು. …

Read More »

ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; 6 ಮಂದಿ ಸಜೀವ ದಹನ

ಮುಂಬೈ: ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ. ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.   ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು …

Read More »

ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಕತ್ತು ಸೀಳಿ ಕೊಲೆ

ಹಾಸನ: ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಜ್ಯೋತಿ (22) ಎಂದು ಗುರುತಿಸಲಾಗಿದ್ದು, ಈಕೆಯ ಪತಿ ಜೀವನ್​ ತಲೆಮಾರಿಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.   ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪರಸ್ಪರ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ …

Read More »

2024 ವರ್ಷ ಭವಿಷ್ಯ : 12 ರಾಶಿಗಳ ಫಲಾನುಫಲಗಳೇನು? ಯಾರಿಗೆ ಶುಭ? ಯಾರಿಗೆ ಅಶುಭ

2023 ಕಳೆದು 2024 ರ ನೂತನ ಸಂವತ್ಸರಕ್ಕೆ ಕಾಲಿಡುತ್ತಿರುವ ಹಿನ್ನೆಲೆ ವಾರ್ಷಿಕ ಜಾತಕದ ಅನೇಕ ಪ್ರಮುಖ ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿ ಬದಲಾವಣೆಯಾಗಲಿದೆ. ಹೀಗಾಗಿ ಈ ವರ್ಷದ ರಾಶಿಗಳ ಭವಿಷ್ಯ ಯಾವ ರೀತಿ ಇರಲಿದೆ ಎನ್ನುವ ವಿವರಣೆಯನ್ನು ಕೆಳಗೆ ನೀಡಲಾಗಿದೆ.   ಮೇಷ ರಾಶಿ : ಈ ರಾಶಿಯ ಜನರು ಬುದ್ಧಿವಂತರು, ಧೈರ್ಯಶಾಲಿಗಳು ಮತ್ತು ಚಾತುರ್ಯದಿಂದ ಕೂಡಿರುತ್ತಾರೆ. ಈ ರಾಶಿಚಕ್ರ ಚಿಹ್ನೆಯ ಜನರು ಆರ್ಥಿಕವಾಗಿ ಸಮೃದ್ಧರಾಗಿರುತ್ತಾರೆ ಮತ್ತು ಐಷಾರಾಮಿಗಳನ್ನು ಇಷ್ಟಪಡುತ್ತಾರೆ. …

Read More »

ಯಡಿಯೂರಪ್ಪ ನನ್ನ ಅಧ್ಯಕ್ಷ ಮಾಡಿಲ್ಲ : ವಿಜಯೇಂದ್ರ

ವಿಜಯಪುರ : ನನ್ನನ್ನು ಬಿ.ಎಸ್. ಯಡಿಯೂರಪ್ಪನವರು ಅಧ್ಯಕ್ಷನನ್ನಾಗಿ ಮಾಡಿಲ್ಲ. ಪ್ರಧಾನಿ ನರೇಂದ್ರ ಮೊದಿ, ಜೆ.ಪಿ. ನಡ್ಡಾ ಸೇರಿದಂತೆ ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಯಡಿಯೂರಪ್ಪ ವಿರುದ್ಧ ಶಾಸಕ ಯತ್ನಾಳ್ ಆರೋಪ ವಿಚಾರವಾಗಿ ವಿಜಯಪುರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರ ಆರೋಪದಲ್ಲಿ ಸತ್ಯಾಂಶ ಇದ್ರೆ ಪ್ರತಿಕ್ರಿಯೆ ಬರುತ್ತದೆ. ಹುಡುಗಾಟಿಕೆ ಹೇಳಿಕೆ‌ ಇದ್ರೆ ಬರಲ್ಲ ಎಂದು ಟಾಂಗ್ ಕೊಟ್ಟರು. ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ ಮೇಲೆ …

Read More »

ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ : ಕಮಲ್ ಪಂಥ್, ಅಲೋಕ್ ಕುಮಾರ್ ಸೇರಿ 37 ಐಪಿಎಸ್ ಅಧಿಕಾರಿಗಳ ಎತ್ತಂಗಡಿ

