ತುಮಕೂರು, ಮಾರ್ಚ್.10: ಲೋಕಸಭಾ ಚುನಾವಣೆಗೆ (Lok Sabha Election) ರಣಕಣ ರಂಗೇರಿದೆ. ರಾಜಕೀಯ ಪಕ್ಷಗಳು ಗೆಲುವಿಗಾಗಿ ನಾನಾ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ತಿಪಟೂರು ತಾಲೂಕಿನ ನೊಣವಿನಕೆರೆಯ ಯಶ್ವಂತ ಗುರೂಜಿ (Yashwanth Guruji) ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು ಈ ಬಾರಿ ಮಾಹಿಳಾ ಪ್ರಧಾನಿ ದೇಶಕ್ಕೆ ಸಿಗಲಿದ್ದಾರೆ ಎಂದಿದ್ದಾರೆ. ಈ ಬಾರಿ ದೇಶದ ಚುಕ್ಕಾಣಿಯನ್ನು ಕಾಂಗ್ರೆಸ್ (Congress) ಪಕ್ಷ ಹಿಡಿಯಲಿದೆ. ಮಹಿಳಾ ಪ್ರಧಾನಿಯಾಗಿ ಪ್ರಿಯಾಂಕ ಗಾಂಧಿ (Priyanka Gandhi) ದೇಶದ ಗದ್ದುಗೆ …
Read More »ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಓರ್ವಳ ಶವ
ಕಲಬುರಗಿ: ಬಾಲಕಿಯರ ಹಾಸ್ಟಲ್ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್ಎಸ್ಎಲ್ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ …
Read More »ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ,: ಬೆದರಿಕೆ ಪತ್ರ
ಚಿಕ್ಕೋಡಿ: ‘ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ’ ಎಂಬ ಬರಹ ಇರುವ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ನಮ್ಮ ಮಂದಿರಕ್ಕೆ ರಕ್ಷಣೆ ನೀಡುವುದರ ಜೊತೆಗೆ ಬೆದರಿಕೆ ಪತ್ರ ಬರೆದಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿಪ್ಪಾಣಿ ಪಟ್ಟಣದ ಶ್ರೀ ರಾಮ ಮಂದಿರದ ಆಡಳಿತ ಮಂಡಳಿ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ನೀಡಿದೆ. ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಆನಂದ ಸೊಲಾಪೂರೆ ನೀಡಿರುವ ಮಾಹಿತಿ ಪ್ರಕಾರ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ …
Read More »ಚುನಾವಣಾ ಆಯುಕ್ತ ಅರುಣ್ ಗೋಯಲ ರಾಜೀನಾಮೆ
ನವದೆಹಲಿ(ಮಾ.10): 2024 ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ತಮ್ಮ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ಅವರು ಮಾರ್ಚ್ 9 ರ ಶನಿವಾರದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ಅನೂಪ್ ಪಾಂಡೆ ನಿವೃತ್ತಿ ಮತ್ತು ಈಗ ಅರುಣ್ ಗೋಯಲ್ …
Read More »ನೆರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ 15.50 ಕೋಟಿ ರೂಪಾಯಿಯ ಗಾಂಜಾ ಚೆಕ್ಪೋಸ್ಟ್ನಲ್ಲಿ ಜಪ್ತಿ
ಬೀದರ್: ನೆರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ 15.50 ಕೋಟಿ ರೂಪಾಯಿಯ ಗಾಂಜಾವನ್ನು ಬೀದರ್ ಮತ್ತು NCB ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ಮಾಡಿ ಸೀಜ್ ಮಾಡಿದ್ದಾರೆ. ಅಪಾರ ಪ್ರಮಾಣದ ಗಾಂಜಾವನ್ನ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್ಪೋಸ್ಟ್ನಲ್ಲಿ ಜಪ್ತಿ ಮಾಡಲಾಗಿದೆ. ಹುಮನಾಬಾದ್ ಮೂಲದ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ವನಮಾರಪಳ್ಳಿ ಚೆಕ್ಪೋಸ್ಟ್ನಲ್ಲಿ ಬೀದರ್ ಮತ್ತು NCB ಬೆಂಗಳೂರು ಪೊಲೀಸರ ಜಂಟಿಯಾಗಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಭಾರೀ ಪ್ರಮಾಣದಲ್ಲಿ …
Read More »ಸತತ 4 ದಿನಗಳಿಂದ ಏರಿಕೆಯಾಗುತ್ತಿದೆ ಬಂಗಾರದ ದರ.
