ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು …
Read More »ಬೆಂಗಳೂರು: ಆನೆ ದಾಳಿಗೆ ವ್ಯಕ್ತಿ ಬಲಿ?
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಮೃತ ವ್ಯಕ್ತಿಯನ್ನು ಬನ್ನಿ ಮುಕೋಡ್ಲು ನಿವಾಸಿ ರಾಮಚಂದ್ರಯ್ಯ (50) ಎಂದು ಗುರ್ತಿಸಲಾಗಿದೆ. ದನಗಳನ್ನು ಮೇಯಿಸಲು ಕರೆದುಕೊಂಡು ಹೋಗುತ್ತಿದ್ದಾಗ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಬುಧವಾರ ಬೆಳಿಗ್ಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆದರೆ, ಎರಡು …
Read More »ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು
ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು: ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಗುರುವಾರ ಬೆಳಗ್ಗೆ ಹಲಸುರುಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ …
Read More »ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಕ್ಯಾಮೆರಾ, ವಾಚ್ಟವರ್ ಮೂಲಕ ಪುಂಡಾಟಗಳಿಗೆ ಬ್ರೇಕ್ ಹಾಕಲು ಸಿದ್ಧತೆ!
ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಬೆಂಗಳೂರು: ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಬಹಳಷ್ಟು ಜನರು ಕಾತುರರಾಗಿದ್ದು, ಪ್ರತೀ ವರ್ಷದಂತೆಯೇ ಈ …
Read More »ಇಂದಿನ ಯುವ ಜನಾಂಗ ಕುವೆಂಪು ಬರಹಗಳನ್ನು ಓದಬೇಕು – ಸಿಎಂ
ಬೆಂಗಳೂರು: ರಾಷ್ಟ್ರಕವಿ ಕುವೆಂಪು (Kuvempu) ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್ (X) ನಲ್ಲಿ ಸಿಎಂ ಸಿದ್ದರಾಮಯ್ಯ ಸಂದೇಶ ಹಂಚಿಕೊಂಡಿದ್ದಾರೆ. ಜಾತಿ, ಧರ್ಮ,ಪಂಥಗಳ ಎಲ್ಲೆಗಳನ್ನು ಮೀರಿ ‘ವಿಶ್ವಮಾನವ’ನಾಗುವ ಮೂಲಕವೇ ಸಮ ಸಮಾಜ ನಿರ್ಮಾಣ ಸಾಧ್ಯ ಎಂಬ ಸಂದೇಶವನ್ನು ಸಾಹಿತ್ಯ ಮತ್ತು ಬದುಕಿನ ಮೂಲಕ ತೋರಿಸಿಕೊಟ್ಟವರು ರಾಷ್ಟ್ರ ಕವಿ ಕುವೆಂಪುರವರು. ಕುವೆಂಪು ಅವರಲ್ಲಿ ಓರ್ವ ಗುರು, …
Read More »ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ: ಯತ್ನಾಳ್ಗೆ ಪ್ರಲ್ಹಾದ್ ಜೋಶಿ ಪಾಠ
ದಾವಣಗೆರೆ, ಡಿಸೆಂಬರ್ 29: ‘ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೊಡುವುದು ಸರಿ ಅಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎಂದು ಅನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ. ಅದನ್ನು ಹೇಳಿಕೆ ಕೊಡುವುದು ಸರಿ ಅಲ್ಲ’ ಎಂದು ಶಾಸಕ ಬಸನಗೌಡ ಯತ್ನಾಳ್ಗೆ (Basangouda Patil Yatnal) ಕೇಂದ್ರ ಪ್ರಲ್ಹಾದ್ ಜೋಶಿ (Pralhad Joshi) ಕಿವಿಮಾತು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಪರ ಇರುವವರಿಗೆ ಮಾತ್ರ ಸ್ಥಾನ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಯಾರಿಗಾದರೂ ದೂರುದುಮ್ಮಾನಗಳು ಇದ್ದರೆ …