ಬೆಂಗಳೂರು : ರಾಜ್ಯ ಕಾಂಗ್ರೆಸ್​ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್​ ಆಡಳಿತ ವಿಭಾಗಕ್ಕೆ ಚುರುಕು ಮುಟ್ಟಿಸಲು ಮೇಜರ್ ಸರ್ಜರಿ ಮಾಡಿದೆ. ಹೊಸ ವರ್ಷಕ್ಕೆ ಒಂದು ದಿನ ಮುನ್ನವೇ 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೆಲ‌ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ, ಹೊಸ ವರ್ಷಕ್ಕೆ ಗಿಫ್ಟ್​ ನೀಡಿದೆ.   ಕಮಲ್‌ ಪಂಥ್ ಅವರನ್ನು ಡಿಜಿಪಿ ನೇಮಕಾತಿ ವಿಭಾಗಕ್ಕೆ ನೇಮಿಸಿದೆ. ಅಲೋಕ್ ಕುಮಾರ್ ಅವರನ್ನು ಕರ್ನಾಟಕ …

Read More »

ಮಣಿಕಂಠ ರಾಠೋಡ್‌ ಸೋದರನ ರೈಸ್‌ಮಿಲ್‌ನಿಂದ 700 ಕ್ವಿಂಟಾಲ್‌ ಅಕ್ಕಿ ವಶಕ್ಕೆ!

ಯಾದಗಿರಿ : ಶಹಾಪುರದಲ್ಲಿನ ಪಡಿತರ ಅಕ್ಕಿ (Ration rice)ಕಳ್ಳತನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್(Manikanth Rathod) ಸೋದರನಿಗೆ ಸೇರಿದ್ದ ರೈಸ್ ಮಿಲ್‌ನಿಂದ 700 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಗುರುಮಠಕಲ್‌ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ್‌ ರೈಸ್‌ಮಿಲ್‌ ಮೇಲೆ ಸುರಪುರ ಡಿವೈಎಸ್‌ಪಿ ಜಾವೇದ್ ಇನಾಮ್ದಾರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು 630 ಕ್ವಿಂಟಾಲ್ ಪಾಲಿಶ್ ಮಾಡಿರೋ ಪಡಿತರ ಅಕ್ಕಿಯ ಜೊತೆಗೆ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದ 70 ಕ್ವಿಂಟಾಲ್ …

Read More »

ಜಾವಾಣಿ ಫಾಲ್ಸ್ ನೋಡಲು ಹೋಗಿ ಕಾಡಿನಲ್ಲಿ ದಾರಿ ತಪ್ಪಿದ ವಿದ್ಯಾರ್ಥಿಗಳ ರಕ್ಷಣೆ

ಬೆಳಗಾವಿ: ಚಾರಣಕ್ಕೆ (trekking) ಹೋಗಿ ಕಾಡಿನಲ್ಲಿ (forest) ಕಣ್ಮರೆಯಾಗಿದ್ದ ಬೆಳಗಾವಿಯ (belagavi) ಜಿಎಸ್‌ಎಸ್ (jss) ಕಾಲೇಜಿನ 9 ಮಂದಿ ವಿದ್ಯಾರ್ಥಿಗಳನ್ನು(students) ರಕ್ಷಣೆ ಮಾಡಲಾಗಿದೆ. ಕಣಕುಂಬಿ (kanakumbi) ಅರಣ್ಯ ಪ್ರದೇಶದ ಮೂಲಕ ಕರ್ನಾಟಕ (karnataka)- ಗೋವಾ (goa) ಗಡಿಭಾಗದಲ್ಲಿರುವ ಜಾವಾಣಿ ಫಾಲ್ಸ್ (javani falls) ನೋಡಲು ಹೋಗಿದ್ದ ವಿದ್ಯಾರ್ಥಿಗಳು ಪಾರವಾಡ ಗ್ರಾಮದಿಂದ ಮೂರು ಕಿ.ಮೀ . ದೂರದವರೆಗೆ ಬೈಕ್ ನಲ್ಲಿ ತೆರಳಿದ್ದರು. ಬಳಿಕ ಕಾಲು ದಾರಿಯಲ್ಲೇ ಜಾವಾಣಿ ಫಾಲ್ಸ್‌ವರೆಗೆ ಹೋಗಿ ಸಾಕಷ್ಟು …

Read More »

ಪ್ರತಾಪ್‌ ಸಿಂಹನ ಸಹೋದರ ಬಂಧನ!

ಬೆಂಗಳೂರು: ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರತಾಪ್‌ ಸಿಂಹ (Pratap Simha) ಅವರ ಸಹೋದರ ವಿಕ್ರಂ ಸಿಂಹನನ್ನು (Vikram Simha) ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿತ್ತು. ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ, ವಿಕ್ರಂ ಸಿಂಹ ಹಾಗೂ ಇತರರ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು …

Read More »