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ: 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,750 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,270ರೂ. ಬೆಳ್ಳಿ ಬೆಲೆ 1 ಕೆಜಿ: 75,100 ರೂ. …
Read More »ಬಾಲಿವುಡ್ನ ಕರಾಳ ಸತ್ಯ ಬಿಚ್ಚಿಟ್ಟ ನಟಿ ಪ್ರಿಯಾಮಣಿ ದುಡ್ಡು ಕೊಟ್ರೆ ಮಾತ್ರ ಬರ್ತಾರೆ
ಬಾಲಿವುಡ್ ಸೆಲೆಬ್ರಿಟಿಗಳು ಎಲ್ಲೇ ಹೋದರೂ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಸೆಲೆಬ್ರಿಟಿಗಳು ಯಾವ ಜಾಗಕ್ಕೆ ಯಾವಾಗ ಬರುತ್ತಾರೆ ಅನ್ನೋದು ಪಾಪರಾಜಿಗಳಿಗೆ ಮೊದಲೇ ಹೇಗೆ ಗೊತ್ತಾಗುತ್ತದೆ ಅನ್ನೋದು ಅನೇಕರ ಪ್ರಶ್ನೆ. ‘ಅವರು ಕಾದು ಕೂರುತ್ತಾರೆ. ಹೀಗಾಗಿ, ಸೆಲೆಬ್ರಿಟಿಗಳು ಸಿಗುತ್ತಾರೆ’ ಎಂದು ಕೆಲವರು ಹೇಳುತ್ತಾರೆ. ಆದರೆ, ಅಸಲಿಯತ್ತು ಹಾಗಿಲ್ಲ. ಇದೆಲ್ಲ ಪ್ರಚಾರದ ತಂತ್ರ. ಸೆಲೆಬ್ರಿಟಿಗಳು ತಮ್ಮ ಪ್ರಮೋಷನ್ಗೆ ಏನೆಲ್ಲ ಮಾಡುತ್ತಾರೆ ಎಂಬುದನ್ನು ನಟಿ ಯಾವುದೇ ಅಂಜಿಕೆ ಇಲ್ಲದೆ ಬಿಚ್ಚಿಟ್ಟಿದ್ದಾರೆ. ಸಿನಿಮಾಗಳಲ್ಲಿ ನಟಿಸುತ್ತಿಲ್ಲ ಎಂದರೂ ಅವರ ಮಾರ್ಕೆಟ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಉಜ್ಜಿನಕೊಪ್ಪ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಬಸ್ನಿಂದ ಆಯತಪ್ಪಿ ಬಿದ್ದು ಮೃತಪಟ್ಟ ನಿರ್ವಾಹಕ
ಮೈಸೂರು, ಮಾರ್ಚ್ 09: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ (Chamarajanagar) ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್ಆರ್ಟಿಸಿ ಬಸ್ನ ಫುಟ್ ಬೋರ್ಡ್ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ …
Read More »ನಿಶ್ಚಿತಾರ್ಥದ ವೇಳೆ ಪ್ರಿಯಕರನಿಗೆ ಚಾಕು ಇರಿದ ತಮ್ಮ,
ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕುಟುಂಬಸ್ಥರ ವಿರೋಧದ ಹಿನ್ನೆಲೆ ಮದುವೆಯಾಗಬೇಕೆಂದು ಪ್ರೇಮಿಗಳು ಮನೆಬಿಟ್ಟು ಹೋಗಿದ್ದರು. ಆದರೂ ಕುಟುಂಬಸ್ಥರು ಇಬ್ಬರನ್ನೂ ಮನವೊಲಿಸಿ ವಾಪಸ್ ಕರೆಸಿದ್ದರು. ನಿನ್ನೆ ಶುಕ್ರವಾರ ಪ್ರೇಮಿಗಳ ಮದುವೆ ನಿಶ್ಚಿತಾರ್ಥವಿತ್ತು. ಯುವತಿಯ ತಮ್ಮನು ನಿನ್ನೆ ರಾತ್ರಿ ಪ್ರೇಮಿಯ ಹೊಟ್ಟೆಗೆ ಚಾಕು ಇರಿದ್ದಾನೆ. ಈ ಘಟನೆಯಿಂದ ಪ್ರೇಮಿಗಳ ನಿಶ್ಚಿತಾರ್ಥ ಕ್ಯಾನ್ಸಲ್ ಆಗಿದೆ. ಪ್ರೇಮಿಯು ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾನೆ. ಲವರ್ ಗೆ ಚಾಕು ಇರಿತ ಶಾಕ್ ಕುರಿತು ಒಂದು ವರದಿ ಇಲ್ಲಿದೆ. ಸಲ್ಮಾನ್ …
Read More »
Laxmi News 24×7