Read More »ಯತ್ನಾಳ್ ಉಚ್ಚಾಟನೆಗೆ ಹೆಚ್ಚಿದ ಒತ್ತಡ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಎಂದು ಆಕ್ರೋಶ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪದೇಪದೆ ಟೀಕಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡುವಂತೆ ವರಿಷ್ಠರನ್ನು ಒತ್ತಾಯಿಸಲು ರಾಜ್ಯ ಬಿಜೆಪಿ ಪದಾಧಿಕಾರಿಗಳು ತೀರ್ವನಿಸಿದ್ದಾರೆ. ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ನಡೆದ ಹೊಸ ಪದಾಧಿಕಾರಿಗಳ ಸಭೆಯಲ್ಲಿ ಯತ್ನಾಳ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯತ್ನಾಳ್ ಅವರನ್ನು ಉಚ್ಚಾಟನೆ ಮಾಡದಿದ್ದರೆ ಪಕ್ಷ ತೀವ್ರ ಮುಜುಗರಕ್ಕೆ ಸಿಲುಕುತ್ತದೆ. ಲೋಕಸಭಾ ಚುನಾವಣೆಯನ್ನು …
Read More »ವರ್ಣಶಿಲ್ಪಿ, ಜಾನಪದ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟ
ಬೆಂಗಳೂರು: ರಾಜ್ಯ ಸರ್ಕಾರ ನೀಡುವ 2022-23 ಮತ್ತು 2023-24ನೇ ಸಾಲಿನ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟಿಸಿದ್ದು, ಎಂಟು ಮಂದಿ ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ 5 ಲಕ್ಷ ನಗದು ಒಳಗೊಂಡಿವೆ. ‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ಗೆ ಮೈಸೂರಿನ ಜಿ.ಎಲ್.ಎನ್.ಸಿಂಹ ಮತ್ತು ಕಲಬುರಗಿಯ ಬಸವರಾಜ ಎಲ್. ಜಾನೆ, ‘ಜಕಣಾಚಾರಿ ಪ್ರಶಸ್ತಿ’ಗೆ ಕಲಬುರಗಿಯ ಮಹದೇವಪ್ಪ ಎಲ್.ಶಿಲ್ಪಿ ಮತ್ತು ಚಿಕ್ಕಮಗಳೂರಿನ ಎಸ್.ಪಿ. ಜಯಣ್ಣಾಚಾರ್, ಜಾನಪದ …
Read More »ಚಳಿಗಾಲದಲ್ಲಿ ತಪ್ಪದೆ ತಿನ್ನಿ ಒಣ ದ್ರಾಕ್ಷಿ
ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ವೈದ್ಯರ ಬಳಿ ತೆರಳದಂತೆ ನೋಡಿಕೊಳ್ಳುತ್ತದೆ. ರಾತ್ರಿ ಒಂದು ಮುಷ್ಠಿ ಒಣ ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಮುಂಜಾನೆ ಎದ್ದಾಕ್ಷಣ ಆ ನೀರಿನ ಸಹಿತ ಸೇವಿಸುವುದರಿಂದ ದೇಹ ತೂಕ ಕಡಿಮೆಯಾಗುತ್ತದೆ. ಕೊಲೆಸ್ಟ್ರಾಲ್ ಸಮಸ್ಯೆ ದೂರವಾಗುತ್ತದೆ. ರಕ್ತ ಶುದ್ಧವಾಗುತ್ತದೆ. ತುರಿಕೆ, ಕಜ್ಜಿ ಮೊದಲಾದ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ ಇದು ದೇಹದ ಕಲ್ಮಶಗಳನ್ನು ಹೊರಹಾಕುತ್ತದೆ. ಕೂದಲು ಉದ್ದಗಾಗಿ …
Read More »ಸರ್ವ ರೋಗಕ್ಕೂ ಸಿದ್ಧೌಷಧ ಎಳನೀರು!
ಎಳನೀರು ಸರ್ವ ರೋಗಕ್ಕೂ ಸಿದ್ಧೌಷಧ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಇದನ್ನು ಹೇಗೆ ಯಾವ ಸಮಯದಲ್ಲಿ ಸೇವಿಸುವುದರಿಂದ ಯಾವ ಲಾಭ ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ…? ಬೇಸಿಗೆಯಲ್ಲಿ ಎಳನೀರು ಕುಡಿಯುವುದರಿಂದ ವಿಪರೀತ ಬಾಯಾರುವುದು ತಪ್ಪುತ್ತದೆ. ಬೆವರುವ ಸಮಸ್ಯೆ ಇರುವವರು ನಿತ್ಯ ಎಳನೀರು ಕುಡಿಯುವುದರಿಂದ ದೇಹ ಡಿ ಹೈಡ್ರೇಡ್ ಆಗುವುದು ತಪ್ಪುತ್ತದೆ. ಇನ್ನು ಚಳಿಗಾಲದಲ್ಲಿ ಎಳನೀರು ಸೇವನೆಯಿಂದ ಶೀತವಾಗುತ್ತದೆ ಎನ್ನುವವರು ಅದಕ್ಕೆ ಚಿಟಿಕೆ ಉಪ್ಪು ಹಾಕಿ ಕುಡಿದರೆ ಅದರ ಶೀತದ …
Read More »
Laxmi News 24×7